ದೇಶ

ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ ನಿಧನ | ಬಾಂಬ್‌ ಸ್ಪೋಟ ಪ್ರಕರಣದಲ್ಲಿ 29 ವರ್ಷ ಜೈಲಿನಲ್ಲಿದ್ದ ಆರೋಪಿ

ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಅನಾರೋಗ್ಯದ ಕಾರಣಕ್ಕೆ ಜಾಮೀನು ಪಡೆದು ಜೈಲಿನಿಂದ ಹೊರ ಬಂದ, ವೀರಪ್ಪನ್ ಸಹಚರ ಜ್ಞಾನಪ್ರಕಾಶ್ (69) ಕೊನೆಯುಸಿರೆಳೆದಿದ್ದಾರೆ. 1993ರಲ್ಲಿ ನಡೆದಿದ್ದ ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕಾಡುಗಳ್ಳ ವೀರಪ್ಪನ್, ಬಿಲವೇಂದ್ರನ್ ಸೈಮನ್, ಮೀಸೆಕಾರ ಮಾದಯ್ಯ ಅವರೊಂದಿಗೆ ಭಾಗಿಯಾಗಿದ್ದ ಆರೋಪದ ಮೇಲೆ ಮೈಸೂರಿನ ಟಾಡಾ ನ್ಯಾಯಾಲಯ 1997ರಲ್ಲಿ ಜ್ಞಾನಪ್ರಕಾಶ್‌ ಗೆ ಗಲ್ಲು ಶಿಕ್ಷೆ ವಿಧಿಸಿತ್ತು. 2014ರಲ್ಲಿ ಸುಪ್ರಿಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿ ಆದೇಶಿಸಿತ್ತು. ಈ ವೇಳೆ […]

ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ ನಿಧನ | ಬಾಂಬ್‌ ಸ್ಪೋಟ ಪ್ರಕರಣದಲ್ಲಿ 29 ವರ್ಷ ಜೈಲಿನಲ್ಲಿದ್ದ ಆರೋಪಿ Read More »

ಸಂಸತ್ ಸದನಕ್ಕೆ ನುಗ್ಗಿ ಆತಂಕ ಸೃಷ್ಟಿ | ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲು

ನವದೆಹಲಿ: ಬುಧವಾರ ಸಂಸತ್ ಸದನಕ್ಕೆ ನುಗ್ಗಿ ಆತಂಕ ಸೃಷ್ಟಿಸಿದವರ ವಿರುದ್ದ ಯುಎಪಿಎ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಯುಎಪಿಎ ಕಾಯ್ದೆ : ಯುಎಪಿಎಯ ಸೆಕ್ಷನ್ 15 ಭಯೋತ್ಪಾದಕ ಚಟುವಟಿಕೆಯನ್ನು ವ್ಯಾಖ್ಯಾನಿಸುತ್ತದೆ. ಈ ಕಾನೂನಿನ ಅಡಿಯಲ್ಲಿ, ಕನಿಷ್ಠ 5 ವರ್ಷಗಳು ಮತ್ತು ಗರಿಷ್ಠ ಜೀವಾವಧಿ ಶಿಕ್ಷೆಯ ಅವಕಾಶವಿದೆ. ಭಯೋತ್ಪಾದಕ ಘಟನೆಯಲ್ಲಿ ಯಾರಾದರೂ ಪ್ರಾಣ ಕಳೆದುಕೊಂಡರೆ, ತಪ್ಪಿತಸ್ಥರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶವಿದೆ. ಯಾವುದೇ ವ್ಯಕ್ತಿ ಭಯೋತ್ಪಾದನೆಯನ್ನು ಹರಡುವ ಉದ್ದೇಶದಿಂದ ದೇಶದ ಸಮಗ್ರತೆ, ಏಕತೆ, ಭದ್ರತೆ ಮತ್ತು

ಸಂಸತ್ ಸದನಕ್ಕೆ ನುಗ್ಗಿ ಆತಂಕ ಸೃಷ್ಟಿ | ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲು Read More »

ಸಂಸತ್ ದಾಳಿಕೋರ ಆರು ಮಂದಿಯಲ್ಲಿ ಇನ್ನಿಬ್ಬರಿಗಾಗಿ ಶೋಧ! | ಸಂಸದ ಪ್ರತಾಪ್ ಸಿಂಹ ಕಚೇರಿ ಮುಂಭಾಗ ಪ್ರತಿಭಟನೆ!!

ಬುಧವಾರ ಸಂಸತ್ ಮೇಲೆ ದಾಳಿ ನಡೆಸಿದ ಆರು ಮಂದಿಯಲ್ಲಿ ಇನ್ನಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮೈಸೂರು ಮೂಲದ ಮನೋರಂಜನ್ ಸಹಿತ ಇತರ ನಾಲ್ವರನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಆರು ಮಂದಿಯ ಬೇರೆ ಬೇರೆ ರಾಜ್ಯದವರಾಗಿರುವುದರಿಂದ ಯಾವುದೋ ಉದ್ದೇಶವಿಟ್ಟುಕೊಂಡೇ ಈ ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇವರ ಹಿಂದಿರುವವರ್ಯಾರು ಎಂಬ ಹಿನ್ನೆಲೆಯಲ್ಲೂ ಚರ್ಚೆ ನಡೆಯುತ್ತಿದ್ದು, ತನಿಖೆ ನಡೆಯುತ್ತಿದೆ. ಈ ನಡುವೆ ಸಂಸದ ಪ್ರತಾಪ್ ಸಿಂಹ ಅವರ ಬಂಧನಕ್ಕೆ ಆಗ್ರಹಿಸಿ ಮೈಸೂರಿನ ಅವರ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಯುವ ಕಾಂಗ್ರೆಸ್

ಸಂಸತ್ ದಾಳಿಕೋರ ಆರು ಮಂದಿಯಲ್ಲಿ ಇನ್ನಿಬ್ಬರಿಗಾಗಿ ಶೋಧ! | ಸಂಸದ ಪ್ರತಾಪ್ ಸಿಂಹ ಕಚೇರಿ ಮುಂಭಾಗ ಪ್ರತಿಭಟನೆ!! Read More »

ಆಧಾರ್‌ ನವೀಕರಣದ ಗಡುವು ವಿಸ್ತರಣೆ!

ಸರಕಾರಿ ಪೋರ್ಟಲ್‌ ಮೂಲಕ ಆಧಾರ್‌ ನವೀಕರಣದ ಗಡುವನ್ನು ವಿಸ್ತರಿಸಲಾಗಿದೆ. ಮೈ ಆಧಾರ್‌ ಪೋರ್ಟಲ್‌ ಮೂಲಕ ತಮ್ಮ ಆಧಾರ್‌ ವಿವರಗಳನ್ನು ಉಚಿತವಾಗಿ ನವೀಕರಿಸಲು ಜನರಿಗೆ ಹೆಚ್ಚಿನ ಸಮಯವನ್ನು ನೀಡುವ ವಿಸ್ತರಣೆಯನ್ನು ಪ್ರಾಧಿಕಾರ ಹೊರಡಿಸಿದೆ. ಯುಐಡಿಎಐ ಡಿಸೆಂಬರ್‌ 11ರಂದು ಕಚೇರಿ ಜ್ಞಾಪಕ ಪತ್ರವನ್ನು ಹೊರಡಿಸಿ, ವಿಸ್ತರಣೆಯ ಬಗ್ಗೆ ಮಾಹಿತಿ ನೀಡಿತು. ದೇಶದ ಜನತೆಯಿಂದ ಆಧಾರ್‌ ತಿದ್ದುಪಡಿಗೆ ಗಡುವು ವಿಸ್ತರಣೆ ಮಾಡುವಂತೆ ಮನವಿಗಳನ್ನು ಸ್ವೀಕರಿಸಲಾಯಿತು. ಈ ಹಿನ್ನಲೆಯಲ್ಲಿ ಇನ್ನೂ 3 ತಿಂಗಳು ಅಂದರೆ ಡಿ. 15ರಿಂದ 2024ರ ಮಾರ್ಚ್ 14ರವರೆಗೆ ವಿಸ್ತರಿಸಲು

ಆಧಾರ್‌ ನವೀಕರಣದ ಗಡುವು ವಿಸ್ತರಣೆ! Read More »

“ದೆಹಲಿಗೆ ಹೋಗುತ್ತೇನೆ ಎಂದಷ್ಟೇ ಹೇಳಿದ್ದ”: ಮನೋರಂಜನ್ ತಂದೆ | ಸಂಸತ್ ಭವನಕ್ಕೆ ನುಗ್ಗಿದ ದುಷ್ಕರ್ಮಿಗಳಲ್ಲೊಬ್ಬ ಮನೋರಂಜನ್

ತಾನು ದೆಹಲಿಗೆ ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ್ದ. ಏನು ಕೆಲಸ ಮಾಡುತ್ತಿದ್ದೇನೆ, ಯಾಕಾಗಿ ಹೋಗುತ್ತಿದ್ದೇನೆ ಎಂದೆಲ್ಲಾ ಹೇಳುತ್ತಿರಲಿಲ್ಲ ಎಂದು ಸಂಸತ್ ಭವನಕ್ಕೆ ನುಗ್ಗಿದ ದುಷ್ಕರ್ಮಿಗಳಲ್ಲೊಬ್ಬನಾದ ಮೈಸೂರು ಮೂಲದ ಮನೋರಂಜನ್ ತಂದೆ ದೇವರಾಜೇಗೌಡ ತಿಳಿಸಿದ್ದಾರೆ. ರೈತರಾಗಿರುವ ದೇವರಾಜೇಗೌಡ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ, ಮನೋರಂಜನ್ ಮನೆಗೆ, ಸಮಾಜಕ್ಕೆ ಮನೋರಂಜನ್ ಒಳ್ಳೆಯ ಹುಡುಗ. ಕೆಟ್ಟ ಹುಡುಗನಾಗಿದ್ರೆ ಮನೆ ಬಾಗಿಲಿಗೆ ಸೇರಿಸುತ್ತಿರಲಿಲ್ಲ. ಒಳ್ಳೆಯ ಕೆಲಸ ಮಾಡುತ್ತೇನೆ ಎಂದೇ ಹೇಳುತ್ತಿದ್ದ. ಯಾಕೆ ಹೀಗೆ ಮಾಡಿದ ಎಂದೇ ತಿಳಿಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ತನಗೆ

“ದೆಹಲಿಗೆ ಹೋಗುತ್ತೇನೆ ಎಂದಷ್ಟೇ ಹೇಳಿದ್ದ”: ಮನೋರಂಜನ್ ತಂದೆ | ಸಂಸತ್ ಭವನಕ್ಕೆ ನುಗ್ಗಿದ ದುಷ್ಕರ್ಮಿಗಳಲ್ಲೊಬ್ಬ ಮನೋರಂಜನ್ Read More »

ಇನ್ನು ಸಂಸತ್’ಗೆ ವೀಕ್ಷಕರ ಪಾಸ್ ಬ್ಯಾನ್!!

ಇದುವರೆಗೆ ಒಬ್ಬರು ಸಂಸದರ ಹೆಸರಿನಲ್ಲಿ ಇಬ್ಬರು ವೀಕ್ಷಕರು ತೆರಳಲು ಅವಕಾಶ ಇತ್ತು. ಆದರೆ ಇನ್ನು ಮುಂದೆ ಸಂಸತ್’ಗೆ ತೆರಳಲು ವೀಕ್ಷಕರ ಪಾಸ್ ಅನ್ನು ಬ್ಯಾನ್ ಮಾಡಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಸ್ಪೀಕರ್, ಇನ್ನು ಮುಂದೆ ಸಂಸತ್’ಗೆ ವೀಕ್ಷಕರ ಪಾಸ್ ಸಿಗಲ್ಲ ಎಂದು ತಿಳಿಸಿದ್ದಾರೆ. ಸಂಸತ್ತಿಗೆ ದಾಳಿ ನಡೆದು 22ನೇ ವರ್ಷದ ದಿನವಾದ ಬುಧವಾರ ಮತ್ತೆ ಸಂಸತ್ತಿಗೆ ದಾಳಿ ನಡೆಸುವ ಪ್ರಯತ್ನ ನಡೆದಿದೆ. ದುಷ್ಕರ್ಮಿಗಳು ಸಂಸತ್ತಿಗೆ ನುಗ್ಗಿ ಕೆಮಿಕಲ್ ಸ್ಪ್ರೇ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಪೀಕರ್ ಆದೇಶ

ಇನ್ನು ಸಂಸತ್’ಗೆ ವೀಕ್ಷಕರ ಪಾಸ್ ಬ್ಯಾನ್!! Read More »

ಗುರುತು ಪತ್ತೆ: ಸಂಸತ್ತಿಗೆ ನುಗ್ಗಿದವರು ಮೈಸೂರು ಮೂಲದವರು!!

ರಾಷ್ಟ್ರದ ಶಕ್ತಿ ಕೇಂದ್ರವಾಗಿರುವ ಸಂಸತ್ ಭವನದೊಳಗೆ ನುಗ್ಗಿದ ದುಷ್ಕರ್ಮಿಗಳ ಗುರುತು ಪತ್ತೆಯಾಗಿದ್ದು, ಮೂವರ ಪೈಕಿ ಇಬ್ಬರನ್ನು ಮೈಸೂರು ಮೂಲದವರು ಎಂದು ಹೇಳಲಾಗಿದೆ. ಒಟ್ಟು ಮೂವರು ನೂತನ ಸಂಸತ್ ಭವನದೊಳಗೆ ನುಗ್ಗಿದ್ದರು. ಅವರಲ್ಲಿ ಇಬ್ಬರು ಮೈಸೂರು ಮೂಲದ ಮನೋರಂಜನ್ ಹಾಗೂ ಸಾಗರ್ ಶರ್ಮಾ ಎಂದು ಗುರುತಿಸಲಾಗಿದೆ. ಮನೋರಂಜನ್ ಇಂಜಿನಿಯರ್ ಎಂದು ಹೇಳಲಾಗಿದೆ. ಘಟನೆ ತಕ್ಷಣವೇ ದುಷ್ಕರ್ಮಿಗಳನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು, ದುಷ್ಕರ್ಮಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಗುರುತು ಪತ್ತೆ: ಸಂಸತ್ತಿಗೆ ನುಗ್ಗಿದವರು ಮೈಸೂರು ಮೂಲದವರು!! Read More »

ನೂತನ ಸಂಸತ್‌ ಭವನಕ್ಕೆ ನುಗ್ಗಿದ ಅಪರಿಚಿತ ವ್ಯಕಿಗಳು !! | ಸಂಸತ್‌ ಭವನದ ದಾಳಿಗೆ 22 ವರ್ಷದ ದಿನದಂದೆ ನಡೆದ ಘಟನೆ !!

ದೆಹಲಿ : ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಕ್ಷೇಕರ ಗ್ಯಾಲರಿಯಿಂದ ನುಗ್ಗಿದ ಇಬ್ಬರು ಅಪರಿಚಿತ ವ್ಯಕ್ತಿಗಳು ಸದನದೊಳಗೆ ಭಯದ ವಾತಾವರಣ ಸೃಷ್ಟಿಸಿದ ಘಟನೆ ಬುಧವಾರ ನಡೆದಿದೆ. ಇದೊಂದು ಭದ್ರತಾ ವೈಪಲ್ಯವಾಗಿದ್ದು, ನೂತನ ಸಂಸತ್‌ ಭವನದ ಒಳಗೆ ನುಗ್ಗಿದ ಯುವಕ ಹಾಗೂ ಯುವತಿ ಪ್ರೇಕ್ಷಕರ ಗ್ಯಾಲರಿಯಿಂದ ಕೆಳಗೆ ಹಾರಿದ್ದಾರೆ. ಕೆಮಿಕಲ್ ಸ್ಪ್ರೇ ಸಿಡಿಸಿದವರನ್ನು ಸಾಗರ್‌ ಶರ್ಮಾ ಹಾಗೂ ನೀಲಂ ಕೌರ್ ಎಂದು ಎಂದು ಗುರುತಿಸಲಾಗಿದೆ. ಶೂನ್ಯ ವೇಳೆಯಲ್ಲಿ ಒಬ್ಬ ವ್ಯಕ್ತಿ ಲೋಕಸಭೆಯ ಬೆಂಚುಗಳ ಮೇಲೆ ಜಿಗಿಯುತ್ತಿರುವುದನ್ನು ಕಂಡರೆ, ಮತ್ತೊಬ್ಬರು ಸಾರ್ವಜನಿಕ

ನೂತನ ಸಂಸತ್‌ ಭವನಕ್ಕೆ ನುಗ್ಗಿದ ಅಪರಿಚಿತ ವ್ಯಕಿಗಳು !! | ಸಂಸತ್‌ ಭವನದ ದಾಳಿಗೆ 22 ವರ್ಷದ ದಿನದಂದೆ ನಡೆದ ಘಟನೆ !! Read More »

ಶಬರಿಮಲೆ ಯಾತ್ರೆ ಬುಡಮೇಲುಗೊಳಿಸಲು ಕಮ್ಯುನಿಸ್ಟರ ಸಂಚು: ಕೇಂದ್ರ ಸಚಿವ | ದಕ್ಷಿಣ ಭಾರತದ ಅತಿ ದೊಡ್ಡ ತೀರ್ಥ ಕ್ಷೇತ್ರದಲ್ಲಿ ಭಕ್ತರಿಗೆ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರಕಾರ ವಿಫಲವಾಗಿದೆಯೆಂದ ಸಚಿವರು

ಶಬರಿಮಲೆ ಯಾತ್ರೆ ವ್ಯವಸ್ಥೆಯನ್ನು ಬುಡಮೇಲುಗೊಳಿಸಲು ಎಡರಂಗ ಸರಕಾರ ಶ್ರಮಿಸುತ್ತಿದೆ. ನಾಸ್ತಿಕರಾದ ಕಮ್ಯೂನಿಸ್ಟರು ಶಬರಿಮಲೆಗೆ ಭಕ್ತರು ಬರದಂತೆ ಸಂಚು ರೂಪಿಸಿದ್ದಾರೆ. ಇದು ಹಿಂದೂ ಸಂಪ್ರದಾಯದ ಮೇಲಿನ ಅತಿಕ್ರಮಣ ಎಂದು ಕೇಂದ್ರ ಸಚಿವ ವಿ. ಮುರಳೀಧರನ್ ಆರೋಪಿಸಿದ್ದಾರೆ. ಶಬರಿಮಲೆಯಲ್ಲಿ ಭಕ್ತರ ಸಂಕಷ್ಟದ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಶಬರಿಮಲೆಯ ಪಾವಿತ್ರ್ಯವನ್ನು ಹಾಳು ಮಾಡುವುದು ಸಿಪಿಎಂ ಅಜೆಂಡಾ ಹಾಗೂ ಇದರ ಪ್ರಯತ್ನ ನಡೆಯುತ್ತಿದೆ. ಇದು ಸಂಪ್ರದಾಯದ ಉಲ್ಲಂಘನೆ ಎಂದು ವಿ. ಮುರಳೀಧರನ್ ಹೇಳಿದ್ದಾರೆ. ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಕೇರಳ ಸರಕಾರ ಮಾಡುತ್ತಿರುವ

ಶಬರಿಮಲೆ ಯಾತ್ರೆ ಬುಡಮೇಲುಗೊಳಿಸಲು ಕಮ್ಯುನಿಸ್ಟರ ಸಂಚು: ಕೇಂದ್ರ ಸಚಿವ | ದಕ್ಷಿಣ ಭಾರತದ ಅತಿ ದೊಡ್ಡ ತೀರ್ಥ ಕ್ಷೇತ್ರದಲ್ಲಿ ಭಕ್ತರಿಗೆ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರಕಾರ ವಿಫಲವಾಗಿದೆಯೆಂದ ಸಚಿವರು Read More »

ಮೊದಲ ಬಾರಿ ಶಾಸಕರಾಗಿರುವ ಭಜನ್ ಲಾಲ್ ಶರ್ಮಾ ರಾಜಸ್ಥಾನ ಸಿಎಂ!

ನಿರೀಕ್ಷೆಯಂತೆಯೇ ಹೊಸ ಮುಖಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ಬಿಜೆಪಿ, ಇದೀಗ ರಾಜಸ್ಥಾನದಲ್ಲೂ ಹೊಸ ಮುಖಕ್ಕೆ ಆದ್ಯತೆ ನೀಡಿದ್ದಾರೆ. ಇದರೊಂದಿಗೆ ಇಬ್ಬರು ಡಿಸಿಎಂಗಳನ್ನು ನೇಮಕ ಮಾಡಲಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಚ್ಚರಿಯ ಆಯ್ಕೆ ಮಾಡಲಾಗಿದೆ. ರಾಜಕೀಯದಲ್ಲಿ ಹೊಸ ಪರೀಕ್ಷೆ ನಡೆಸುವಂತೆ ಹೊಸ ಮುಖಗಳನ್ನೇ ಆಯ್ಕೆ ಮಾಡಲಾಗುತ್ತಿದೆ. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಭಜನ್ ಲಾಲ್ ಶರ್ಮಾ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇವರು ಸಂಗಾನೇರ್ ಕ್ಷೇತ್ರದ ಶಾಸಕ. 4 ಬಾರಿ

ಮೊದಲ ಬಾರಿ ಶಾಸಕರಾಗಿರುವ ಭಜನ್ ಲಾಲ್ ಶರ್ಮಾ ರಾಜಸ್ಥಾನ ಸಿಎಂ! Read More »

error: Content is protected !!
Scroll to Top