ದೇಶ

ದೇವಸ್ಥಾನದೊಳಗೆ ನಮಾಜು ಮಾಡಿದ ಮಹಿಳೆಯರು!! | ಪೊಲೀಸರ ಬಳಿ ಕಾರಣ ತಿಳಿಸಿದ ತಾಯಿ – ಮಗಳು!!

ಲಖನೌ: ಉತ್ತರ ಪ್ರದೇಶದ ಬರೇಲಿಯ ಶಿವ ದೇವಸ್ಥಾನವೊಂದರಲ್ಲಿ ನಮಾಜು ಮಾಡಿದ ಆರೋಪದ ಮೇಲೆ 38 ವರ್ಷದ ಮಹಿಳೆ ಮತ್ತು ಆಕೆಯ ಮಗಳನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಧರ್ಮಗುರುವನ್ನು ಕೂಡ ಬಂಧಿಸಲಾಗಿದೆ. ಶುಕ್ರವಾರ ಈ ಘಟನೆ ನಡೆದಿದೆ ಎಂದು ಆರೋಪಿಸಿ ಕೇಸರಪುರ ಗ್ರಾಮದ ಪ್ರೇಮ್ ಸಿಂಗ್ ಎಂಬವರು ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಧರ್ಮಗುರುವೊಬ್ಬರ ಸಲಹೆಯ ಮೇರೆಗೆ ಮಹಿಳೆ ಮತ್ತು ಅವರ ಮಗಳು ದೇವಸ್ಥಾನದ ಆವರಣದಲ್ಲಿ […]

ದೇವಸ್ಥಾನದೊಳಗೆ ನಮಾಜು ಮಾಡಿದ ಮಹಿಳೆಯರು!! | ಪೊಲೀಸರ ಬಳಿ ಕಾರಣ ತಿಳಿಸಿದ ತಾಯಿ – ಮಗಳು!! Read More »

ಚೌತಿಯಂದು ಪ್ರವೇಶಿಸುವ ಹೊಸ, ಅತ್ಯಾಧುನಿಕ ಸಂಸತ್ ಕಟ್ಟಡ ಭಾರತದ ಕನಸನ್ನು ನನಸಾಗಿಸಲಿದೆ ಎಂದ ಪ್ರಧಾನಿ | ಮಾಧ್ಯಮ ಪ್ರತಿನಿಧಿಗಳೊಂದಿಗಿನ ಮೋದಿ ಮಾತು ಇಲ್ಲಿದೆ…

ನವ ದೆಹಲಿ: ಸಂಸತ್ತಿನ ಈ ವಿಶೇಷ ಅಧಿವೇಶನದ ಅವಧಿ ಚಿಕ್ಕದಾಗಿದ್ದರೂ ಕೂಡ ಸಮಯ ಬಹಳ ಮಹತ್ವದ್ದಾಗಿದ್ದು, ದೊಡ್ಡದಾಗಿದೆ. ಇದೊಂದು ಐತಿಹಾಸಿಕ ನಿರ್ಧಾರಗಳ ಅಧಿವೇಶನ. ಈ ಅಧಿವೇಶನದ ವಿಶೇಷತೆ ಏನೆಂದರೆ ಸ್ವಾತಂತ್ರ್ಯ ನಂತರ ಭಾರತದ 75 ವರ್ಷಗಳ ಪಯಣ ಹೊಸ ಗಮ್ಯದಿಂದ ಆರಂಭವಾಗುತ್ತಿದೆ. ಈಗ ಹೊಸ ಜಾಗದಿಂದ ಪಯಣವನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವಾಗಲೇ 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕಿದೆ. ಮುಂಬರುವ ಎಲ್ಲಾ ನಿರ್ಧಾರಗಳನ್ನು ಹೊಸ ಸಂಸತ್ತಿನ ಕಟ್ಟಡದಲ್ಲಿ ತೆಗೆದುಕೊಳ್ಳಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು

ಚೌತಿಯಂದು ಪ್ರವೇಶಿಸುವ ಹೊಸ, ಅತ್ಯಾಧುನಿಕ ಸಂಸತ್ ಕಟ್ಟಡ ಭಾರತದ ಕನಸನ್ನು ನನಸಾಗಿಸಲಿದೆ ಎಂದ ಪ್ರಧಾನಿ | ಮಾಧ್ಯಮ ಪ್ರತಿನಿಧಿಗಳೊಂದಿಗಿನ ಮೋದಿ ಮಾತು ಇಲ್ಲಿದೆ… Read More »

8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ!

ಕೊಲಂಬೊ: ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಲಂಕಾ ತಂಡವನ್ನು ಮಣಿಸಿ ಭಾರತ 8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡಿದೆ. ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾಗೆ ಭಾರತೀಯ ಬೌಲರ್ ಗಳು ಮಾರಕವಾಗಿ ಕಾಡಿದರು. ಹೀಗಾಗಿ ಲಂಕಾ 50 ರನ್ ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ 51 ರನ್ ಗಳ ಗುರಿ ನೀಡಿತ್ತು. ಈ ಸುಲಭ ಮೊತ್ತದ ಗುರಿ ಬೆನ್ನಟ್ಟಿದ ಭಾರತ 6.1 ಓವರ್ ಗೆ ವಿಕೆಟ್ ನಷ್ಟವಿಲ್ಲದೆ 51

8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ! Read More »

ಅಬುಧಾಬಿಗೆ ತೆರಳುತ್ತಿದ್ದ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ!

ಹೊಸದಿಲ್ಲಿ: ಲಕ್ನೋದಿಂದ ಅಬುಧಾಬಿಗೆ ಹೊರಟಿದ್ದ ಇಂಡಿಗೋ ವಿಮಾನವು ಹೈಡ್ರಾಲಿಕ್ ಸಿಸ್ಟಮ್ ಸಮಸ್ಯೆಯ ಕಾರಣದಿಂದ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ. 6E 093 ಫ್ಲೈಟ್‌ ನಲ್ಲಿ 150ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ವಿಮಾನವು ಹೈಡ್ರಾಲಿಕ್ ಸಿಸ್ಟಮ್ ಸಮಸ್ಯೆಯನ್ನು ಹೊಂದಿತ್ತು ಮತ್ತು ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಮೂಲಗಳು ತಿಳಿಸಿವೆ. ಘಟನೆಯ ಕುರಿತು ಇಂಡಿಗೋದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಇದಕ್ಕೂ ಮೊದಲು,

ಅಬುಧಾಬಿಗೆ ತೆರಳುತ್ತಿದ್ದ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ! Read More »

ಒಂದೇ ಕಾರ್ಯಕ್ರಮದಲ್ಲಿ 7000ಕ್ಕೂ ಅಧಿಕ ಮಂದಿಯಿಂದ ಅಂಗಾಂಗ ದಾನದ ಪ್ರತಿಜ್ಞೆ

ಲಕ್ನೋ: ಒಂದೇ ಕಾರ್ಯಕ್ರಮದಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಮಂದಿ ಅಂಗಾಂಗ ದಾನ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.ಶನಿವಾರ(ಸೆ.16 ರಂದು)ಉತ್ತರ ಪ್ರದೇಶದ ಆಗ್ರಾದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಆರೋಗ್ಯ ಖಾತೆ ರಾಜ್ಯ ಸಚಿವ ಎಸ್ಪಿ ಸಿಂಗ್ ಬಘೇಲ್ ನೇತೃತ್ವದಲ್ಲಿ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ 7,000 ಕ್ಕೂ ಹೆಚ್ಚು ಜನರು ಶನಿವಾರ ತಮ್ಮ ಅಂಗಾಂಗಗಳನ್ನು ದಾನ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.2024 ರ ವೇಳೆಗೆ ಉತ್ತರ ಪ್ರದೇಶದ ಪ್ರತಿ ವೈದ್ಯಕೀಯ

ಒಂದೇ ಕಾರ್ಯಕ್ರಮದಲ್ಲಿ 7000ಕ್ಕೂ ಅಧಿಕ ಮಂದಿಯಿಂದ ಅಂಗಾಂಗ ದಾನದ ಪ್ರತಿಜ್ಞೆ Read More »

ಪ್ರಧಾನಿ ಮೋದಿಗೆ 73ನೇ ಜನ್ಮದಿನದ ಸಂಭ್ರಮ: ಶುಭಾಶಯಗಳ ಮಹಾಪೂರ | ಹುಟ್ಟುಹಬ್ಬಕ್ಕೆಂದೇ ಕಾಳಜಿ ವಹಿಸಿ ನಿರ್ಮಿಸಿದ ಯೋಜನೆಗಳ ವಿವರ ಇಲ್ಲಿದೆ…

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 73ನೇ ಜನ್ಮದಿನದ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿ ಶುಭಾಶಯ ಕೋರಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ನಿಮ್ಮ ದೂರದೃಷ್ಟಿ ಮತ್ತು ದೃಢವಾದ ನಾಯಕತ್ವದಿಂದ ‘ಅಮೃತ ಕಾಲ‘ದಲ್ಲಿ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ದಾರಿ ಮಾಡಿಕೊಡಬೇಕೆಂದು ಬಯಸುತ್ತೇನೆ.

ಪ್ರಧಾನಿ ಮೋದಿಗೆ 73ನೇ ಜನ್ಮದಿನದ ಸಂಭ್ರಮ: ಶುಭಾಶಯಗಳ ಮಹಾಪೂರ | ಹುಟ್ಟುಹಬ್ಬಕ್ಕೆಂದೇ ಕಾಳಜಿ ವಹಿಸಿ ನಿರ್ಮಿಸಿದ ಯೋಜನೆಗಳ ವಿವರ ಇಲ್ಲಿದೆ… Read More »

ತಾಯಿ-ಮಗಳ ಮೃತದೇಹ ಬಾವಿಯಲ್ಲಿ ಪತ್ತೆ: ಶಂಕೆ ಮೂಡಿಸಿದ ಸಾವು!!

ಕಾಸರಗೋಡು: ತಾಯಿ ಮತ್ತು ಮಗಳ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಉದುಮ ಸಮೀಪದ ಕಳ್ನಾಡ್ ನಲ್ಲಿ ನಡೆದಿದೆ. ಕಳ್ನಾಡ್ ಅರಮಂಗಾನದ ತಾಜುದ್ದೀನ್ ರವರ ಪತ್ನಿ ರುಬೀನಾ (33) ಮತ್ತು ಪುತ್ರಿ ಹನಾನ್ ಮರಿಯಾ (5) ಮೃತ ಪಟ್ಟವರು. ಶುಕ್ರವಾರ ಮಧ್ಯಾಹ್ನ 12 ಗಂಟೆ ಯಿಂದ ಇಬ್ಬರು ನಾಪತ್ತೆಯಾಗಿದ್ದು, ಇದರಿಂದ ಶೋಧ ನಡೆಸಿದಾಗ ಮನೆ ಸಮೀಪದ ಬಾವಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಮೇಲ್ಪರಂಬ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದು, ಪೊಲೀಸರು ಹಾಗೂ ಅಗ್ನಿ

ತಾಯಿ-ಮಗಳ ಮೃತದೇಹ ಬಾವಿಯಲ್ಲಿ ಪತ್ತೆ: ಶಂಕೆ ಮೂಡಿಸಿದ ಸಾವು!! Read More »

ಪಿ.ಎಂ. ವಿಶ್ವಕರ್ಮ ಯೋಜನೆಗೆ ಮಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆಯೇ ಮೋದಿ? | ಪಿಎಂ, ಕೇಂದ್ರ ಸಚಿವರು ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಸದ, ಶಾಸಕರು, ಅಧಿಕಾರಿಗಳ ಸಿದ್ಧತೆ!

ಮಂಗಳೂರು : ಪಿಎಂ ವಿಶ್ವಕರ್ಮ ಯೋಜನೆಗೆ ಮಂಗಳೂರಿನಲ್ಲಿ ಚಾಲನೆ ನೀಡಲಿದ್ದು, ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಮಾಲೋಚನಾ ಸಭೆ ನಡೆಸಿದರು. ಸಭೆಯಲ್ಲಿ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲಾಯಿತು. ಪಿಎಂ ವಿಶ್ವಕರ್ಮ ಯೋಜನೆಗೆ ಮಂಗಳೂರಿನ ಟಿ.ಎಂ.ಎ. ಪೈ.ಇಂಟರ್ ನ್ಯಾಷನಲ್ ಹಾಲ್ ನಲ್ಲಿ  ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆನ್‍ ಲೈನ್‍ ನಲ್ಲಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಮೀನುಗಾರಿಕೆ, ಪಶು ಸಂಗೋಪನಾ ಹಾಗೂ ಹೈನುಗಾರಿಕಾ ಸಚಿವ

ಪಿ.ಎಂ. ವಿಶ್ವಕರ್ಮ ಯೋಜನೆಗೆ ಮಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆಯೇ ಮೋದಿ? | ಪಿಎಂ, ಕೇಂದ್ರ ಸಚಿವರು ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಸದ, ಶಾಸಕರು, ಅಧಿಕಾರಿಗಳ ಸಿದ್ಧತೆ! Read More »

ಹುತಾತ್ಮ ತಂದೆಗೆ ಸೇನಾ ಬಟ್ಟೆ ತೊಟ್ಟು, ಅಂತಿಮ ಸೆಲ್ಯೂಟ್‌ ಹೊಡೆದ 6 ವರ್ಷದ ಮಗ!! | ಕಣ್ಣೀರು ಬರಿಸುವ ಕರ್ನಲ್‌ ಮನ್‌ಪ್ರೀತ್ ಸಿಂಗ್‌ ಅಂತ್ಯಸಂಸ್ಕಾರದ ವೀಡಿಯೋ!!

ಚಂಡೀಗಢ: ಜಮ್ಮು-ಕಾಶ್ಮೀರದ ಅನಂತನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ ವೇಳೆ ಭಾರತೀಯ ಸೇನೆಯ ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋನೌಕ್ ಹಾಗೂ ಜಮ್ಮು-ಕಾಶ್ಮೀರ ಪೊಲೀಸ್ ಇಲಾಖೆಯ ಡಿವೈಎಸ್‌ಪಿ ಹುಮಾಯೂನ್ ಭಟ್ ಅವರು ಹುತಾತ್ಮರಾಗಿದ್ದಾರೆ. ಅವರ ಹುಟ್ಟೂರುಗಳಲ್ಲಿ ಸರ್ಕಾರಿ ಗೌರವ ಹಾಗೂ ಸಾವಿರಾರು ಜನರ ಕಣ್ಣೀರಿನ ಮಧ್ಯೆ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಅದರಲ್ಲೂ, ಪಂಜಾಬ್‌ನ ಮಲ್ಲನ್‌ಪುರ ಗರೀಬ್‌ದಾಸ್‌ನಲ್ಲಿ ಕರ್ನಲ್‌ ಮನ್‌ಪ್ರೀತ್ ಸಿಂಗ್‌ ಅಂತ್ಯಸಂಸ್ಕಾರದ ವೇಳೆ ಅವರ 6 ವರ್ಷದ ಮಗನು ತಂದೆಗೆ ಕೊನೆಯ ಬಾರಿ ಸೆಲ್ಯೂಟ್‌ ಮಾಡಿರುವ ಭಾವನಾತ್ಮಕ ಕ್ಷಣಗಳ ವಿಡಿಯೊ

ಹುತಾತ್ಮ ತಂದೆಗೆ ಸೇನಾ ಬಟ್ಟೆ ತೊಟ್ಟು, ಅಂತಿಮ ಸೆಲ್ಯೂಟ್‌ ಹೊಡೆದ 6 ವರ್ಷದ ಮಗ!! | ಕಣ್ಣೀರು ಬರಿಸುವ ಕರ್ನಲ್‌ ಮನ್‌ಪ್ರೀತ್ ಸಿಂಗ್‌ ಅಂತ್ಯಸಂಸ್ಕಾರದ ವೀಡಿಯೋ!! Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ಅರಾಫತ್ ಆಲಿ ದೆಹಲಿಯಲ್ಲಿ ಅರೆಸ್ಟ್‌

ನವದೆಹಲಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ನೈರೋಬಿಯಾದಿಂದ ದೆಹಲಿಗೆ ವಾಪಾಸ್ ಆಗುತ್ತಿದ್ದಾಗ ಎನ್​ಐಎ ಬಲೆಗೆ ಬಿದ್ದಿದ್ದಾನೆ. ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗದಿದ್ದರೂ, ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ , ಶಿವಮೊಗ್ಗ ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮಂಗಳೂರಿನ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಪೋಟ ನಡೆಸುವ ಸಲುವಾಗಿ ಕುಕ್ಕರ್

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ಅರಾಫತ್ ಆಲಿ ದೆಹಲಿಯಲ್ಲಿ ಅರೆಸ್ಟ್‌ Read More »

error: Content is protected !!
Scroll to Top