ಅಯೋಧ್ಯೆ ರಾಮ ಮಂದಿರ ವಿಷಯದಲ್ಲಿ ಪಾಕ್ ಹೊಸ ಖ್ಯಾತೆ!!
ಹೊಸದಿಲ್ಲಿ: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮವು ಕಳೆದ ವಾರ ನಡೆದಿದ್ದು, ಇಡೀ ವಿಶ್ವದ ಗಮನ ಸೆಳೆದಿತ್ತು. ಆದರೆ ಭಾರತ ಮತ್ತು ಭಾರತೀಯರ ಸಂತೋಷವನ್ನು ಸಹಿಸದ ಪಾಕಿಸ್ತಾನವು ಹೊಸ ವರಸೆ ಶುರು ಮಾಡಿದೆ. ಅಯೋಧ್ಯೆಯಲ್ಲಿ ದಶಕಗಳ ನಂತರ ದೇವಾಲಯ ಮತ್ತು ಮಸೀದಿಯ ವಿವಾದವು ಕೊನೆಗೊಂಡು ದೇವಾಲಯ ನಿರ್ಮಾಣವಾಗಿದೆ. ಆದರೆ ಪಾಕಿಸ್ತಾನವು ಮಂದಿರದ ಬಗ್ಗೆ ದೂರು ನೀಡಲು ವಿಶ್ವಸಂಸ್ಥೆಗೆ ಔಪಚಾರಿಕವಾಗಿ ಪತ್ರ ಬರೆದಿದೆ. ವಿಶ್ವಸಂಸ್ಥೆಗೆ ಪಾಕಿಸ್ತಾನದ ರಾಯಭಾರಿ ಮುನೀರ್ ಅಕ್ರಮ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ […]
ಅಯೋಧ್ಯೆ ರಾಮ ಮಂದಿರ ವಿಷಯದಲ್ಲಿ ಪಾಕ್ ಹೊಸ ಖ್ಯಾತೆ!! Read More »










