ದೇಶ

ಪಂದ್ಯ ಮುಗಿಯುವ ಮೊದಲೇ ಸ್ಟೇಡಿಯಂನಿಂದ ಕಾಲ್ಕಿತ್ತ ಪಾಕ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ

ಅಧ್ಯಕ್ಷ ಮೊಹ್ಸಿನ್ ನಖ್ವಿ ತರಾತರಿಯಿಂದ ಕಾರಿನತ್ತ ಧಾವಿಸುವ ವಿಡಿಯೋ ವೈರಲ್‌ ಕೊಲಂಬೊ: ಇಲ್ಲಿ ನಡೆದ ಟಿ20 ವಿಶ್ವಕಪ್‌ ಮ್ಯಾಚ್‌ನಲ್ಲಿ ಭಾರತದ ಎದುರು ಸೋತ ಪಾಕಿಸ್ತಾನ ಮಾಮೂಲಿಯಂತೆ ವಿಪರೀತ ಟ್ರೋಲ್‌ಗೆ ಗುರಿಯಾಗಿದೆ. ಸೋಷಿಯಲ್‌ ಮೀಡಿಯಾಗಳಲ್ಲಿ ಭಾರತೀಯರು ಮಾತ್ರವಲ್ಲದೆ ಪಾಕಿಸ್ತಾನಿಯರು ಕೂಡ ಪಾಕಿಸ್ತಾನ ತಂಡವನ್ನು ನಾನಾ ರೀತಿಯಲ್ಲಿ ಲೇವಡಿ ಮಾಡುತ್ತಿದ್ದಾರೆ. ಗ್ರೇಟೆಸ್ಟ್ ರೈವಲ್ರಿ ಎಂದು ಹೇಳಿಕೊಂಡರೂ ಇತ್ತೀಚಿನ ವರ್ಷಗಳಲ್ಲಿ ಪಾಕಿಸ್ತಾನ ತಂಡದ ಕಡೆಯಿಂದ ಯಾವುದೇ ರೀತಿಯ ಪೈಪೋಟಿ ಕಂಡು ಬರುತ್ತಿಲ್ಲ. ಕೊಲಂಬೊದಲ್ಲಿ ನಡೆದ ಟಿ20 ವಿಶ್ವಕಪ್‌ ಪಂದ್ಯದಲ್ಲಿ 61 ರನ್‌ಗಳ […]

ಪಂದ್ಯ ಮುಗಿಯುವ ಮೊದಲೇ ಸ್ಟೇಡಿಯಂನಿಂದ ಕಾಲ್ಕಿತ್ತ ಪಾಕ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ Read More »

ಟಿ20 ವಿಶ್ವಕಪ್‌ : ಭಾರತದ ಬೌಲಿಂಗ್‌ಗೆ ಪಾಕಿಸ್ತಾನ ಧೂಳೀಪಟ

61 ರನ್‌ಗಳ ಗೆಲುವಿನೊಂದಿಗೆ ಸೂಪರ್‌ 8ಕ್ಕೆ ಟೀಮ್‌ ಇಂಡಿಯಾ ಎಂಟ್ರಿ ಕೊಲಂಬೊ: ಇಲ್ಲಿನ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನದ ವಿರುದ್ಧ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಬೌಲಿಂಗ್‌ ಮತ್ತು ಬ್ಯಾಟಿಂಗ್‌ ವಿಭಾಗದಲ್ಲಿ ಪಾರಮ್ಯ ಮೆರೆದ ಭಾರತ 61 ರನ್‌ಗಳ ಭರ್ಜರಿ ಜಯ ಸಾಧಿಸಿ ಭಾರತ ಇತಿಹಾಸ ನಿರ್ಮಿಸಿದೆ. ದಾಖಲೆಯ ಜಯದೊಂದಿಗೆ ಗ್ರೂಪ್‌ ಎ ವಿಭಾಗದಲ್ಲಿ 6 ಅಂಕ ಸಂಪಾದಿಸಿ ಟೀಂ ಇಂಡಿಯಾ ಸೂಪರ್‌ 8 ಹಂತವನ್ನು ಪ್ರವೇಶಿಸಿದೆ. ಗೆಲ್ಲಲು 176 ರನ್‌ಗಳ ಕಠಿಣ ಗುರಿ ಪಡೆದ ಪಾಕಿಸ್ತಾನ 18

ಟಿ20 ವಿಶ್ವಕಪ್‌ : ಭಾರತದ ಬೌಲಿಂಗ್‌ಗೆ ಪಾಕಿಸ್ತಾನ ಧೂಳೀಪಟ Read More »

ಟಿ20 ವಿಶ್ವಕಪ್‌ : ಇಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯ

ಬದ್ಧ ಎದುರಾಳಿಗಳನ್ನು ಸೋಲಿಸಲು ಸಜ್ಜಾಗಿರುವ ಉಭಯ ತಂಡ ಕೊಲಂಬೊ : ಟಿ20 ವಿಶ್ವಕಪ್‌ನಲ್ಲಿ ಇಂದಿನ ಹೈ ವೋಲ್ಟೇಜ್‌ ಪಾಕಿಸ್ತಾನ ವಿರುದ್ಧದ ನಿರ್ಣಾಯಕ ಹಣಾಹಣಿಗೆ ಭಾರತ ತಂಡ ಸಿದ್ಧವಾಗಿದೆ. ಈ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಮೈದಾನದ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗಲಿದೆ. ಹೀಗಾಗಿ ಟೀಂ ಇಂಡಿಯಾದ ಪ್ಲೇಯಿಂಗ್​ 11ನಲ್ಲಿ ಬದಲಾವಣೆಯಾಗುವುದು ಖಚಿತ. ಭಾರತ ತಂಡದಲ್ಲಿ ನಾಲ್ವರು ಸ್ಪಿನ್ನರ್‌ಗಳು ಆಡುವ ಸಾಧ್ಯತೆ ಇದೆ. ಇತ್ತ ಪಾಕಿಸ್ತಾನ ಕೂಡ ಕಳೆದೆರಡು ಪಂದ್ಯಗಳಲ್ಲಿ ನಾಲ್ವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಿತ್ತು.

ಟಿ20 ವಿಶ್ವಕಪ್‌ : ಇಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯ Read More »

ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

ಕ್ರಿಕೆಟ್‌ ಅಭಿಮಾನಿಗಳ ಉತ್ಸಾಹಕ್ಕೆ ತಣ್ಣೀರು ಎರಚಿದ ಮುನ್ಸೂಚನೆ ಕೊಲಂಬೊ: ಹಲವು ಅಡ್ಡಿಗಳ ಬಳಿಕ ಕೊನೆಗೂ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಆಡಲು ಪಾಕಿಸ್ತಾನ ಒಪ್ಪಿಕೊಂಡಿದೆ. ಭಾನುವಾರ ಶ್ರೀಲಂಕಾದಲ್ಲಿ ನಡೆಯಲಿರುವ ಈ ಹೈ ವೋಲ್ಟೇಜ್‌ ಪಂದ್ಯವನ್ನು ನೋಡಲು ಕ್ರಿಕೆಟ್‌ ಅಭಿಮಾನಗಳು ತುದಿಗಾಲಲ್ಲಿ ನಿಂತಿದ್ದಾರೆ. ಹೀಗಿರುವಾಗ ಅವರ ಕುತೂಹಲಕ್ಕೆ ತಣ್ಣೀರು ಎರಚುವ ಸುದ್ದಿಯ್ನು ಹವಾಮಾನ ಇಲಾಖೆ ನೀಡಿದೆ. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಭಾನುವಾರ ನಡೆಯುವ ರಣರೋಚಕ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ

ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ Read More »

ಸೇವಾ ತೀರ್ಥವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಪ್ರಧಾನಮಂತ್ರಿ ಕಚೇರಿ ಸೇವಾತೀರ್ಥವನ್ನು ಉದ್ಘಾಟಿಸಿದ್ದಾರೆ. ಈ ಕಚೇರಿಯ್ನನು ಆಧುನಿಕ, ಪರಿಸರಸ್ನೇಹಿ, ಸುರಕ್ಷಿತ, ದಕ್ಷ ಮತ್ತು ನಾಗರಿಕ ಕೇಂದ್ರಿತ ಆಡಳಿತ ಪರಿಸರ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ನಿರ್ಮಿಸಲಾಗಿದೆ. ಸಈ ಹೆಸರಿನ ಕೆಳಗೆ ನಾಗರಿಕ ದೇವೋ ಭವ (ಪ್ರಜೆಗಳೇ ದೇವರು) ಎಂದು ಕೂಡ ಬರೆಯಲಾಗಿದೆ. ಅನೇಕ ದಶಕಗಳ ಕಾಲ ಸೆಂಟ್ರಲ್ ವಿಸ್ಟಾ ಪ್ರದೇಶದಲ್ಲಿ ಅನೇಕ ಪ್ರಮುಖ ಸರ್ಕಾರಿ ಕಚೇರಿಗಳು ಮತ್ತು ಸಚಿವಾಲಯಗಳು ಹಲವು ಪ್ರತ್ಯೇಕ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಇದರಿಂದಾಗಿ ಕಾರ್ಯಾಚರಣೆಯಲ್ಲಿ ಸಮನ್ವಯ

ಸೇವಾ ತೀರ್ಥವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ Read More »

ಟಿ20 ವಿಶ್ವಕಪ್‌ : ನಮೀಬಿಯಾ ಎದುರು ಭಾರತಕ್ಕೆ 93 ರನ್‌ಗಳ ಭರ್ಜರಿ ಗೆಲುವು

ದುರ್ಬಲ ತಂಡವಾದರೂ ಬೌಲಿಂಗ್‌ನಲ್ಲಿ ಮಿಂಚಿದ ನಮೀಬಿಯಾ ನವದೆಹಲಿ: ಭಾರತ ತಂಡ ಟಿ20 ವಿಶ್ವಕಪ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು ಸೋಲಿಸಿದ್ದ ಟೀಮ್ ಇಂಡಿಯಾ ಎರಡನೇ ಪಂದ್ಯದಲ್ಲಿ ನಮೀಬಿಯಾವನ್ನು 93 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿತು. ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಆಲ್‌ರೌಂಡ್ ಪ್ರದರ್ಶನ ಮತ್ತು ಇಶಾನ್ ಕಿಶನ್ ಮತ್ತು ವರುಣ್ ಚಕ್ರವರ್ತಿ ಅವರ ಅದ್ಭುತ ಪ್ರದರ್ಶನ ದೆಹಲಿಯಲ್ಲಿ ನಡೆದ ಈ ಪಂದ್ಯವನ್ನು ಟೀಂ ಇಂಡಿಯಾ ಗೆಲ್ಲಲು ಸಹಾಯ ಮಾಡಿತು. ಮೊದಲು ಬ್ಯಾಟಿಂಗ್

ಟಿ20 ವಿಶ್ವಕಪ್‌ : ನಮೀಬಿಯಾ ಎದುರು ಭಾರತಕ್ಕೆ 93 ರನ್‌ಗಳ ಭರ್ಜರಿ ಗೆಲುವು Read More »

ಬಾಬರಿ ಮಸೀದಿ ಮರುನಿರ್ಮಾಣ ಇಲ್ಲ: ಯೋಗಿ ಆದಿತ್ಯನಾಥ್

ಲಕ್ನೋ: ಬಾಬ್ರಿ ಮಸೀದಿಯನ್ನು ಯಾವುದೇ ಕಾರಣಕ್ಕೂ ಅಯೋಧ್ಯೆಯಲ್ಲಿ ಮರು ನಿರ್ಮಾಣ ಮಾಡಲಾಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. ಬಾಬ್ರಿ ಮಸೀದಿಯ ನಿರ್ಮಾಣವನ್ನು ಅಂತ್ಯದಿನಕ್ಕೆ ಹೋಲಿಕೆ ಮಾಡಿರುವ ಅವರು ಆ ದಿನ ಮರಳಿ ಬರುವುದಿಲ್ಲ. ನೀವು ಭಾರತದಲ್ಲಿ ಇರಲು ಬಯಸಿದರೆ ಇಲ್ಲಿನ ನಿಯಮಗಳನ್ನು ಪಾಲಿಸಬೇಕು ಎಂದು ಅವರು ಬಾಬ್ರಿ ಮಸೀದಿ ಮರು ನಿರ್ಮಾಣದ ಕನಸು ಕಾಣುತ್ತಿರುವವರಿಗೆ ಹೆಸರು ಹೇಳದೆಯೇ ತಿರುಗೇಟು ನೀಡಿದ್ದಾರೆ. ನಾವು‌ ಅಯೋಧ್ಯೆಯಲ್ಲೇ ಬಾಲರಾಮನ ದೇವಾಲಯ ನಿರ್ಮಾಣ ಮಾಡುವುದಾಗಿ ಹೇಳಿದ್ದೆವು. ದೇವಾಲಯ

ಬಾಬರಿ ಮಸೀದಿ ಮರುನಿರ್ಮಾಣ ಇಲ್ಲ: ಯೋಗಿ ಆದಿತ್ಯನಾಥ್ Read More »

ಟಿ20 ವಿಶ್ವಕಪ್‌ : ಇಂದು ಬಲಿಷ್ಠ ಭಾರತಕ್ಕೆ ದುರ್ಬಲ ನಮೀಬಿಯ ಎದುರಾಳಿ

ಟೀಂ ಇಂಡಿಯಾಕ್ಕೆ ಆಟಗಾರರ ಗಾಯ, ಅನಾರೋಗ್ಯದ ಚಿಂತೆ ನವದೆಹಲಿ : ಭಾರತ ತಂಡ ಗುರುವಾರದ ಟಿ20 ವಿಶ್ವಕಪ್ ಪಂದ್ಯದಲ್ಲಿ ನಮಿಬಿಯಾ ವಿರುದ್ಧ ಆಡಲಿದೆ.‌ ಎದರಾಳಿ ಅಷ್ಟಾಗಿ ಬಲಿಷ್ಠವಾಗಿರದಿದ್ದರೂ ಭಾರತಕ್ಕೆ ಹಲವು ಆಟಗಾರರ ಅಸೌಖ್ಯ ಮತ್ತು ಗಾಯ ಆತಂಕ ತರಿಸಿದೆ. ಸ್ಫೋಟಕ ಶೈಲಿಯ ಬ್ಯಾಟರ್ ಅಭಿಷೇಕ್ ಶರ್ಮಾ ಎರಡು ದಿನ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದ ನಂತರ ಬುಧವಾರ ತಂಡಕ್ಕೆ ಮರಳಿದ್ದಾರೆ. ಅವರು ನಮಿಬಿಯಾ ಎದುರು ಕಣಕ್ಕಿಳಿಯುವ ಕುರಿತು ಪಂದ್ಯದ ಆರಂಭಕ್ಕೂ ಮುನ್ನ ನಿರ್ಧರಿಸಲಾಗುವುದು ಎಂದು ಭಾರತ ತಂಡದ

ಟಿ20 ವಿಶ್ವಕಪ್‌ : ಇಂದು ಬಲಿಷ್ಠ ಭಾರತಕ್ಕೆ ದುರ್ಬಲ ನಮೀಬಿಯ ಎದುರಾಳಿ Read More »

ಇಂದು ಭಾರತ್‌ ಬಂದ್‌ ಇದ್ದರೂ ಜನಜೀವನ ಮಾಮೂಲಿ

ಎಂದಿನಂತೆ ಓಡಾಟ ನಡೆಸಲಿರುವ ವಾಹನ, ರೈಲುಗಳು ನವದೆಹಲಿ : ಹಲವು ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್‌ಗೆ ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಬಂದ್ ನಡೆಯುತ್ತಿದ್ದು, ರಾಜ್ಯದಲ್ಲೂ ಪ್ರತಿಭಟನೆಗೆ ಕರೆ ನೀಡಲಾಗಿದೆ. ಆದರೆ ಬಂದ್‌ನಲ್ಲಿ ಸಾರಿಗೆ ಸಂಘಟನೆಗಳು ಸೇರದಿರುವುದರಿಂದ ವಾಹನಗಳ ಓಡಾಟ ಎಂದಿನಂತಿದೆ. ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್‌ಇಡಬ್ಲ್ಯೂಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಸೇರಿದಂತೆ 10 ಕೇಂದ್ರ ಕಾರ್ಮಿಕ

ಇಂದು ಭಾರತ್‌ ಬಂದ್‌ ಇದ್ದರೂ ಜನಜೀವನ ಮಾಮೂಲಿ Read More »

ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯ : ಕೇಂದ್ರ ಗೃಹ ಇಲಾಖೆ ಆದೇಶ

ಹಾಡಿನ ಮೊದಲ ಆರು ಚರಣಗಳನ್ನು ಹಾಡಲು ಸೂಚನೆ ನವದೆಹಲಿ: ರಾಷ್ಟ್ರಗೀತೆ ‘ಜನಗಣಮನ’ದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಹಾಡುವುದು ಕೂಡ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡಬೇಕು ಎಂದು ಹೇಳಲಾಗಿದೆ. ಹಾಗೆಯೇ ಗೀತೆಯನ್ನು ನುಡಿಸಿದರೆ ಅಥವಾ ಹಾಡಿದರೆ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ತಿಳಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯ ತನ್ನ ನಿರ್ದೇಶನದಲ್ಲಿ ಆರು ಚರಣಗಳನ್ನು ವಂದೇ ಮಾತರಂ’ ಗೀತೆಯ 3.10 ನಿಮಿಷಗಳ ಗೀತೆಯನ್ನು

ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯ : ಕೇಂದ್ರ ಗೃಹ ಇಲಾಖೆ ಆದೇಶ Read More »

error: Content is protected !!
Scroll to Top