ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಧರ್ಮದವರಿಗೆ ಪೂಜೆ ಮಾಡಲು ಅನುಮತಿ | ವಾರಣಾಸಿ ನ್ಯಾಯಾಲಯ ಆದೇಶ
ವಾರಣಾಸಿ: ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಳಿಗೆಯಲ್ಲಿ ಹಿಂದೂ ಧರ್ಮದವರಿಗೆ ಪೂಜೆ ಮಾಡಲು ವಾರಣಾಸಿ ನ್ಯಾಯಾಲಯ ಅನುಮತಿ ನೀಡಿದೆ. ಬುಧವಾರ ಈ ಅನುಮತಿ ಆದೇಶ ಹೊರಡಿಸಿದ್ದು, ಆದೇಶದ ಪ್ರಕಾರ ಜ್ಞಾನವಾಪಿ ಮಸೀದಿಯೊಳಗೆ ಮುಚ್ಚಿದ ಪ್ರದೇಶದವಾದ ವ್ಯಾಸ್ ಜೀ ಕಾ ತಹಖಾನಾದಲ್ಲಿ ಹಿಂದೂ ಭಕ್ತಾದಿಗಳು ಪ್ರಾರ್ಥನೆ ಸಲ್ಲಿಸಬಹುದು. ಈ ಕುರಿತು ಮುಂದಿನ ಏಳು ದಿನಗಳಲ್ಲಿ ವ್ಯವಸ್ಥೆಗಳನ್ನು ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಈ ಕುರಿತು ಮಾಧ್ಯಮದವರಿಗೆ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಮಾಹಿತಿ ನೀಡಿದ್ದು, ಎಲ್ಲರಿಗೂ ಪೂಜೆ […]
ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಧರ್ಮದವರಿಗೆ ಪೂಜೆ ಮಾಡಲು ಅನುಮತಿ | ವಾರಣಾಸಿ ನ್ಯಾಯಾಲಯ ಆದೇಶ Read More »










