ಪ್ರೇಯಸಿಯನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ, ಕುಕ್ಕರಿನಲ್ಲಿ ಬೇಯಿಸಿದ
ಮುಂಬಯಿ: ವ್ಯಕ್ತಿಯೊಬ್ಬ ಸಂಗಾತಿಯನ್ನು ಕೊಂದು ದೇಹವನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ ಕುಕ್ಕರ್ನಲ್ಲಿ ಬೇಯಿಸಿದ ಬರ್ಬರ ಕೃತ್ಯ ಮುಂಬಯಿಯ ಮಿರಾರೋಡ್ನಲ್ಲಿ ಸಂಭವಿಸಿದೆ.ಆರೋಪಿ ಮನೋಜ್ ಸಹಾನಿಯನ್ನು (56) ಪೊಲೀಸರು ಬಂಧಿಸಿದ್ದಾರೆ. ಈತ ತನ್ನ ಲಿವ್ ಇನ್ ಪಾರ್ಟ್ನರ್ ಸಂಗಾತಿಯನ್ನೇ ಬರ್ಬರವಾಗಿ ಸಾಯಿಸಿದ್ದಾನೆ. ಸರಸ್ವತಿ ವೈದ್ಯ (36) ಹತ್ಯೆಯಾಗಿರುವ ಮಹಿಳೆ. ಪೊಲೀಸರು ಬಂದು ಬಾಗಿಲು ತೆರೆದು ಮನೆಯೊಳಗೆ ಹೋದಾಗ ಕೊಳೆತ ಸ್ಥಿತಿಯಲ್ಲಿದ್ದ ದೇಹದ ತುಂಡುಗಳು ಎಲ್ಲೆಂದರಲ್ಲಿ ಬಿದ್ದುಕೊಂಡಿದ್ದವು. ಕೊಲೆ ನಡೆದ ಮೂರ್ನಾಲ್ಕು ದಿನಗಳ ಬಳಿಕ ಇದು ಹೊರಜಗತ್ತಿಗೆ ತಿಳಿದುಬಂದಿದೆ. ಮನೋಜ್ […]
ಪ್ರೇಯಸಿಯನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ, ಕುಕ್ಕರಿನಲ್ಲಿ ಬೇಯಿಸಿದ Read More »










