ದೇಶ

ಶಬರಿಮಲೆಯಿಂದ ವಾಪಾಸಾಗುತ್ತಿದ್ದಾಗ ಅಪಘಾತ | ಓರ್ವ ಮೃತ್ಯು

ಶಬರಿಮಲೆಗೆ ಕೊಡಗಿನಿಂದ ತೆರಳಿದ ತಂಡವೊಂದು ಮರಳಿ ಬರುವಾಗ ವಾಹನ ಮರಕ್ಕೆ ಡಿಕ್ಕಿಯಾದ ಅಪಘಾತಕ್ಕೀಡಾಗಿ ಓರ್ವ ಮೃತಪಟ್ಟ ಘಟನೆ ಕೇರಳದ ಅಂಗಮಾಲಿಯ ಪೇರಂಬೂರ್ ಬಳಿ ನಡೆದಿದೆ. ಕುಶಾಲನಗರ ಹಾರಂಗಿ ದೊಡ್ಡತ್ತೂರು ನಿವಾಸಿ ಕುಂಞರಾಮ ಎಂಬವರ ಪುತ್ರ ಆಟೋ ಚಂದ್ರ ಮೃತಪಟ್ಟವರು. ಕುಶಾಲನಗರದ ಲಿಂಗಂ ಹರೀಶ್, ಸಂತೋಷ್ ಗಾಯಗೊಂಡವರು. ಗಾಯಾಳುಗಳನ್ನು ಪೆರಂಬೂರಿನ ರಾಜಗಿರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶಬರಿಮಲೆಯಿಂದ ವಾಪಾಸಾಗುತ್ತಿದ್ದಾಗ ಅಪಘಾತ | ಓರ್ವ ಮೃತ್ಯು Read More »

ಅಯೋಧ್ಯೆಗೆ ಬರಿಗಾಲಲ್ಲಿ ಹೊರಟ ಮುಸ್ಲಿಂ ಯುವತಿ | ಬಾಲ್ಯದಲ್ಲಿಯ ರಾಮಾಯಣದ ಕುರಿತ ಅಭಿರುಚಿ ಯಾತ್ರೆಗೆ ಕಾರಣವಂತೆ !

ನವದೆಹಲಿ: ಎಲ್ಲರ ಚಿತ್ತ ಅಯೋಧ್ಯೆ ರಾಮ ಮಂದಿರದ ಮೇಲಿದೆ. ಜ..22 ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾಗಲಿದೆ. ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ಅಯೋಧ್ಯೆ ಈಗಾಗಲೇ ಸಜ್ಜಾಗುತ್ತಿದೆ. ಇತ್ತ ರಾಮನ ಭಕ್ತಿಯಲ್ಲಿ ಮುಳುಗಿದ ಯುವತಿಯೊಬ್ಬಳು ಇದೀಗ ಎಲ್ಲರ ಗಮನ ಸೆಳೆಯುತ್ತಿದ್ದಾಳೆ. ರಾಮನ ಭಕ್ತಿಯಲ್ಲಿ ಮುಳುಗಿರುವ ಶಬ್ನಂ ಭುಜದ ಮೇಲೆ ಕೇಸರಿ ಧ್ವಜ, ಬೆನ್ನಿನಲ್ಲಿ ರಾಮ ಮಂದಿರದ ಫೋಟೋ ಮತ್ತು ತಲೆ ಮೇಲೆ ಹಿಜಾಬ್ ಧರಿಸಿರುವ ಯುವತಿ. ಮುಂಬೈನಿಂದ ತನ್ನ ಇಬ್ಬರು ಸ್ನೇಹಿತರೊಂದಿಗೆ ಸುಮಾರು 1,500

ಅಯೋಧ್ಯೆಗೆ ಬರಿಗಾಲಲ್ಲಿ ಹೊರಟ ಮುಸ್ಲಿಂ ಯುವತಿ | ಬಾಲ್ಯದಲ್ಲಿಯ ರಾಮಾಯಣದ ಕುರಿತ ಅಭಿರುಚಿ ಯಾತ್ರೆಗೆ ಕಾರಣವಂತೆ ! Read More »

ವೃದ್ಧ ದಂಪತಿ ಮೃತದೇಹ ಕೆರೆಯಲ್ಲಿ ಪತ್ತೆ!

ಕಾಸರಗೋಡು : ವೃದ್ದ ದಂಪತಿಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಕಾಞಂಗಾಡ್ ನ ರಾಜಪುರಂನ ಪನತ್ತಡಿ ಎಂಬಲ್ಲಿ ನಡೆದಿದೆ. ಪನತ್ತಡಿ ನಿಲಚ್ಚಾಲ್‌ ನಿವಾಸಿಗಳಾದ ಎನ್. ಕೃಷ್ಣ ನಾಯ್ಕ ( 84,) ಪತ್ನಿ ಐತ್ತಮ್ಮ ಬಾಯಿ (80) ದಂಪತಿ ಎಂದು ಗುರುತಿಸಲಾಗಿದೆ. ಮನೆಯಿಂದ ನಾಪತ್ತೆಯಾಗಿದ್ದ ಇಬ್ಬರನ್ನು ಹುಡುಕಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆ ಸಮೀಪದ ಕೆರೆಯಲ್ಲಿ ಶನಿವಾರ ಸಂಜೆ ಮೃತದೇಹ ಪತ್ತೆಯಾಗಿದ್ದು, ಆಕಸ್ಮಿಕವಾಗಿ ಕೆರೆಗೆ ಬಿದ್ದಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು

ವೃದ್ಧ ದಂಪತಿ ಮೃತದೇಹ ಕೆರೆಯಲ್ಲಿ ಪತ್ತೆ! Read More »

ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತರಿಂದ ತಯಾರಿಸಲಾಗುತ್ತಿದೆ 108 ಅಡಿ ಉದ್ದದ ಅಗರಬತ್ತಿ

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ. ಈ ನಡುವೆ ಭಕ್ತರಿಂದ ರಾಮಮಂದಿರಕ್ಕೆ ವಿಶೇಷ ಇದು ಗುಜರಾತ್‌ನ ವಡೋದರದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕಾಗಿ ವಿಶೇಷವಾದ ಅಗರಬತ್ತಿ ತಯಾರಿಸಲಾಗುತ್ತಿದೆ. ಅಗರಬತ್ತಿಯನ್ನು ರಾಮಮಂದಿರದ ಪ್ರತಿಷ್ಠಾಪನೆಗೂ ಮೊದಲೇ ಅಯೋಧ್ಯೆಗೆ ಕಳುಹಿಸಲಾಗುತ್ತದೆ. ಉಡುಗೊರೆಗಳನ್ನು ಕೊಡೋದಕ್ಕೆ ಬೃಹತ್ ಗಾತ್ರದ ಅಗರಬತ್ತಿಯನ್ನು ತಯಾರಿಸಲಾಗುತ್ತಿದೆ. ಈ ಅಗರಬತ್ತಿ 108 ಅಡಿ ಉದ್ದವಿದ್ದು, ಸುಮಾರು 3,428 ಕಿಲೋ ತೂಕವಿದೆ. ಇದನ್ನು 10ಕ್ಕೂ ಹೆಚ್ಚು ಕಬ್ಬಿಣದ ಟ್ರೈಪಾಡ್ ಸ್ಟ್ಯಾಂಡ್ ಅಳವಡಿಸಿ ತಯಾರಿಸಲಾಗುತ್ತಿದೆ. ಅವುಗಳ ಮೇಲೆ ಅಗರಬತ್ತಿಯನ್ನು

ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತರಿಂದ ತಯಾರಿಸಲಾಗುತ್ತಿದೆ 108 ಅಡಿ ಉದ್ದದ ಅಗರಬತ್ತಿ Read More »

ರಜೌರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ | ಮತ್ತೋರ್ವ ಯೋಧ ಬಲಿ | ಹುತಾತ್ಮ ಸೈನಿಕರ ಸಂಖ್ಯೆ 4ಕ್ಕೆ ಏರಿಕೆ

ಪೂಂಚ್ : ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೋರ್ವ ಯೋಧ ಹುತಾತ್ಮರಾಗಿದ್ದು, ಇದರೊಂದಿಗೆ ಹುತಾತ್ಮ ಯೋಧರ ಸಂಖ್ಯೆ ನಾಲ್ಕಕ್ಕೆ ಏರಿದೆ. ಗುರುವಾರ ಮಧ್ಯಾಹ್ನ 3.45ಕ್ಕೆ ರಜೌರಿಯ ಪೂಂಚ್ ನವ್ವಿ ಥಾನಮಂಡಿಯಲ್ಲಿ ಹೋಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದರು. ಭಯೋತ್ಪಾದಕರ ಏಕಾಏಕಿ ದಾಳಿಗೆ ಯೋಧರು ತಕ್ಷಣವೇ ಪ್ರತ್ಯುತ್ತರ ನೀಡಿದರು. ಕೂಡಲೇ ಸ್ಥಳದಲ್ಲಿ ಎನ್‌ಕೌಂಟರ್ ಆರಂಭವಾಗಿತ್ತು. ಈ ವೇಳೆ ನಡೆದ ಚಕಮಕಿಯಲ್ಲಿ ಮೂವರು ಯೋಧರು ಪ್ರಾಣ ಕಳೆದುಕೊಂಡು,

ರಜೌರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ | ಮತ್ತೋರ್ವ ಯೋಧ ಬಲಿ | ಹುತಾತ್ಮ ಸೈನಿಕರ ಸಂಖ್ಯೆ 4ಕ್ಕೆ ಏರಿಕೆ Read More »

ರೈತರಿಗೆ ವರದಾನವಾದ ಕೇಂದ್ರ ಸರಕಾರದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ| ರೈತರ ಖಾತೆಗೆ ಲಕ್ಷಕ್ಕಿಂತಲೂ ಅಧಿಕ ಜಮೆಯಾದ ಮೊತ್ತ | ದೇಶದ ಬೆನ್ನೆಲುಬಾದ ರೈತ ಫುಲ್ ಖುಷ್

ಹೊಸದಿಲ್ಲಿ: ಕೇಂದ್ರ ಸರಕಾರದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಮೊತ್ತ ಬಿಡುಗಡೆಗೊಂಡಿದ್ದು, ಲಕ್ಷಕ್ಕಿಂತಲೂ ಅಧಿಕ ಮೊತ್ತ ರೈತರ ಖಾತೆಗೆ ಜಮೆಯಾಗುತ್ತಿದೆ. ಪರಿಣಾಮ ರೈತ ವರ್ಗದಲ್ಲಿ ಸಂತಸ ಉಂಟು ಮಾಡಿದೆ. 2016 ರಲ್ಲಿ ಕೇಂದ್ರ ಸರಕಾರದ ಯೋಜನೆಯಾದ ಹವಾಮಾನ ಆಧಾರಿತ ಬೆಳೆವಿಮೆ  ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜ್ಯಾರಿಗೊಳಿಸಿದ್ದು, ರೈತರಿಗೆ ವರದಾನವಾಗಿ ಪರಿಣಮಿಸಿದೆ. ಈ ಯೋಜನೆಯಡಿ ಸರಕಾರದ ರೈತರ ಬೆಳೆಗಳಿಗೆ ವಿಮೆ ಲಾಭವನ್ನು ನೀಡುತ್ತದೆ. ಪ್ರಾಕೃತಿಕ ವಿಕೋಪದಿಂದ ರೈತನ ಬೆಳೆ ನಾಶವಾದರೆ ರೈತನಿಗೆ ಪರಿಹಾರ ನೀಡುವ ಯೋಜನೆಯಾಗಿದೆ. ಸಂಕಷ್ಟ

ರೈತರಿಗೆ ವರದಾನವಾದ ಕೇಂದ್ರ ಸರಕಾರದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ| ರೈತರ ಖಾತೆಗೆ ಲಕ್ಷಕ್ಕಿಂತಲೂ ಅಧಿಕ ಜಮೆಯಾದ ಮೊತ್ತ | ದೇಶದ ಬೆನ್ನೆಲುಬಾದ ರೈತ ಫುಲ್ ಖುಷ್ Read More »

ಕೇರಳದಲ್ಲಿ ಕೊರೊನಾಗೆ ಮತ್ತೆ ಮೂವರು ಬಲಿ

ತಿರುವನಂತಪುರಂ: ಕೇರಳದಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಇಲ್ಲಿ ಮತ್ತೆ ಮೂವರು ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 292 ಹೊಸ ಕೋವಿಡ್ -19 ಸೋಂಕುಗಳು ಮತ್ತು ಮೂರು ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಯವರೆಗೆ ದೇಶಾದ್ಯಂತ ವರದಿಯಾದ 341 ಕೋವಿಡ್ ಸೋಂಕುಗಳಲ್ಲಿ 292 ಕೇರಳದಿಂದ ಬಂದಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,041 ಕ್ಕೆ ತಲುಪಿದೆ ಎಂದು ಸಚಿವಾಲಯದ ವೆಬ್‍ಸೈಟ್ ತಿಳಿಸಿದೆ. ಈ

ಕೇರಳದಲ್ಲಿ ಕೊರೊನಾಗೆ ಮತ್ತೆ ಮೂವರು ಬಲಿ Read More »

ಕುಲದೇವತೆ ಅಂತ ರೈತರು ಪೂಜಿಸಿದ್ದು ಕಲ್ಲು ಅಲ್ಲ, ಡೈನೋಸಾರ್ ಮೊಟ್ಟೆ! | ಹೊರಬಿತ್ತು ಮಿಲಿಯನ್ ವರ್ಷಗಳ ಮಹಾ ರಹಸ್ಯ!

ಇತ್ತೀಚೆಗಷ್ಟೇ ಮಧ್ಯಪ್ರದೇಶದಲ್ಲಿ ನಡೆದ ಘಟನೆಯೊಂದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ನೂರಾರು ವರ್ಷಗಳಿಂದ ಒಂದು ಕುಟುಂಬವು ಕುಲದೇವತೆಯ ರೂಪದಲ್ಲಿ ಕೆಲವು ಕಲ್ಲಿನ ಚೆಂಡುಗಳನ್ನು ಪೂಜಿಸುತ್ತಿದೆ. ಆದ್ರೆ ಇಂದು ಅದರ ಹಿಂದಿನಿ ಸತ್ಯ ತಿಳಿದು ಇದೀಗ ಬೆಚ್ಚಿಬಿದ್ದಿದ್ದಾರೆ. ಇತ್ತೀಚೆಗಷ್ಟೇ ಮಧ್ಯಪ್ರದೇಶದಲ್ಲಿ ನಡೆದ ಘಟನೆಯೊಂದು ಒಂದು ಕುಟುಂಬವನ್ನು ಬೆಚ್ಚಿಬೀಳುವಂತೆ ಮಾಡಿದೆ. ನೂರಾರು ವರ್ಷಗಳಿಂದ ಒಂದು ಕುಟುಂಬವು ಕುಲದೇವತೆಯ ರೂಪದಲ್ಲಿ ಕೆಲವು ಕಲ್ಲಿನ ಚೆಂಡುಗಳನ್ನು ಪೂಜಿಸುತ್ತಿತ್ತು. ಆದ್ರೆ ಅದರ ಹಿಂದಿರುವ ಸತ್ಯ ಏನೆಂಬುದು ಆ ಕುಟುಂಬಕ್ಕೂ ಗೊತ್ತಿರಲಿಲ್ಲ. ಇತ್ತೀಚೆಗೆ ಅವುಗಳನ್ನು ಪರೀಕ್ಷಿಸಿದ ವಿಜ್ಞಾನಿಗಳು,

ಕುಲದೇವತೆ ಅಂತ ರೈತರು ಪೂಜಿಸಿದ್ದು ಕಲ್ಲು ಅಲ್ಲ, ಡೈನೋಸಾರ್ ಮೊಟ್ಟೆ! | ಹೊರಬಿತ್ತು ಮಿಲಿಯನ್ ವರ್ಷಗಳ ಮಹಾ ರಹಸ್ಯ! Read More »

ದೇಶದಲ್ಲಿ ಮತ್ತೆ ಕೋವಿಡ್-19 ಹೊಸ ತಳಿ ಆರ್ಭಟ | ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರದಿಂದ ರಾಜ್ಯ ಸರಕಾರಕ್ಕೆ ಸೂಚನೆ

ಮತ್ತೆ ದೇಶದಲ್ಲಿ ಕೋವಿಡ್-19 ಹೊಸ ತಳಿ ಆರ್ಭಟ ಶುರುವಿಟ್ಟುಕೊಂಡಿದ್ದು, ಮುಂಜಾಗ್ರತಾ ಕ್ರಮ ವಹಿಸುವಂತೆ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಸರಕಾರಕ್ಕೆ ಕೊರೊನಾ ನಿಯಂತ್ರಣಕ್ಕೆ ಸಲಹೆ ಸೂಚನೆಗಳನ್ನು ನೀಡಿದೆ. ಮುಂಬರುವ ಹಬ್ಬಗಳ ಬಗ್ಗೆ ನಿಗಾ ವಹಿಸುವ ಜತೆಗೆ ಜಾಗೃತಿ ಮೂಡಿಸುವಂತೆ ಸೂಚನೆ ನೀಡಿದೆ. ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ನಿಗಾ ವಹಿಸಬೇಕು, ನಿಯಮಿತವಾಗಿ ವೈರಲ್ ತರಹದ ಕಾಯಿಲೆಗಳ ಬಗ್ಗೆ ಎಚ್ಚರ ವಹಿಸಬೇಕು. ತೀವ್ರತರವಾದ ಉಸಿರಾಟದ ಕಾಯಿಲೆ ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಬೇಕು. ರೋಗ ಲಕ್ಷಣಗಳಿದ್ದರೆ ಪರೀಕ್ಷೆ ಮಾಡಬೇಕು. ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಮಾದರಿ

ದೇಶದಲ್ಲಿ ಮತ್ತೆ ಕೋವಿಡ್-19 ಹೊಸ ತಳಿ ಆರ್ಭಟ | ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರದಿಂದ ರಾಜ್ಯ ಸರಕಾರಕ್ಕೆ ಸೂಚನೆ Read More »

ಸಂಸತ್ ಭದ್ರತಾ ವೈಫಲ್ಯ | ಮತ್ತೋರ್ವ ಆರೋಪಿ ಬಂಧನ

ನವದೆಹಲಿ: ಸಂಸತ್ ಭವನದಲ್ಲಿ ನಡೆದಿದ್ದ ಭದ್ರತಾ ವೈಫಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಮಹೇಶ್ ಕುಮಾವತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದೆಹಲಿಯ ಪಟಿಯಾಲ ಹೌಸ್‌ ಕೋರ್ಟ್‌ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಡಿ.14ರ ರಾತ್ರಿ ಲಲಿತ್ ಝಾ ಪೊಲೀಸರಿಗೆ ಶರಣಾಗಿದ್ದು, ಇದೇ ವೇಳೆ ಝಾ ಜೊತೆಗಿದ್ದ ಮಹೇಶ್ ಕುಮಾವತ್ ನನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ರಾಜಸ್ಥಾನದಲ್ಲಿ ಝಾ ಅಡಗಿಕೊಳ್ಳಲು ಮಹೇಶ್ ನೆರವಾಗಿದ್ದರು ಎಂದು ಹೇಳಲಾಗಿದೆ. ವಿಚಾರಣೆಗೆ ಒಳಗಾಗಿರುವ ಮಹೇಶ್, ಸಂಸತ್ತಿನ ಭದ್ರತೆ ಉಲ್ಲಂಘಿಸಿದ ತಂಡದ

ಸಂಸತ್ ಭದ್ರತಾ ವೈಫಲ್ಯ | ಮತ್ತೋರ್ವ ಆರೋಪಿ ಬಂಧನ Read More »

error: Content is protected !!
Scroll to Top