ದೇಶ

ಜ್ಞಾನವಾಪಿ ಮಸೀದಿ: ಎಎಸ್ಐ ಸಮೀಕ್ಷೆ ವರದಿ ಬಹಿರಂಗ

ವಾರಣಾಸಿ: ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ಬಹಿರಂಗಪಡಿಸಿದ್ದು, ಮೊದಲೇ ಅಸ್ತಿತ್ವದಲ್ಲಿರುವ ದೇವಾಲಯದ ಅವಶೇಷಗಳ ಮೇಲೆ ಮಸೀದಿ ನಿರ್ಮಿಸಲಾಗಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಗುರುವಾರ ಹೇಳಿದ್ದಾರೆ. 839 ಪುಟಗಳ ಸಮೀಕ್ಷಾ ವರದಿಯ ಪ್ರತಿಗಳನ್ನು ಗುರುವಾರ ತಡರಾತ್ರಿ ನ್ಯಾಯಾಲಯವು ಸಂಬಂಧಪಟ್ಟ ಕಕ್ಷಿದಾರರಿಗೆ ನೀಡಿದೆ ಎಂದು ಜೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಹಿಂದೆ ಇದ್ದ ದೇವಸ್ಥಾನವನ್ನು ಕೆಡವಿದ ಅವಶೇಷಗಳ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಸಮೀಕ್ಷೆಯ […]

ಜ್ಞಾನವಾಪಿ ಮಸೀದಿ: ಎಎಸ್ಐ ಸಮೀಕ್ಷೆ ವರದಿ ಬಹಿರಂಗ Read More »

ಪದ್ಮ ಪ್ರಶಸ್ತಿ ಪುರಸ್ಕೃತ 132 ಸಾಧಕರಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ ನೆರವೇರಿದೆ. ಈ ಸಂದರ್ಭದಲ್ಲಿ 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವ 132 ಸಾಧಕರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕದ 9 ಮಂದಿ ಸೇರಿ ಒಟ್ಟು 132 ಮಂದಿಗೆ ಪ್ರಶಸ್ತಿ ಲಭಿಸಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ

ಪದ್ಮ ಪ್ರಶಸ್ತಿ ಪುರಸ್ಕೃತ 132 ಸಾಧಕರಿಗೆ ಪ್ರಧಾನಿ ಮೋದಿ ಅಭಿನಂದನೆ Read More »

ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠಾ ವಿಧಿವಿಧಾನಗಳಿಗೆ ಚಾಲನೆ

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆಯ ವಿಧಿವಿಧಾನಗಳು ಆರಂಭವಾಗಿದ್ದು, ಈ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಇಂದು ಮುಂಜಾನೆ ಪ್ರಾಣಪ್ರತಿಷ್ಠೆಗೆ  ವಿಧಿವಿಧಾನ ಆರಂಭವಾಗಿದ್ದು, 114 ಕಲಶಗಳಿಂದ ವಿವಿಧ ಔಷಧೀಯ ನೀರಿನಿಂದ ವಿಗ್ರಹ ಸ್ನಾನ ನಡೆಸಲಾಯಿತು. ಕಲಶ ನೀರಿನಿಂದ ಮೂರ್ತಿಗಳ ಪುಣ್ಯ ಸ್ನಾನದ ಬಳಿ ಪ್ರತಿಷ್ಠಾಪಿಸಲಿರುವ ದೇವತೆಗಳಿಗೆ ನಿತ್ಯ ಪೂಜೆ, ಹವನ, ಪಾರಾಯಣ ನಡೆದಿದೆ. ಪ್ರಾತಃಕಾಲ ಮಾಧ್ವಾಧೀನಗಳು, ಮಹಾಪೂಜೆ, ಉತ್ಸವ ಮೂರ್ತಿ ಪ್ರಸಾದ ಪರಿಕ್ರಮ, ತತ್ತ್ವನ್ಯಾಯ, ಮಹನ್ಯಾಸ, ಅದಿನ್ಯಾಸ, ಅಘೋರ ಹೋಮ, ವ್ಯಾಹೃತಿ ಹೋಮ, ಜಾಗರಣ, ಸಂಜೆಪೂಜೆ ಹಾಗೂ

ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠಾ ವಿಧಿವಿಧಾನಗಳಿಗೆ ಚಾಲನೆ Read More »

ಪ್ರಧಾನಿ ನರೇಂದ್ರ ಮೋದಿಯಿಂದ ರಾಮ ಪ್ರತಿಷ್ಠೆ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ | ಆರು ಚಿತ್ರಗಳನ್ನೊಳಗೊಂಡ ಅಂಚೆ ಚೀಟಿ

ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯ ರಾಮಮಂದಿರದ ಸ್ಮರಣಾರ್ಥ ಆರು ಅಂಚೆ ಚೀಟಿಗಳನ್ನು ಇಂದು ಬಿಡುಗಡೆ ಮಾಡಿದರು. ಅಂಚೆಚೀಟಿಗಳನ್ನು ಹೊಂದಿರುವ ಆಲ್ಬಂ ತೆರೆಯುವ ಮೂಲಕ ಬಿಡುಗಡೆ ಮಾಡಿದ್ದಾರೆ. ಅಂಚೆಚೀಟಿಗಳ ವಿನ್ಯಾಸವು ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ಸಂಬಂಧಿಸಿದ ಚಿತ್ರ ಹಾಗೂ ವಿಷಯಗಳನ್ನೊಳಗೊಂಡಿದ್ದು, ದೇವಾಲಯ, ‘ಮಂಗಳ್ ಭಾವನ್ ಅಮಂಗಳ್ ಹಾರಿ, ಸೂರ್ಯ, ಸರಯು ನದಿ ಮತ್ತು ದೇವಾಲಯದ ಸುತ್ತಮುತ್ತಲಿನ ಶಿಲ್ಪಗಳು ಕಾಣಸಿಗುತ್ತದೆ. ಅಂಚೆಚೀಟಿ ಸಂಗ್ರಹವು ಆರು ರೀತಿಯಲ್ಲಿದೆ. ರಾಮ ಮಂದಿರ, ಗಣೇಶ, ಹನುಮಾನ್‌, ಜಟಾಯು, ಕೇವತ್ರಾಜ್ ಮತ್ತು ಶಬರಿಯ ಚಿತ್ರಣಗಳನ್ನು

ಪ್ರಧಾನಿ ನರೇಂದ್ರ ಮೋದಿಯಿಂದ ರಾಮ ಪ್ರತಿಷ್ಠೆ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ | ಆರು ಚಿತ್ರಗಳನ್ನೊಳಗೊಂಡ ಅಂಚೆ ಚೀಟಿ Read More »

ಭಕ್ತರೊಬ್ಬರಿಂದ ನಿರ್ಮಾಣವಾಯಿತು ಪಾರ್ಲೆ-ಜಿ ಬಿಸ್ಕೆಟ್‍ ನಿಂದ ರಾಮ ಮಂದಿರ ಪ್ರತಿಕೃತಿ | 20 ಕೆ.ಜಿ. ಬಿಸ್ಕೆಟ್ ಬಳಕೆ

20 ಕೆ.ಜಿ.ಪಾರ್ಲೆ-ಜಿ ಬಿಸ್ಕೆಟ್ ಬಳಸಿ ಅಯೋಧ್ಯೆ ರಾಮ ಮಂದಿರದ ಪ್ರತಿಕೃತಿ ನಿರ್ಮಿಸುವ ಮೂಲಕ ವ್ಯಕ್ತಿಯೊಬ್ಬರು ರಾಮಭಕ್ತಿ ತೋರಿಸಿದ್ದಾರೆ. ಪಶ್ಚಿಮ ಬಂಗಾಳದ ದುರ್ಗಾಪುರ ಜಿಲ್ಲೆಯ ಛೋಟಾನ್ ಘೋಷ್ ಎಂಬವರು ಪಾರ್ಲೆ- ಜಿ ಬಿಸ್ಕೆಟ್ ಬಳಸಿ ನಾಲ್ಕು ಅಡಿ ಎತ್ತರದ ರಾಮಮಂದಿರ ಪ್ರತಿಕೃತಿ ರಚಿಸಿದ್ದಾರೆ. ಐದು ದಿನಗಳಲ್ಲಿ ಈ ಕೆಲಸ ಪೂರ್ಣಗೊಳಿಸಿದ್ದು, ನಿರ್ಮಾಣಕ್ಕೆ ಪ್ಲೈವುಡ್, ಅಂಟು ಬಳಸಲಾಗಿದೆ.  ಸ್ನೇಹಿತರು ಸಹಾಯ ಮಾಡಿದ್ದಾರೆ ಎಂದಿದ್ದಾರೆ ಛೋಟಾನ್ ಘೋಷ್

ಭಕ್ತರೊಬ್ಬರಿಂದ ನಿರ್ಮಾಣವಾಯಿತು ಪಾರ್ಲೆ-ಜಿ ಬಿಸ್ಕೆಟ್‍ ನಿಂದ ರಾಮ ಮಂದಿರ ಪ್ರತಿಕೃತಿ | 20 ಕೆ.ಜಿ. ಬಿಸ್ಕೆಟ್ ಬಳಕೆ Read More »

ಪಥನಗೊಂಡಿದ್ದ ಭಾರತೀಯ ವಾಯುಸೇನೆ ವಿಮಾನದ ಅವಶೇಷ ಪತ್ತೆ | ಬರೋಬ್ಬರಿ 8 ವರ್ಷಗಳ ಬಳಿಕ ಪತ್ತೆ

ನವದೆಹಲಿ: 29 ಸಿಬ್ಬಂದಿಗಳನ್ನು ಹೊತ್ತುಕೊಂಡು ಹೋಗಿದ್ದ ಎಎನ್‍-32 ವಿಮಾನ ನಾಪತ್ತೆಯಾಗಿದ್ದ ಭಾರತೀಯ ವಾಯುಸೇನೆಯ ಟ್ರಾನ್ಸ್‍ ಪೋರ್ಟ್‍ ವಿಮಾನದ ಅವಶೇಷಗಳು ಚೆನ್ನೈ ಕಡಲ ತೀರದಿಂದ 310 ಕಿ.ಮೀ. ಆಳದಲ್ಲಿ ಪತ್ತೆಯಾಗಿದ್ದು, ಈ ಕುರಿತು ಇಂಡಿಯನ್ ಏರ್‍ ಪೋರ್ಸ್ ನಿಂದ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ಎಂಟು ವರ್ಷಗಳ ಹಿಂದೆ ಅಂದರೆ 2016 ಜುಲೈ 22 ರಂದು ಬೆಳಿಗ್ಗೆ ಈ ವಿಮಾನ ಚೆನ್ನೈನಿಂದ ಪೋರ್ಟ್‍ ಬ್ಲೇರ್ ಗೆ ಹೊರಟಿತ್ತು. 29 ಪ್ರಯಾಣಿಕರನ್ನು ಹೊತ್ತ ಈ ವಿಮಾನ ಹಾರಾಟ ಆರಂಭವಾದ ಕೆಲವೇ

ಪಥನಗೊಂಡಿದ್ದ ಭಾರತೀಯ ವಾಯುಸೇನೆ ವಿಮಾನದ ಅವಶೇಷ ಪತ್ತೆ | ಬರೋಬ್ಬರಿ 8 ವರ್ಷಗಳ ಬಳಿಕ ಪತ್ತೆ Read More »

ನಾಳೆ ಭಾರತದ ಅತಿ ಉದ್ದದ ಸಮುದ್ರ ಸೇತು ಲೋಕಾರ್ಪಣೆ | ಪ್ರಧಾನಿ ಉದ್ಘಾಟಿಸಲಿರುವ ಈ ಅಟಲ್ ಸೇತು ಹಲವು ವೈಶಿಷ್ಟ್ಯಗಳ ಕೇಂದ್ರ ಬಿಂದು

ಭಾರತದ ಅತಿ ಉದ್ದದ  ಸಮುದ್ರ ಸೇತುವೆ (ಟ್ರಾನ್ಸ್ ಹಾರ್ಬರ್ ಲಿಂಕ್) ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಜ.12ರಂದು ಉದ್ಘಾಟಿಸಲಿದ್ದಾರೆ. ಈ ಸೇತುವೆ ಮಾರ್ಗಕ್ಕೆ ‘ಅಟಲ್ ಸೇತು’ ಎಂದು ನಾಮಕರಣ ಮಾಡಲಾಗಿದೆ. ಭಾರತದಲ್ಲಿ ನಿರ್ಮಿಸಲಾದ ಅತಿ ಉದ್ದದ ಸಮುದ್ರ ಸೇತುವೆ ಇದಾಗಿದ್ದು, ಸಮುದ್ರದ ಮೇಲೆ 16.5 ಕಿ.ಮೀ. ಮತ್ತು ನೆಲದ ಮೇಲೆ 5.5 ಕಿ.ಮೀ. ಉದ್ದವಿದ್ದು ಒಟ್ಟು 21.8 ಕಿ.ಮೀ. ಉದ್ದ ಹೊಂದಿದೆ. ಈ ಸೇತುವೆ ಮುಂಬೈನ ಸೆವ್ರಿಯಿಂದ ಆರಂಭಗೊಂಡು ರಾಯಗಡ ಜಿಲ್ಲೆಯ ಉರಾನ್ ತಾಲೂಕಿನಲ್ಲಿ ಕೊನೆಗೊಳ್ಳುತ್ತದೆ. ಸೇತುವೆ

ನಾಳೆ ಭಾರತದ ಅತಿ ಉದ್ದದ ಸಮುದ್ರ ಸೇತು ಲೋಕಾರ್ಪಣೆ | ಪ್ರಧಾನಿ ಉದ್ಘಾಟಿಸಲಿರುವ ಈ ಅಟಲ್ ಸೇತು ಹಲವು ವೈಶಿಷ್ಟ್ಯಗಳ ಕೇಂದ್ರ ಬಿಂದು Read More »

ಅಯೋಧ್ಯಾ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ! | ಆಹ್ವಾನ ತಿರಸ್ಕರಿಸಿ ಅಧಿಕೃತ ಪ್ರಕಟಣೆ ಹೊರಡಿಸಿ ಕಾರಣ ತಿಳಿಸಿದ ಕಾಂಗ್ರೆಸ್

ಅಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ಭವ್ಯ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಜರಾಗೋದಿಲ್ಲ ಎಂದು ಕಾಂಗ್ರೆಸ್ ಪಕ್ಷ ಅಧಿಕೃತ ಪ್ರಕಟಣೆ ಹೊರಡಿಸಿದೆ. ಜನವರಿ 22 ರಂದು ಮಧ್ಯಾಹ್ನ 12 ಗಂಟೆಗೆ ಅಯೋಧ್ಯಾ ಶ್ರೀರಾಮ ಮಂದಿರದ ಗರ್ಭ ಗೃಹದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದ್ದು, ಈ ಮೂಲಕ ರಾಮ ಮಂದಿರ ಉದ್ಘಾಟನೆ ಆಗಲಿದೆ. ಈ ಕಾರ್ಯಕ್ರಮದಿಂದ ದೂರ ಉಳಿಯಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಅಯೋಧ್ಯಾ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮವನ್ನು ಬಿಜೆಪಿಯ ರಾಜಕೀಯ ಯೋಜನೆ ಎಂದು

ಅಯೋಧ್ಯಾ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ! | ಆಹ್ವಾನ ತಿರಸ್ಕರಿಸಿ ಅಧಿಕೃತ ಪ್ರಕಟಣೆ ಹೊರಡಿಸಿ ಕಾರಣ ತಿಳಿಸಿದ ಕಾಂಗ್ರೆಸ್ Read More »

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಎಲ್.ಕೆ. ಅಡ್ವಾಣಿ ಭಾಗಿ: ವಿ.ಹೆಚ್.ಪಿ.

ನವದೆಹಲಿ: ಬಿಜೆಪಿ ಹಿರಿಯ ನಾಯಕ, ಅಯೋಧ್ಯೆಯಲ್ಲಿ ರಾಮ ಮಂದಿರವಾಗಲು ಪ್ರಮುಖ ಕಾರಣಕರ್ತರಾದ ಎಲ್‌ಕೆ ಅಡ್ವಾಣಿ ಅವರು ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರು ದೃಢಪಡಿಸಿದ್ದಾರೆ. 96ರ ಹರೆಯದ ಎಲ್‌.ಕೆ. ಅಡ್ವಾಣಿ ಅವರು ರಾಮ ಜನ್ಮಭೂಮಿ ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ನಾಯಕರಲ್ಲಿ ಒಬ್ಬರಾಗಿರುವ ಕಾರಣ ರಾಮಮಂದಿರ ಪ್ರಾಣ ಪ್ರತಿಷ್ಠಾನ ಸಮಾರಂಭದಲ್ಲಿ ಪಾಲ್ಗೊಳ್ಳುವ ಅವರ ನಿರ್ಧಾರ ಇಲ್ಲಿ ಪ್ರಮುಖವಾಗಿದೆ.  ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಡಿಸೆಂಬರ್‌ನಲ್ಲಿ ಬಿಜೆಪಿ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಎಲ್.ಕೆ. ಅಡ್ವಾಣಿ ಭಾಗಿ: ವಿ.ಹೆಚ್.ಪಿ. Read More »

ನೌಕಾಪಡೆಗೆ ಸೇರ್ಪಡೆಗೊಂಡ ಭಾರತದ ಪ್ರಥಮ ದೃಷ್ಠಿ 10 `ಸ್ಟಾರ್‌ ಲೈನರ್‌’ ಡ್ರೋನ್‌!

ಹೈದರಾಬಾದ್: ಭಾರತದ ಮೊದಲ ದೇಶೀಯವಾಗಿ ನೌಕಾಪಡೆಗೆ ನಿರ್ಮಿಸಲಾದ ದೃಷ್ಟಿ 10 ʼಸ್ಟಾರ್‌ಲೈನರ್ʼ‌ ಮಾನವರಹಿತ ಡ್ರೋನ್ ಬುಧವಾರ ನೌಕಾಪಡೆ ಮುಖ್ಯಸ್ಥರಾದ ಅಡ್ಮಿರಲ್‌ ಆರ್‌ ಹರಿಕುಮಾರ್‌ ಹಸಿರು ನಿಶಾನೆ ತೋರಿಸಿದರು. ಅತ್ಯಾಧುನಿಕ ಡ್ರೋನ್‌ ಈ ಕ್ಷೇತ್ರದಲ್ಲಿ ಭಾರತಕ್ಕೆ ಮಹತ್ವದ ಸ್ವಾಯತ್ತತೆ ಮತ್ತು ತಂತ್ರಜ್ಞಾನ ನಾಯಕತ್ವಕ್ಕೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಅದಾನಿ ಸಂಸ್ಥೆಯು ಈ ಅತ್ಯಾಧುನಿಕ ಡ್ರೋನ್‌ ಅನ್ನು ಅದಾನಿ ಡಿಫೆನ್ಸ್‌ ಎಂಡ್‌ ಏರೋಸ್ಪೇಸ್‌ ಸಂಸ್ಥೆ ಮೂಲಕ ತಯಾರಿಸಿದೆ. ಇಂದಿನ ಸಮಾರಂಭ ಹೈದರಾಬಾದ್‌ನ ಅದಾನಿ ಏರೋಸ್ಪೇಸ್‌ ಪಾರ್ಕ್‌ನಲ್ಲಿ ನಡೆದಿದೆ.

ನೌಕಾಪಡೆಗೆ ಸೇರ್ಪಡೆಗೊಂಡ ಭಾರತದ ಪ್ರಥಮ ದೃಷ್ಠಿ 10 `ಸ್ಟಾರ್‌ ಲೈನರ್‌’ ಡ್ರೋನ್‌! Read More »

error: Content is protected !!
Scroll to Top