ದೇಶ

ಪ್ರಧಾನಿ ಮೋದಿಗೆ 73ನೇ ಜನ್ಮದಿನದ ಸಂಭ್ರಮ: ಶುಭಾಶಯಗಳ ಮಹಾಪೂರ | ಹುಟ್ಟುಹಬ್ಬಕ್ಕೆಂದೇ ಕಾಳಜಿ ವಹಿಸಿ ನಿರ್ಮಿಸಿದ ಯೋಜನೆಗಳ ವಿವರ ಇಲ್ಲಿದೆ…

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 73ನೇ ಜನ್ಮದಿನದ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿ ಶುಭಾಶಯ ಕೋರಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ನಿಮ್ಮ ದೂರದೃಷ್ಟಿ ಮತ್ತು ದೃಢವಾದ ನಾಯಕತ್ವದಿಂದ ‘ಅಮೃತ ಕಾಲ‘ದಲ್ಲಿ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ದಾರಿ ಮಾಡಿಕೊಡಬೇಕೆಂದು ಬಯಸುತ್ತೇನೆ. […]

ಪ್ರಧಾನಿ ಮೋದಿಗೆ 73ನೇ ಜನ್ಮದಿನದ ಸಂಭ್ರಮ: ಶುಭಾಶಯಗಳ ಮಹಾಪೂರ | ಹುಟ್ಟುಹಬ್ಬಕ್ಕೆಂದೇ ಕಾಳಜಿ ವಹಿಸಿ ನಿರ್ಮಿಸಿದ ಯೋಜನೆಗಳ ವಿವರ ಇಲ್ಲಿದೆ… Read More »

ತಾಯಿ-ಮಗಳ ಮೃತದೇಹ ಬಾವಿಯಲ್ಲಿ ಪತ್ತೆ: ಶಂಕೆ ಮೂಡಿಸಿದ ಸಾವು!!

ಕಾಸರಗೋಡು: ತಾಯಿ ಮತ್ತು ಮಗಳ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಉದುಮ ಸಮೀಪದ ಕಳ್ನಾಡ್ ನಲ್ಲಿ ನಡೆದಿದೆ. ಕಳ್ನಾಡ್ ಅರಮಂಗಾನದ ತಾಜುದ್ದೀನ್ ರವರ ಪತ್ನಿ ರುಬೀನಾ (33) ಮತ್ತು ಪುತ್ರಿ ಹನಾನ್ ಮರಿಯಾ (5) ಮೃತ ಪಟ್ಟವರು. ಶುಕ್ರವಾರ ಮಧ್ಯಾಹ್ನ 12 ಗಂಟೆ ಯಿಂದ ಇಬ್ಬರು ನಾಪತ್ತೆಯಾಗಿದ್ದು, ಇದರಿಂದ ಶೋಧ ನಡೆಸಿದಾಗ ಮನೆ ಸಮೀಪದ ಬಾವಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಮೇಲ್ಪರಂಬ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದು, ಪೊಲೀಸರು ಹಾಗೂ ಅಗ್ನಿ

ತಾಯಿ-ಮಗಳ ಮೃತದೇಹ ಬಾವಿಯಲ್ಲಿ ಪತ್ತೆ: ಶಂಕೆ ಮೂಡಿಸಿದ ಸಾವು!! Read More »

ಪಿ.ಎಂ. ವಿಶ್ವಕರ್ಮ ಯೋಜನೆಗೆ ಮಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆಯೇ ಮೋದಿ? | ಪಿಎಂ, ಕೇಂದ್ರ ಸಚಿವರು ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಸದ, ಶಾಸಕರು, ಅಧಿಕಾರಿಗಳ ಸಿದ್ಧತೆ!

ಮಂಗಳೂರು : ಪಿಎಂ ವಿಶ್ವಕರ್ಮ ಯೋಜನೆಗೆ ಮಂಗಳೂರಿನಲ್ಲಿ ಚಾಲನೆ ನೀಡಲಿದ್ದು, ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಮಾಲೋಚನಾ ಸಭೆ ನಡೆಸಿದರು. ಸಭೆಯಲ್ಲಿ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲಾಯಿತು. ಪಿಎಂ ವಿಶ್ವಕರ್ಮ ಯೋಜನೆಗೆ ಮಂಗಳೂರಿನ ಟಿ.ಎಂ.ಎ. ಪೈ.ಇಂಟರ್ ನ್ಯಾಷನಲ್ ಹಾಲ್ ನಲ್ಲಿ  ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆನ್‍ ಲೈನ್‍ ನಲ್ಲಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಮೀನುಗಾರಿಕೆ, ಪಶು ಸಂಗೋಪನಾ ಹಾಗೂ ಹೈನುಗಾರಿಕಾ ಸಚಿವ

ಪಿ.ಎಂ. ವಿಶ್ವಕರ್ಮ ಯೋಜನೆಗೆ ಮಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆಯೇ ಮೋದಿ? | ಪಿಎಂ, ಕೇಂದ್ರ ಸಚಿವರು ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಸದ, ಶಾಸಕರು, ಅಧಿಕಾರಿಗಳ ಸಿದ್ಧತೆ! Read More »

ಹುತಾತ್ಮ ತಂದೆಗೆ ಸೇನಾ ಬಟ್ಟೆ ತೊಟ್ಟು, ಅಂತಿಮ ಸೆಲ್ಯೂಟ್‌ ಹೊಡೆದ 6 ವರ್ಷದ ಮಗ!! | ಕಣ್ಣೀರು ಬರಿಸುವ ಕರ್ನಲ್‌ ಮನ್‌ಪ್ರೀತ್ ಸಿಂಗ್‌ ಅಂತ್ಯಸಂಸ್ಕಾರದ ವೀಡಿಯೋ!!

ಚಂಡೀಗಢ: ಜಮ್ಮು-ಕಾಶ್ಮೀರದ ಅನಂತನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ ವೇಳೆ ಭಾರತೀಯ ಸೇನೆಯ ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋನೌಕ್ ಹಾಗೂ ಜಮ್ಮು-ಕಾಶ್ಮೀರ ಪೊಲೀಸ್ ಇಲಾಖೆಯ ಡಿವೈಎಸ್‌ಪಿ ಹುಮಾಯೂನ್ ಭಟ್ ಅವರು ಹುತಾತ್ಮರಾಗಿದ್ದಾರೆ. ಅವರ ಹುಟ್ಟೂರುಗಳಲ್ಲಿ ಸರ್ಕಾರಿ ಗೌರವ ಹಾಗೂ ಸಾವಿರಾರು ಜನರ ಕಣ್ಣೀರಿನ ಮಧ್ಯೆ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಅದರಲ್ಲೂ, ಪಂಜಾಬ್‌ನ ಮಲ್ಲನ್‌ಪುರ ಗರೀಬ್‌ದಾಸ್‌ನಲ್ಲಿ ಕರ್ನಲ್‌ ಮನ್‌ಪ್ರೀತ್ ಸಿಂಗ್‌ ಅಂತ್ಯಸಂಸ್ಕಾರದ ವೇಳೆ ಅವರ 6 ವರ್ಷದ ಮಗನು ತಂದೆಗೆ ಕೊನೆಯ ಬಾರಿ ಸೆಲ್ಯೂಟ್‌ ಮಾಡಿರುವ ಭಾವನಾತ್ಮಕ ಕ್ಷಣಗಳ ವಿಡಿಯೊ

ಹುತಾತ್ಮ ತಂದೆಗೆ ಸೇನಾ ಬಟ್ಟೆ ತೊಟ್ಟು, ಅಂತಿಮ ಸೆಲ್ಯೂಟ್‌ ಹೊಡೆದ 6 ವರ್ಷದ ಮಗ!! | ಕಣ್ಣೀರು ಬರಿಸುವ ಕರ್ನಲ್‌ ಮನ್‌ಪ್ರೀತ್ ಸಿಂಗ್‌ ಅಂತ್ಯಸಂಸ್ಕಾರದ ವೀಡಿಯೋ!! Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ಅರಾಫತ್ ಆಲಿ ದೆಹಲಿಯಲ್ಲಿ ಅರೆಸ್ಟ್‌

ನವದೆಹಲಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ನೈರೋಬಿಯಾದಿಂದ ದೆಹಲಿಗೆ ವಾಪಾಸ್ ಆಗುತ್ತಿದ್ದಾಗ ಎನ್​ಐಎ ಬಲೆಗೆ ಬಿದ್ದಿದ್ದಾನೆ. ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗದಿದ್ದರೂ, ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ , ಶಿವಮೊಗ್ಗ ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮಂಗಳೂರಿನ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಪೋಟ ನಡೆಸುವ ಸಲುವಾಗಿ ಕುಕ್ಕರ್

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ಅರಾಫತ್ ಆಲಿ ದೆಹಲಿಯಲ್ಲಿ ಅರೆಸ್ಟ್‌ Read More »

ಭೀಕರ ದುರಂತ: ಶಾಲಾ ಮಕ್ಕಳಿದ್ದ ದೋಣಿ ಮುಳುಗಡೆ! | 34 ಮಕ್ಕಳ ಪೈಕಿ ನೀರುಪಾಲಾದವರೆಷ್ಟು?

ಮುಜಾಫರ್‌ಪುರ: ಬಿಹಾರದ ಮುಜಾಫರ್‌ಪುರದಲ್ಲಿ ಗುರುವಾರ ಬೆಳಗ್ಗೆ ಶಾಲಾ ಮಕ್ಕಳಿದ್ದ ದೋಣಿ ಬಾಗಮತಿ ನದಿಯಲ್ಲಿ ಮುಳುಗಿದೆ. 18 ಮಕ್ಕಳು ನೀರುಪಾಲಾಗಿದ್ದಾರೆ ಎಂದು ಶಂಕಿಸಲಾಗಿದೆ. ದೋಣಿಯಲ್ಲಿ ಸುಮಾರು 34 ಮಕ್ಕಳು ಇದ್ದರು ಎನ್ನಲಾಗಿದೆ. ಸ್ಥಳೀಯರ ನೆರವಿನಿಂದ ಸುಮಾರು 20 ಮಕ್ಕಳನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ನಿಖರ ಅಂಕಿಅಂಶಗಳು ದೊರೆತಿಲ್ಲ. ಹೀಗಾಗಿ ಸುಮಾರು 18 ಮಂದಿ ಮಕ್ಕಳು ನೀರುಪಾಲಾಗಿದ್ದಾರೆ ಎಂದು ಶಂಕಿಸಲಾಗಿದೆ. ಈ ಮಕ್ಕಳು ಸ್ಥಳೀಯ ಗ್ರಾಮದಿಂದ ನದಿಯಾಚೆಗಿನ ಶಾಲೆಗೆ ತೆರಳುತ್ತಿದ್ದರು. ಬೆನಿಯಾಬಾದ್ ಒಪಿ ಪ್ರದೇಶದ ಭಟ್ಗಾಮಾ ಗ್ರಾಮದ ಮಧುರಪಟ್ಟಿ

ಭೀಕರ ದುರಂತ: ಶಾಲಾ ಮಕ್ಕಳಿದ್ದ ದೋಣಿ ಮುಳುಗಡೆ! | 34 ಮಕ್ಕಳ ಪೈಕಿ ನೀರುಪಾಲಾದವರೆಷ್ಟು? Read More »

KGF ಸ್ಟಾರ್ ಯಶ್ ಹೊಸ ಸಿನಿಮಾ! | ನಿಗದಿಯಾಗಿದೆ ಸಿನಿಮಾ ಹೆಸರು ಘೋಷಣೆಯ ದಿನಾಂಕ | ಐತಿಹಾಸಿಕ ಚಿತ್ರವೊಂದಕ್ಕೂ ಕಮಿಟ್ ಆಗಿದ್ದಾರೆಯೇ ಯಶ್?

ಬೆಂಗಳೂರು: ಕೆಜಿಎಫ್ ಸಿನಿಮಾದ ಮೂಲಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾನ್ಯತೆ ಪಡೆದಿರುವ ಸ್ಯಾಂಡಲ್’ವುಡ್ ಸ್ಟಾರ್ ನಟ ಯಶ್ ಅವರು ಹೊಸ ಸಿನಿಮಾದಲ್ಲಿ ನಟಿಸುತ್ತಿರುವುದು ಪಕ್ಕಾ ಆಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಗಣೇಶೋತ್ಸವದಂದು ಯಶ್ ಅವರ ಹೊಸ ಸಿನಿಮಾದ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ. ಮಲಯಾಳಂ ಫಿಲ್ಮ್ ಮೇಕರ್ ಗೀತು ಮೋಹನ್’ದಾಸ್ ಹಾಗೂ ನಟ ಯಶ್ ಅವರ ಸಂಯೋಜನೆ ಸಿನಿಮಾದ ಕುತೂಹಲವನ್ನು ಇಮ್ಮಡಿಗೊಳಿಸಿದೆ. ಮುಂದಿನ ವರ್ಷ ಅಥವಾ ಡಿಸೆಂಬರ್ ವೇಳೆಗೆ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಓಡಾಡುತ್ತಿವೆ.

KGF ಸ್ಟಾರ್ ಯಶ್ ಹೊಸ ಸಿನಿಮಾ! | ನಿಗದಿಯಾಗಿದೆ ಸಿನಿಮಾ ಹೆಸರು ಘೋಷಣೆಯ ದಿನಾಂಕ | ಐತಿಹಾಸಿಕ ಚಿತ್ರವೊಂದಕ್ಕೂ ಕಮಿಟ್ ಆಗಿದ್ದಾರೆಯೇ ಯಶ್? Read More »

ಒಡೆಯನಿಗಾಗಿ ಪ್ರಾಣ ತೆತ್ತ ಸೇನೆಯ ಶ್ವಾನ! | ‘ಆಪರೇಷನ್ ಸುಜಲಿಗಂಗಾ’ದಲ್ಲಿ ಮುಂಚೂಣಿಯಲ್ಲಿದ್ದ 6 ವರ್ಷದ ಲ್ಯಾಬ್ರಡರ್ ಕೆಂಟ್! | ಕಾರ್ಯಾಚರಣೆಯಲ್ಲಿ ಓರ್ವ ಸೈನಿಕನೂ ಹುತಾತ್ಮ, ಉಗ್ರನೊಬ್ಬನ ಹತ್ಯೆ

ರಾಜೌರಿ: ತ್ಯಾಗ- ಬಲಿದಾನದ ಸುಧೀರ್ಘ ಪರಂಪರೆಯನ್ನು ಮುಂದುವರಿಸಿದ ಸೇನೆಯ ಶ್ವಾನಪಡೆಯ ಆರು ವರ್ಷದ ಲ್ಯಾಬ್ರಡಾರ್, ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್ಕೌಂಟರ್ ವೇಳೆ ತನ್ನ ಒಡೆಯನ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಘಟನೆ ವರದಿಯಾಗಿದೆ. 21 ಸೇನಾ ಶ್ವಾನದಳದ ಆರು ವರ್ಷದ ಹೆಣ್ಣು ನಾಯಿ ಕೆಂಟ್, ಭಯೋತ್ಪಾದಕರನ್ನು ಓಡಿಸುವ ಪ್ರಾಯೋಗಿಕ ಕಾರ್ಯಾಚರಣೆಯಲ್ಲಿ ಸೈನಿಕರ ತಂಡದ ನೇತೃತ್ವ ವಹಿಸಿತ್ತು. ಈ ಕಾರ್ಯಾಚರಣೆ ವೇಳೆ ತಂಡದ ಮೇಲೆ ಭಾರಿ ಗುಂಡಿನ ದಾಳಿ ನಡೆಯಿತು. ತನ್ನನ್ನು ನಿರ್ವಹಿಸುತ್ತಿದ್ದ ಒಡೆಯನ ರಕ್ಷಣೆಗೆ

ಒಡೆಯನಿಗಾಗಿ ಪ್ರಾಣ ತೆತ್ತ ಸೇನೆಯ ಶ್ವಾನ! | ‘ಆಪರೇಷನ್ ಸುಜಲಿಗಂಗಾ’ದಲ್ಲಿ ಮುಂಚೂಣಿಯಲ್ಲಿದ್ದ 6 ವರ್ಷದ ಲ್ಯಾಬ್ರಡರ್ ಕೆಂಟ್! | ಕಾರ್ಯಾಚರಣೆಯಲ್ಲಿ ಓರ್ವ ಸೈನಿಕನೂ ಹುತಾತ್ಮ, ಉಗ್ರನೊಬ್ಬನ ಹತ್ಯೆ Read More »

ಪಂಚತಾರಾ ಹೊಟೇಲ್ನಲ್ಲಿ ಚೀನಾ ಬ್ಯಾಗ್! | ನಿಗೂಢವಾಗಿಯೇ ಉಳಿದ ಬ್ಯಾಗ್ ರಹಸ್ಯ!

ಹೊಸದಿಲ್ಲಿ: ಜಿ20 ಶೃಂಗಸಭೆಯ ಸಂದರ್ಭದಲ್ಲಿ ಕಳೆದ ಗುರುವಾರ ಪ್ರಮುಖ ವಿಷಯಗಳ ಬಗ್ಗೆ ಒಮ್ಮತ ಸಾಧಿಸಲು ಭಾರತ ಶಕ್ತವಾಗುತ್ತದೆಯೇ ಎಂಬ ಕುತೂಹಲ ಎಲ್ಲೆಡೆ ಮೂಡಿದ್ದರೆ, ಪಂಚತಾರಾ ಹೋಟೆಲ್ ಒಂದರಲ್ಲಿ ಕಂಡುಬಂದ ನಿಗೂಢ ಬ್ಯಾಗ್ ಭದ್ರತಾ ಪಡೆಗಳ ನಿದ್ದೆಗೆಡಿಸಿ ಹನ್ನೆರಡು ಗಂಟೆಗಳ ಕಾಲ ಭೀತಿಯ ವಾತಾವರಣ ನಿರ್ಮಾಣಕ್ಕೆ ಕಾರಣವಾಯಿತು. ಚೀನಾ ನಿಯೋಗ ಉಳಿದುಕೊಂಡಿದ್ದ ತಾಜ್ ಪ್ಯಾಲೇಸ್ ಹೋಟೆಲ್ ನಲ್ಲಿ ಅಸಹಜ ರೂಪದ ಬ್ಯಾಗ್ ಭದ್ರತಾ ಸಿಬ್ಬಂದಿಯ ಗಮನ ಸೆಳೆಯಿತು. ಆಗ ಒಂದು ರೀತಿಯ ಆತಂಕದ ವಾತಾವರಣ ಸೃಷ್ಟಿಯಾಯಿತು. ರಾಜತಾಂತ್ರಿಕ ಸಿಬ್ಬಂದಿ

ಪಂಚತಾರಾ ಹೊಟೇಲ್ನಲ್ಲಿ ಚೀನಾ ಬ್ಯಾಗ್! | ನಿಗೂಢವಾಗಿಯೇ ಉಳಿದ ಬ್ಯಾಗ್ ರಹಸ್ಯ! Read More »

ಮತ್ತೆ ಕಾಣಿಸಿಕೊಂಡ ಬಾವಲಿಗಳಿಂದ ಹರಡುವ ನಿಫಾ ವೈರಸ್!! | ಇಬ್ಬರ ಸಾವಿನ ಬಳಿಕ ಎಚ್ಚರಿಕೆ ಸಂದೇಶ ರವಾನಿಸಿದ ಕೇರಳ ಸರಕಾರ!

ತಿರುವನಂತಪುರಂ: ಹಲವು ಸಾವು ನೋವಿಗೆ ಕಾರಣವಾಗಿದ್ದ ನಿಫಾ ವೈರಸ್ ಕೇರಳದಲ್ಲಿ ಮತ್ತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸರಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಕೇರಳದಲ್ಲಿ ಇಬ್ಬರ ಅಸಹಜ ಸಾವು ಸಂಭವಿಸಿದ್ದು, ಮೃತರ ಸಂಬಂಧಿಕರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜ್ವರದಿಂದ ಬಳಲುತ್ತಿದ್ದ ಕಾರಣ ಕೋಝಿಕ್ಕೋಡ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಸಾವನ್ನಪ್ಪಿದ್ದು, ಸಾವಿಗೆ ನಿಫಾ ವೈರಸ್‌ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ರೋಗಿಯ ವೈದ್ಯಕೀಯ ಪರೀಕ್ಷೆಯ ಫಲಿತಾಂಶ ಇನ್ನಷ್ಟೇ ಬರಬೇಕಿದೆ. ಇಬ್ಬರ ಅಸಹಜ ಸಾವು

ಮತ್ತೆ ಕಾಣಿಸಿಕೊಂಡ ಬಾವಲಿಗಳಿಂದ ಹರಡುವ ನಿಫಾ ವೈರಸ್!! | ಇಬ್ಬರ ಸಾವಿನ ಬಳಿಕ ಎಚ್ಚರಿಕೆ ಸಂದೇಶ ರವಾನಿಸಿದ ಕೇರಳ ಸರಕಾರ! Read More »

error: Content is protected !!
Scroll to Top