ದೇಶ

ರಿವರ್ಸ್‌ ತೆಗೆಯುವಾಗ ಜನರ ಮೇಲೆ ಹರಿದುಹೋದ ಬಸ್‌ : 4 ಮಂದಿ ಸಾವು

ಜನನಿಬಿಢ ರೈಲು ನಿಲ್ದಾಣದ ಹೊರಗೆ ಸಂಭವಿಸಿದ ಭೀಕರ ಅಪಘಾತ ಮುಂಬೈ: ಮುಂಬೈ ಉಪನಗರ ಭಾಂಡೂಪ್‌ನ ರೈಲು ನಿಲ್ದಾಣದ ಹೊರಗೆ ಬೆಸ್ಟ್​ ಬಸ್ ಪಾದಚಾರಿಗಳ ಮೇಲೆ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿ 9 ಮಂದಿ ಗಾಯಗೊಂಡ ಭೀಕರ ಅಪಘಾತ ಸೋಮವಾರ ರಾತ್ರಿ ಸಂಭವಿಸಿದೆ. ಜನನಿಬಿಢ ಭಾಂಡೂಪ್‌ ಸ್ಟೇಷನ್ ರಸ್ತೆಯಲ್ಲಿ ಬೆಸ್ಟ್ ಬಸ್ ಹಿಮ್ಮುಖವಾಗಿ ಚಲಿಸುವಾಗ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಜನರು ಕೆಲಸದಿಂದ ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಜನದಟ್ಟಣೆಯ ಪ್ರದೇಶದಲ್ಲಿ ಭೀತಿ ಉಂಟಾಗಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮೂವರು […]

ರಿವರ್ಸ್‌ ತೆಗೆಯುವಾಗ ಜನರ ಮೇಲೆ ಹರಿದುಹೋದ ಬಸ್‌ : 4 ಮಂದಿ ಸಾವು Read More »

ರೈಲಿನಲ್ಲಿ ಭೀಕರ ಅಗ್ನಿ ಅವಘಡ : ಓರ್ವ ಪ್ರಯಾಣಿಕ ಸಾವು

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅವಘಡ ವಿಶಾಖಪಟ್ಟಣಂ : ವಿಶಾಖಪಟ್ಟಣಂನಿಂದ 66 ಕಿ.ಮೀ ದೂರದಲ್ಲಿರುವ ಅನಕಪಳ್ಳಿ ಜಿಲ್ಲೆಯ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳಿಗೆ ಬೆಂಕಿ ಹತ್ತಿಕೊಂಡ ಪರಿಣಾಮ ಒಬ್ಬ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಗ್ನಿ ಅವಘಡ ಮಧ್ಯರಾತ್ರಿ 12.45ಕ್ಕೆ ನಡೆದಿದೆ. ರೈಲು ಬೆಂಕಿ ಹೊತ್ತಿಕೊಂಡಾಗ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಇದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಮೃತರನ್ನು ಚಂದ್ರಶೇಖರ್ ಸುಂದರಂ ಎಂದು ಗುರುತಿಸಲಾಗಿದೆ. ಹಾನಿಗೊಳಗಾದ ಎರಡು

ರೈಲಿನಲ್ಲಿ ಭೀಕರ ಅಗ್ನಿ ಅವಘಡ : ಓರ್ವ ಪ್ರಯಾಣಿಕ ಸಾವು Read More »

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ : ಹೈಕೋರ್ಟ್‌ ಸಲಹೆ

ಆಸ್ಟ್ರೇಲಿಯಾ ಮಾದರಿ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರುವ ಚಿಂತನೆ ಚೆನ್ನೈ: ಆಸ್ಟ್ರೇಲಿಯಾದ ಮಾದರಿಯಲ್ಲಿ ಭಾರತದಲ್ಲೂ 16 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಕಾನೂನು ಜಾರಿಗೆ ತರುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ. ಅಪ್ರಾಪ್ತ ವಯಸ್ಕರು ಸೋಷಿಯಲ್ ಮೀಡಿಯಾದಲ್ಲಿ ಸುಲಭವಾಗಿ ಅಶ್ಲೀಲ ವಿಷಯಗಳಿಗೆ ಒಡ್ಡಿಕೊಳ್ಳುತ್ತಿರುವುದನ್ನು ತಡೆಗಟ್ಟಲು ಆಸ್ಟ್ರೇಲಿಯಾ ಮಾದರಿ ಕಾನೂನನ್ನ ಭಾರತದಲ್ಲಿ ಪರಿಗಣಿಸಬೇಕು ಎಂದು ಮದ್ರಾಸ್ ಕೋರ್ಟ್ ಸಲಹೆ ನೀಡಿದೆ. ನ್ಯಾಯಮೂರ್ತಿಗಳಾದ ಜಿ.ಜಯಚಂದ್ರನ್ ಮತ್ತು ಕೆ.ಕೆ.ರಾಮಕೃಷ್ಣನ್ ಅವರಿದ್ದ ವಿಭಾಗೀಯ ಪೀಠ ಪಿಐಎಲ್ ಅರ್ಜಿ

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ : ಹೈಕೋರ್ಟ್‌ ಸಲಹೆ Read More »

ಇಂದಿನಿಂದ ರೈಲ್ವೆ ಟಿಕೆಟ್‌ ದರ ತುಸು ಹೆಚ್ಚಳ

ದೀರ್ಘ ಪ್ರಯಾಣದ ದರ ಪೈಸೆಗಳ ಲೆಕ್ಕದಲ್ಲಿ ಏರಿಕೆ ನವದೆಹಲಿ: ದೇಶಾದ್ಯಂತ ಇಂದಿನಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆ ಪ್ರಯಾಣ ದರ ತುಸು ಏರಿಕೆ ಮಾಡಲಾಗಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲವಾದರೂ, ದೀರ್ಘ ಪ್ರಯಾಣದ ದರವನ್ನು ರೈಲ್ವೆ ಸಚಿವಾಲಯ ಹೆಚ್ಚಳ ಮಾಡಿದೆ. ಪ್ರತಿ 500 ಕಿ.ಮೀ.ಗೆ 10 ರೂ. ಹೆಚ್ಚಳ ಮಾಡಲಾಗಿದೆ. ಡಿಸೆಂಬರ್ 21 ರಂದು ಸಚಿವಾಲಯವು ಪ್ರಯಾಣಿಕರ ದರದಲ್ಲಿ ಹೆಚ್ಚಳವನ್ನು ಘೋಷಿಸಿದ್ದು, ಇದು ಡಿಸೆಂಬರ್ 26ರಿಂದ ಜಾರಿಗೆ ಬರಲಿದೆ. ಈ ವರ್ಷ ರೈಲು ದರದಲ್ಲಿ ಇದು ಎರಡನೇ

ಇಂದಿನಿಂದ ರೈಲ್ವೆ ಟಿಕೆಟ್‌ ದರ ತುಸು ಹೆಚ್ಚಳ Read More »

ಅಮೆರಿಕದ ಬ್ಲೂಬರ್ಡ್‌-6 ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ಇಸ್ರೊ

6500 ಕೆ.ಜಿ. ತೂಕದ ಉಪಗ್ರಹ ಉಡಾವಣೆ ಯಶಸ್ವಿ ಶ್ರೀಹರಿಕೋಟಾ: ಭಾರತದ ರಾಕೆಟ್ ಮಾರ್ಕ್-3 (LVM3)-M6 ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಅಮೆರಿಕದ ಬ್ಲೂಬರ್ಡ್‌-6 ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಶ್ರೀಹರಿಕೋಟಾ ಉಡ್ಡಯನ ಕೇಂದ್ರದ ಎರಡನೇ ಲಾಂಚ್‌ ಪ್ಯಾಡ್‌ನಿಂದ ಬೆಳಗ್ಗೆ 8.54ಕ್ಕೆ ಮಾರ್ಕ್‌ 3 ರಾಕೆಟ್ 6,500 ಕೆ.ಜಿ ತೂಕದ ಭಾರಿ ಭಾರದ ಉಪಗ್ರಹವನ್ನು ಹೊತ್ತುಕೊಂಡು ನಭಕ್ಕೆ ಚಿಮ್ಮಿತು. ಸುಮಾರು 15 ನಿಮಿಷಗಳ ಹಾರಾಟದ ನಂತರ ರಾಕೆಟ್‌ನಿಂದ ಬ್ಲೂಬರ್ಡ್ ಬ್ಲಾಕ್-2 ಬೇರ್ಪಟ್ಟು ಸುಮಾರು 520 ಕಿ.ಮೀ. ಎತ್ತರದಲ್ಲಿ ಅದರ ಉದ್ದೇಶಿತ ಕಕ್ಷೆಯನ್ನು

ಅಮೆರಿಕದ ಬ್ಲೂಬರ್ಡ್‌-6 ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ಇಸ್ರೊ Read More »

ಪ್ರಿಯಾಂಕಾ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಮಾಡಿ : ಪತಿ ರಾಬರ್ಟ್‌ ವಾದ್ರಾ ಆಗ್ರಹ

ಕಾಂಗ್ರೆಸ್‌ನಲ್ಲಿ ಪ್ರಿಯಾಂಕಾ ಗಾಂಧಿ ಪರ ಬ್ಯಾಟ್‌ ಬೀಸುವವರ ಸಂಖ್ಯೆ ಹೆಚ್ಚಳ ನವದೆಹಲಿ: ಕಾಂಗ್ರೆಸ್‌ನಲ್ಲಿ ಪ್ರಿಯಾಂಕ ಗಾಂಧಿಗೆ ಪ್ರಮುಖ ಹುದ್ದೆ ನೀಡಬೇಕೆಂದು ಒತ್ತಾಯಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ಚಳಿಗಾಲದ ಅಧಿವೇಶನದ ಬಳಿಕ ರಾಹುಲ್‌ ಗಾಂಧಿಗಿಂತ ಪ್ರಿಯಾಂಕ ಗಾಂಧಿಯೇ ಪಕ್ಷ ಮುನ್ನಡೆಸಲು ಸಮರ್ಥ ನಾಯಕಿ ಎಂಬ ಅಭಿಪ್ರಾಯ ಬಹಿರಂಗವಾಗಿ ವ್ಯಕ್ತವಾಗಲಾರಂಭಿಸಿದೆ. ಕಾಂಗ್ರೆಸ್‌ ಸಂಸದ ಇಮ್ರಾನ್ ಮಸೂದ್ ಕೆಲದಿನಗಳ ಹಿಂದೆಯಷ್ಟೇ ಪ್ರಿಯಾಂಕಾ ಗಾಂಧಿ ವಾದ್ರಾ ಪರ ಬ್ಯಾಟಿಂಗ್‌ ಮಾಡಿದ್ದರು. ಇದೀಗ ಪತಿ ರಾಬಾರ್ಟ್‌ ವಾದ್ರಾ ಅವರು ಪತ್ನಿಯ ಪರ ವಹಿಸಿ ಮಾತನಾಡಿ

ಪ್ರಿಯಾಂಕಾ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಮಾಡಿ : ಪತಿ ರಾಬರ್ಟ್‌ ವಾದ್ರಾ ಆಗ್ರಹ Read More »

ಮೊಟ್ಟೆಯಲ್ಲಿಲ್ಲ ಕ್ಯಾಕ್ಸರ್‌ಕಾರಕ ಅಂಶ : ಎಫ್‌ಎಸ್‌ಎಸ್‌ಎಐ

ಮಾಧ್ಯಮಗಳಲ್ಲಿ ಹರಿದಾಡಿರುವುದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನವದೆಹಲಿ: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಇಲ್ಲ, ಈ ಬಗ್ಗೆ ಯಾವುದೇ ಆತಂಕದ ಅಗತ್ಯವಿಲ್ಲ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ತಿಳಿಸಿದೆ. ಮೊಟ್ಟೆಗಳಲ್ಲಿ ಕ್ಯಾನ್ಸರ್‌ಕಾರಕ ನೈಟ್ರೋಪ್ಯೂರಾನ್ ಅಂಶ ಪತ್ತೆಯಾಗಿರುವುದಾಗಿ ಯೂಟ್ಯೂಬ್‌ ಚಾನಲ್‌ನಲ್ಲಿ ಒಂದರಲ್ಲಿ ಹೇಳಲಾಗಿತ್ತು. ಇದರ ಬೆನ್ನಲ್ಲೇ ಹಲವು ವಿಧದ ಮೊಟ್ಟೆಗಳ ಪರೀಕ್ಷೆ ನಡೆಸಿರುವ ಎಫ್‌ಎಸ್‌ಎಸ್‌ಎಐ, ಇದು ಜನರ ದಾರಿತಪ್ಪಿಸುವ ವರದಿಯಾಗಿದೆ. ಆ ಆರೋಪಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. 2011ರ ಆಹಾರ

ಮೊಟ್ಟೆಯಲ್ಲಿಲ್ಲ ಕ್ಯಾಕ್ಸರ್‌ಕಾರಕ ಅಂಶ : ಎಫ್‌ಎಸ್‌ಎಸ್‌ಎಐ Read More »

ಪಾಂಡ್ಯ, ತಿಲಕ್‌ ವರ್ಮ ಪರಾಕ್ರಮ : ಕೊನೆಯ ಟಿ20ಯಲ್ಲಿ ಭಾರತಕ್ಕೆ ಗೆಲುವು

3-1 ಅಂತರದಿಂದ ಸರಣಿ ಗೆದ್ದುಕೊಂಡು ಬೀಗಿದ ಟೀಂ ಇಂಡಿಯಾ ಅಹಮದಾಬಾದ್‌ : ಇಲ್ಲಿನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಹಾರ್ದಿಕ್‌ ಪಾಂಡ್ಯ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 30 ರನ್‌ಗಳಿಂದ ಜಯಗಳಿಸಿದೆ. ಈ ಐದು ಪಂದ್ಯಗಳ ಟಿ20 ಸರಣಿಯನ್ನು 3-1 ಅಂತರದಿಂದ ಭಾರತ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಹಾರ್ದಿಕ್ ಹಾಗೂ ತಿಲಕ್

ಪಾಂಡ್ಯ, ತಿಲಕ್‌ ವರ್ಮ ಪರಾಕ್ರಮ : ಕೊನೆಯ ಟಿ20ಯಲ್ಲಿ ಭಾರತಕ್ಕೆ ಗೆಲುವು Read More »

ರಕ್ತ ಬ್ಯಾಂಕ್‌ನಿಂದ ತಂದುಕೊಟ್ಟ ರಕ್ತದಿಂದಾಗಿ ಐವರು ಮಕ್ಕಳಿಗೆ ಎಚ್‌ಐವಿ ಸೋಂಕು

ಮಧ್ಯ ಪ್ರದೇಶ ಸರ್ಕಾರಿ ಆಸ್ಪತ್ರೆಯ ವೈದ್ಯರ ಎಡವಟ್ಟಿನಿಂದ ಮಕ್ಕಳ ಜೀವನ ಸಂಕಷ್ಟ ಭೋಪಾಲ್‌ : ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಎಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರಿ ಕಳವಳ ವ್ಯಕ್ತವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮೂವರು ಆರೋಗ್ಯ ಸಿಬ್ಬಂದಿಯನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಿದೆ. ಥಲಸ್ಸೆಮಿಯಾದಿಂದ ಬಳಲುತ್ತಿದ್ದ 15 ವರ್ಷದೊಳಗಿನ 6 ಮಕ್ಕಳಿಗೆ ರಕ್ತ ಕೊಡುವಾಗ ವೈದ್ಯರು ಎಡವಟ್ಟು

ರಕ್ತ ಬ್ಯಾಂಕ್‌ನಿಂದ ತಂದುಕೊಟ್ಟ ರಕ್ತದಿಂದಾಗಿ ಐವರು ಮಕ್ಕಳಿಗೆ ಎಚ್‌ಐವಿ ಸೋಂಕು Read More »

ಇಂದು ಅಹಮದಾಬಾದ್‌ನಲ್ಲಿ ಕೊನೆಯ ಟಿ20 ಪಂದ್ಯ

ಸರಣಿ ಗೆಲುವಿಗೆ ಟೀಮ್‌ ಇಂಡಿಯಾ ಪ್ರಯತ್ನ ; ಸಮಬಲಗೊಳಿಸುವ ತವಕದಲ್ಲಿ ದಕ್ಷಿಣ ಆಫ್ರಿಕಾ ಅಹಮದಾಬಾದ್‌: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಭಾರತ ಸರಣಿ ಗೆಲ್ಲುವ ತವಕದಲ್ಲಿದೆ. ದಕ್ಷಿಣ ಆಫ್ರಿಕಾ ಸರಣಿಯನ್ನು ಸಮಗೊಳಿಸಲು ಯತ್ನಿಸಲಿದೆ. ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ. ಲಖನೌ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪ್ರಸ್ತುತ ಸರಣಿಯ 4ನೇ ಪಂದ್ಯವು ಭಾರಿ ಮಂಜಿನಿಂದಾಗಿ

ಇಂದು ಅಹಮದಾಬಾದ್‌ನಲ್ಲಿ ಕೊನೆಯ ಟಿ20 ಪಂದ್ಯ Read More »

error: Content is protected !!
Scroll to Top