ದೇಶ

ಕರ್ನಾಟಕ 223 ಶಾಸಕರ ಒಟ್ಟು ಆಸ್ತಿ ಎಷ್ಟು ಗೊತ್ತೇ ? ಮಿಜೋರಂ, ಸಿಕ್ಕಿಂನ ಬಜೆಟ್‍ಗೆ ಸಮ ! | ಇಲ್ಲಿದೆ ಡಿಟೈಲ್ಸ್

ದೆಹಲಿ: ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿರುವ 223 ಶಾಸಕರ ಒಟ್ಟು ಆಸ್ತಿ 14,359 ಕೋಟಿ ರೂಪಾಯಿ. ಈ ಹಣ ಮಿಜೋರಂ ಹಾಗೂ ಸಿಕ್ಕಿಂನ 2023-24 ರ ಬಜೆಟ್ ಗೆ ಸಮ ಎಂದು ವರದಿಯೊಂದು ಹೇಳಿದೆ. ದೇಶದ 4001 ಶಾಸಕರ ಒಟ್ಟು ಆಸ್ತಿ 54,545 ಕೋಟಿ ರೂಪಾಯಿ. ಇದು ಮಿಜೋರಂ, ನಾಗಲ್ಯಾಂಡ್ ಹಾಗೂ ಸಿಕ್ಕಿಂ ರಾಜ್ಯಗಳ ಬಜೆಟ್ ಮೊತ್ತವಾದ 49,103 ಕೋಟಿ ರೂ. ಗಿಂತ ಅಧಿಕ ಎಂದು ಅಸೋಸಿಯೇಶನ್ ಫಾರ್ ಡೆಮೊಕ್ರಟಿಕ್ ರೀಸರ್ಚ್‍ (ಎಡಿಆರ್) ಹಾಗೂ ನ್ಯಾಷನಲ್ ಎಲೆಕ್ಷನ್ ವಾಚ್‍ […]

ಕರ್ನಾಟಕ 223 ಶಾಸಕರ ಒಟ್ಟು ಆಸ್ತಿ ಎಷ್ಟು ಗೊತ್ತೇ ? ಮಿಜೋರಂ, ಸಿಕ್ಕಿಂನ ಬಜೆಟ್‍ಗೆ ಸಮ ! | ಇಲ್ಲಿದೆ ಡಿಟೈಲ್ಸ್ Read More »

ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್

ಇಸ್ರೋ : ಭಾರತದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗುವ ಮೂಲಕ ಯಶಸ್ವಿಯಾಗಿದೆ. ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಘೋಷಿಸಿದೆ. ಬುಧವಾರ ಸಂಜೆ ಸುಮಾರು 6.04 ರ ಹೊತ್ತಿಗೆ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡ್ ಆಗಿದೆ. ಚಂದ್ರಯಾನ-3 ಯೋಜನೆ ಯಶಸ್ಸು ಕುರಿತು ಪ್ರಧಾನಿ ಮೋದಿ ಮಾತನಾಡಿ, ಇಂತಹಾ ಐತಿಹಾಸಿಕ ಕ್ಷಣಗಳನ್ನು ನೋಡಿದಾಗ ತುಂಬಾ ಹೆಮ್ಮೆಯಾಗುತ್ತಿದೆ. ಇದು ನವ ಭಾರತದ ಉದಯ ಎಂದು ಕೊಂಡಾಡಿದರು.

ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ Read More »

ಚಂದ್ರಯಾನ-3  ವಿಕ್ರಮ ಲ್ಯಾಂಡರ್ ಚಂದ್ರನ ನೆಲಕ್ಕಿಳಿದು ಇತಿಹಾಸ ಸೃಷ್ಟಿಸಲು ಕ್ಷಣಗಣನೆ | ಇಂದು ಸಂಜೆ 6.04 ಕ್ಕೆ ಚಂದ್ರನ ಮೇಲೆ ಕಾಲಿಡಲಿರುವ ಲ್ಯಾಂಡರ್

ಇಸ್ರೋ: ಇಂದು ಭಾರತದ ಐತಿಹಾಸಿಕ ಚಂದ್ರಚುಂಬನಕ್ಕೆ ಕ್ಷಣಗಣನೆ : ವಿಶ್ವದ ಕಣ್ಣು ಭಾರತದತ್ತ. ಆ ದಿನ ಬಂದೇ ಬಿಟ್ಟಿದೆ. ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್‌ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಂಜೆ 6.04 ನಿಮಿಷಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತ ಕಾಲೂರಲಿದೆ. ಆ ದಿನ ಬಂದೇ ಬಿಟ್ಟಿದೆ. ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್‌ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಂಜೆ 6.04 ನಿಮಿಷಕ್ಕೆ

ಚಂದ್ರಯಾನ-3  ವಿಕ್ರಮ ಲ್ಯಾಂಡರ್ ಚಂದ್ರನ ನೆಲಕ್ಕಿಳಿದು ಇತಿಹಾಸ ಸೃಷ್ಟಿಸಲು ಕ್ಷಣಗಣನೆ | ಇಂದು ಸಂಜೆ 6.04 ಕ್ಕೆ ಚಂದ್ರನ ಮೇಲೆ ಕಾಲಿಡಲಿರುವ ಲ್ಯಾಂಡರ್ Read More »

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪ್ರಾರ್ಥನೆ | ಸುಳ್ಯ ಅಜ್ಜಾವರದ ಅಯ್ಯಪ್ಪ ಭಕ್ತರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥನೆ

ಸುಳ್ಯ: ಸೌಜನ್ಯ ಕೊಲೆ ನೈಜ ಆರೋಪಿಗಳು ಆದಷ್ಟು ಬೇಗ ಪತ್ತೆಯಾಗಿ ಸೂಕ್ತ ಶಿಕ್ಷೆಯಾಗುವಂತೆ ಅಜ್ಜಾವರ ಗ್ರಾಮದ ಶಿವಪ್ರಕಾಶ್ ಗುರುಸ್ವಾಮಿ ಅವರ ನೇತೃತ್ವದಲ್ಲಿ ತೆರಳಿದ ಅಯ್ಯಪ್ಪ ಭಕ್ತರು ಶಬರಿಮಲೆಯಲ್ಲಿ ಇಂದು ಮುಂಜಾನೆ ಪ್ರಾರ್ಥನೆ ಮಾಡಿದರು. ಈ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಕೆಟ್ಟ ಹೆಸರುಗಳು ಕೇಳಿ ಬರುತ್ತಿದ್ದು, ಅಯ್ಯಪ್ಪನ ಕೃಪಾಕಟಾಕ್ಷದಿಂದ ಮುಂದಿನ ಸಂಕ್ರಮಣದೊಳಗೆ ದುಷ್ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕ ಡಾ.ರವಿ ಕಕ್ಕೆಪದವು ಮತ್ತಿತರರು ಉಪಸ್ಥಿತರಿದ್ದರು.

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪ್ರಾರ್ಥನೆ | ಸುಳ್ಯ ಅಜ್ಜಾವರದ ಅಯ್ಯಪ್ಪ ಭಕ್ತರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥನೆ Read More »

ದೊಡ್ಡಪೇಟೆ ಠಾಣೆಯಲ್ಲಿ ಒಂದು ಗಂಟೆಗಳ ಕಾಲ ಪೊಲೀಸ್ ಇನ್ ಸ್ಪೆಕ್ಟರ್ ಹುದ್ದೆ ಅಲಂಕರಿಸಿದ 8 ರ ಪೋರ

ಶಿವಮೊಗ್ಗ: ದೊಡ್ಡಪೇಟೆ ಠಾಣೆಯಲ್ಲಿ ಒಂದು ಗಂಟೆಗಳ ಕಾಲ 8 ವರ್ಷದ ಬಾಲಕ PI ಹುದ್ದೆಯನ್ನು ಅಲಂಕರಿಸುವ ಮೂಲಕ ದೊಡ್ಡ ಪೇಟೆ ಪೊಲೀಸ್ ಠಾಣೆಯ ಅತೀ ಕಿರಿಯ ಪೊಲೀಸ್ ಅಧಿಕಾರಿ ಎಂಬ ಕೀರ್ತಿಗೆ ಅಜಾನ್ ಖಾನ್ ಪಾತ್ರರಾಗಿದ್ದಾನೆ. ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿರುವ 8 ವರ್ಷದ ಪೋರನಿಗೆ ಪೊಲೀಸ್ ಅಧಿಕಾರಿ ಆಗಬೇಕೆಂಬ ಆಸೆ ,ಆದರೆ ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿರುವ ಆಜಾನ್ ಖಾನ್ ನ ತಂದೆ ಸ್ಥಳೀಯ ಪೊಲೀಸ್ ಅಧಿಕಾರಿಗೆ ತನ್ನ ಮಗನ ಆಸೆಯನ್ನು ತಿಳಿಯಪಡಿಸಿದ್ದು ತಂದೆಯ ಮನವಿಗೆ

ದೊಡ್ಡಪೇಟೆ ಠಾಣೆಯಲ್ಲಿ ಒಂದು ಗಂಟೆಗಳ ಕಾಲ ಪೊಲೀಸ್ ಇನ್ ಸ್ಪೆಕ್ಟರ್ ಹುದ್ದೆ ಅಲಂಕರಿಸಿದ 8 ರ ಪೋರ Read More »

ಕೊಡಗು ಜಿಲ್ಲಾಧಿಕಾರಿ ನಂಜುಂಡೇ ಗೌಡ ಮನೆಗೆ ಲೋಕಾಯುಕ್ತ ದಾಳಿ | ಅಪಾರ ಪ್ರಮಾಣದ ನಗದು, ಚಿನ್ನಾಭರಣ ಪತ್ತೆ

ಕೊಡಗು : ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇ ಗೌಡ ಅವರ ಮನೆ ಮೇಲೆ ಲೋಕಯುಕ್ತ ದಾಳಿ ನಡೆದಿದೆ. ಕಾರ್ಯಪ್ಪ ವೃತ್ತದ ಬಳಿ ಇರುವ ಮನೆಗೆ ಇಂದು ಮುಂಜಾನೆ 4 ಗಂಟೆ ವೇಳೆಗೆ ಲೋಕಾಯುಕ್ತ ದಾಳಿ ನಡೆದಿದ್ದು, ಅಧಿಕಾರಿಗಳು ಚಿನ್ನಾಭರಣ, ಅಪಾರ ಪ್ರಮಾಣದ ನಗದು ಪತ್ತೆಹಚ್ಚಿದ್ದಾರೆ. ಲೋಕಾಯುಕ್ತ ಎಸ್ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಪವನ್ ಕುಮಾರ್, ಇನ್ ಸ್ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ. ಇದೇ ವೇಳೆ ಪಿರಿಯಾಪಟ್ಟಣದಲ್ಲಿರುವ ನಂಜುಂಡೇಗೌಡರ ಮಾವನ ಮನೆ ಹಾಗೂ ಮೈಸೂರಿನಲ್ಲಿರುವ

ಕೊಡಗು ಜಿಲ್ಲಾಧಿಕಾರಿ ನಂಜುಂಡೇ ಗೌಡ ಮನೆಗೆ ಲೋಕಾಯುಕ್ತ ದಾಳಿ | ಅಪಾರ ಪ್ರಮಾಣದ ನಗದು, ಚಿನ್ನಾಭರಣ ಪತ್ತೆ Read More »

ಚಂದ್ರಯಾನ 3 ಸುತ್ತಾಟ ಪೂರ್ಣ | ಇಂದು ಲ್ಯಾಂಡರ್ ಪ್ರತ್ಯೇಕ

ಇಸ್ರೋ: ಆ.16 ರಂದು ಚಂದ್ರ ಯಾನ- 3 ಚಂದ್ರನ ಸುತ್ತ ಕಕ್ಷೆಯಲ್ಲಿ ಇರಿಸಲಾಗಿದೆ, ಈ ಮೂಲಕ ನಮ್ಮ ಭಾರತದ ಬಾಹ್ಯಾಕಾಶ ನೌಕೆಯು ಒಂದು ಪ್ರಮುಖ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದೆ. ಇದು ಚಂದ್ರಯಾನ- 3 ರ ಮುಖ್ಯ ಗುರಿಯತ್ತ ಒಂದು ದೊಡ್ಡ ಹೆಜ್ಜೆಯಾಗಿದೆ. ಜುಲೈ 14, 2023 ರಂದು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಿದಾಗ ಈ ಮಿಷನ್ ಪ್ರಾರಂಭವಾಯಿತು. ಇದು ಎರಡು ಭಾಗಗಳನ್ನು ಹೊಂದಿದೆ. ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಲ್ಯಾಂಡರ್ ಮಾಡ್ಯೂಲ್. ವಿಕ್ರಮ್ ಹೆಸರಿನ

ಚಂದ್ರಯಾನ 3 ಸುತ್ತಾಟ ಪೂರ್ಣ | ಇಂದು ಲ್ಯಾಂಡರ್ ಪ್ರತ್ಯೇಕ Read More »

₹100 ಬೆಲೆಯ ಔಷಧಿ ಈಗ ಕೇವಲ 15 ರೂಪಾಯಿಗೆ ಲಭ್ಯ ; ಕೇಂದ್ರ ಸರ್ಕಾರ ಮಹತ್ವದ ಘೋಷಣೆ

ನವದೆಹಲಿ : ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. ಕಡಿಮೆ ಬೆಲೆಗೆ ಔಷಧಗಳನ್ನು ಮಾರುವ ಮೆಡಿಕಲ್ ಶಾಪ್‌ಗಳನ್ನು ದೇಶಾದ್ಯಂತ ತೆರೆಯಲಾಗುವುದು ಎಂದು ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ಜನೌಷಧಿ ಕೇಂದ್ರ ಯೋಜನೆ ಮೂಲಕ ಮೆಡಿಕಲ್ ಶಾಪ್’ಗಳನ್ನ ತೆರೆಯುತ್ತಿರುವುದು ಗೊತ್ತೇ ಇದೆ. ಈ ಮೆಡಿಕಲ್ ಶಾಪ್’ಗಳಲ್ಲಿ ಕಡಿಮೆ ದರದಲ್ಲಿ ಔಷಧಗಳು ದೊರೆಯುತ್ತವೆ. ದೇಶದಾದ್ಯಂತ 25,000 ಜನೌಷಧಿ ಕೇಂದ್ರಗಳನ್ನ ತೆರೆಯಲಾಗುವುದು ಎಂದು ನರೇಂದ್ರ ಮೋದಿ ಘೋಷಿಸಿದ್ದಾರೆ. ಜನೌಷಧಿ ಕೇಂದ್ರಗಳು ದೇಶದ ಮಧ್ಯಮ ವರ್ಗದ ಜನರಿಗೆ ಹೊಸ

₹100 ಬೆಲೆಯ ಔಷಧಿ ಈಗ ಕೇವಲ 15 ರೂಪಾಯಿಗೆ ಲಭ್ಯ ; ಕೇಂದ್ರ ಸರ್ಕಾರ ಮಹತ್ವದ ಘೋಷಣೆ Read More »

ದೆಹಲಿ ಕೆಂಪು ಕೋಟೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ | ಪ್ರಧಾನಿಯವರಿಂದ ಧ್ವಜಾರೋಹಣ

ದೆಹಲಿ: ದೆಹಲಿಯ ಕೆಂಪು ಕೋಟೆಯಲ್ಲಿ ಆಯೋಜಿಸಿದ್ದ 77ನೇ ಸ್ವಾತಂತ್ರ್ಯೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು. 77ನೇ ಸ್ವಾತಂತ್ರ್ಯ ದಿನದಂದು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆ ಕಡೆ ಆಗಮಿಸಿದರು. ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಿದರು. ಬಳಿಕ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

ದೆಹಲಿ ಕೆಂಪು ಕೋಟೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ | ಪ್ರಧಾನಿಯವರಿಂದ ಧ್ವಜಾರೋಹಣ Read More »

ಹಿಜ್ಬುಲ್ ಮುಜಾಹಿದೀನ್ ಉಗ್ರನ ಮನೆಯವರಿಂದ ತ್ರಿವರ್ಣ ಧ್ವಜ ಹಾರಾಟ| ನಾನು ಭಾರತವನ್ನು ಪ್ರೀತಿಸುತ್ತೇನೆ ಎಂದ ರಯೀಸ್ ಮಟ್ಟು

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಬಹಳಷ್ಟು ಬದಲಾವಣೆಗಳು ಕಾಣಿಸಿಕೊಂಡಿವೆ. ಕೆಲ ದಿನಗಳ ಹಿಂದೆ ಯುವತಿಯೊಬ್ಬಳು ಬುಲೆಟ್ ಬೈಕ್ ಸವಾರಿ ಮಾಡಿ ನಾನೀಗ ರಸ್ತೆಯಲ್ಲಿ ಬೈಕ್ ಓಡಿಸುವಷ್ಟು ಸ್ವಾತಂತ್ರ್ಯ ಪಡೆದುಕೊಂಡಿದ್ದೇನೆ ಎಂದು ಹೇಳಿದ್ದು ಬಹಳ ವೈರಲ್ ಆಗಿತ್ತು. ಇದೀಗ ಹಿಜ್ಜುಲ್ ಮುಜಾಹಿದೀನ್ ಉಗ್ರನ ಮನೆಯವರು ತ್ರಿವರ್ಣ ಧ್ವಜ ಹಾರಿಸಿರುವುದು ಸುದ್ದಿಯಾಗಿದೆ. ಉಗ್ರ ಮುದಾಸಿ‌ ಕುಟುಂಬದವರು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಓಗೊಟ್ಟು ಭಾನುವಾರ ಮನೆ ಮೇಲೆ ತ್ರಿವರ್ಣಧ್ವಜ

ಹಿಜ್ಬುಲ್ ಮುಜಾಹಿದೀನ್ ಉಗ್ರನ ಮನೆಯವರಿಂದ ತ್ರಿವರ್ಣ ಧ್ವಜ ಹಾರಾಟ| ನಾನು ಭಾರತವನ್ನು ಪ್ರೀತಿಸುತ್ತೇನೆ ಎಂದ ರಯೀಸ್ ಮಟ್ಟು Read More »

error: Content is protected !!
Scroll to Top