ದೇಶ

ರಾಜಸ್ಥಾನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಆರು ಮಂದಿ ಮೃತ್ಯು

ನವದೆಹಲಿ: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಕಾರೊಂದು  ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ ಇಂದು ಮುಂಜಾನೆ 4:30 ರ ಸುಮಾರಿಗೆ ಯಾತ್ರಿಕರು – ಉತ್ತರ ಪ್ರದೇಶದ ದೇವಾಸ್ ನಿವಾಸಿಗಳು – ಸಿಕಾರ್ ಜಿಲ್ಲೆಯ ಖತು ಶ್ಯಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಾರುತಿ ಸುಜುಕಿ ಇಕೋ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು […]

ರಾಜಸ್ಥಾನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಆರು ಮಂದಿ ಮೃತ್ಯು Read More »

ಕಾಶ್ಮೀರ : ಇಬ್ಬರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಉಗ್ರರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇನ್ನಿಬ್ಬರಿಗೆ ಗಾಯಗಳಾಗಿವೆ.ಇನ್ನೊಂದು ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ನಿರ್ದಿಷ್ಟ ಮಾಹಿತಿಯ ಆಧಾರದಲ್ಲಿ ಜಮ್ಮು-ಕಾಶ್ಮೀರದ ಪೊಲೀಸರು ಹಾಗೂ ಸೇನೆ ಕಿಶ್ತ್ವಾರ್ ಜಿಲ್ಲೆಯ ಚಾಟ್ರೂ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿತ್ತು. ದಿನವಿಡೀ ಶೋಧಕಾರ್ಯ ಮುಂದುವರಿದಿದ್ದು, ಮಧ್ಯಾಹ್ನ 3.30ರ ಸುಮಾರಿಗೆ ಅಡಗಿರುವ ಉಗ್ರರನ್ನು ಪತ್ತೆಹಚ್ಚಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.ಉಗ್ರರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದವರ ವಿರುದ್ಧ ಗುಂಡಿನ ದಾಳಿ ನಡೆಸಿದ್ದಾರೆ. ಆಗ ನಡೆದ ಕಾಳಗದಲ್ಲಿ

ಕಾಶ್ಮೀರ : ಇಬ್ಬರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ Read More »

ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

5 ತಿಂಗಳ ಸೆರೆವಾಸd ಬಳಿಕ ಸಿಕ್ಕಿದ ರಿಲೀಫ್‌ ಹೊಸದಿಲ್ಲಿ : ಮದ್ಯನೀತಿ ಹಗರಣದಲ್ಲಿ ಕಳೆದ ಸುಮಾರು ಐದು ತಿಂಗಳಿಂದ ಜೈಲುಪಾಲಾಗಿದ್ದ ದಿಲ್ಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್​ ಕೊನೆಗೂ ಜಾಮೀನು ಸಿಕ್ಕಿದೆ. 156 ದಿನಗಳ ನಂತರ ಸಿಎಂ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಈ ತೀರ್ಪು ನೀಡಿದೆ.ಮದ್ಯ ನೀತಿ ಹಗರಣದಲ್ಲಿ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ತನ್ನ

ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್‌ಗೆ ಜಾಮೀನು ಮಂಜೂರು Read More »

ಹಿರಿಯರ ಆಯುಷ್ಮಾನ್‌ ನೋಂದಣಿಗೆ ಆ್ಯಪ್

70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯರಿಗೆ 5 ಲ.ರೂ. ತನಕ ಉಚಿತ ಚಿಕಿತ್ಸೆ ಹೊಸದಿಲ್ಲಿ: ಎಪ್ಪತ್ತು ವರ್ಷ ಮೇಲ್ಪಟ್ಟ ಎಲ್ಲರನ್ನು ಅವರ ಆದಾಯದ ತಾರತಮ್ಯವಿಲ್ಲದೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ವ್ಯಾಪ್ತಿಗೆ ತರಲಾಗುತ್ತಿದೆ. ಆರೋಗ್ಯ ಸಚಿವಾಲಯದಿಂದ ಪಡೆದ ಮಾಹಿತಿಯ ಪ್ರಕಾರ, ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ಪ್ರಯೋಜನಗಳನ್ನು ಪಡೆಯಲು 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಮೊಬೈಲ್ ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಒಂದು ತಿಂಗಳಲ್ಲಿ ಆ್ಯಪ್ ಬಿಡುಗಡೆಯಾಗಲಿದ್ದು, ಕೇಂದ್ರ ಸರ್ಕಾರ ಕೂಡ

ಹಿರಿಯರ ಆಯುಷ್ಮಾನ್‌ ನೋಂದಣಿಗೆ ಆ್ಯಪ್ Read More »

ಸೋನಿಯಾ, ರಾಹುಲ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ಬಾಂಗ್ಲಾದೇಶದವನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಬಾಂಗ್ಲಾದೇಶ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ಎಂಬಾತನ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಪಾಕಿಸ್ಥಾನಿ ಐಎಸ್​ ಏಜೆಂಟ್ ರೀತಿ ಬಿಂಬಿಸಿ ಪೋಸ್ಟ್ ಹಾಕಿದ್ದ. ಕೋಮು ಸೌಹಾರ್ದತೆಗೆ ಧಕ್ಕೆ, ಶಾಂತಿ ಕದಡುವ ಪ್ರಯತ್ನಿಸಿದ ಆರೋಪದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.‘ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ

ಸೋನಿಯಾ, ರಾಹುಲ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ಬಾಂಗ್ಲಾದೇಶದವನ ವಿರುದ್ಧ ಎಫ್‌ಐಆರ್‌ Read More »

ಮಮತಾ ಬ್ಯಾನರ್ಜಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ ರಾಜ್ಯಪಾಲರು

ಮುಖ್ಯಮಂತ್ರಿಯನ್ನು ಲೇಡಿ ಮ್ಯಾಕ್‌ಬೆತ್‌ ಎಂದು ಕರೆದ ಗವರ್ನರ್‌ ಕೋಲ್ಕತ : ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಳಿಕ ಜನರ ತೀವ್ರ ಆಕ್ರೋಶ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಅಲ್ಲಿನ ರಾಜ್ಯಪಾಲ ಸಿ.ವಿ.ಆನಂದ ಬೋಸ್‌ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.ಮಮತಾ ಬ್ಯಾನರ್ಜಿಯನ್ನು ತೀಕ್ಷ್ಣವಾಗಿ ಟೀಕಿಸಿರುವ ರಾಜ್ಯಪಾಲರು ಮುಖ್ಯಮಂತ್ರಿಯನ್ನು ಪಶ್ಚಿಮ ಬಂಗಾಳದ ಲೇಡಿ ಮ್ಯಾಕ್‌ಬೆತ್‌ ಎಂದು ಕರೆದು ಮುಖ್ಯಮಂತ್ರಿ ಜೊತೆ ಯಾವುದೇ ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ಆರೋಗ್ಯ ಸಚಿವರೇ ಗೃಹ ಸಚಿವರಂತೆ

ಮಮತಾ ಬ್ಯಾನರ್ಜಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ ರಾಜ್ಯಪಾಲರು Read More »

ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ದ ವರೆಗೆ ಉಚಿತ ಚಿಕಿತ್ಸೆ | ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ

ದೆಹಲಿ: 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಸಚಿವ ಸಂಪುಟ ಸಭೆಯ ನಂತರ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಸಾರ್ವತ್ರಿಕ ಆರೋಗ್ಯ ವ್ಯಾಪ್ತಿಯಾದ ಆಯುಷ್ಮಾನ್ ಭಾರತ್ ಪಿಎಂ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಒಳಗೊಳ್ಳಲು ಕೇಂದ್ರ ನಿರ್ಧರಿಸಿದೆ ಎಂದು

ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 5 ಲಕ್ಷ ದ ವರೆಗೆ ಉಚಿತ ಚಿಕಿತ್ಸೆ | ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ Read More »

70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್‌ನಲ್ಲಿ 5 ಲ. ರೂ. ಆರೋಗ್ಯ ವಿಮೆ

6 ಕೋಟಿ ಹಿರಿಯರಿಗೆ ಕೇಂದ್ರದ ಕೊಡುಗೆ ಹೊಸದಿಲ್ಲಿ: ಆಯುಷ್ಮಾನ್ ಭಾರತ್ ಯೋಜನೆಯ ಕುರಿತಂತೆ ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. 70 ವರ್ಷ ಮೇಲ್ಪಟ್ಟ ಎಲ್ಲ ವೃದ್ಧರು ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ 5 ಲಕ್ಷ ರೂ.ವರೆಗೆ ಆರೋಗ್ಯ ವಿಮೆಯನ್ನು ಪಡೆಯಲಿದ್ದು, ಇದು ಹಿರಿಯರಿಗೆ ಕೇಂದ್ರ ನೀಡಿದ ಬಹಳ ದೊಡ್ಡ ಕೊಡುಗೆಯಾಗಿದ್ದು, ಬಿಜೆಪಿ ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸಿದೆ. ಮೊದಲು ಈ ಯೋಜನೆ ಎಲ್ಲ ವರ್ಗದ ಹಿರಿಯರನ್ನು ಒಳಗೊಂಡಿರಲಿಲ್ಲ. ಈಗ 70 ವರ್ಷ

70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್‌ನಲ್ಲಿ 5 ಲ. ರೂ. ಆರೋಗ್ಯ ವಿಮೆ Read More »

ಕೇಂದ್ರ ಗೃಹ ಸಚಿವನಾಗಿದ್ದರೂ ಕಾಶ್ಮೀರಕ್ಕೆ ಭೇಟಿ ನೀಡಲು ಭಯವಾಗಿತ್ತು : ಕಾಂಗ್ರೆಸ್‌ ನಿಲುವು ಬೆತ್ತಲಾಗಿಸಿದ ಶಿಂಧೆ ಹೇಳಿಕೆ

ಉಗ್ರರ ದಾಳಿಗೆ ಹೆದರಿ ಲಾಲ್‌ ಚೌಕದಲ್ಲಿ ತಿರುಗಾಡಲಿಲ್ಲ ಎಂದ ಶಿಂಧೆ ಹೊಸದಿಲ್ಲಿ : ಕೇಂದ್ರದ ಮಾಜಿ ಗೃಹ ಸಚಿವ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯೂ ಆಗಿದ್ದ ಕಾಂಗ್ರೆಸ್‌ ನಾಯಕ ಸುಶೀಲ್‌ ಕುಮಾರ್‌ ಶಿಂಧೆ ಹೇಳಿದ ಮಾತೊಂದು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ನಿಲುವನ್ನು ಬೆತ್ತಲಾಗಿಸಿದೆ. ಕೇಂದ್ರ ಗೃಹ ಸಚಿವನಾಗಿದ್ದಾಗ ನನಗೆ ಕಾಶ್ಮೀರಕ್ಕೆ ಭೇಟಿ ನೀಡಲು ಭಯವಾಗುತ್ತಿತ್ತು, ಶ್ರೀನಗರದ ಲಾಲ್‌ ಚೌಕ್‌ನಲ್ಲಿ ನಡೆದಾಡಲು ಹೆದರುತ್ತಿದ್ದೆ. ಯಾವ ಕ್ಷಣದಲ್ಲೂ ಉಗ್ರರು ದಾಳಿ ಮಾಡುವ ಆತಂಕವಿತ್ತು ಎಂದು ಹೇಳಿ ಶಿಂಧೆ ಕಾಂಗ್ರೆಸ್‌ನ ಬಂಡವಾಳವನ್ನು ಬಯಲು

ಕೇಂದ್ರ ಗೃಹ ಸಚಿವನಾಗಿದ್ದರೂ ಕಾಶ್ಮೀರಕ್ಕೆ ಭೇಟಿ ನೀಡಲು ಭಯವಾಗಿತ್ತು : ಕಾಂಗ್ರೆಸ್‌ ನಿಲುವು ಬೆತ್ತಲಾಗಿಸಿದ ಶಿಂಧೆ ಹೇಳಿಕೆ Read More »

ಹೆದ್ದಾರಿಗಳಲ್ಲಿ 20 ಕಿ. ಮೀ. ಪ್ರಯಾಣ ಫ್ರೀ

ಜಿಎನ್‌ಎಸ್‌ಎಸ್‌ ಟೋಲ್‌ ಪದ್ಧತಿ ಅಳವಡಿಕೆ ಬಳಿಕ ಬದಲಾಗಲಿದೆ ಶುಲ್ಕ ವ್ಯವಸ್ಥೆ ಹೊಸದಿಲ್ಲಿ: ಸ್ಯಾಟಲೈಟ್ ಆಧಾರಿತ ಎಲೆಕ್ಟ್ರಿಕ್‌ ಟೋಲ್ ವಸೂಲಿ ವ್ಯವಸ್ಥೆ ಅಳವಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ ನಿಬಂಧನೆ-2008ಕ್ಕೆ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಿದೆ. ಇದರ ಪ್ರಕಾರ ಈಗಿರುವ ಟೋಲ್‌ಗಳಲ್ಲಿ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ (GNSS) ಆಧಾರಿತ ಟೋಲ್ ಪದ್ಧತಿ ಜಾರಿಗೆ ಬರಲಿದೆ.ವಾಹನಗಳು ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂನ ಆನ್‌ಬೋರ್ಡ್ ಯೂನಿಟ್ (OBUs) ಹೊಂದಿದ್ದರೆ ಟೋಲ್‌ಗೇಟ್‌ ಕ್ರಾಸ್ ಮಾಡಿದಾಗ ಪ್ರಯಾಣಿಸಿದ ದೂರಕ್ಕೆ

ಹೆದ್ದಾರಿಗಳಲ್ಲಿ 20 ಕಿ. ಮೀ. ಪ್ರಯಾಣ ಫ್ರೀ Read More »

error: Content is protected !!
Scroll to Top