ದೇಶ

ಭಾರತದ ತೈಲ ಟ್ಯಾಂಕರ್‌ಗಳಿಗೆ ಶುಲ್ಕವಿಲ್ಲ : ಇರಾನ್‌ ಭರವಸೆ

ಹಾರ್ಮುಜ್‌ ಜಲಸಂಧಿ ಹಾದು ಹೋಗುವ ಹಡಗುಗಳಿಂದ ಶುಲ್ಕ ವಸೂಲಿ ಟೆಹರಾನ್: ಇರಾನ್ ಬಂದರುಗಳನ್ನು ಅಮೆರಿಕ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಸುಂಕವನ್ನು ವಿಧಿಸುವುದಿಲ್ಲ ಎಂದು ಇರಾನ್ ಭಾರತಕ್ಕೆ ಮತ್ತೆ ಭರವಸೆ ನೀಡಿದೆ. ಉಭಯ ರಾಷ್ಟ್ರಗಳು ಬಲವಾದ ಸಂಬಂಧ ಹೊಂದಿದ್ದು, ಸಾಮಾನ್ಯ ಹಿತಾಸಕ್ತಿ ಹೊಂದಿವೆ ಎಂದು ಭಾರತದಲ್ಲಿರುವ ಇರಾನ್ ರಾಯಭಾರಿ ಹೇಳಿದ್ದು, ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳ ಸಂಚಾರಕ್ಕೆ ನಿರಂತರ ಸಹಕಾರವನ್ನು […]

ಭಾರತದ ತೈಲ ಟ್ಯಾಂಕರ್‌ಗಳಿಗೆ ಶುಲ್ಕವಿಲ್ಲ : ಇರಾನ್‌ ಭರವಸೆ Read More »

ಇಂದು ಸಂಜೆ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಎಂಟು ದಶಕಗಳ ಹಾಡು ನಿಲ್ಲಿಸಿದ ಗಾಯಕಿಗೆ ಭಾವಪೂರ್ಣ ವಿದಾಯ ಕೋರಲು ಸರ್ವ ಸಿದ್ಧತೆ ಮುಂಬೈ: ಭಾನುವಾರ ಹೃದಯಾಘಾತದಿಂದ ತೀರಿಕೊಂಡಿರುವ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ಇಂದು ಸಂಜೆ ದಾದರ್‌ನ ಶಿವಾಜಿ ಪಾರ್ಕ್‌ನಲ್ಲಿ ನೆರವೇರಲಿದೆ. ಚಿತ್ರರಂಗವೂ ಸೇರಿದಂತೆ ವಿವಿಧ ರಂಗಗಳ ನೂರಾರು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಬರೋಬ್ಬರಿ 80 ವರ್ಷಗಳ ತಮ್ಮ ಗಾಯನದ ಬದುಕನ್ನು ತೊರೆದು ಹಾಡು ನಿಲ್ಲಿಸಿರುವ ಆಶಾ ಭೋಸ್ಲೆ ಅವರಿಗೆ ದೇಶ ವಿದೇಶಗಳಲ್ಲಿ ಕೋಟಿಗಟ್ಟಲೆ ಅಭಿಮಾನಿಗಳಿದ್ದಾರೆ. ಎಂಟು ದಶಕಗಳಿಗೂ ಹೆಚ್ಚು ಕಾಲ ಭಾರತೀಯ

ಇಂದು ಸಂಜೆ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ Read More »

ದೇಶಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದ ಕಾರ್ಪೋರೇಟ್‌ ಜಿಹಾದ್‌

ಪ್ರತಿಷ್ಠಿತ ಟಿಸಿಎಸ್‌ ಕಂಪನಿಯಲ್ಲಿ ನಡೆಯುತ್ತಿದ್ದ ಲವ್‌ ಜಿಹಾದ್‌ಗೆ ಬೆಚ್ಚಿಬಿದ್ದ ದೇಶ ಮುಂಬೈ: ಮಹಾರಾಷ್ಟ್ರದ ನಾಶಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌) ಕಚೇರಿಯಲ್ಲಿ ಸಸ್ಯಾಹಾರಿಗಳಾಗಿದ್ದ ಹಿಂದೂ ಮಹಿಳಾ ಉದ್ಯೋಗಿಗಳಿಗೆ ಬಲವಂತವಾಗಿ ಗೋಮಾಂಸ ಸೇವಿಸುವಂತೆ ಮಾಡಿ ನಮಾಜ್ ಮಾಡಲು ಒತ್ತಾಯಿಸುತ್ತಿದ್ದ ಸ್ಫೋಟಕ ವಿಚಾರ ಬೆಳಕಿಗೆ ಬಂದು ದೇಶಾದ್ಯಂತ ಆಕ್ರೋಶದ ಅಲೆ ಎಬ್ಬಿಸಿದೆ. ಇದು ಕಾರ್ಪೋರೇಟ್‌ ಕಂಪೊನಿಗಳಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿರುವ ಲವ್‌ ಜಿಹಾದ್‌ ಎನ್ನಲಕಾಗಿದೆ. ಈ ಕಾರ್ಪೋರೇಟ್‌ ಜಿಹಾದ್‌ ಕುರಿತು ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ)

ದೇಶಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದ ಕಾರ್ಪೋರೇಟ್‌ ಜಿಹಾದ್‌ Read More »

ಕುಂಭಮೇಳದ ಬೆಡಗಿ ಮೊನಾಲಿಸಾ ದಿಢೀರ್‌ ನಾಪತ್ತೆ

ಅಪ್ರಾಪ್ತ ವಯಸ್ಕಳು ಎಂದು ಬಹಿರಂಗವಾದ ಬಳಿಕ ಕಾಣೆ ನವದೆಹಲಿ: ಕುಂಭಮೇಳದಿಂದ ಪ್ರಸಿದ್ಧಳಾಗಿರುವ ಮೊನಲಿಸಾ ಅಂತರ್‌ ಧರ್ಮೀಯ ಮದುವೆಯಾದಂದಿನಿಂದ ಕೆಟ್ಟ ಕಾರಣಗಳಿಗಾಗಿ ಸುದ್ದಿಯಾಗುತ್ತಿದ್ದಾಳೆ. ಇತ್ತೀಚೆಗಷ್ಟೆ ಮೊನಲಿಸಾ ಕೇರಳದಲ್ಲಿ ಫರ್ಮನ್ ಖಾನ್ ಜೊತೆ ಮದುವೆ ಆಗಿದ್ದಳು. ಕೇರಳದ ಕೆಲ ರಾಜಕೀಯ ಮುಖಂಡರ ನೇತೃತ್ವದಲ್ಲಿ ಈ ಮದುವೆ ನಡೆದಿತ್ತು. ಇದು ಲವ್ ಜಿಹಾದ್ ಎಂದು ಅವರ ತಂದೆ ಹಾಗೂ ಕೆಲ ಸಂಬಂಧಿಗಳು ಆರೋಪಿಸಿದ್ದರು. ಆದರೆ ತಮ್ಮದು ಲವ್ ಜಿಹಾದ್ ಅಲ್ಲವೆಂದು ಮೊನಲಿಸಾ ಮತ್ತು ಅವರ ಪತಿ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಬಳಿಕ

ಕುಂಭಮೇಳದ ಬೆಡಗಿ ಮೊನಾಲಿಸಾ ದಿಢೀರ್‌ ನಾಪತ್ತೆ Read More »

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಆಸ್ಪತ್ರೆಗೆ ದಾಖಲು

ಸಾವಿರಾರು ಹಾಡುಗಳನ್ನು ಹಾಡಿರುವ ಗಾಯಕಿಯ ಚೇತರಿಕೆಗೆ ಪ್ರಾರ್ಥನೆ ಮುಂಬೈ: ಭಾರತೀಯ ಸಿನಿಮಾ ರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದ್ದು, ವಯೋಸಜ ಕೆಲವು ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಆಶಾ ಭೋಸ್ಲೆ ಭಾರತ ರತ್ನ ಪುರಸ್ಕೃತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸಹೋದರಿ ಆಗಿದ್ದು,

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಆಸ್ಪತ್ರೆಗೆ ದಾಖಲು Read More »

ಸಿಸಿ ಕ್ಯಾಮರಾ ಮೂಲಕ ಭಾರತದ ಸೇನೆ ಮೇಲೆ ಪಾಕಿಸ್ತಾನ ಕಣ್ಗಾವಲು

ಬೇಹುಗಾರಿಕೆ ಮಾಡುತ್ತಿದ್ದ 11 ಮಂದಿ ಸೆರೆ ನವದೆಹಲಿ: ಇರಾನ್ ರಾಜಧಾನಿ ಟೆಹ್ರಾನ್‌ನ ಸಿಸಿ ಕ್ಯಾಮರಾ ಹ್ಯಾಕ್ ಮಾಡಿ ಪರಮೋಚ್ಚ ನಾಯಕ ಆಯತೊಲ್ಲಾ ಖಮೇನಿ ಮತ್ತು ಆಪ್ತರ ಮೇಲೆ ದೂರದಲ್ಲೆಲ್ಲೋ ಕುಳಿತು ಇಸ್ರೇಲ್ ಕಣ್ಣಿಟ್ಟಿದ್ದ ರೀತಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಕೂಡ ಭಾರತದ ಮೇಲೆ ಕಣ್ಣಿಟ್ಟಿದ್ದ ಆಘಾತಕಾರಿ ವಿಚಾರ ಬಯಲಾಗಿದೆ. 4 ರಾಜ್ಯಗಳ ಹಲವು ನಗರಗಳ ಆಯಕಟ್ಟಿನ ಜಾಗದಲ್ಲಿ ಭಾರತದ ಸೇನೆಯ ಚಲನವಲನಗಳನ್ನು ವೀಕ್ಷಿಸಲು ಪಾಕ್ ಸಿಸಿಟಿವಿ ಅಳವಡಿಸಿರುವುದು ಗೊತ್ತಾಗಿದೆ. ನಿಷೇಧಿತ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ ಉಗ್ರ

ಸಿಸಿ ಕ್ಯಾಮರಾ ಮೂಲಕ ಭಾರತದ ಸೇನೆ ಮೇಲೆ ಪಾಕಿಸ್ತಾನ ಕಣ್ಗಾವಲು Read More »

ಜಲಪಾತದಲ್ಲಿ ಮುಳುಗಿ ಮೂವರು ಯುವತಿಯರು ಸಾವು

ರೀಲ್ಸ್‌ ಗೀಳಿನಿಂದಾಗಿ ಸಂಭವಿಸಿದ ಭೀಕರ ದುರಂತ ಹೈದರಾಬಾದ್: ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿದ್ದ ಮೂವರು ಯುವತಿಯರು ಕ್ಯಾಮೆರಾ ಮುಂದೆಯೇ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಈ ದುರಂತದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮೃತರನ್ನು 17 ವರ್ಷದ ತ್ರಿಶಾ, 16 ವರ್ಷದ ರತ್ನ ಕುಮಾರಿ ಮತ್ತು 16 ವರ್ಷದ ಪವಿತ್ರಾ 16 ಎಂದು ಗುರುತಿಸಲಾಗಿದೆ. ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮುಲ್ಲುಂಗುಮ್ಮಿ ಜಲಪಾತದಲ್ಲಿ ವಿಡಿಯೋ ಮಾಡಲು ಹೋದ ಮೂವರು ಯುವತಿಯರು

ಜಲಪಾತದಲ್ಲಿ ಮುಳುಗಿ ಮೂವರು ಯುವತಿಯರು ಸಾವು Read More »

ಪವನ್‌ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು

ಅಸ್ಸಾಂ ಮುಖ್ಯಮಂತ್ರಿ ಪತ್ನಿಯ ವಿರುದ್ಧ ಬಹು ಪಾಸ್‌ಪೋರ್ಟ್‌ ಹೊಂದಿದ ಆರೋಪ ಮಾಡಿದ ಪ್ರಕರಣ ಹೈದರಾಬಾದ್: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಂಬಂಧಿತ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಒಂದು ವಾರ ಕಾಲಾವಕಾಶ ನೀಡಲಾಗಿದೆ. ಖೇರಾ ಅವರ ನಿವಾಸವಿರುವ ಹೈದರಾಬಾದ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು

ಪವನ್‌ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು Read More »

ನಾಳೆ ಮೂರು ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ

ಕರ್ನಾಟಕದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನವದೆಹಲಿ: ಅಸ್ಸಾಂ ಮತ್ತು ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಕರ್ನಾಟಕದ ಎರಡುಕ್ಷೇತ್ರಗಳಿಗೆ ಏಪ್ರಿಲ್ 9ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಯ ಪ್ರಚಾರ ಮಂಗಳವಾರ ಸಂಜೆ ಕೊನೆಗೊಂಡಿದೆ. ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಅಸ್ಸಾಂನ 126 ಸ್ಥಾನಗಳು, ಕೇರಳದ 140 ಸ್ಥಾನಗಳು ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಗುರುವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಸ್ಸಾಂನಲ್ಲಿ ಒಟ್ಟು 25 ಮಿಲಿಯನ್ ಮತದಾರರಿದ್ದಾರೆ, ಇದರಲ್ಲಿ

ನಾಳೆ ಮೂರು ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ Read More »

ಕದನ ವಿರಾಮ ಬೆನ್ನಿಗೆ ಚಿನ್ನದ ಬೆಲೆ ಏರಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ ಕದನ ವಿರಾಮ ಬೆಂಗಳೂರು: ಅಮೆರಿಕ-ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿದೆ. ತೈಲ ಬೆಲೆಗಳು ಇಳಿಕೆಯಾಗಿದ್ದು, ಲೋಹಗಳ ಮೇಲಿನ ಹೂಡಿಕೆ ಹೆಚ್ಚಳವಾದ ಹಿನ್ನೆಲೆ ಭಾರಿ ಬೇಡಿಕೆ ಸೃಷ್ಟಿಯಾಗಿ, ಚಿನ್ನ ಬೆಳ್ಳಿ ದರಗಳು ಭಾರಿ ಏರಿಕೆ ಕಂಡಿವೆ. ಯುದ್ಧದ ಸಂದರ್ಭದಲ್ಲಿ ಚಿನ್ನದ ಬೆಲೆ ತುಸು ಇಳಿಕೆ ಕಂಡಿತ್ತು. ಏಪ್ರಿಲ್ 8ರಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 3,980 ರೂ ಏರಿಕೆ ಆಗಿ 1,53,820 ರೂಪಾಯಿ ಬೆಲೆ ದಾಖಲಾಗಿದೆ.

ಕದನ ವಿರಾಮ ಬೆನ್ನಿಗೆ ಚಿನ್ನದ ಬೆಲೆ ಏರಿಕೆ Read More »

error: Content is protected !!
Scroll to Top