ದೇಶ

ಪೆಟ್ರೋಲ್‍, ಡೀಸೆಲ್ ದರ ಇಳಿಕೆ | ಇಂದಿನಿಂದ ಹೊಸ ದರ ಜಾರಿ

ನವದೆಹಲಿ: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವೆ ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ತಲಾ 2 ರೂಪಾಯಿ ಇಳಿಕೆ ಮಾಡಿದ್ದು, ಇಂದಿನಿಂದ ಬೆಳಿಗ್ಗೆ 6 ಗಂಟೆಯಿಂದ ಜಾರಿಯಾಗಲಿದೆ. ಕೇಂದ್ರ ಸರಕಾರ ಇತ್ತೀಚೆಗೆ ಎಲ್‍ ಪಿಜಿ ಗ್ಯಾಸ್ ಹಾಗೂ ಸಿಎನ್‍ ಜಿ ಇಂಧನ ದರವನ್ನು ಕಡಿಮೆಗೊಳಿಸಿತ್ತು. ಇದೀಗ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿದೆ. ಪೆಟ್ರೋಲ್‍ ಮತ್ತು ಡೀಸೆಲ್‍ ಬೆಲೆ 2 ರೂಪಾಯಿ ಇಳಿಸುವ ಮೂಲಕ ಪ್ರಧಾನಿ ನರೇಂದ್ರ […]

ಪೆಟ್ರೋಲ್‍, ಡೀಸೆಲ್ ದರ ಇಳಿಕೆ | ಇಂದಿನಿಂದ ಹೊಸ ದರ ಜಾರಿ Read More »

ಲೋಕಸಭೆ ಚುನಾವಣೆ | ಕಾಂಗ್ರೆಸ್ ನಿಂದ ವಿವಿಧ ರಾಜ್ಯಗಳ 43 ಅಭ್ಯರ್ಥಿಗಳ ಹೆಸರು ಘೊಷಣೆ

ನವದೆಹಲಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ವಿವಿಧ ರಾಜ್ಯಗಳ 43 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದೆ. ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಿಯು ಮತ್ತು ದಮನ್ ಸೇರಿದಂತೆ ವಿವಿಧ ರಾಜ್ಯಗಳ 43 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ. ಈ ಪಟ್ಟಿಯಲ್ಲಿ ಮಧ್ಯಪ್ರದೇಶದ

ಲೋಕಸಭೆ ಚುನಾವಣೆ | ಕಾಂಗ್ರೆಸ್ ನಿಂದ ವಿವಿಧ ರಾಜ್ಯಗಳ 43 ಅಭ್ಯರ್ಥಿಗಳ ಹೆಸರು ಘೊಷಣೆ Read More »

ಇಂದು ದೇಶಾದ್ಯಂತ ಸಿಎಎ ಜಾರಿ ಮಾಡಲು ಕೇಂದ್ರ ಸರಕಾರದಿಂದ ಅಧಿಸೂಚನೆ ಪ್ರಕಟ

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ಮಾಡಲು ಇಂದು ರಾತ್ರಿ ಕೇಂದ್ರ ಸರಕಾರದ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆಯಿದ್ದು, ಖಾಸಗಿ ಸುದ್ದಿ ಸಂಸ್ಥೆಗಳು ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಮೂಲಗಳನ್ನು ಆಧರಿಸಿ ವರದಿ ಮಾಡಿದೆ. ಈ ಕುರಿತು ಕೇಂದ್ರ ಸರಕಾರದ ಅಧಿಸೂಚನೆ ಮುನ್ನ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂಬ ಮಾಹಿತಿಗಳೂ ಲಭ್ಯವಾಗಿದೆ. ಸಿಎಎ ಜಾರಿ ಬಗ್ಗೆ ಪ್ರಧಾನಿ ಮೋದಿ ಅವರೇ ಅಧಿಕೃತ ಘೋಷಣೆ ಹೊರಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಲೋಕಸಭಾ ಚುನಾವಣೆ ಮುನ್ನವೇ

ಇಂದು ದೇಶಾದ್ಯಂತ ಸಿಎಎ ಜಾರಿ ಮಾಡಲು ಕೇಂದ್ರ ಸರಕಾರದಿಂದ ಅಧಿಸೂಚನೆ ಪ್ರಕಟ Read More »

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ | ಹೂತಿಟ್ಟಿದ್ದ 7 ಕೆ.ಜಿ. ಚಿನ್ನ ಪತ್ತೆ

ಅಡ್ಯನಡ್ಕ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ವಿಚಾರಣೆ ವೇಳೆ ಕೋಟ್ಯಾಂತರ ಮೌಲ್ಯದ ಚಿನ್ನ ಹೂತಿಟ್ಟಿರುವುದಾಗಿ ಬಾಯಿಬಿಟ್ಟಿದ್ದಾರೆ. ಕಳವು ಪ್ರಕರಣಕ್ಕೆ ಸಂಬಂಧಿಸಿದ ವಿಶೇಷ ಪೊಲೀಸ್ ತಂಡ ನಾಲ್ವರನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿತ್ತು. ಕಳ್ಳರು ನೀಡಿದ ಮಾಹಿತಿ ಆಧರಿಸಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಾಸರಗೋಡಿನ ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರ್ ಸಜಂಕಿಲ ಎಂಬಲ್ಲಿ ಹೂತಿಟ್ಟಿ ರೀತಿಯಲ್ಲಿ ಪತ್ತೆಯಾಗಿದೆ. ಸದ್ಯದಲ್ಲೇ ಈ ಕುರಿತು ಹೆಚ್ಚಿನ ಮಾಹಿತಿ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಡ್ಯನಡ್ಕ

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ | ಹೂತಿಟ್ಟಿದ್ದ 7 ಕೆ.ಜಿ. ಚಿನ್ನ ಪತ್ತೆ Read More »

ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಚಾಲನೆ | ಇಂದು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಇಂದು ಚಾಲನೆ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಶಾಲಾ ವಿದ್ಯಾರ್ಥಿಗಳೊಂದಿಗೆ ಪ್ರಯಾಣಿಸುವ ಮೂಲಕ ಮೆಟ್ರೋಗೆ ಚಾಲನೆ ನೀಡಿದರು. 2003 ಏಪ್ರಿಲ್‍ ನಲ್ಲಿ ಹೂಗ್ಲಿ ನದಿಯ ನೀರೊಳಗೆ ನಿರ್ಮಿಸಿದ ಸುರಂಗದಡಿಯಲ್ಲಿ ಮೆಟ್ರೋ ರೈಲುಗಳ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು. ಇದೀಗ ಉದ್ಘಾಟನೆಗೊಂಡ ಮೆಟ್ರೋ ಕೆಲ ದಿನಗಳ ಬಳಿಕ ಅಧಿಕೃತವಾಗಿ ಆರಂಭಗೊಳ್ಳಲಿದೆ ಎಂದು ಮೆಟ್ರೋ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕೌಶಿಕ್‍ ಮಿತ್ರಾ ತಿಳಿಸಿದ್ದಾರೆ.

ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಚಾಲನೆ | ಇಂದು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ Read More »

ಲೋಕಸಭೆ ಚುನಾವಣೆ | ಕಾಸರಗೋಡು ಕ್ಷೇತ್ರದಿಂದ ಸಮರ್ಥ ಅಭ್ಯರ್ಥಿ, ವಿದ್ಯಾವಂತೆ ಅಶ್ವಿನಿ ಎಂ.ಎಲ್.ಗೆ ಟಿಕೇಟ್

ಕಾಸರಗೋಡು ಲೋಕಸಭಾ ಕ್ಷೇತ್ರದ‌ ಸಮರ್ಥ ಅಭ್ಯರ್ಥಿಯಾಗಿ‌ ಅಶ್ವಿನಿ ಎಂ.ಎಲ್ ಅವರ ಹೆಸರು ಘೋಷಣೆ ಆಗಿದೆ.. ಈ ಮೂಲಕ ಒಂದು ವಿದ್ಯಾವಂತ, ಚುರುಕಾದ ಅಭ್ಯರ್ಥಿಯೊಬ್ಬರು ಕಾಸರಗೋಡಿಗೆ ಸಿಕ್ಕಿದ್ದಾರೆ. ಬೆಂಗಳೂರಿನಲ್ಲಿ ಬೆಳೆದು ಮಂಜೇಶ್ವರದ ಸೊಸೆಯಾಗಿ ಬಂದು, ಮಂಜೇಶ್ವರ ವರ್ಕಾಡಿಯ ಖಾಸಗಿ ಶಾಲೆಯಲ್ಲಿ ಅಧ್ಯಾಪಕಿ ವೃತ್ತಿಯಲ್ಲಿ ತೊಡಗಿಸಿಕೊಂಡು ಮಂಜೇಶ್ವರದ ಹಿಂದುಳಿದ ಸಾಮಾಜಿಕ ಸ್ಥಿತಿಗತಿಗಳನ್ನು ಮನಗಂಡು ‌ಸಮಾಜ ಸೇವೆಗೆ ಇಳಿಯಬೇಕೆಂಬ ತುಡಿತದಿಂದ ಸಮಾಜ ಸೇವೆಗೆ ರಾಜಕೀಯ ಶಕ್ತಿಯೂ ಜೊತೆಗಿರಬೇಕು ಎಂಬ ಆಲೋಚನೆಯಿಂದ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಪಡೆದು ಜನರ ಬಳಿಗೆ ತೆರಳಿದವರು

ಲೋಕಸಭೆ ಚುನಾವಣೆ | ಕಾಸರಗೋಡು ಕ್ಷೇತ್ರದಿಂದ ಸಮರ್ಥ ಅಭ್ಯರ್ಥಿ, ವಿದ್ಯಾವಂತೆ ಅಶ್ವಿನಿ ಎಂ.ಎಲ್.ಗೆ ಟಿಕೇಟ್ Read More »

ಲೋಕಸಭೆ ಚುನಾವಣೆ | ಬಿಜೆಪಿ ಮೊದಲ ಪಟ್ಟಿ ಬಿಡುಗಡೆ

ಹೊಸದಿಲ್ಲಿ: ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ಭಾರತೀಯ ಜನತಾ ಪಾರ್ಟಿಯಿಂದ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಪಟ್ಟಿಯ ಆಧಾರದಲ್ಲಿ ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ, ಮಾಡುವುದು ಖಚಿತಗೊಂಡಿದ್ದು, ಗಾಂಧಿನಗರದಿಂದ ಅಮಿತ್ ಶಾ, ಲಖನೌದಿಂದ ರಾಜನಾಥ ಸಿಂಗ್, ತಿರುವನಂತಪುರದಿಂದ ರಾಜೀವ್ ಚಂದ್ರಶೇಖರ್, ವಿದಿಶಾದಿಂದ ಮಧ್ಯಪ್ರದೇಶದ ಮಾಜಿ ಸಿ.ಎಂ.ಶಿವರಾಜ್ ಸಿಂಗ್ ಚೌಹಾಣ್ ಸ್ಪರ್ಧಿಸಲಿದ್ದಾರೆ. ಇದೀಗ ಬಿಡುಗಡೆಯಾದ ಮೊದಲ ಪಟ್ಟಿಯಲ್ಲಿ 195 ಮಂದಿಗೆ ಟಿಕೇಟ್ ಘೋಷಣೆಯಾಗಿದೆ. ಆದರೆ ಕರ್ನಾಟಕ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣ ಆಗಿಲ್ಲ.

ಲೋಕಸಭೆ ಚುನಾವಣೆ | ಬಿಜೆಪಿ ಮೊದಲ ಪಟ್ಟಿ ಬಿಡುಗಡೆ Read More »

ಭಾರತೀಯ ದಂಡ ಸಂಹಿತೆಯ ಹೊಸ ಕ್ರಿಮಿನಲ್ ಕಾಯಿದೆಗಳು ಜಾರಿಗೆ | ಮುಂದಿನ ಜುಲೈ 1 ರಂದು ಜಾರಿಗೆ

ಹೊಸದಿಲ್ಲಿ: ಇಂಡಿಯನ್ ಪೀನಲ್ ಕೋಡ್ ಅಥವಾ ಭಾರತೀಯ ದಂಡ ಸಂಹಿತೆಯ ಸ್ಥಾನವನ್ನು ತುಂಬಲಿರುವ ಹೊಸ ಕ್ರಿಮಿನಲ್ ಕಾಯಿದೆಗಳು ಜಾರಿಗೆ ಬರಲಿವೆ.. ಈ ವರ್ಷದ ಜುಲೈ 1 ರಂದು ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ಇಂದು ಘೋಷಿಸಿದೆ. ಭಾರತೀಯ ನ್ಯಾಯ ಸಂಹಿತ, ಭಾರತೀಯ ನಾಗರಿಕ ಸುರಕ್ಷಾ ಸಂಹಿತ ಮತ್ತು ಭಾರತೀಯ ಸಾಕ್ಷ್ಯ ಮಸೂದೆಗಳು ಇಂಡಿಯನ್ ಪೀನಲ್ ಕೋಡ್ 1860, ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜ‌ರ್ 1973 ಮತ್ತು ಭಾರತೀಯ ಪುರಾವೆ ಕಾಯ್ದೆ 1872 ಇವುಗಳ ಸ್ಥಾನದಲ್ಲಿ ಜಾರಿಗೆ

ಭಾರತೀಯ ದಂಡ ಸಂಹಿತೆಯ ಹೊಸ ಕ್ರಿಮಿನಲ್ ಕಾಯಿದೆಗಳು ಜಾರಿಗೆ | ಮುಂದಿನ ಜುಲೈ 1 ರಂದು ಜಾರಿಗೆ Read More »

ಗುಜರಾತಿನಲ್ಲಿ ಸುದರ್ಶನ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ | ಭಾರತದ ಅತೀ ಉದ್ದದ ಕೇಬಲ್ ಸೇತುವೆ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ತನ್ನ ತವರು ರಾಜ್ಯವಾದ ಗುಜರಾತಿನಲ್ಲಿ ಇಂದು ಸುದರ್ಶನ ಕೇಬಲ್ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಈ 2.5 ಕಿ.ಮೀ ಉದ್ದದ ಸೇತುವೆ ಭಾರತದಅತಿ ಉದ್ದದ ಕೇಬಲ್ ಸೇತುವೆಯಾಗಿದೆ. ಸುದರ್ಶನ ಸೇತುವೆಯನ್ನು ಸುಮಾರು 980 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಓಖಾ-ಬೆಟ್ ದ್ವಾರಕಾ ಸಿಗ್ನಚರ್‌ ಸೇತುವೆ ಎಂದೂ ಕರೆಯಲಾಗುತ್ತದೆ. ಈ ಸೇತುವೆಯು ದ್ವಾರಕಾಧೀಶ ದೇವಸ್ಥಾನಕ್ಕೆ ಭೇಟಿ ನೀಡುವವರಿಗೆ ಅನುಕೂಲಕರವಾಗಿದೆ. ಓಖಾ ಮುಖ್ಯ ಭೂಭಾಗವನ್ನು ಬೆಟ್‌ ದ್ವಾರಕಾ ದ್ವೀಪಕ್ಕೆ ಸಂಪರ್ಕಿಸುವ ಸುದರ್ಶನ್ ಸೇತುವೆ ಈ ಪ್ರದೇಶದ ಸಂಪರ್ಕಕ್ಕೆ

ಗುಜರಾತಿನಲ್ಲಿ ಸುದರ್ಶನ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ | ಭಾರತದ ಅತೀ ಉದ್ದದ ಕೇಬಲ್ ಸೇತುವೆ Read More »

ಬಿಜೆಪಿ ಒಬಿಸಿ ಮೋರ್ಚಾದ ಪದಗ್ರಹಣ | ನೂತನ ಪದಾಧಿಕಾರಿಗಳಿಗೆ ಘೋಷಣ ಪತ್ರ ಹಸ್ತಾಂತರಿಸಿದ ರಘು ಕೌಟಿಲ್ಯ

ಬೆಂಗಳೂರು: ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ಪದಗ್ರಹಣ ಸಮಾರಂಭ ಬೆಂಗಳೂರಿನ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಜರಗಿತು. ನೂತನ ಪದಾಧಿಕಾರಿಗಳಿಗೆ ನೂತನ ಜವಾಬ್ದಾರಿಗಳ ಘೋಷಣಾ ಪತ್ರವನ್ನು ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ರಘು ಕೌಟಿಲ್ಯ ರಾಜ್ಯ ಬಿಜೆಪಿ  ಕಾರ್ಯದರ್ಶಿ ಆರ್. ಸಿ. ನಾರಾಯಣ್ ಸೇರಿದಂತೆ ಪದಾಧಿಕಾರಿಗಳಿಗೆ ಘೋಷಣಾ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ಬಿಜೆಪಿ ರಾಜ್ಯಾಧ್ಯಕ್ಷರಾದ  ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹೊಸ ಶಕೆಯನ್ನು ಆರಂಭ ಮಾಡಿದೆ. ಕಾರ್ಯಕರ್ತರಲ್ಲಿ

ಬಿಜೆಪಿ ಒಬಿಸಿ ಮೋರ್ಚಾದ ಪದಗ್ರಹಣ | ನೂತನ ಪದಾಧಿಕಾರಿಗಳಿಗೆ ಘೋಷಣ ಪತ್ರ ಹಸ್ತಾಂತರಿಸಿದ ರಘು ಕೌಟಿಲ್ಯ Read More »

error: Content is protected !!
Scroll to Top