ದೇಶ

ಸುಪ್ರೀಂಕೋರ್ಟ್ ವಕೀಲೆಯ ಕೊಲೆ ಪ್ರಕರಣ: ಪತಿ ಬಂಧನ

ಹೊಸದಿಲ್ಲಿ: ಸುಪ್ರೀಂ ಕೋರ್ಟ್ ವಕೀಲೆಯೋರ್ವರ ಕೊಲೆ ಆರೋಪದ ಮೇಲೆ ಆಕೆಯ ಪತಿಯನ್ನು ಬಂಧಿಸಲಾಗಿದೆ. ನೋಯ್ಡಾ ಬಂಗಲೆಯ ಸ್ನಾನ ಗೃಹದಲ್ಲಿ 61 ವರ್ಷದ ಸುಪ್ರೀಂ ಕೋರ್ಟ್ ವಕೀಲೆ ರೇಣು ಸಿನ್ಹಾ ಅವರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರ ಮಗ ವಿದೇಶದಲ್ಲಿ ವಾಸಿಸುತ್ತಿದ್ದು ರೇಣು ಸಿನ್ಹಾ ತನ್ನ ಪತಿಯೊಂದಿಗೆ ಬಂಗಲೆಯಲ್ಲಿ ವಾಸವಾಗಿದ್ದರು. ವಕೀಲೆಯ ಪತಿ ನಿತಿನ್ ನಾಥ್ ಸಿನ್ಹಾ ಅವರು ಬಂಗಲೆಯ ಸ್ಟೋರ್ ನಲ್ಲಿ 36 ಗಂಟೆಗಳಿಗೂ ಹೆಚ್ಚು ಕಾಲ ಅಡಗಿಕೊಂಡಿದ್ದ. ಪೊಲೀಸರು ಆತನ ಮೊಬೈಲ್ ಫೋನ್ ಅನ್ನು ಟ್ರ್ಯಾಕ್ […]

ಸುಪ್ರೀಂಕೋರ್ಟ್ ವಕೀಲೆಯ ಕೊಲೆ ಪ್ರಕರಣ: ಪತಿ ಬಂಧನ Read More »

ಮಣಿಪುರ ಹಿಂಸಾಚಾರ ಪೀಡಿತ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ  | ಭದ್ರತಾ ಪಡೆಗಳಿಂದ ರಬ್ಬರ್ ಬುಲ್ಲೆಟ್ ಸಿಡಿತ | ಹಲವರಿಗೆ ಗಾಯ

ಮಣಿಪುರ : ಮಣಿಪುರದ ಹಿಂಸಾಚಾರ ಪೀಡಿತ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಹಾಕಿದ್ದ ಬ್ಯಾರಿಕೇಡ್‌ಗಳತ್ತ  ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿದ್ದು, ಭದ್ರತಾ ಪಡೆಗಳು ಅಶ್ರುವಾಯು ಮತ್ತು ರಬ್ಬರ್ ಬುಲೆಟ್‌ಗಳನ್ನು ಸಿಡಿಸಿದ್ದಾರೆ. ಈ ವೇಳೆ  ಹಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪುರ ಮೈತೈ ಸಮುದಾಯದ ಜನರು ಇರುವ ಪ್ರದೇಶದಲ್ಲಿ ಜನರು ಕರ್ಪ್ಯೂ ಉಲ್ಲಂಘಿಸಿ ಮನೆಯಿಂದ ಹೊರಗೆ ಬಂದಿದ್ದಾರೆ. ಮೈತೈ ನಾಗರಿಕ ಸಮಾಜ ಸಂಸ್ಥೆಯ ಭಾಗವಾಗಿರುವ ಸಮನ್ವಯ ಸಮಿತಿಯು ಪ್ರತಿಭಟನೆಗೆ ಕರೆ ನೀಡಿತ್ತು. ಮಣಿಪುರದ ಬಿಕ್ಕಟ್ಟನ್ನು ಇನ್ನಷ್ಟು ಹದಗೆಡಿಸದಂತೆ ಸರ್ಕಾರ

ಮಣಿಪುರ ಹಿಂಸಾಚಾರ ಪೀಡಿತ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ  | ಭದ್ರತಾ ಪಡೆಗಳಿಂದ ರಬ್ಬರ್ ಬುಲ್ಲೆಟ್ ಸಿಡಿತ | ಹಲವರಿಗೆ ಗಾಯ Read More »

ಸೆ.18 ರಿಂದ 22 ರ ತನಕ ಸಂಸತ್ ಅಧಿವೇಶನ : ಸೆ.19 ರ ಗಣೇಶ ಚತುರ್ಥಿಯಂದು ಸಂಸತ್ತಿನ ಹೊಸ ಕಟ್ಟಡದಲ್ಲಿ ನಡೆಯಲಿರುವ ಅಧಿವೇಶನ

ದೆಹಲಿ : ಸೆ.18 ರಂದು ಸಂಸತ್ತಿನ ವಿಶೇಷ ಅಧಿವೇಶನ ಆರಂಭಗೊಳ್ಳಲಿದ್ದು, ಮೊದಲ ದಿನದ ಅಧಿವೇಶನ ಹಳೆಯ ಸಂಸತ್ತಿನ ಕಟ್ಟಡದಲ್ಲಿ ನಡೆಯಲಿದೆ. ಸೆ.19ರಂದು ಗಣೇಶ ಚತುರ್ಥಿ ದಿನ ಅಧಿವೇಶನ ಸಂಸತ್ತಿನ ಹೊಸ ಕಟ್ಟಡಕ್ಕೆ ಸ್ಥಳಾಂತರವಾಗಲಿದೆ ಎಂದು ಎಎನ್‌ಐ ತಿಳಿಸಿದೆ. ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನ ಸೆ.18ರಿಂದ 22ರವರೆಗೆ ನಡೆಯಲಿದೆ. ಅಧಿವೇಶನದಲ್ಲಿ ‘ಇಂಡಿಯಾ’ವನ್ನು ‘ಭಾರತ’ ಎಂದು ಬದಲಾಯಿಸಲು ಸಂಸತ್ತಿನಲ್ಲಿ ನಿರ್ಣಯ ತರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಸಂಸತ್ತಿನ ವಿಶೇಷ ಅಧಿವೇಶನವನ್ನು ಸರಕಾರ ಕರೆದ ಬಗ್ಗೆ ಪ್ರತಿಕ್ರಿಯಿಸಿದ

ಸೆ.18 ರಿಂದ 22 ರ ತನಕ ಸಂಸತ್ ಅಧಿವೇಶನ : ಸೆ.19 ರ ಗಣೇಶ ಚತುರ್ಥಿಯಂದು ಸಂಸತ್ತಿನ ಹೊಸ ಕಟ್ಟಡದಲ್ಲಿ ನಡೆಯಲಿರುವ ಅಧಿವೇಶನ Read More »

ಕತ್ತು ಕೊಯ್ದು ಶಿಕ್ಷಕನ ಕೊಲೆ ಮಾಡಿದ 14 ರ ಬಾಲಕ

  ದೆಹಲಿ : ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಶಿಕ್ಷಕನನ್ನು 14 ವರ್ಷದ ಬಾಲಕ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. 28ರ ಹರೆಯದ ಶಿಕ್ಷಕ ಬಾಲಕನಿಗೆ ನಿತ್ಯ ನಿಂದನೆ ಮಾಡುತ್ತಿದ್ದು, ಹಲ್ಲೆ ಮಾಡಿ ವಿಡಿಯೋ ಕೂಡ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ನಡೆದ ಮೂರು ದಿನಗಳ ಬಳಿಕ  ಕೊಲೆ ಆರೋಪಿ ವಿದ್ಯಾರ್ಥಿಗೆ ಬಂಧಿಸಲಾಗಿದೆ. ಆಗಸ್ಟ್ 30 ರಂದು ಮಧ್ಯಾಹ್ನ 2.15 ರ ಸುಮಾರಿಗೆ ಜಾಮಿಯಾ ನಗರದ ಬಟ್ಲಾ ಹೌಸ್‌ನ  ಎರಡನೇ ಮಹಡಿಯ

ಕತ್ತು ಕೊಯ್ದು ಶಿಕ್ಷಕನ ಕೊಲೆ ಮಾಡಿದ 14 ರ ಬಾಲಕ Read More »

ಕಂಗೆಡಿಸುವ ಬರಗಾಲ, ನೈಸರ್ಗಿಕ ವಿಕೋಪ, ಪ್ರಳಯ ಸ್ವರೂಪಿ ಮಳೆ ಇವೆಲ್ಲದಕ್ಕೆ ಸೂರ್ಯನಿಗೂ ಸಂಬಂಧವಿದೆಯೇ | ಪರಿಹಾರವೇ ಸಾಧ್ಯವೇ | ಪರಿಹಾರ ಕಂಡುಕೊಳ್ಳಲು ಇಂದು ಪಿಎಸ್‍ಎಲ್‍ವಿ-ಸಿ57 ರಾಕೆಟ್ ಉಡಾವಣೆ

ಬೆಂಗಳೂರು : ಸುಡು ಬೇಸಿಗೆಯಲ್ಲಿ ಸೂರ್ಯನ ಅಹನೀಯ. ಕಂಗೆಡಿಸುವ ಬರಗಾಲ, ಬದುಕನ್ನೇ ಕಸಿಯುವ ನೈಸರ್ಗಿಕ ವಿಕೋಪ, ಪ್ರಳಯ ಸ್ವರೂಪಿ ಮಳೆ ಇವೆಲ್ಲದಕ್ಕೂ ಸೂರ್ಯನಿಗೂ ಸಂಬಂಧವಿದೆಯೇ, ಅದರಿಂದ ಪಾರಾಗುವುದು ಹೇಗೆ ? ಇದಕ್ಕೆ ಪರಿಹಾರ ಕಂಡುಕೊಳ್ಳಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಎಲ್‍-1 ಅಂತರಿಕ್ಷ ವೀಕ್ಷಣಾಲಯವನ್ನು ಸೆ.2 ಶನಿವಾರ ಶ್ರೀಹರಿಕೋಟಾದಿಂದ ಪಿಎಸ್ಎಲ್‍ವಿ-ಸಿ 57 ರಾಕೆಟ್ ಮೂಲಕ ಉಡಾವಣೆ ಮಾಡಲಾಗುವುದು. ಇದಕ್ಕಾಗಿ ಕ್ಷಣಗಣನೆ ಆರಂಭಗೊಂಡಿದೆ. ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ ಇಳಿಸಿ,

ಕಂಗೆಡಿಸುವ ಬರಗಾಲ, ನೈಸರ್ಗಿಕ ವಿಕೋಪ, ಪ್ರಳಯ ಸ್ವರೂಪಿ ಮಳೆ ಇವೆಲ್ಲದಕ್ಕೆ ಸೂರ್ಯನಿಗೂ ಸಂಬಂಧವಿದೆಯೇ | ಪರಿಹಾರವೇ ಸಾಧ್ಯವೇ | ಪರಿಹಾರ ಕಂಡುಕೊಳ್ಳಲು ಇಂದು ಪಿಎಸ್‍ಎಲ್‍ವಿ-ಸಿ57 ರಾಕೆಟ್ ಉಡಾವಣೆ Read More »

ಕೇರಳ ನಟಿ ಅಪರ್ಣಾ ನಾಯರ್ ಆತ್ಮಹತ್ಯೆ

ತಿರುವನಂತಪುರ : ಖ್ಯಾತ ಧಾರವಾಹಿ, ಚನಲಚಿತ್ರ ನಟಿ ಅಪರ್ಣಾ ಪಿ. ನಾಯರ್ (31) ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ಸಂಜೆ ತಮ್ಮ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿರುವ ಅವರ್ಣಾ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ. ಈ ಮೂಲಕ ನಟಿ ಅರ್ಪಣಾ ನಾಯರ್ ನಿಧನ ಚಿತ್ರರಂಗಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ. ಆತ್ಮಹತ್ಯೆಗೆ ಕಾರಣಗಳು ಇನ್ನೂ ತಿಳಿದು ಬಂದಿಲ್ಲ. ಗುರುವಾರ

ಕೇರಳ ನಟಿ ಅಪರ್ಣಾ ನಾಯರ್ ಆತ್ಮಹತ್ಯೆ Read More »

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ | ಶಂಕಿತ ಉಗ್ರರ ನಡುವೆ ಗುಂಡಿನ ದಾಳಿ

ಮಣಿಪುರ : ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಥಮನ್‌ಪೋಕ್ಷಿಯಲ್ಲಿ ಭದ್ರತಾ ಪಡೆಗಳು ಹಾಗೂ ಶಂಕಿತ ಕುಕಿ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ. ಒಟ್ಟಾರೆ 12 ಗಂಟೆಗಳು ದಾಳಿ ನಡೆದಿದ್ದು, 8ಮಂದಿ ಮೃತಪಟ್ಟಿದ್ದಾರೆ. 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರು ಮಂದಿ ಸ್ಥಳೀಯ ಶಂಕಿತ ಕುಕಿ ಭಯೋತ್ಪಾದಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗಾಯಗೊಂಡ 18 ಮಂದಿಯಲ್ಲಿ ಭದ್ರತಾ ಪಡೆಗಳ ಸಿಬ್ಬಂದಿಯೂ ಇದ್ದಾರೆ. ಗುಂಡಿನ ದಾಳಿ ನಂತರ ಬಿಷ್ಣುಪುರ ಹಾಗೂ ಕಾಂಗ್ ಭಾಯ್ ಪ್ರದೇಶದಲ್ಲಿ ಬಾಂಬ್ ಸ್ಫೋಟವೂ ಆಗಿದೆ. ಇದರಿಂದಾಗಿ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ | ಶಂಕಿತ ಉಗ್ರರ ನಡುವೆ ಗುಂಡಿನ ದಾಳಿ Read More »

ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್ ರೋವರ್ ಸಂಚಾರ ನಡೆಸುವ ವೀಡಿಯೋ ಹಂಚಿಕೊಂಡ ಇಸ್ರೋ

ನವದೆಹಲಿ: ಭಾರತದ ಬಾಹ್ಯಾಕಾಶ ಸಂಸ್ಥೆಯು ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್‌ ರೋವರ್‌ ಸಂಚಾರ ನಡೆಸುವ ವೀಡಿಯೊವನ್ನು ಹಂಚಿಕೊಂಡಿದೆ. ಚಂದ್ರನ ಮೇಲೈಯಲ್ಲಿ ಅನೇಕ ಕುಳಿಗಳು ಮತ್ತು ಬಂಡೆಗಳನ್ನು ತಪ್ಪಿಸಿ ಚಲಿಸುವ ವಿಡಿಯೋವನ್ನು ಇಸ್ರೋ ಹಂಚಿಕೊಂಡಿದ್ದು, ಬೆಂಗಳೂರಿನ ಸೆಂಟರ್‌ನಿಂದ ದೂರದಿಂದಲೇ ರೋವರ್ ಚಾಲನೆ ನಿಯಂತ್ರಿಸಲಾಗುತ್ತಿದೆ. ಮುಂದಿನ ವಾರದೊಳಗೆ (ಭೂಮಿಯ 14ದಿನಗಳು) ತನ್ನ ಪ್ರಯೋಗಳನ್ನು ಪೂರ್ಣಗೊಳಿಸುವ ಪ್ರಕ್ರಿಯೆಯಲ್ಲಿ ಪ್ರಗ್ಯಾನ್ ರೋವರ್ ತೊಡಗಿದೆ. ಸುರಕ್ಷಿತ ಮಾರ್ಗದ ಹುಡುಕಾಟದಲ್ಲಿ ರೋವರ್ ಅನ್ನು ತಿರುಗಿಸಲಾಗಿದೆ. ತಿರುಗುವಿಕೆಯನ್ನು ಲ್ಯಾಂಡ‌ ಇಮೇಜರ್ ಕ್ಯಾಮೆರಾ ಸೆರೆಹಿಡಿಯಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ

ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್ ರೋವರ್ ಸಂಚಾರ ನಡೆಸುವ ವೀಡಿಯೋ ಹಂಚಿಕೊಂಡ ಇಸ್ರೋ Read More »

ವಿಸ್ತಾರ ವಿಮಾನದಲ್ಲಿ 14 ತಿಂಗಳ ಮಗುವಿನ ಹೃದಯ ಸ್ತಂಭನ | ತುರ್ತು ಭೂಸ್ಪರ್ಶ ಮಾಡಿದ ಪೈಲೆಟ್‍ಗಳು

ಮಹಾರಾಷ್ಟ್ರ: 14 ತಿಂಗಳ ಮಗುವೊಂದು ವಿಸ್ತಾರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹಠಾತ್ತನೆ ಹೃದಯ ನಿಂತು ಬಿಟ್ಟ ಪರಿಣಾಮ ವಿಮಾನ ಪೈಲೆಟ್ ಗಳು ಮಾರ್ಗ ಬದಲಿಸಿ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ನವದೆಹಲಿಗೆ ತೆರಳಬೇಕಿದ್ದ ವಿಸ್ತಾರಾ ವಿಮಾನ. 14 ತಿಂಗಳ ಮಗು ಹಾಗೂ ಎಲ್ಲಾ ಪ್ರಯಾಣಿಕರು ಆಕಾಶದೆತ್ತರ ಹಾರುತ್ತ ಪ್ರಯಾಣಿಸುತ್ತಿರಬೇಕಾದರೆ ಆ ಕಂದನ ಹೃದಯ ಹಠಾತ್ ನಿಂತೇ ಬಿಟ್ಟಿತು. ಮೊದಲೇ ಹೃದಯ ಸಮಸ್ಯೆ ಇದ್ದುದರಿಂದ ಮಗುವಿನ ಸ್ಥಿತಿ ತೀರ ಹದಗೆಟ್ಟಿತು. ವಿಮಾನದಲ್ಲಿದ್ದ ವೈದ್ಯರು ತಕ್ಷಣವೇ

ವಿಸ್ತಾರ ವಿಮಾನದಲ್ಲಿ 14 ತಿಂಗಳ ಮಗುವಿನ ಹೃದಯ ಸ್ತಂಭನ | ತುರ್ತು ಭೂಸ್ಪರ್ಶ ಮಾಡಿದ ಪೈಲೆಟ್‍ಗಳು Read More »

ನೀಟ್ ಆಕಾಂಕ್ಷಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ

ರಾಜಸ್ಥಾನ: ರಾಜಸ್ಥಾನದ ಕೋಟಾದಲ್ಲಿ ಮತ್ತೆ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ದೇಶದ ಮಹತ್ವಾಕಾಂಕ್ಷಿ ಕೋರ್ಸ್‌ಗಳಾದ ಎಂಜಿನಿಯರ್‌, ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಮತ್ತು ನಾಗರಿಕ ಸೇವೆಗಳ ಪರೀಕ್ಷೆಗಳ ತರಬೇತಿಯ ಕೇಂದ್ರವಾದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ  ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ. ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನೀಟ್‌ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದ ಅವಿಷ್ಕರ್ ಶುಭಾಂಗಿ ಮತ್ತು ಬಿಹಾರದ ವಿದ್ಯಾರ್ಥಿ ಆದರ್ಶ್ ಆತ್ಮಹತ್ಯೆ ಮಾಡಿಕೊಂಡವರು. ಅವಿಷ್ಕರ್ ಶುಭಾಂಗಿ ಮಹಾರಾಷ್ಟ್ರ ಮೂಲದವರಾಗಿದ್ದು, ಕೋಟಾದಲ್ಲಿ ತನ್ನ ಅಜ್ಜಿಯೊಂದಿಗೆ ನೆಲೆಸಿದ್ದರು. ಪರೀಕ್ಷೆ ಬರೆದ ಬಳಿಕ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ

ನೀಟ್ ಆಕಾಂಕ್ಷಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ Read More »

error: Content is protected !!
Scroll to Top