ದೇಶ

ಜ.22: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ : ಪ್ರಧಾನಿ ಮೋದಿಗೆ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು, ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಮಂತ್ರಣ ನೀಡಲಾಯಿತು. ಈ ಬಗ್ಗೆ ಸ್ವತಃ ಪ್ರಧಾನಿಗಳು ಟ್ವಿಟ್ ಮಾಡಿದ್ದು, ತಮ್ಮ ಜೀವಮಾನದಲ್ಲಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿರುವುದಕ್ಕೆ ಧನ್ಯನಾಗಿದ್ದೇನೆ ಎಂದು ಹೇಳಿದ್ದಾರೆ. ತಮಗೆ ಆಮಂತ್ರಣ ನೀಡಿದ್ದನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಜೈ ಸಿಯಾರಾಮ್! ಇಂದು ಅತ್ಯಂತ ಭಾವನಾತ್ಮಕ ದಿನವಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿಗೆ ಆಮಂತ್ರಣ ನೀಡಿದ ತೀರ್ಥ ಕ್ಷೇತ್ರ […]

ಜ.22: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ : ಪ್ರಧಾನಿ ಮೋದಿಗೆ ಆಹ್ವಾನ Read More »

ದಯಾ ನಾಯಕ್ ತಂಡದ ಭರ್ಜರಿ ಕಾರ್ಯಾಚರಣೆ!!

ಮುಂಬಯಿ: ಕೈಂ ಬ್ರಾಂಚ್‌ನ ಬಾಂದ್ರಾ 9ರ ಘಟಕದ ಅಧಿಕಾರಿಗಳ ತಂಡದ ಸೀನಿಯರ್ ಇನ್ಸ್‌ಪೆಕ್ಟರ್ ದಯಾ ನಾಯಕ್ ಅವರ ನೇತೃತ್ವದಲ್ಲಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 16 ಕೋಟಿ ರೂ. ಮೌಲ್ಯದ 5.089 ಕೆಜಿ ಎಂಡಿ (ಮೆಫೆಡೋನ್) ಡ್ರಗ್ಸ್‌ನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದೆ. ಖಾರ್ ಪಶ್ಚಿಮದ ಖಾರ್ದಂಡದ ಕಾರ್ಟರ್ ರೋಡ್‌ನ ಖಲಾ ಮೈದಾನ ಸಮೀಪದ ಸ್ಮಶಾನದ ಬಳಿ ಈ ಕಾರ್ಯಾಚರಣೆ ನಡೆಸಲಾಯಿತು. ಬಂಧಿತ ಆರೋಪಿಗಳನ್ನು ರಾಹುಲ್ ಕಿಸಾನ್ ಗವಾಲಿ ಮತ್ತು ಅತುಲ್ ಕಿಸಾನ್ ಗವಾಲಿ (32)

ದಯಾ ನಾಯಕ್ ತಂಡದ ಭರ್ಜರಿ ಕಾರ್ಯಾಚರಣೆ!! Read More »

ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಶೇ. 50ರಷ್ಟು ಹೆಚ್ಚಿಸಿದ ಕೇಂದ್ರ: ಪ್ರಹ್ಲಾದ್ ಜೋಶಿ

ಬೆಂಗಳೂರು: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಇದರಿಂದ ರೈತರು ತಾವು ಬೆಳೆದ ಬೆಳೆಗಳನ್ನು ಅತ್ಯುತ್ತಮ ಬೆಲೆಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಿದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಗೋಧಿ ಸೇರಿದಂತೆ ಪ್ರಮುಖ ಆರು ಹಿಂಗಾರು ಬೆಳೆಗಳಿಗೆ ಕೇಂದ್ರ ಸರಕಾರ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ರೈತರ ಆದಾಯ ವೃದ್ಧಿಸುವ ಜತೆಗೆ ಉತ್ಪಾದನೆ ಹೆಚ್ಚಳಕ್ಕೆ ಪ್ರೋತ್ಸಾಹ ನೀಡಲು

ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಶೇ. 50ರಷ್ಟು ಹೆಚ್ಚಿಸಿದ ಕೇಂದ್ರ: ಪ್ರಹ್ಲಾದ್ ಜೋಶಿ Read More »

ಭಾರತೀಯರನ್ನು ಹೊತ್ತ 4ನೇ ವಿಶೇಷ ವಿಮಾನ ಭಾರತಕ್ಕೆ

ಟೆಲ್ ಅವೀವ್: ಯುದ್ಧದ ಹಿನ್ನೆಲೆಯಲ್ಲಿ ಇಸ್ರೇಲ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ಕಾರ್ಯಾಚರಣೆ ಅಂಗವಾಗಿ ವಿಶೇಷ ವಿಮಾನದಲ್ಲಿ 274 ಭಾರತೀಯರ 4ನೇ ತಂಡ ಶನಿವಾರ ಇಸ್ರೇಲ್ ನಿಂದ ವಾಪಸ್ಸಾಗಿದೆ. ಆಪರೇಷನ್ ವಿಜಯ್ ಕಾರ್ಯಾಚರಣೆಯ 4ನೇ ತಂಡ ಇದಾಗಿದ್ದು, ಅ.12ರಂದು ಮೊದಲ ತಂಡ ತಾಯ್ನಾಡಿಗೆ ವಾಪಸ್ಸಾಗಿತ್ತು. 2ನೇ ತಂಡದಲ್ಲಿ 235 ಭಾರತೀಯರು ಮತ್ತು ಮೊದಲ ತಂಡದಲ್ಲಿ 212 ಭಾರತೀಯರು ತಾಯ್ತಾಡಿಗೆ ವಾಪಸ್ಸಾಗಿದ್ದರು. ಈ ಮಧ್ಯೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಪ್ಯಾಲೆಸ್ತೀನ್ ಅಧ್ಯಕ್ಷ ಮೊಹ್ಮದ್ ಅಬ್ಬಾಸ್

ಭಾರತೀಯರನ್ನು ಹೊತ್ತ 4ನೇ ವಿಶೇಷ ವಿಮಾನ ಭಾರತಕ್ಕೆ Read More »

ಒಕ್ಕಲಿಗರ ಅವಹೇಳನ: ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ!

ಮೈಸೂರು: ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಒಕ್ಕಲಿಗ ಸಂಘದ ಸದಸ್ಯರು ಶನಿವಾರ ವಿಚಾರವಾದಿ ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಘೋಷಣೆ ಕೂಗುತ್ತಾ ರಸ್ತೆಯಲ್ಲೇ ಧರಣಿ ಕುಳಿತರು. ಧರಣಿನಿರತರನ್ನು ಪೊಲೀಸರು ವಶಕ್ಕೆ ಪಡೆದರು. ಮಹಿಷ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಭಗವಾನ್, “ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಕುವೆಂಪು ಹೇಳಿದ್ದರು” ಎಂದು ಹೇಳಿಕೆ ನೀಡಿದ್ದರು.

ಒಕ್ಕಲಿಗರ ಅವಹೇಳನ: ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ! Read More »

ಸಿಎನ್‍ಜಿ ಆಟೋ ರಿಕ್ಷಾಕ್ಕೆ ಬೆಂಕಿ: ಇಬ್ಬರು ಸಜೀವ ದಹನ

ಆಟೋ ರಿಕ್ಷಾವೊಂದಕ್ಕೆ ಹಠಾತ್ತನೇ ಬೆಂಕಿ ತಗುಲಿ ಇಬ್ಬರು ಸಜೀವ ದಹನವಾದ ಘಟನೆ ಕಣ್ಣೂರಿನ ಕತಿರೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಅಭಿಲಾಷ್ (37) ಮತ್ತು ಆತನ ಸ್ನೇಹಿತ ಸಜೀಶ್ (36) ಸುಟ್ಟು ಕರಕಲಾಗಿದ್ದಾರೆ. ಆಟೋರಿಕ್ಷಾ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಟೋ ಪಲ್ಟಿಯಾಗಿದ್ದು, ಸಿಎನ್ ಜಿ ಸಿಲಿಂಡರ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಆಟೋ ರಿಕ್ಷಾದ ಹತ್ತಿರಕ್ಕೂ ಹೋಗಲು ಆಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದು, ಪೊಲೀಸರು ಮೃತದೇಹಗಳನ್ನು  ಹೊರ

ಸಿಎನ್‍ಜಿ ಆಟೋ ರಿಕ್ಷಾಕ್ಕೆ ಬೆಂಕಿ: ಇಬ್ಬರು ಸಜೀವ ದಹನ Read More »

ಆಪರೇಷನ್‌ ಅಜಯ್‌: ಇಸ್ರೇಲ್’ನಿಂದ ಆಗಮಿಸಿದ ಮೊದಲ ವಿಮಾನ

ಹೊಸದಿಲ್ಲಿ: ಭೀಕರ ಸಮರ ನಡೆಯುತ್ತಿರುವ ಇಸ್ರೇಲ್‌ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರಲು ಕೇಂದ್ರ ಸರಕಾರ ಪ್ರಾರಂಭಿಸಿದ ಆಪರೇಷನ್‌ ಅಜಯ್‌ ಕಾರ್ಯಾಚರಣೆಯ ಮೊದಲ ವಿಮಾನ ಶುಕ್ರವಾರ ಬೆಳಗ್ಗೆ ದಿಲ್ಲಿಯಲ್ಲಿ ಬಂದಿಳಿದಿದೆ. 212 ಭಾರತೀಯರು ಈ ವಿಮಾನದಲ್ಲಿ ಬಂದಿದ್ದಾರೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇಸ್ರೇಲ್‌ನಿಂದ ಆಗಮಿಸಿದ ಭಾರತೀಯರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಆಪರೇಷನ್ ಅಜಯ್ ಅಡಿಯಲ್ಲಿ ಇಸ್ರೇಲ್‌ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಮರಳಲು ಅನುಕೂಲವಾಗುವಂತೆ ವಿಮಾನವು ಗುರುವಾರ ಸಂಜೆ ಟೆಲ್ ಅವಿವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದಿಂದ ಹೊರಟಿತ್ತು.

ಆಪರೇಷನ್‌ ಅಜಯ್‌: ಇಸ್ರೇಲ್’ನಿಂದ ಆಗಮಿಸಿದ ಮೊದಲ ವಿಮಾನ Read More »

ನಿಮಗಿನ್ನೂ ಎಮರ್ಜೆನ್ಸಿ ಅಲರ್ಟ್‌ ಮೆಸೇಜ್‌ ಬಂದಿಲ್ಲವೇ? ಗೊಂದಲ ಬೇಡ. ಈ ವರದಿ ಓದಿ

ಪುತ್ತೂರು: ನಿಮ್ಮ ಪಕ್ಕ ಕುಳಿತವರು, ಗೆಳೆಯರಿಗೆ, ಕುಟುಂಬಸ್ಥರ ಮೊಬೈಲ್‌ಗಳಿಗೆಲ್ಲ ಎಮರ್ಜೆನ್ಸಿ ಅಲರ್ಟ್‌ ಮೆಸೇಜ್‌ ಬಂದಿದೆ. ಆದರೆ, ನಿಮ್ಮ ಮೊಬೈಲ್‌ಗೆ ಮಾತ್ರ ಈ ಮೆಸೇಜ್‌ ಬಂದಿಲ್ಲವೇ? ಅದಕ್ಕೆ ಹಲವು ಕಾರಣಗಳಿವೆ. ಹೌದು, ದೇಶದ ಕೋಟ್ಯಂತರ ಜನರಿಗೆ ಎಮರ್ಜೆನ್ಸಿ ಅಲರ್ಟ್- ಎಕ್ಸ್‌ಟ್ರೀಮ್ ಎಂಬ ಸಂದೇಶ ರವಾನಿಸಲಾಗಿದೆ. ಈ ಸಂದೇಶವನ್ನು ಪ್ರಾಯೋಗಿಕವಾಗಿ ಕೇಂದ್ರ ಟೆಲಿಕಾಂ ಸಚಿವಾಲಯ ಕಳುಹಿಸಿದೆ. ಈ ಅಲರ್ಟ್‌ ಸುಮಾರು 11:35ಕ್ಕೆ ಫ್ಲ್ಯಾಶ್ ಸಂದೇಶ ಮತ್ತು ಆಂಡ್ರಾಯ್ಡ್ ಮತ್ತು ಐಫೋನ್‌ಗಳಿಗೆ ತುರ್ತು ಧ್ವನಿಯೊಂದಿಗೆ ಕಳುಹಿಸಿದೆ. ಒಮ್ಮೆ ಇಂಗ್ಲಿಷ್‌ನಲ್ಲಿ ಮತ್ತು ಕೆಲವೇ

ನಿಮಗಿನ್ನೂ ಎಮರ್ಜೆನ್ಸಿ ಅಲರ್ಟ್‌ ಮೆಸೇಜ್‌ ಬಂದಿಲ್ಲವೇ? ಗೊಂದಲ ಬೇಡ. ಈ ವರದಿ ಓದಿ Read More »

ಚೀನಾದ ಉಪಟಳವಿರುವ ಹಿಮ ಕಣಿವೆಯಲ್ಲಿ ನರೇಂದ್ರ ಮೋದಿ! | ಮೈ ಕೊರೆವ ಚಳಿಯಲ್ಲಿ ಧ್ಯಾನ, ಮೌನ!

ಡೆಹ್ರಾಡೂನ್‌: ಹಿಮದಿಂದ ಕೂಡಿದ ಶಿಖರಗಳಿಲ್ಲಿ ಮೈ ಕೊರೆಯುವ ಚಳಿ. ಇಂತಹ ಚಳಿಯಲ್ಲಿ ವಿಶೇಷ ದಿರಸಿನಿಂದ ಕಂಗೊಳಿಸುತ್ತಿದ್ದ ನರೇಂದ್ರ ಮೋದಿ ಮೌನಕ್ಕೆ ಶರಣಾಗಿದ್ದರು. ಇದು ಪಾರ್ವತಿ ಕುಂಡ್‌’ನಲ್ಲಿ ನರೇಂದ್ರ ಮೋದಿ ಕಂಡ ರೀತಿ. ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ ನೆರವೇರಿಸಲು ಉತ್ತರಾಖಂಡಕ್ಕೆ ತೆರಳಿದ್ದಾರೆ. ಇದೇ ವೇಳೆ ಅವರು ಪಿಥೋರ್‌ಗಢದಲ್ಲಿರುವ ಪಾರ್ವತಿ ಕುಂಡ್‌ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹಿಮಚ್ಛಾದಿತ ಬೆಟ್ಟಗಳ ಮಧ್ಯೆ ಕೆಲ ನಿಮಿಷಗಳ ಕಾಲ ಧ್ಯಾನದಲ್ಲಿ

ಚೀನಾದ ಉಪಟಳವಿರುವ ಹಿಮ ಕಣಿವೆಯಲ್ಲಿ ನರೇಂದ್ರ ಮೋದಿ! | ಮೈ ಕೊರೆವ ಚಳಿಯಲ್ಲಿ ಧ್ಯಾನ, ಮೌನ! Read More »

6 ಗಂಟೆ ಎನ್ಐಎ ತಂಡವನ್ನು ಸತಾಯಿಸಿದ ಆರೋಪಿ!!

ಮುಂಬಯಿ: ಪಿಎಫ್ಐ ಸಂಬಂಧಿತ ಪ್ರಕರಣದಲ್ಲಿ ದಾಳಿ ನಡೆಸುತ್ತಿರುವ ಎನ್ಐಎ ತಂಡ 7/11 ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಖುಲಾಸೆಗೊಳಿಸುವ ಮೊದಲು ಬುಧವಾರ ಉಪನಗರ ವಿಕ್ರೋಲಿಯ ಆತನ ನಿವಾಸಕ್ಕೆ ತೆರಳಿದ್ದು, ಈ ವೇಳೆ ಮನೆಯ ಬಾಗಿಲು ತೆರೆಯದ ಕಾರಣ ಆರು ಗಂಟೆಗಳಿಗೂ ಹೆಚ್ಚು ಕಾಲ ಮನೆಯ ಹೊರಗೆ ಕಾಯಬೇಕಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬಿಹಾರ ಪ್ರವಾಸದ ವೇಳೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಪಿಎಫ್ಐ ವಿರುದ್ಧ ದೇಶದ ಆರು ರಾಜ್ಯಗಳ ಹಲವು

6 ಗಂಟೆ ಎನ್ಐಎ ತಂಡವನ್ನು ಸತಾಯಿಸಿದ ಆರೋಪಿ!! Read More »

error: Content is protected !!
Scroll to Top