ದೇಶ

126 ದಿನಗಳ ಪಯಣ: ಹಾಲೋ ಕಕ್ಷೆ ಸೇರಲಿರುವ ಆದಿತ್ಯ ಎಲ್-1

126 ದಿನಗಳ ಕಾಲ ಪ್ರಯಾಣಿಸಿದ ನಂತರ, ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ವೀಕ್ಷಣಾಲಯವಾದ ಆದಿತ್ಯ-ಎಲ್ 1 ಉಪಗ್ರಹ ಅಂತಿಮವಾಗಿ ಇಂದು ಶನಿವಾರ ಅಪರಾಹ್ನ 4 ಗಂಟೆ ಸುಮಾರಿಗೆ ಅದರ ಗೊತ್ತುಪಡಿಸಿದ ಹಾಲೋ ಕಕ್ಷೆ ಸೇರಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿಗಳು ಮೊದಲ ಬಾರಿಗೆ ಲ್ಯಾಗ್ರೇಂಜ್ ಪಾಯಿಂಟ್ 1 ನಲ್ಲಿರುವ ಹಾಲೋ ಕಕ್ಷೆಯಲ್ಲಿ ಉಪಗ್ರಹವನ್ನು ಇರಿಸುವ ನಿರ್ಣಾಯಕ ಕುಶಲತೆ ಕಾರ್ಯವನ್ನು ನಿರ್ವಹಿಸಲಿದ್ದಾರೆ. ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯನ್ನು ಸೆ. 2, 2023 ರಂದು ಶ್ರೀಹರಿಕೋಟಾದ ಸತೀಶ್ […]

126 ದಿನಗಳ ಪಯಣ: ಹಾಲೋ ಕಕ್ಷೆ ಸೇರಲಿರುವ ಆದಿತ್ಯ ಎಲ್-1 Read More »

ಸೊಮಾಲಿಯಾ: ಭಾರತೀಯರಿದ್ದ ಹಡಗು ಹೈಜಾಕ್!! | ರಕ್ಷಣೆಗೆ ತೆರಳಿದ ಯುದ್ಧನೌಕೆ INS ಚೆನ್ನೈ!

ಭಾರತೀಯರಿದ್ದ ಲೈಬೀರಿಯನ್ ಧ್ವಜದ ಹಡಗನ್ನು ಸೊಮಾಲಿಯಾ ಕರಾವಳಿಯ ಬಳಿ ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ. ಲೈಬೀರಿಯನ್ ಧ್ವಜದ ಹಡಗು ‘ಎಂವಿ ಲೀಲಾ ನಾರ್ಫೋಕ್’ ಎಂದು ಗುರುತಿಸಲಾಗಿದ್ದು, ಇದರಲ್ಲಿ 15 ಭಾರತೀಯ ಸಿಬ್ಬಂದಿಗಳು ಇದ್ದರು ಎನ್ನಲಾಗಿದ್ದು, ಹಡಗನ್ನು ಭಾರತೀಯ ನೌಕಾಪಡೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿದುಬಂದಿದೆ. ಅಪಹರಣಕ್ಕೊಳಗಾದ ಹಡಗಿನ ಚಲನವಲನಗಳ ಮೇಲೆ ಜಾಗರೂಕ ನಿಗಾ ಇಡಲು ಭಾರತೀಯ ನೌಕಾಪಡೆಯ ವಿಮಾನಗಳನ್ನು ನಿಯೋಜಿಸಲಾಗಿದೆ. ಭಾರತೀಯ ನೌಕಾಪಡೆಯ ಯುದ್ಧನೌಕೆ INS ಚೆನ್ನೈಯಿಂದ ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ ಎಂದು

ಸೊಮಾಲಿಯಾ: ಭಾರತೀಯರಿದ್ದ ಹಡಗು ಹೈಜಾಕ್!! | ರಕ್ಷಣೆಗೆ ತೆರಳಿದ ಯುದ್ಧನೌಕೆ INS ಚೆನ್ನೈ! Read More »

ಅಯೋಧ್ಯೆ ಟ್ರಸ್ಟ್ ಹೆಸರಿನಲ್ಲಿ ವಂಚಕರಿಂದ ಜನರಿಗೆ ಮೋಸ: ವಿ.ಹೆಚ್.ಪಿ.

ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ನ ಹೆಸರಿನಲ್ಲಿ ಕೆಲವು ವ್ಯಕ್ತಿಗಳು ಜನರನ್ನು ವಂಚಿಸುತ್ತಿದ್ದಾರೆ ಎಂದು ವಿಶ್ವಹಿಂದೂ ಪರಿಷತ್ ಆರೋಪಿಸಿದೆ. ಟ್ರಸ್ಟ್ ನ ಅನುಮತಿ ಇಲ್ಲದೇ ದೇಣಿಗೆ ಸಂಗ್ರಹಿಸುವ ಮೂಲಕ ಹಲವು ವ್ಯಕ್ತಿಗಳು ವಂಚನೆ ಮಾಡುತ್ತಿದ್ದಾರೆ. ಈ ವಿಷಯವನ್ನು ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವಾಲಯದ ಗಮನಕ್ಕೂ ತರಲಾಗಿದ್ದು, ಕ್ರಮಕ್ಕೆ ಆಗ್ರಹಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಹೆಚ್ ಪಿಯ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್, ಮಂದಿರ ಟ್ರಸ್ಟ್ ಹೆಸರಿನಲ್ಲಿ

ಅಯೋಧ್ಯೆ ಟ್ರಸ್ಟ್ ಹೆಸರಿನಲ್ಲಿ ವಂಚಕರಿಂದ ಜನರಿಗೆ ಮೋಸ: ವಿ.ಹೆಚ್.ಪಿ. Read More »

ಇತಿಹಾಸ ಬರೆದ ಇಸ್ರೋ: ಎಕ್ಸ್‌ಪೋಸ್ಯಾಟ್‌ ಯಶಸ್ವಿ ಉಡಾವಣೆ

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಉಡಾವಣೆ ಮಾಡಿದ್ದು, ಎಕ್ಸ್‌ಪೋಸ್ಯಾಟ್‌ ಉಪಗ್ರಹವನ್ನು ಹೊತ್ತ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್‌ (PSLV) ಸಿ58 ನೌಕೆ ಯಶಸ್ವಿಯಾಗಿ ನಭಕ್ಕೆ ಹಾರಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್‌ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಗಿದ್ದು, ಆ ಮೂಲಕ ಇಸ್ರೋ ಹೊಸ ವರ್ಷದ ದಿನವೇ ಇಸ್ರೋ ಇತಿಹಾಸ ಸೃಷ್ಟಿಸಿದೆ. ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್ ಉಪಗ್ರಹ ಎಕ್ಸ್‌ಪೋಸ್ಯಾಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದ್ದು, ಇದರ ಜೊತೆಗೆ

ಇತಿಹಾಸ ಬರೆದ ಇಸ್ರೋ: ಎಕ್ಸ್‌ಪೋಸ್ಯಾಟ್‌ ಯಶಸ್ವಿ ಉಡಾವಣೆ Read More »

ಮಣಿಪುರದಲ್ಲಿ ಮತ್ತೆ ಹಿಂಸಾಚಾರ | ಓರ್ವ ಗುಂಡೇಟಿಗೆ ಬಲಿ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇಂಫಾಲ್ ಪಶ್ಚಿಮದ ನಿವಾಸಿ ನಿಂಗೋಮ್ಬಾಮ್ ಜೇಮ್ಸ್ (32) ಗುಂಡೇಟಿಗೆ ಬಲಿಯಾದ ವ್ಯಕ್ತಿ. ಮಣಿಪುರ  ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದಾರೆ. ಘರ್ಷಣೆ ವೇಳೆ ಗಾಯಗೊಂಡಿದ್ದ ನಿಂಗೋಂಬಮ್ ಜೇಮ್ಸ್‌ನ್ನು ಇಂಫಾಲ್‌ನ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ | ಓರ್ವ ಗುಂಡೇಟಿಗೆ ಬಲಿ Read More »

ಶಬರಿಮಲೆಯಿಂದ ವಾಪಾಸಾಗುತ್ತಿದ್ದಾಗ ಅಪಘಾತ | ಓರ್ವ ಮೃತ್ಯು

ಶಬರಿಮಲೆಗೆ ಕೊಡಗಿನಿಂದ ತೆರಳಿದ ತಂಡವೊಂದು ಮರಳಿ ಬರುವಾಗ ವಾಹನ ಮರಕ್ಕೆ ಡಿಕ್ಕಿಯಾದ ಅಪಘಾತಕ್ಕೀಡಾಗಿ ಓರ್ವ ಮೃತಪಟ್ಟ ಘಟನೆ ಕೇರಳದ ಅಂಗಮಾಲಿಯ ಪೇರಂಬೂರ್ ಬಳಿ ನಡೆದಿದೆ. ಕುಶಾಲನಗರ ಹಾರಂಗಿ ದೊಡ್ಡತ್ತೂರು ನಿವಾಸಿ ಕುಂಞರಾಮ ಎಂಬವರ ಪುತ್ರ ಆಟೋ ಚಂದ್ರ ಮೃತಪಟ್ಟವರು. ಕುಶಾಲನಗರದ ಲಿಂಗಂ ಹರೀಶ್, ಸಂತೋಷ್ ಗಾಯಗೊಂಡವರು. ಗಾಯಾಳುಗಳನ್ನು ಪೆರಂಬೂರಿನ ರಾಜಗಿರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶಬರಿಮಲೆಯಿಂದ ವಾಪಾಸಾಗುತ್ತಿದ್ದಾಗ ಅಪಘಾತ | ಓರ್ವ ಮೃತ್ಯು Read More »

ಅಯೋಧ್ಯೆಗೆ ಬರಿಗಾಲಲ್ಲಿ ಹೊರಟ ಮುಸ್ಲಿಂ ಯುವತಿ | ಬಾಲ್ಯದಲ್ಲಿಯ ರಾಮಾಯಣದ ಕುರಿತ ಅಭಿರುಚಿ ಯಾತ್ರೆಗೆ ಕಾರಣವಂತೆ !

ನವದೆಹಲಿ: ಎಲ್ಲರ ಚಿತ್ತ ಅಯೋಧ್ಯೆ ರಾಮ ಮಂದಿರದ ಮೇಲಿದೆ. ಜ..22 ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾಗಲಿದೆ. ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ಅಯೋಧ್ಯೆ ಈಗಾಗಲೇ ಸಜ್ಜಾಗುತ್ತಿದೆ. ಇತ್ತ ರಾಮನ ಭಕ್ತಿಯಲ್ಲಿ ಮುಳುಗಿದ ಯುವತಿಯೊಬ್ಬಳು ಇದೀಗ ಎಲ್ಲರ ಗಮನ ಸೆಳೆಯುತ್ತಿದ್ದಾಳೆ. ರಾಮನ ಭಕ್ತಿಯಲ್ಲಿ ಮುಳುಗಿರುವ ಶಬ್ನಂ ಭುಜದ ಮೇಲೆ ಕೇಸರಿ ಧ್ವಜ, ಬೆನ್ನಿನಲ್ಲಿ ರಾಮ ಮಂದಿರದ ಫೋಟೋ ಮತ್ತು ತಲೆ ಮೇಲೆ ಹಿಜಾಬ್ ಧರಿಸಿರುವ ಯುವತಿ. ಮುಂಬೈನಿಂದ ತನ್ನ ಇಬ್ಬರು ಸ್ನೇಹಿತರೊಂದಿಗೆ ಸುಮಾರು 1,500

ಅಯೋಧ್ಯೆಗೆ ಬರಿಗಾಲಲ್ಲಿ ಹೊರಟ ಮುಸ್ಲಿಂ ಯುವತಿ | ಬಾಲ್ಯದಲ್ಲಿಯ ರಾಮಾಯಣದ ಕುರಿತ ಅಭಿರುಚಿ ಯಾತ್ರೆಗೆ ಕಾರಣವಂತೆ ! Read More »

ವೃದ್ಧ ದಂಪತಿ ಮೃತದೇಹ ಕೆರೆಯಲ್ಲಿ ಪತ್ತೆ!

ಕಾಸರಗೋಡು : ವೃದ್ದ ದಂಪತಿಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಕಾಞಂಗಾಡ್ ನ ರಾಜಪುರಂನ ಪನತ್ತಡಿ ಎಂಬಲ್ಲಿ ನಡೆದಿದೆ. ಪನತ್ತಡಿ ನಿಲಚ್ಚಾಲ್‌ ನಿವಾಸಿಗಳಾದ ಎನ್. ಕೃಷ್ಣ ನಾಯ್ಕ ( 84,) ಪತ್ನಿ ಐತ್ತಮ್ಮ ಬಾಯಿ (80) ದಂಪತಿ ಎಂದು ಗುರುತಿಸಲಾಗಿದೆ. ಮನೆಯಿಂದ ನಾಪತ್ತೆಯಾಗಿದ್ದ ಇಬ್ಬರನ್ನು ಹುಡುಕಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆ ಸಮೀಪದ ಕೆರೆಯಲ್ಲಿ ಶನಿವಾರ ಸಂಜೆ ಮೃತದೇಹ ಪತ್ತೆಯಾಗಿದ್ದು, ಆಕಸ್ಮಿಕವಾಗಿ ಕೆರೆಗೆ ಬಿದ್ದಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು

ವೃದ್ಧ ದಂಪತಿ ಮೃತದೇಹ ಕೆರೆಯಲ್ಲಿ ಪತ್ತೆ! Read More »

ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತರಿಂದ ತಯಾರಿಸಲಾಗುತ್ತಿದೆ 108 ಅಡಿ ಉದ್ದದ ಅಗರಬತ್ತಿ

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ. ಈ ನಡುವೆ ಭಕ್ತರಿಂದ ರಾಮಮಂದಿರಕ್ಕೆ ವಿಶೇಷ ಇದು ಗುಜರಾತ್‌ನ ವಡೋದರದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕಾಗಿ ವಿಶೇಷವಾದ ಅಗರಬತ್ತಿ ತಯಾರಿಸಲಾಗುತ್ತಿದೆ. ಅಗರಬತ್ತಿಯನ್ನು ರಾಮಮಂದಿರದ ಪ್ರತಿಷ್ಠಾಪನೆಗೂ ಮೊದಲೇ ಅಯೋಧ್ಯೆಗೆ ಕಳುಹಿಸಲಾಗುತ್ತದೆ. ಉಡುಗೊರೆಗಳನ್ನು ಕೊಡೋದಕ್ಕೆ ಬೃಹತ್ ಗಾತ್ರದ ಅಗರಬತ್ತಿಯನ್ನು ತಯಾರಿಸಲಾಗುತ್ತಿದೆ. ಈ ಅಗರಬತ್ತಿ 108 ಅಡಿ ಉದ್ದವಿದ್ದು, ಸುಮಾರು 3,428 ಕಿಲೋ ತೂಕವಿದೆ. ಇದನ್ನು 10ಕ್ಕೂ ಹೆಚ್ಚು ಕಬ್ಬಿಣದ ಟ್ರೈಪಾಡ್ ಸ್ಟ್ಯಾಂಡ್ ಅಳವಡಿಸಿ ತಯಾರಿಸಲಾಗುತ್ತಿದೆ. ಅವುಗಳ ಮೇಲೆ ಅಗರಬತ್ತಿಯನ್ನು

ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತರಿಂದ ತಯಾರಿಸಲಾಗುತ್ತಿದೆ 108 ಅಡಿ ಉದ್ದದ ಅಗರಬತ್ತಿ Read More »

ರಜೌರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ | ಮತ್ತೋರ್ವ ಯೋಧ ಬಲಿ | ಹುತಾತ್ಮ ಸೈನಿಕರ ಸಂಖ್ಯೆ 4ಕ್ಕೆ ಏರಿಕೆ

ಪೂಂಚ್ : ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೋರ್ವ ಯೋಧ ಹುತಾತ್ಮರಾಗಿದ್ದು, ಇದರೊಂದಿಗೆ ಹುತಾತ್ಮ ಯೋಧರ ಸಂಖ್ಯೆ ನಾಲ್ಕಕ್ಕೆ ಏರಿದೆ. ಗುರುವಾರ ಮಧ್ಯಾಹ್ನ 3.45ಕ್ಕೆ ರಜೌರಿಯ ಪೂಂಚ್ ನವ್ವಿ ಥಾನಮಂಡಿಯಲ್ಲಿ ಹೋಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದರು. ಭಯೋತ್ಪಾದಕರ ಏಕಾಏಕಿ ದಾಳಿಗೆ ಯೋಧರು ತಕ್ಷಣವೇ ಪ್ರತ್ಯುತ್ತರ ನೀಡಿದರು. ಕೂಡಲೇ ಸ್ಥಳದಲ್ಲಿ ಎನ್‌ಕೌಂಟರ್ ಆರಂಭವಾಗಿತ್ತು. ಈ ವೇಳೆ ನಡೆದ ಚಕಮಕಿಯಲ್ಲಿ ಮೂವರು ಯೋಧರು ಪ್ರಾಣ ಕಳೆದುಕೊಂಡು,

ರಜೌರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ | ಮತ್ತೋರ್ವ ಯೋಧ ಬಲಿ | ಹುತಾತ್ಮ ಸೈನಿಕರ ಸಂಖ್ಯೆ 4ಕ್ಕೆ ಏರಿಕೆ Read More »

error: Content is protected !!
Scroll to Top