ನಾಳೆ ದೇಶವ್ಯಾಪಿ ಬ್ಯಾಂಕ್ ಮುಷ್ಕರ : ಸೇವೆ ವ್ಯತ್ಯಯವಾಗುವ ಸಾಧ್ಯತೆ
ಖಾಸಗೀಕರಣ, ಕಾರ್ಮಿಕ ಸಂಹಿತೆ ವಿರೋಧಿಸಿ ಮುಷ್ಕರ ನವದೆಹಲಿ : ಬ್ಯಾಂಕ್ಗಳ ಖಾಸಗೀಕರಣ ಮತ್ತು ಕಾರ್ಮಿಕ ಸಂಹಿತೆಯನ್ನು ವಿರೋಧಿಸಿ ಫೆಬ್ರವರಿ 12ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ನಡೆಯಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ದೇಶದ ಪ್ರಮುಖ ಬ್ಯಾಂಕುಗಳು ರಾಷ್ಟ್ರವ್ಯಾಪಿ ಮುಷ್ಕರದಲ್ಲಿ ಭಾಗಿಯಾಗಲಿವೆ. ಸೇವೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಯಾವುದೇ ತುರ್ತು ಬೇಕಿಂಗ್ ಕೆಲಸವನ್ನು ಮುಂಚಿತವಾಗಿ ಪೂರ್ಣಗೊಳಿಸಬೇಕೆಂದು ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಸೂಚನೆ ನೀಡಿವೆ. ಹಿಂದೂ ಮಜ್ದೂರ್ ಕಿಸಾನ್ ಪಂಚಾಯತ್ನ ಪ್ರಾಂತೀಯ ನಾಯಕ ಮೊಹಮ್ಮದ್ ಹಸ್ನೈನ್ ಅನ್ಸಾರಿ, […]
ನಾಳೆ ದೇಶವ್ಯಾಪಿ ಬ್ಯಾಂಕ್ ಮುಷ್ಕರ : ಸೇವೆ ವ್ಯತ್ಯಯವಾಗುವ ಸಾಧ್ಯತೆ Read More »










