ದೇಶ

ಭಾರತದ 1- ಟಾಪ್ ಶ್ರೀಮಂತ ಶಾಸಕರ ಪಟ್ಟಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಂ.1

ನವದೆಹಲಿ: ಭಾರತದ 10 ಶ್ರೀಮಂತ ಟಾಪ್ ಶಾಸಕರ ಪಟ್ಟಿಯಲ್ಲಿ ಕರ್ನಾಟಕದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಂ.1 ಸ್ಥಾನದಲ್ಲಿದ್ದಾರೆ. ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯ ಪ್ರಕಾರ ಅಸೋಸಿಯೇಷನ್ ಭಾರತದಾದ್ಯಂತ ವಿಧಾನಸಭೆಗಳ ಪ್ರತಿ ಸದಸ್ಯರ ಸರಾಸರಿ ಆಸ್ತಿ 13.63 ಕೋಟಿ ರೂ.ಗಳಾಗಿದ್ದರೆ, ಘೋಷಿತ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವವರು ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲದವರಿಗಿಂತ (11.45 ಕೋಟಿ ರೂ.) ಹೆಚ್ಚು (16.36 ಕೋಟಿ ರೂ.) ಹೊಂದಿದ್ದಾರೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 1,413 ಕೋಟಿ ರೂ.ಗಳ ಆಸ್ತಿಯೊಂದಿಗೆ ದೇಶದ ಅತ್ಯಂತ ಶ್ರೀಮಂತ […]

ಭಾರತದ 1- ಟಾಪ್ ಶ್ರೀಮಂತ ಶಾಸಕರ ಪಟ್ಟಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಂ.1 Read More »

ಗಡಿ ನಿಯಂತ್ರಣ ರೇಖೆ ಮೂಲಕ ಒಳ ನುಸುಳಲು ಯತ್ನ | ಇಬ್ಬರು ಭಯೋತ್ಪಾದಕರ ಹತ್ಯೆ

ಕಾಶ್ಮೀರ: ಜಮ್ಮು-ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಮೂಲಕ ಒಳನುಸಲು ಪ್ರಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಇಂದು ಮುಂಜಾನೆ ಹತ್ಯೆ ಮಾಡಿದೆ. ಭಾರತೀಯ ಸೇನೆ, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಚರಣೆ ಸಮಯದಲ್ಲಿ ಭದ್ರತಾ ಪಡೆಗಳು ನಾಲ್ಕು ಎಕೆ ರೈಫಲ್‌ಗಳು, ಆರು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಇತರ ಯುದ್ಧದಂತಹ ಶಸ್ತ್ರಾಸ್ತ್ರ ಮತ್ತು

ಗಡಿ ನಿಯಂತ್ರಣ ರೇಖೆ ಮೂಲಕ ಒಳ ನುಸುಳಲು ಯತ್ನ | ಇಬ್ಬರು ಭಯೋತ್ಪಾದಕರ ಹತ್ಯೆ Read More »

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್-ಬಿಜೆಪಿ ಮೈತ್ರಿ ಸಾಧ್ಯತೆ | ಬಿಜೆಪಿ ಜತೆ ಸಖ್ಯ ಬೆಳೆಸಲು ದಿಲ್ಲಿಗೆ ತೆರಳಲಿರುವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪರಸ್ಪರ ಕಚ್ಚಾಡಿಕೊಂಡಿದ್ದ ಜೆಡಿಎಸ್ ಮತ್ತು ಬಿಜೆಪಿ ನಡುವೆ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮೈತ್ರಿ ಏರ್ಪಡುವ ಸಾಧ್ಯತೆಗಳು ದಟ್ಟವಾಗಿವೆ. ಈ ಮೂಲಕ ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಯಾರೂ ಶಾಶ್ವತ ಮಿತ್ರರೂ ಅಲ್ಲ ಎಂಬ ಹಳೇ ಗಾದೆ ಮಾತಿಗೆ ಮತ್ತೊಂದು ನಿದರ್ಶನ ಕರ್ನಾಟಕದಲ್ಲೆ ತಯಾರಾಗುತ್ತಿದೆ. ಬಿಜೆಪಿಯನ್ನು ಕಟ್ಟಿಹಾಕಲು ಮಹಾಘಟಬಂಧನ್ ನಾಯಕರು ಬೆಂಗಳೂರಿನಲ್ಲಿ ಇಂದಿನಿಂದ ಒಗ್ಗಟ್ಟು ಪ್ರದರ್ಶನಕ್ಕೆ ಸಜ್ಜಾಗಿದ್ದಾರುವಂತೆಯೇ ಎಚ್.ಡಿ. ಕುಮಾರಸ್ವಾಮಿ ಬಿಜೆಪಿ ಜತೆ ಸಖ್ಯ ಬೆಳೆಸಲು ದಿಲ್ಲಿಗೆ ತೆರಳಲಿದ್ದಾರೆ. ತೆನೆ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್-ಬಿಜೆಪಿ ಮೈತ್ರಿ ಸಾಧ್ಯತೆ | ಬಿಜೆಪಿ ಜತೆ ಸಖ್ಯ ಬೆಳೆಸಲು ದಿಲ್ಲಿಗೆ ತೆರಳಲಿರುವ ಎಚ್.ಡಿ.ಕುಮಾರಸ್ವಾಮಿ Read More »

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ Read More »

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿಗೆ ಆಯ್ಕೆ | ಇಂದು ದಿಲ್ಲಿಯಲ್ಲಿ ಪ್ರಶಸ್ತಿ ಪ್ರದಾನ

ಮಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಇಂಡಿಯನ್ ಕಾನ್ಸರೆನ್ಸ್ ಆಫ್ ಇಂಟಲೆಕ್ಚುವಲ್ಸ್ ನೀಡುವ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಂದು ದಿಲ್ಲಿಯ ಇಂಡಿಯಾ ಇಂಟರ್ ನ್ಯಾಶನಲ್ ಸೆಂಟರ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಒಡಿಶಾ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ವಿ.ಗೋಪಾಲ ಗೌಡ ಮತ್ತು ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದ ರಾಷ್ಟ್ರೀಯ ಅಧ್ಯಕ್ಷರು ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸುಪ್ರೀ ಕೋರ್ಟಿನ ನ್ಯಾಯಾಧೀಶ ಪ್ರಶಾಂತ್ ಕುಮಾರ್

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿಗೆ ಆಯ್ಕೆ | ಇಂದು ದಿಲ್ಲಿಯಲ್ಲಿ ಪ್ರಶಸ್ತಿ ಪ್ರದಾನ Read More »

ಚಂದ್ರಯಾನ-3 ಗಗನನೌಕೆ ಯಶಸ್ವಿ ಉಡಾವಣೆ

ಆಂಧ್ರಪ್ರದೇಶ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕೆ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಉಡಾವಣೆಯ ನಿಗದಿತ ಸಮಯ ಮಧ್ಯಾಹ್ನ 2.35 ಕ್ಕೆ ಯಶಸ್ವಿಯಾಗಿ ಉಡಾವಣೆಗೊಂಡಿತು. ಆಂಧ್ರಪ್ರದೇಶದ ಸುಳ್ಳೂರುಪೇಟೆಯಲ್ಲಿರುವ ಇಸ್ರೋದ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ನೌಕೆಯನ್ನು ಹೊತ್ತ GSLV-MK3 ರಾಕೆಟ್ ನಭಕ್ಕೆ ಚಿಮ್ಮಿದೆ. ಈ ಮೂಲಕ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ತಿಳಿಸಿದೆ.

ಚಂದ್ರಯಾನ-3 ಗಗನನೌಕೆ ಯಶಸ್ವಿ ಉಡಾವಣೆ Read More »

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಬಹುನಿರೀಕ್ಷಿತ ಚಂದ್ರಯಾನ-3 ರ ಉಡಾವಣೆ | ದಿನಾಂಕ ಪ್ರಕಟ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಹು ನಿರೀಕ್ಷಿತ ಚಂದ್ರಯಾನ-3ರ ಉಡಾವಣೆ ದಿನಾಂಕ ಪ್ರಕಟಿಸಿದ್ದು, ಚಂದ್ರಯಾನ-3ನ್ನು ಜು. 14 ರಂದು ಮಧ್ಯಾಹ್ನ 2:35 ಕ್ಕೆ ಉಡಾವಣೆ ಮಾಡುವುದಾಗಿ ಇಸ್ರೋ ಗುರುವಾರ ಘೋಷಿಸಿದೆ. ಈ ಹಿಂದೆ ಚಂದ್ರಯಾನ 3 ನ್ನು ಚಂದ್ರನ ಮೇಲ್ಮೈಗೆ ಕಳುಹಿಸಲು ಜುಲೈ 12 ಮತ್ತು 19 ರ ನಡುವೆ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಇಸ್ರೋ ವಿಜ್ಞಾನಿಗಳ ಸಂಪೂರ್ಣ ಗಮನವು ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ-3 ರ ಸುರಕ್ಷಿತ ಲ್ಯಾಂಡಿಂಗ್ ಮಾಡುವುದರ ಮೇಲಿದೆ. ಚಂದ್ರಯಾನ-3 ಮಿಷನ್ ಅಡಿಯಲ್ಲಿ, ಇಸ್ರೋ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಬಹುನಿರೀಕ್ಷಿತ ಚಂದ್ರಯಾನ-3 ರ ಉಡಾವಣೆ | ದಿನಾಂಕ ಪ್ರಕಟ Read More »

76ನೇ ಪ್ರತಿಷ್ಠಿತ ಸೀನಿಯರ್ ನ್ಯಾಷನಲ್ ಅಕ್ವಾಟಿಕ್ ಈಜು ಚಾಂಪಿಯನ್ ಶಿಪ್‍ನಲ್ಲಿ ವೈಷ್ಣವ್ ಹೆಗ್ಡೆಗೆ ಬೆಳ್ಳಿ ಪದಕ

ಪುತ್ತೂರು: ಜುಲೈ 6ರಂದು ಹೈದರಾಬಾದ್ ನ ಗಚಿಬೌಲಿಯಲ್ಲಿ ನಡೆದ 76ನೇ ಪ್ರತಿಷ್ಠಿತ ಸೀನಿಯರ್ ನ್ಯಾಷನಲ್ಸ್ ಅಕ್ವಾಟಿಕ್ ಚಾಂಪಿಯನ್ ಶಿಪ್‌ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿರುವ ಭಾರತೀಯ ನೌಕಾಪಡೆಯ ಈಜುಗಾರ ವೈಷ್ಣವ್ ಹೆಗ್ಡೆಯವರು 50 ಮೀಟರ್ ಬ್ರೆಸ್ಟ್ ಸ್ಟೋಕ್‌ನಲ್ಲಿ 28.8 ಸೆಕೆಂಡುಗಳಲ್ಲಿ ತಮ್ಮ ವೈಯಕ್ತಿಕ ಅತ್ಯುತ್ತಮ ಸಮಯದೊಂದಿಗೆ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ವೈಷ್ಣವ್ ಈ ವರ್ಷದ ಹಿರಿಯ ಸೀನಿಯರ್ಸ್ ರಾಷ್ಟ್ರೀಯ ಪದಕವನ್ನು ಗೆದ್ದ ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಈಜುಗಾರರೆಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಈ ವರ್ಷದ ಅಕ್ಟೋಬರ್‌ನಲ್ಲಿ ನಡೆಯುವ ರಾಷ್ಟ್ರೀಯ

76ನೇ ಪ್ರತಿಷ್ಠಿತ ಸೀನಿಯರ್ ನ್ಯಾಷನಲ್ ಅಕ್ವಾಟಿಕ್ ಈಜು ಚಾಂಪಿಯನ್ ಶಿಪ್‍ನಲ್ಲಿ ವೈಷ್ಣವ್ ಹೆಗ್ಡೆಗೆ ಬೆಳ್ಳಿ ಪದಕ Read More »

ಮಂಗಳವಾರದಿಂದ ರಾಜ್ಯಾದ್ಯಂತ ಹಗಲಿರುಳು ತೆರೆಯಲಿರುವ ಮದ್ಯದಂಗಡಿ | ಮೊದಲು ಜ್ಯಾರಿಗೊಳಿಸಿದ ಏಕೈಕ ರಾಜ್ಯ ಹರಿಯಾಣ

ಹರಿಯಾಣ: ಹರಿಯಾಣದ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಅವರು ಮಂಗಳವಾರದಿಂದ ರಾಜ್ಯದಾದ್ಯಂತ ಎಲ್ಲಾ ರೆಸ್ಟೋರೆಂಟ್‌ಗಳಿಗೆ ಹಗಲಿರುಳು ತೆರೆದಿರಲು ಅನುಮತಿ ನೀಡಿದ್ದಾರೆ. ಈ ನಿರ್ಧಾರ ತೆಗೆದುಕೊಂಡ ಉತ್ತರ ಭಾರತದ ಏಕೈಕ ರಾಜ್ಯ ಹರಿಯಾಣವಾಗಿದೆ. ಸರ್ಕಾರದ ಈ ನಿರ್ಧಾರದಿಂದ ಗುರುಗ್ರಾಮ್‌ನ ರೆಸ್ಟೋರೆಂಟ್ ಮಾಲೀಕರು ತುಂಬಾ ಸಂತೋಷಗೊಂಡಿದ್ದಾರೆ ಮತ್ತು ಸ್ಥಳೀಯ ನಿವಾಸಿಗಳು ಮತ್ತು ಬಹುರಾಷ್ಟ್ರೀಯ ಕಂಪನಿಗಳ (ಎಂಎನ್‌ಸಿ) ಉದ್ಯೋಗಿಗಳಿಗೆ ತಡರಾತ್ರಿಯವರೆಗೆ ಆಹಾರವನ್ನು ಒದಗಿಸುವ ಮೂಲಕ ಹಣ ಸಂಪಾದಿಸಲು ಸಾಧ್ಯವಾಗುತ್ತದೆ ಎಂದು ಅವರು ಭಾವಿಸುತ್ತಾರೆ. ಹಗಲಿರುಳು ಮಾರಾಟ ಮಾಡಲು ಕೆಲವು ಕಡೆ ನಿಷೇದ ಮಾಡಲಾಗಿರುತ್ತದೆ.

ಮಂಗಳವಾರದಿಂದ ರಾಜ್ಯಾದ್ಯಂತ ಹಗಲಿರುಳು ತೆರೆಯಲಿರುವ ಮದ್ಯದಂಗಡಿ | ಮೊದಲು ಜ್ಯಾರಿಗೊಳಿಸಿದ ಏಕೈಕ ರಾಜ್ಯ ಹರಿಯಾಣ Read More »

ಕರ್ಕಿಸ್ಥಾನದಲ್ಲಿ ನಡೆದ ಏಷ್ಯಾ ಚೆಸ್ ಚಾಂಪಿಯನ್ ಶಿಪ್‍ | ಆದ್ಯಾ ಗೌಡ ಮೂರನೇ ಸ್ಥಾನ

ಪುತ್ತೂರು: ಕಳೆದ ಒಂದು ವಾರದಿಂದ ಕರ್ಕಿಸ್ಥಾನ್‍ ನಲ್ಲಿ ನಡೆದ ಏಷ್ಯಾ ಮಟ್ಟದ 10 ವರ್ಷದೊಳಗಿನ ಚೆಸ್ ಸ್ಪರ್ಧೆಯಲ್ಲಿ ಆದ್ಯಾ ಗೌಡ ಮೂರನೇ ಸ್ಥಾನ ಗಳಿಸಿದ್ದು, ವುಮೆನ್ ವುಮೆನ್  ಕ್ಯಾಂಡಿಡೇಟ್ ಮಾಸ್ಟರ್ ಗ್ರೇಡ್ ಲಭಿಸಿದೆ. ಇತ್ತೀಚೆಗೆ ಇಂಡಿಯಾದಲ್ಲಿ ನಡೆದ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಗಳಿಸಿ ಕರ್ಕಿಸ್ಥಾನದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಅವರು ಬೆಂಗಳೂರಿನ ಕೇಂಬ್ರಿಡ್ಜ್‍ ಇಂಗ್ಲೀಷ್ ಸ್ಕೂಲ್‍ನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅರವಿಂದ ಹಾಗೂ ಡಾ.ರಮ್ಯಾ ದಂಪತಿ ಪುತ್ರಿಯಾಗಿದ್ದಾರೆ. ಜಿನ್ನಪ್ಪ ಗೌಡ ಮಳುವೇಲು ಹಾಗೂ

ಕರ್ಕಿಸ್ಥಾನದಲ್ಲಿ ನಡೆದ ಏಷ್ಯಾ ಚೆಸ್ ಚಾಂಪಿಯನ್ ಶಿಪ್‍ | ಆದ್ಯಾ ಗೌಡ ಮೂರನೇ ಸ್ಥಾನ Read More »

error: Content is protected !!
Scroll to Top