ವಂದೇ ಭಾರತ್ ರೈಲಿಗೆ ಹೊಸ ಖದರ್ | ಬಿಡುಗಡೆಗೆ ಸಜ್ಜು
ಚೆನ್ನೈ,: ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಂದೇ ಭಾರತ್ ರೈಲು ಇದೀಗ ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಜ್ಜಾಗಿದೆ. ಇದರ ಹೊಸ ನೋಟವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವೀಕ್ಷಿಸಿದರು. ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅಶ್ವಿನಿ ವೈಷ್ಣವ್, ಬಳಿಕ ಚೆನ್ನೈನ ಪೆರಂಬೂರ್ ಲಕ್ಷ್ಮೀಪುರಂ ನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಗೆ ಭೇಟಿ ನೀಡಿ ಹೊಸ ರೈಲನ್ನು ಪರಿಶೀಲಿಸಿದರು. ಹೊಸ ರೈಲಿನಲ್ಲಿ ತಾಂತ್ರಿಕವಾಗಿ ಮತ್ತು ವಿನ್ಯಾಸದಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದೆ. ನೀಲಿ, ಬಿಳಿ ಬಣ್ಣದ ಬದಲು ಕೇಸರಿ ಬಿಳಿ ಬಣ್ಣವನ್ನು […]
ವಂದೇ ಭಾರತ್ ರೈಲಿಗೆ ಹೊಸ ಖದರ್ | ಬಿಡುಗಡೆಗೆ ಸಜ್ಜು Read More »










