ದೇಶ

ಬಾಂಗ್ಲಾದೇಶದಲ್ಲಿನ ಹಿಂದೂಗಳ  ಪರವಾಗಿ  ಅಮಿತ್ ಶಾ ಅವರನ್ನು ಭೇಟಿ ಮಾಡಿದ ವಿಶ್ವ ಹಿಂದೂ ಪರಿಷದ್ ಪ್ರಮುಖರು

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ನಿರಂತರ ದಾಳಿ ಮತ್ತು ಕಿರುಕುಳದ ಭೀಕರ ಘಟನೆಗಳಿಂದ ಎಚ್ಚೆತ್ತ ವಿಶ್ವ ಹಿಂದೂ ಪರಿಷತ್ ಭಾರತದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ನಮ್ಮ ನೆರೆಯ ದೇಶದಲ್ಲಿನ ತೊಂದರೆಗೊಳಗಾದ ಸಮುದಾಯಗಳ ಸುರಕ್ಷತೆ ಮತ್ತು ಭದ್ರತೆಗಾಗಿ ತಕ್ಷಣದ ಅನಿವಾರ್ಯ ಕ್ರಮಕ್ಕಾಗಿ ವಿನಂತಿಸಿದರು. ವಿಶ್ವ ಹಿಂದೂ ಪರಿಷತ್ತಿನ ಕೇಂದ್ರ ಪ್ರಧಾನ ಕಾರ್ಯದರ್ಶಿ ಬಜರಂಗ್ ಬಾಗ್ರಾ, ವಿಶ್ವ ಹಿಂದೂ ಪರಿಷದ್ ರಾಷ್ಟ್ರೀಯ ಅಧ್ಯಕ್ಷ ನ್ಯಾಯವಾದಿ ಅಲೋಕ್ ಕುಮಾರ್  ಕೇಂದ್ರ ಗೃಹ […]

ಬಾಂಗ್ಲಾದೇಶದಲ್ಲಿನ ಹಿಂದೂಗಳ  ಪರವಾಗಿ  ಅಮಿತ್ ಶಾ ಅವರನ್ನು ಭೇಟಿ ಮಾಡಿದ ವಿಶ್ವ ಹಿಂದೂ ಪರಿಷದ್ ಪ್ರಮುಖರು Read More »

ಆ. 10 : ವಯನಾಡಿಗೆ ಮೋದಿ ಭೇಟಿ

ಕೇರಳ :ವಯನಾಡಿನ ಚೂರಲ್ಮಾಲಾ ಮತ್ತು ಮುಂಡಕ್ಕೆ ಗ್ರಾಮಗಳಿಗೆ ಪ್ರಧಾನಿ ಮೋದಿ ಶನಿವಾರ (ಆ.10) ಭೇಟಿ ನೀಡಲಿದ್ದಾರೆ. ಈ ಮಧ್ಯೆ, ಶೋಧ ಎಷ್ಟು ಕಾಲ ಮುಂದುವರಿಯುತ್ತದೆ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ರಕ್ಷಣಾ ಪಡೆಗಳಿಗೆ ತಿಳಿಸಿದೆ. ಭೂಕುಸಿತ ಸಂಭವಿಸಿದ ಸ್ಥಳಗಳು ಮತ್ತು ಚಾಲಿಯಾರ್ ನದಿಯಿಂದ ಈವರೆಗೆ 400ಕ್ಕೂ ಹೆಚ್ಚು ಶವಗಳು ಮತ್ತು 193 ದೇಹದ ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಬಗ್ಗೆ ವರದಿಯಾಗಿದೆ. ಪ್ರಧಾನಿ ಕಣ್ಣೂರು

ಆ. 10 : ವಯನಾಡಿಗೆ ಮೋದಿ ಭೇಟಿ Read More »

ಕುಸ್ತಿಗೆ ನಿವೃತ್ತಿ ಘೋಷಣೆ ಮಾಡಿದ ವಿನೇಶ್ ಫೋಗಟ್

ಪ್ಯಾರಿಸ್‌ : ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕದ ನಿರೀಕ್ಷೆಯಲ್ಲಿದ್ದಾಗಲೇ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಕುಸ್ತಿಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.  ಒಲಿಂಪಿಕ್ಸಲ್ಲಿ ಇದೇ ಮೊದಲ ಬಾರಿಗೆ ಭಾರತದ ಮಹಿಳಾ ಕುಸ್ತಿಪಟು ಫೈನಲ್‌ಗೆ ಪ್ರವೇಶಿಸಿದ್ದರು. ಫೈನಲ್ ಸುತ್ತಿನ ಪಂದ್ಯಕ್ಕೂ ಮುನ್ನ ದೇಹದ ತೂಕದಲ್ಲಿ ಕೇವಲ 100ಗ್ರಾಂ ಅಧಿಕವಿದ್ದ ಕಾರಣದಿಂದ, 29 ವರ್ಷದ ಕುಸ್ತಿಪಟುವನ್ನು ಫೈನಲ್‌ನಿಂದ ಅನರ್ಹಗೊಳಿಸಲಾಯಿತು. ಇದಾದ ಒಂದು ದಿನದಲ್ಲೇ ಅವರು ನಿವೃತ್ತಿ ಘೋಷಣೆ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು,

ಕುಸ್ತಿಗೆ ನಿವೃತ್ತಿ ಘೋಷಣೆ ಮಾಡಿದ ವಿನೇಶ್ ಫೋಗಟ್ Read More »

ಒಲಿಂಪಿಕ್ಸ್  ನಿಂದ ಕುಸ್ತಿಪಟು ವಿನೇಶ್‍ ಫೋಗಟ್ ಅನರ್ಹ | ಆಸ್ಪತ್ರೆಗೆ ದಾಖಲು

ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಫೋಗಟ್ ತೂಕ ಇಳಿಸಲು ನಡೆಸಿದ ಅತಿಯಾದ ಪ್ರಯತ್ನದಿಂದಾಗಿ ಮೂರ್ಛೆ ಹೋದ ಪರಿಣಾಮ ಪ್ಯಾರಿಸ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.  ವಿನೇಶ್ ಅವರು ಒಲಿಂಪಿಕ್ ವಿಲೇಜ್‌ನ ಪಾಲಿಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಫೈನಲ್‌ನ ದಿನದ ತೂಕದಲ್ಲಿ 150 ಗ್ರಾಂ ಅಧಿಕ ತೂಕ ಹೊಂದಿದ್ದರಿಂದ ಎರಡನೇ ದಿನ ಸ್ಪರ್ಧಿಸಲು ಫೋಗಟ್‌ ಅವರನ್ನು ಅನರ್ಹಗೊಳಿಸಲಾಗಿದೆ. 50 ಕೆಜಿ ವಿಭಾಗದಲ್ಲಿ ಅರ್ಹಗೊಳಿಸುವ

ಒಲಿಂಪಿಕ್ಸ್  ನಿಂದ ಕುಸ್ತಿಪಟು ವಿನೇಶ್‍ ಫೋಗಟ್ ಅನರ್ಹ | ಆಸ್ಪತ್ರೆಗೆ ದಾಖಲು Read More »

ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಮೋದಿ ಭೇಟಿ

ದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಆ.6ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಜತೆ ಕೆಲವು ಹೊತ್ತು ಮಾತುಕತೆ ನಡೆಸಿದರು. ಡಿ.ವಿ ಸದಾನಂದ ಗೌಡ ಅವರು ರಾಜ್ಯದ ಪ್ರಸ್ತುತ ಸನ್ನಿವೇಶದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಸುಧೀರ್ಘ ಚರ್ಚೆ ನಡೆಸಿದರು.

ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಮೋದಿ ಭೇಟಿ Read More »

ಶೇಖ್ ಹಸೀನಾ, ಶೇಖ್ ರೆಹಾನರನ್ನು ಬಂಧಿಸಿ ಬಾಂಗ್ಲಾ ದೇಶಕ್ಕೆ ಕಳುಹಿಸಿ l ಬಾಂಗ್ಲಾ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ ಅಧ್ಯಕ್ಷ ಎ.ಎಂ.ಮಹಬೂಬ್ ಉದ್ದೀನ್ ಖೋಕನ್ ಆಗ್ರಹ

ಶೇಖ್ ಹಸೀನಾ ಅವರ ಮಗ ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಸೀನಾ ಅವರ ಆಶ್ರಯ ನೀಡುವ ವಿಚಾರಕ್ಕೆ ಸಂಬಂದಿಸಿದ ಗಾಳಿ ಸುದ್ದಿಯನ್ನು ತೆರವುಗೊಳಿಸಿ; ತನ್ನ ಭವಿಷ್ಯದ ಯೋಜನೆಯನ್ನು ಬಹಿರಂಗಪಡಿಸಿರುತ್ತಾರೆ. ಬಾಂಗ್ಲಾದೇಶವು ಮಧ್ಯಂತರ ಸರ್ಕಾರವನ್ನು ರಚಿಸಲು ಮತ್ತು ದೇಶದಲ್ಲಿ ಸಹಜತೆಯನ್ನು ಮರುಸ್ಥಾಪಿಸಲು ಹರಸಾಹಸ ಮಾಡುತ್ತಿರುವಾಗ, ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪುತ್ರ ಸಜೀಬ್ ವಾಝೇದ್ ಅವರು ಆಶ್ರಯ ಕೋರಿ ತನ್ನ ತಾಯಿಯ ವರದಿಗಳ ಸುತ್ತಲಿನ ಗಾಳಿಸುದ್ದಿಯನ್ನು ತೆರವುಗೊಳಿಸಿದ್ದಾರೆ. ವಾಷಿಂಗ್ಟನ್‌ನಲ್ಲಿ ನೆಲೆಸಿರುವ ವಜೀದ್, ಹಸೀನಾ ಯುನೈಟೆಡ್ ಸ್ಟೇಟ್ಸ್ ಮತ್ತು ಯುನೈಟೆಡ್

ಶೇಖ್ ಹಸೀನಾ, ಶೇಖ್ ರೆಹಾನರನ್ನು ಬಂಧಿಸಿ ಬಾಂಗ್ಲಾ ದೇಶಕ್ಕೆ ಕಳುಹಿಸಿ l ಬಾಂಗ್ಲಾ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ ಅಧ್ಯಕ್ಷ ಎ.ಎಂ.ಮಹಬೂಬ್ ಉದ್ದೀನ್ ಖೋಕನ್ ಆಗ್ರಹ Read More »

ಕಾರವಾರ-ಗೋವಾ ನಡುವಿನ ಸೇತುವೆ ಕುಸಿತ | ಲಾರಿ ಸಮೇತ ಕೆಳಗೆ ಬಿದ್ದ ಚಾಲಕ

ಕಾರವಾರ: ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ 41 ವರ್ಷಗಳ ಹಳೆ ಸೇತುವೆ ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಐಆರ್‍ ಬಿ ಹೊಸ ಸೇತುವೆ

ಕಾರವಾರ-ಗೋವಾ ನಡುವಿನ ಸೇತುವೆ ಕುಸಿತ | ಲಾರಿ ಸಮೇತ ಕೆಳಗೆ ಬಿದ್ದ ಚಾಲಕ Read More »

ಬಾಂಗ್ಲಾ ಹಿಂಸಾಚಾರ  : ಹಿಂದೂ ದೇವಸ್ಥಾನಗಳ ಮೇಲೆ  ಪುಂಡರು  ದಾಳಿ  

ಪ್ರಧಾನಿ ಶೇಖ್‌ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪುಂಡರು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿ ವಿಕೃತಿ ಮೆರೆದಿದ್ದಾರೆ. ಸೋಮವಾರ ನಡೆದ ಹಿಂಸಾಚಾರದಲ್ಲಿ 4 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಹಿಂದೂ, ಬೌದ್ಧ, ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ಮಾತನಾಡಿ, ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಹಾನಿಯಾಗಿದೆ ಎಂಬ ವರದಿಗಳು ಬಂದಿವೆ. ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಉದ್ವಿಗ್ನ ಪರಿಸ್ಥಿತಿಯ

ಬಾಂಗ್ಲಾ ಹಿಂಸಾಚಾರ  : ಹಿಂದೂ ದೇವಸ್ಥಾನಗಳ ಮೇಲೆ  ಪುಂಡರು  ದಾಳಿ   Read More »

ಪ್ರಾಣದ ಹಂಗು ತೊರೆದು ಕಾರ್ಯಾಚರಣೆಗಿಳಿಯುವ ಎನ್‌ಡಿಆರ್‌ಎಫ್‌ನ ಸಾಹಸದ ಕಥೆ!

ಕ್ರೋಧಿ ನಾಮ ಸಂವತ್ಸರದ 2024ನೇ ವರ್ಷ ಜಲಕಂಟಕ ಜಗದ್ವ್ಯಾಪಿ ಆಗಲಿದೆ ಎಂದು ಕೋಡಿ ಶ್ರೀಗಳು ಹೇಳಿದ್ದು ಆಗಾಗ ನೆನಪಾಗುತ್ತಿದೆ. ನಮ್ಮ ಸುತ್ತುಮುತ್ತಲ ಪ್ರದೇಶಗಳಲ್ಲಿ ಸಂಭವಿಸುತ್ತಿರುವ ಜಲ ಸಂಬಂಧಿ ದುರಂತಗಳು ತೀವ್ರ ಆತಂಕ ತಂದೊಡ್ಡುತ್ತಿದೆ. ಈ ಮಧ್ಯೆ ಪ್ರಳಯ ಪೀಡಿತರಿಗೆ ಆಶಾಕಿರಣವಾಗಿರುವುದು ಮತ್ತು ತಂಡಗಳು. ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಇವರೇ ಒಳನಾಡಿನ ಆರ್ಮಿ! ಇವರ ಪಂಚ ಲಕ್ಷಣಗಳು ಈ ತಂಡಗಳು ಐದು ನೆಲೆಗಳಲ್ಲಿ ಕಾರ್ಯಾಚರಿಸುತ್ತವೆ. 1) ತಡೆಯುವಿಕೆ ಪ್ರಾಣಹಾನಿಯಂತಹ ದುರಂತಗಳು ಆಗದಂತೆ ನೋಡಿಕೊಳ್ಳಲು ಮುನ್ನೆಚ್ಚರಿಕೆ ನೀಡಿ ಜನ-ಜಾನುವಾರುಗಳನ್ನು ತೆರವು

ಪ್ರಾಣದ ಹಂಗು ತೊರೆದು ಕಾರ್ಯಾಚರಣೆಗಿಳಿಯುವ ಎನ್‌ಡಿಆರ್‌ಎಫ್‌ನ ಸಾಹಸದ ಕಥೆ! Read More »

ಇಸ್ರೇಲ್ ಮತ್ತು ಇರಾನ್ ಯುದ್ಧ ಸನ್ನಿಹಿತ | ಇಸ್ರೇಲ್ ನಿಂದ ನಿರೀಕ್ಷಣಾ ಯುದ್ಧ  ಸಾಧ್ಯತೆ

3 ಆಗೋಸ್ತು 2024ರ ಶನಿವಾರ, ಇರಾನ್ ಮಿಲಿಟರಿಯು ಇಸ್ರೇಲ್ ಮೇಲೆ ‘ನೂರಾರು’ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಒಳಗೊಂಡ ವೈಮಾನಿಕ ದಾಳಿಯನ್ನು ಪ್ರಾರಂಭಿಸಿತು. ಸಿರಿಯಾದಲ್ಲಿರುವ ಇರಾನ್ ಕಾನ್ಸುಲೇಟ್ ಮೇಲೆ ಇಸ್ರೇಲ್ ಪಡೆ ದಾಳಿ ನಡೆಸಿ ಹೆಜ್ಬುಲ್ಲಾ ಉಗ್ರ ಸಂಘಟನೆಯ ಪ್ರಮುಖನನ್ನು ಹೊಡೆದುರುಳಿಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ನಿಂದ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. 7 ಅಕ್ಟೋಬರ್ 2023 : ಇರಾನ್ ಬೆಂಬಲಿತ ಭಯೋತ್ಪಾದಕ ಗುಂಪು ಹಮಾಸ್ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿತು. ಇದಕ್ಕೆ ಪ್ರತಿಯಾಗಿ

ಇಸ್ರೇಲ್ ಮತ್ತು ಇರಾನ್ ಯುದ್ಧ ಸನ್ನಿಹಿತ | ಇಸ್ರೇಲ್ ನಿಂದ ನಿರೀಕ್ಷಣಾ ಯುದ್ಧ  ಸಾಧ್ಯತೆ Read More »

error: Content is protected !!
Scroll to Top