ಜ.22: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ : ಪ್ರಧಾನಿ ಮೋದಿಗೆ ಆಹ್ವಾನ
ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು, ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಮಂತ್ರಣ ನೀಡಲಾಯಿತು. ಈ ಬಗ್ಗೆ ಸ್ವತಃ ಪ್ರಧಾನಿಗಳು ಟ್ವಿಟ್ ಮಾಡಿದ್ದು, ತಮ್ಮ ಜೀವಮಾನದಲ್ಲಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿರುವುದಕ್ಕೆ ಧನ್ಯನಾಗಿದ್ದೇನೆ ಎಂದು ಹೇಳಿದ್ದಾರೆ. ತಮಗೆ ಆಮಂತ್ರಣ ನೀಡಿದ್ದನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಜೈ ಸಿಯಾರಾಮ್! ಇಂದು ಅತ್ಯಂತ ಭಾವನಾತ್ಮಕ ದಿನವಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿಗೆ ಆಮಂತ್ರಣ ನೀಡಿದ ತೀರ್ಥ ಕ್ಷೇತ್ರ […]
ಜ.22: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ : ಪ್ರಧಾನಿ ಮೋದಿಗೆ ಆಹ್ವಾನ Read More »










