ಶ್ರೀಶೈಲಂ ಸುರಂಗ ಕುಸಿತ : ಒಂದು ತಿಂಗಳಾದರೂ ಮುಗಿಯದ ರಕ್ಷಣಾ ಕಾರ್ಯಾಚರಣೆ
ಇನ್ನೊಂದು ಶವಪತ್ತೆ; ಮೃತರ ಸಂಖ್ಯೆ 2ಕ್ಕೇರಿಕೆ, ಒಳಗೆ ಸಿಲುಕಿದ್ದಾರೆ ಇನ್ನೂ ಆರು ಕಾರ್ಮಿಕರು ಹೈದರಾಬಾದ್ : ತೆಲಂಗಾಣದ ನಾಗಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಸುರಂಗ ಕುಸಿತದ ರಕ್ಷಣಾ ಕಾರ್ಯಾಚರಣೆ ಒಂದು ತಿಂಗಳಾದರೂ ಮುಗಿದಿಲ್ಲ. ನಿನ್ನೆ ಸುರಂಗದೊಳಗೆ ಇನ್ನೋರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಇದರೊಂದಿಗೆ ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಅಧಿಕೃತವಾಗಿ ಎರಡಕ್ಕೇರಿದೆ. ಇನ್ನೂ ಆರು ಮಂದಿ ಸುರಂಗದೊಳಗಿದ್ದು, ಅವರ ಸ್ಥಿತಿ ಏನಾಗಿದೆ ಎಂದು ಗೊತ್ತಾಗಿಲ್ಲ. ಮಾ.9ರಂದು ಗುರುಪ್ರೀತ್ ಸಿಂಗ್ ಎಂಬ ಕಾರ್ಮಿಕನ ಶವ ಪತ್ತೆಯಾಗಿತ್ತು. ನಿನ್ನೆ ಪತ್ತೆಯಾದ ಶವದ […]
ಶ್ರೀಶೈಲಂ ಸುರಂಗ ಕುಸಿತ : ಒಂದು ತಿಂಗಳಾದರೂ ಮುಗಿಯದ ರಕ್ಷಣಾ ಕಾರ್ಯಾಚರಣೆ Read More »