ಮಂಗಳೂರು-ಬೆಂಗಳೂರು ನಡುವೆ ಎಕ್ಸ್ಪ್ರೆಸ್ವೇ ನಿರ್ಮಾಣ : ಕೇಂದ್ರದಿಂದ ಸ್ಪಂದನೆ
ಪ್ರಯಾಣ ದೂರ, ಸಮಯವನ್ನು ಕಡಿಮೆಗೊಳಿಸಲು ಷಟ್ಪಥ ನಿರ್ಮಾಣಕ್ಕೆ ಪ್ರಸ್ತಾವ ಬೆಂಗಳೂರು: ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಎಕ್ಸ್ಪ್ರೆಸ್ವೇ ನಿರ್ಮಾಣದ ಬೇಡಿಕೆಯ ಕೇಂದ್ರ ಸರಕಾರ ಸ್ಪಂದಿಸಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಯೋಜನೆಯ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಯೋಜನೆ ಪ್ರಕಾರ ಹಾಸನದ ಮೂಲಕ ಈ ಎಕ್ಸ್ಪ್ರೆಸ್ವೇ ಹಾದು ಹೋಗಲಿದೆ. ಈಗ ಬೆಂಗಳೂರು-ಮಂಗಳೂರು ನಡುವಿನ ಸುಮಾರು 400 ಕಿ.ಮೀ ದೂರ ಕ್ರಮಿಸಲು 7-8 ಗಂಟೆ ಸಮಯ ಹಿಡಿಯುತ್ತದೆ. ನಾಲ್ಕು ಅಥವಾ ಆರು ಪಥಗಳನ್ನು ಒಳಗೊಂಡಿರುವ ಈ […]
ಮಂಗಳೂರು-ಬೆಂಗಳೂರು ನಡುವೆ ಎಕ್ಸ್ಪ್ರೆಸ್ವೇ ನಿರ್ಮಾಣ : ಕೇಂದ್ರದಿಂದ ಸ್ಪಂದನೆ Read More »