ಶುಕ್ರ ಗ್ರಹಕ್ಕೆ ಇಸ್ರೋ ಕಣ್ಣು!! | ಯೋಜನೆ ಬಗ್ಗೆ ಮಾಹಿತಿ ಹಂಚಿಕೊಂಡ ಎಸ್. ಸೋಮನಾಥ್
ನವದೆಹಲಿ: ಇಸ್ರೋ ಗಮನ ಈಗ ಶುಕ್ರನ ಮೇಲಿದೆ. ಈ ಕುರಿತು ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಎಸ್. ಸೋಮನಾಥ್, “ಇಸ್ರೋ ಹಲವು ಮಿಷನ್ಗಳನ್ನು ಕೈಗೊಳ್ಳುತ್ತಿದೆ. ಈಗ ಸೌರವ್ಯೂಹದಲ್ಲಿ ಅತಿ ಹೆಚ್ಚು ಪ್ರಕಾಶಮಾನವಾದ ಗ್ರಹ ಎಂದೇ ಖ್ಯಾತಿಯಾದ ಶುಕ್ರ ಗ್ರಹದ ಅಧ್ಯಯನಕ್ಕೆ ಯೋಜನೆ ರೂಪಿಸಲಾಗಿದೆ. ಈಗಾಗಲೇ ಶುಕ್ರಯಾನದ ಪೇಲೋಡ್ಗಳನ್ನೂ ಅಭಿವೃದ್ಧಿಪಡಿಸಲಾಗಿದೆ. ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಶುಕ್ರ ಗ್ರಹ ನೆರವಾಗಿದೆ. ಹಾಗಾಗಿ ಶುಕ್ರಯಾನವು ತುಂಬ ಆಸಕ್ತಿದಾಯಕ […]
ಶುಕ್ರ ಗ್ರಹಕ್ಕೆ ಇಸ್ರೋ ಕಣ್ಣು!! | ಯೋಜನೆ ಬಗ್ಗೆ ಮಾಹಿತಿ ಹಂಚಿಕೊಂಡ ಎಸ್. ಸೋಮನಾಥ್ Read More »










