ದೇಶ

ಸರಕಾರಿ ನೌಕರರು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದಿದ್ದಲ್ಲಿ‌ ಅರ್ಧ ದಿನ ಸಂಬಳ ಕಡಿತ l ಕೇಂದ್ರದಿಂದ ಸುತ್ತೋಲೆ

ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಚಾಟೀ ಬೀಸಿದೆ. ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ ತೆರೆದಿರುತ್ತವೆ. ಆದರೆ ಕಿರಿಯ ಹಂತದ ಉದ್ಯೋಗಿಗಳು ತಡವಾಗಿ ಬರುವುದು ಮತ್ತು ಬೇಗನೆ ಹೊರಡುವುದು ಸಹಜವಾಗಿದೆ. ಇದರಿಂದ ಸಾರ್ವಜನಿಕ ಕೆಲಸಗಳು ಸೇರಿದಂತೆ, ಜನರಿಗೆ ಅನಾನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ಹಾಜರಾತಿಯನ್ನು […]

ಸರಕಾರಿ ನೌಕರರು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದಿದ್ದಲ್ಲಿ‌ ಅರ್ಧ ದಿನ ಸಂಬಳ ಕಡಿತ l ಕೇಂದ್ರದಿಂದ ಸುತ್ತೋಲೆ Read More »

ಇಂದು ನಿಗದಿ ಪಡಿಸಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ

ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಮಂಡಳಿ ಇಂದು ನಿಗದಿ ಪಡಿಸಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ನೀಟ್-ಯುಜಿ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥ ಸುಬೋದ್ ಕುಮಾರ್ ಸಿಂಗ್ ಅವರನ್ನ ಶನಿವಾರ ರಾತ್ರಿ ಹುದ್ದೆಯಿಂದ ವಜಾಗೊಳಿಸಲಾಗಿದೆ. ಇನ್ನು 1985ರ ಬ್ಯಾಚ್ ನಿವೃತ್ತ ಅಧಿಕಾರಿ ಪ್ರದೀಪ್ ಸಿಂಗ್ ಕರೋಲಾ ಅವರನ್ನು ನಿಯಮಿತ ಮುಖ್ಯಸ್ಥರನ್ನು ನೇಮಿಸುವವರೆಗೆ ಅಥವಾ

ಇಂದು ನಿಗದಿ ಪಡಿಸಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ Read More »

ರಾಮ್ ಲಲ್ಲಾ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಇನ್ನಿಲ್ಲ

ಅಯೋಧ್ಯೆ : ರಾಮಮಂದಿರದಲ್ಲಿ ರಾಮ್ ಲಲ್ಲಾ ಪ್ರತಿಮೆ ಪ್ರತಿಷ್ಠಾಪನೆ ನೆರವೇರಿಸಿದ್ದ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ (86) ದೀರ್ಘಕಾಲದಿಂದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಲಕ್ಷ್ಮೀಕಾಂತ್ ದೀಕ್ಷಿತ್ ಅವರು ವಾರಣಾಸಿಯ ಮೀರ್ ಘಾಟ್ ನ ಸಾಂಗೋದ್ ಕಾಲೇಜಿನಲ್ಲಿ ಹಿರಿಯ ಪ್ರಾಧ್ಯಾಪಕರಾಗಿದ್ದರು. ಆಚಾರ್ಯ ಲಕ್ಷ್ಮೀಕಾಂತ್ ಅವರು ಕಾಶಿಯ ಯಜುರ್ವೇದದ ಶ್ರೇಷ್ಠ ವಿದ್ವಾಂಸರಲ್ಲಿ ಒಬ್ಬರಾಗಿದ್ದು, ಆರಾಧನೆಯಲ್ಲೂ ಪರಿಣಿತರಾಗಿದ್ದರು. ಅವರು ತಮ್ಮ ಚಿಕ್ಕಪ್ಪ ಗಣೇಶ್ ದೀಕ್ಷಿತ್ ಭಟ್ ಅವರಿಂದ ವೇದಗಳು ಮತ್ತು ಆಚರಣೆಗಳಲ್ಲಿ ದೀಕ್ಷೆ ಪಡೆದು ಬಳಿಕ ಅವರ ಕುಟುಂಬವು ಹಲವಾರು ತಲೆಮಾರುಗಳ ಹಿಂದೆ ಕಾಶಿಯಲ್ಲಿ

ರಾಮ್ ಲಲ್ಲಾ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಇನ್ನಿಲ್ಲ Read More »

ಜಮ್ಮು-ಕಾಶ್ಮೀರದ ದಾಲ್ ಸರೋವರದಲ್ಲಿ ಪ್ರಧಾನಿ ಮೋದಿಯಿಂದ ಯೋಗ ಪ್ರದರ್ಶನ | 7 ಸಾವಿರ ಮಂದಿ ಪಾಲ್ಗೊಳ್ಳುವ ಮೂಲಕ ಯೋಗ ಪ್ರದರ್ಶನ

ಜಮ್ಮು-ಕಾಶ್ಮೀರ: 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು. ಈ ಬಾರಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ವಸ್ತು ವಿಷಯದಡಿ ಆಚರಿಸಲಾಗುತ್ತಿದ್ದು, ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಉದ್ದೇಶವಾಗಿದೆ. 3ನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಜಮ್ಮು

ಜಮ್ಮು-ಕಾಶ್ಮೀರದ ದಾಲ್ ಸರೋವರದಲ್ಲಿ ಪ್ರಧಾನಿ ಮೋದಿಯಿಂದ ಯೋಗ ಪ್ರದರ್ಶನ | 7 ಸಾವಿರ ಮಂದಿ ಪಾಲ್ಗೊಳ್ಳುವ ಮೂಲಕ ಯೋಗ ಪ್ರದರ್ಶನ Read More »

ಹಳೆಯ ಕಟ್ಟಡ ಹಠಾತ್ತನೆ ಕುಸಿತ | ಹಲವರು ಗಂಭೀರ | ಮೂವರು ಸಿಲುಕಿಕೊಂಡಿರುವ ಶಂಕೆ

ಮಡಿಕೇರಿ : ಹಳೆಯ ಕಟ್ಟಡವೊಂದು ಹಠಾತ್ತನೆ ಕುಸಿದು ಬಿದ್ದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ಇಂದು ನಡೆದಿದೆ. ಇಂದು ಮಧ್ಯಾಹ್ನ ಕಟ್ಟಡ ಕುಸಿದುಬಿದ್ದು ನೆಲಸಮಗೊಂಡಿದೆ. ಅಗ್ನಿ ಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವವರನ್ನು ಮೈಸೂರು ಆಸ್ಪತೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಮೂವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ.

ಹಳೆಯ ಕಟ್ಟಡ ಹಠಾತ್ತನೆ ಕುಸಿತ | ಹಲವರು ಗಂಭೀರ | ಮೂವರು ಸಿಲುಕಿಕೊಂಡಿರುವ ಶಂಕೆ Read More »

ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನ | ಮೋದಿಯವರಿಂದ ಜಮ್ಮು ಕಾಶ್ಮೀರ ದಲ್ಲಿ ಯೋಗ

ಹೊಸದಿಲ್ಲಿ: ಪ್ರತಿವರ್ಷ ಜೂನ್ 21ರ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಬಾರಿಯದ್ದು 10ನೇ ಅಂತಾರಾಷ್ಟ್ರೀಯ ಯೋಗ ದಿನ. ಈ ವರ್ಷದ ಥೀಮ್ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂದಾಗಿದೆ. ಜೂನ್ 21ರಂದು ಪ್ರಧಾನಿ ಮೋದಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಸನ ಮಾಡಲಿದ್ದಾರೆ. ಇಂದೇ ಮೋದಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದು ಅಲ್ಲಿ ಎರಡು ದಿನಗಳ ಕಾರ್ಯಕ್ರಮ ನಿಗದಿಯಾಗಿದೆ. ಶಿಲಾನ್ಯಾಸ, ಯೋಜನೆಗಳ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳು ಎರಡು

ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನ | ಮೋದಿಯವರಿಂದ ಜಮ್ಮು ಕಾಶ್ಮೀರ ದಲ್ಲಿ ಯೋಗ Read More »

ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ದಾಳಿ | ಕರ್ತವ್ಯ ನಿರತ ಎಸ್ಎಸ್ಎಫ್ ಯೋಧ ಮೃತ್ಯು

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್ಎಸ್ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದ್ದು, ಗುಂಡಿಗೆ ಬಲಿಯಾದ ಯೋಧ ಅಂಬೇಡ್ಕರ್ ನಗರದ ನಿವಾಸಿ ಶತ್ರುಘ್ನ ವಿಶ್ವಕರ್ಮ(25) ಎಂದು ತಿಳಿದು ಬಂದಿದೆ. ಮಂದಿರದ ಆವರಣದಲ್ಲಿ ಗುಂಡಿನ ಸದ್ದು ಕೇಳಿದ ಸಹ ಸಿಬ್ಬಂದಿ ಅಲ್ಲಿಗೆ ಓಡಿ ಬಂದಿದ್ದಾರೆ, ಅಷ್ಟರಲ್ಲಾಗಲೆ ಯೋಧ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಯೋಧನ ಸಾವು

ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ದಾಳಿ | ಕರ್ತವ್ಯ ನಿರತ ಎಸ್ಎಸ್ಎಫ್ ಯೋಧ ಮೃತ್ಯು Read More »

ಆರೋಗ್ಯ ಅಧಿಕಾರಿಯ ಮೃತದೇಹ ಶೌಚಾಲಯದಲ್ಲಿ ಪತ್ತೆ !

ಮಂಜೇಶ್ವರ: ಆರೋಗ್ಯ ಅಧಿಕಾರಿಯೊಬ್ಬರ ಮೃತದೇಹ ಶೌಚಾಲಯದಲ್ಲಿ ಪತ್ತೆಯಾದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಪತ್ತನಂತ್ತಿಟ್ಟದ ಮನೋಜ್ (45) ಎಂಬವರ ಶವ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಕಲ್ಯಾಣ ಕೇಂದ್ರದ ಆರೋಗ್ಯಾಧಿಕಾರಿ ಆಗಿದ್ದ ಮನೋಜ್ ಅವರು ಮಂಜೇಶ್ವರ ಎಸ್ ಐ ಟಿ ಶಾಲಾ ಸಮೀಪದ ವಸತಿ ಗೃಹದಲ್ಲಿ ವಾಸವಾಗಿದ್ದರು. ದುರ್ವಾಸನೆ ಕಂಡು ಬಂದ ಹಿನ್ನಲೆಯಲ್ಲಿ ಪರಿಸರ ವಾಸಿಗಳು ಗಮನಿಸಿದಾಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ಓರ್ವರೇ ಈ ಕೊಠಡಿಯಲ್ಲಿದ್ದರು ಎನ್ನಲಾಗಿದೆ. ಎರಡು ದಿನಗಳ ಹಿಂದೆ ಹೃದಯಘಾತದಿಂದ

ಆರೋಗ್ಯ ಅಧಿಕಾರಿಯ ಮೃತದೇಹ ಶೌಚಾಲಯದಲ್ಲಿ ಪತ್ತೆ ! Read More »

ಇವಿಎಂ ಹ್ಯಾಕ್ ಮಾಡಲು ಅಸಾಧ್ಯ   l ಮಸ್ಕ್‌ ಹೇಳಿಕೆಗೆ ಕೇಂದ್ರ ಮಾಜಿ ಸಚಿವ ತಿರುಗೇಟು

ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳು ಹೀನಾಯವಾಗಿ ಸೋತಿದ್ದರೆ ಖಂಡಿತ ಮತಯಂತ್ರಗಳನ್ನು ದೂಷಿಸುವ ಕಾರ್ಯ ನಡೆಯುತ್ತಿತ್ತು. ಆದರೆ ಫಲಿತಾಂಶ ಪ್ರಕಟವಾದಾಗ ಪ್ರತಿಪಕ್ಷಗಳೂ ಕೂಡ ಸಾಧನೆ ಮಾಡಿದ ಕಾರಣ ಮತಯಂತ್ರಗಳು ಬಚಾವಾಗಿದ್ದವು. ಆದರೆ ಫಲಿತಾಂಶ ಪ್ರಕಟವಾಗಿ, ಸರಕಾರವೂ ರಚನೆಯಾದ ಬಳಿಕ ಈಗ ಮತಯಂತ್ರಗಳ ಬಗ್ಗೆ ಚರ್ಚೆ ಶುರು ಮಾಡಿದ್ದಾರೆ. ಈ ಚರ್ಚೆಗೆ ಕಾರಣರಾಗಿರುವವರು ಟೆಸ್ಲಾ ಕಂಪನಿಯ ಎಲಾನ್ ಮಸ್ಕ್ ಚುನಾವಣೆಗಳಲ್ಲಿ ಬಳಸುವ ಇವಿಎಂ ಯಂತ್ರಗಳ ಬಗ್ಗೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ್ದು, ಹ್ಯಾಕರ್‌ಗಳು ಕೃತಕ ಬುದ್ಧಿಮತ್ತೆ ಬಳಸಿಕೊಂಡು ಇವಿಎಂ ಗಳನ್ನು

ಇವಿಎಂ ಹ್ಯಾಕ್ ಮಾಡಲು ಅಸಾಧ್ಯ   l ಮಸ್ಕ್‌ ಹೇಳಿಕೆಗೆ ಕೇಂದ್ರ ಮಾಜಿ ಸಚಿವ ತಿರುಗೇಟು Read More »

ಇತಿಹಾಸ ಪ್ರಸಿದ್ಧ ಶ್ರೀ ಅನಂತಪುರ ದೇವಸ್ಥಾನದಲ್ಲಿ ಮೊಸಳೆ ಬಬಿಯಾನ ಪ್ರತ್ಯಕ್ಷ | ಪುಳಕಿತರಾದ ಭಕ್ತಾದಿಗಳು

ಕಾಸರಗೋಡು: ಇತಿಹಾಸ ಪ್ರಸಿದ್ದ ಕಾಸರಗೋಡು ಜಿಲ್ಲೆಯ ಪ್ರಸಿದ್ದ ದೇವಾಲಯ ಶ್ರೀ ಅನಂತಪುರ ದೇವಾಲಯದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದ ಮರಿ ಮೊಸಳೆ ಮೊದಲ ಬಾರಿಗೆ ಜೂ 14 ರಂದು ದೇವಾಲಯದ ಪ್ರಾಂಗಣವೇರಿ ಗರ್ಭಗುಡಿಯ ಹತ್ತಿರವೇ ವಿಶ್ರಾಂತಿ ಪಡೆಯುವ ಮೂಲಕ ಮರಿ ಬಬಿಯಾನ ದರ್ಶನ ನೀಡಿದೆ. ಇದರಿಂದ ಭಕ್ತಾದಿಗಳು ಪುಳಕಿತಗೊಂಡರು. ಮರಿ ಬಬಿಯಾ ವಿಶ್ರಾಂತಿ ಪಡೆಯಲು ಬಂದ ಸಮಯದಲ್ಲಿ ಕ್ಷೇತ್ರದ ನಡೆ (ದಾರಿ) ಮುಚ್ಚಿತ್ತು. ಸಂಜೆ ಬಂದು ಕ್ಷೇತ್ರದ ನಡೆ ತೆರೆದ ದೇವಾಲಯದ ಅರ್ಚಕರಿಗೆ ಈ ಪುಣ್ಯ ದೃಶ್ಯ ಗೋಚರವಾಗಿದ್ದು, ತಮ್ಮ

ಇತಿಹಾಸ ಪ್ರಸಿದ್ಧ ಶ್ರೀ ಅನಂತಪುರ ದೇವಸ್ಥಾನದಲ್ಲಿ ಮೊಸಳೆ ಬಬಿಯಾನ ಪ್ರತ್ಯಕ್ಷ | ಪುಳಕಿತರಾದ ಭಕ್ತಾದಿಗಳು Read More »

error: Content is protected !!
Scroll to Top