ತಿರುಪತಿ ಲಡ್ಡು ವಿವಾದ : ಹೊಸ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಸಿಬಿಐ, ಪೊಲೀಸ್, ಎಫ್ಎಸ್ಎಸ್ಎಐ ಅಧಿಕಾರಿಗಳನ್ನೊಳಗೊಂಡ ಎಸ್ಐಟಿ ರಚನೆ ಹೊಸದಿಲ್ಲಿ : ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಮತ್ತು ಮೀನಿನ ಕೊಬ್ಬಿನಂಶ ಸೇರಿಸಿರುವ ವಿವಾದದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ ವಿಶ್ವನಾಥನ್ ಅವರ ಪೀಠ ಈ ಪ್ರಕರಣದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಆದೇಶಿಸಿ ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್ಎಸ್ಎಸ್ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಸ್ವತಂತ್ರ ಎಸ್ಐಟಿಯನ್ನು ರಚಿಸಲು ಸೂಚಿಸಿದೆ.ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ […]
ತಿರುಪತಿ ಲಡ್ಡು ವಿವಾದ : ಹೊಸ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ Read More »










