ದೇಶ

ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಹತ್ಯೆಗೆ ಯತ್ನ

ಮದುವೆ ಸಮಾರಂಭದಲ್ಲಿ ಗುಂಡಿನೇಟಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಫಾರೂಕ್‌ ಅಬ್ದುಲ್ಲಾ ಶ್ರೀನಗರ : ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ತಂದೆ, ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಗುಂಡಿಕ್ಕಿ ಸಾಯಿಸಲು ಯತ್ನಿಸಿರುವ ಘಟನೆ ನಡೆದಿದೆ. ಬುಧವಾರರಂದು ಸಂಜೆ ವಿವಾಹ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿತ್ತು. ದುಷ್ಕರ್ಮಿಯೊಬ್ಬ ಅವರ ಮೇಲೆ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ದಾಳಿಕೋರ ಅಬ್ದುಲ್ಲಾ ಅವರಿಂದ ಕೆಲವೇ ಕೆಲವು […]

ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಹತ್ಯೆಗೆ ಯತ್ನ Read More »

ಮುಸ್ಲಿಂ ಹುಡುಗನನ್ನು ವರಿಸಿದ ಕುಂಭಮೇಳದ ಮೊನಾಲಿಸಾ

ಕೇರಳದ ದೇವಸ್ಥಾನದಲ್ಲಿ ರಾಜಕೀಯದವರ ಸಮ್ಮುಖದಲ್ಲಿ ಮದುವೆ ತಿರುವನಂತಪುರಂ: ಕಳೆದ ವರ್ಷ ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆಗಳನ್ನು ಮಾರುತ್ತಿರುವಾಗ ಕ್ಯಾಮರಾ ಕಣ್ಣಿಗೆ ಬಿದ್ದು ಸಖತ್‌ ಜನಪ್ರಿಯಳಾಗಿದ್ದ ಮಧ್ಯ ಪ್ರದೇಶದ ಇಂದೋರ್‌ನ ಮೊನಾಲಿಸಾ ನಿನ್ನೆ ಕೇರಳದಲ್ಲಿ ಮುಸ್ಲಿಂ ಯುವಕನನ್ನು ಮನೆಯವರ ವಿರೋಧ ಲೆಕ್ಕಿಸದೆ ಮದುವೆಯಾಗಿ ಮತ್ತೊಮ್ಮೆ ಸುದ್ದಿಯಾಗಿದ್ದಾಳೆ. ಪ್ರಿಯಕರ ಮೊಹಮ್ಮದ್‌ ಫರ್ಮಾನ್‌ ಖಾನ್‌ ಎಂಬಾತನ ಜೊತೆ ಕುಂಭಮೇಳದ ಮೊನಾಲಿಸಾ ಬೋಂಸ್ಲೆಯ ಮದುವೆ ಕೇರಳದ ದೇವಸ್ಥಾನವೊಂದರಲ್ಲಿ ನೆರವೇರಿದೆ. ಮದುವೆಗೆ ಪೋಷಕರ ವಿರೋಧ ಇದ್ದ ಕಾರಣ ಕೇರಳದ ಪೂವಾರ್‌ನ ಅರುಮಾನೂರ್ ನೈನಾರ್

ಮುಸ್ಲಿಂ ಹುಡುಗನನ್ನು ವರಿಸಿದ ಕುಂಭಮೇಳದ ಮೊನಾಲಿಸಾ Read More »

ಎರಡು ದಿನದಲ್ಲಿ ಗ್ಯಾಸ್‌ ಸಮಸ್ಯೆ ಪರಿಹಾರ : ಕೇಂದ್ರ ಭರವಸೆ

ಅನ್ಯಮಾರ್ಗಗಳ ಮೂಲಕ ಕಚ್ಚಾತೈಲ ಆಮದು; ಸಿಲಿಂಡರ್‌ಗಾಗಿ ಮುಗಿಬೀಳುವ ಅಗತ್ಯವಿಲ್ಲ ನವದೆಹಲಿ: ಮಧ್ಯಪ್ರಾಚ್ಯದ ಯುದ್ಧದಿಂದಾಗಿ ದೇಶಾದ್ಯಂತ ಗ್ಯಾಸ್‌ ಕೊರತೆಯಿಂದ ಹಾಹಾಕಾರ ಉಂಟಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿ ಎಲ್‌ಪಿಜಿ ದಾಸ್ತಾನು ಸಾಕಷ್ಟಿದೆ, ಎರಡೂವರೆ ದಿನಗಳಲ್ಲಿ ಪೂರೈಕೆಯಾಗಲಿದೆ ಎಂದು ಭರವಸೆ ನೀಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಪೆಟ್ರೋಲಿಯಂ ಸಚಿವಾಲಯ, ಹೊರ್ಮುಜ್ ಜಲಸಂಧಿಯ ಬದಲಿಗೆ ಅನ್ಯ ಮಾರ್ಗಗಳ ಮೂಲಕ ಕಚ್ಚಾತೈಲ ಆಮದು ಮಾಡಿಕೊಳ್ಳಲಾಗುತ್ತಿದ್ದು, ಶೀಘ್ರದಲ್ಲೇ ಅನಿಲ ಪೂರೈಕೆ ಮತ್ತಷ್ಟು ಸುಧಾರಿಸಲಿದೆ. ಹೀಗಾಗಿ ಜನರು ಭಯ ಬೀಳುವ ಅಗತ್ಯವಿಲ್ಲ, ಸಿಲಿಂಡರ್‌ಗಾಗಿ

ಎರಡು ದಿನದಲ್ಲಿ ಗ್ಯಾಸ್‌ ಸಮಸ್ಯೆ ಪರಿಹಾರ : ಕೇಂದ್ರ ಭರವಸೆ Read More »

32 ವರ್ಷದ ಯುವಕನ ದಯಾಮರಣಕ್ಕೆ ಅನುಮತಿ : ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ಮಹತ್ವದ ತೀರ್ಪು

13 ವರ್ಷದಿಂದ ಕೋಮಾದಲ್ಲಿರುವ ಯುವಕನಿಗೆ ಗೌರವಯುತವಾದ ಸಾವು ಕರುಣಿಸಲು ನ್ಯಾಯಾಲಯದಿಂದ ಅನುಮತಿ ನವದೆಹಲಿ : ಐತಿಹಾಸಿಕ ಮಹತ್ವದ ತೀರ್ಪೋಂದರಲ್ಲಿ ಸುಪ್ರೀಂ ಕೋರ್ಟ್‌ ಕಳೆದ ಹದಿಮೂರು ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ (32) ಎಂಬ ಯುವಕನಿಗೆ ದಯಾಮರಣ ನೀಡಲು ಅನುಮತಿಸಿದೆ. ದಯಾಮರಣ ದೇಶದಲ್ಲಿ ಕಳೆದ ಹಲವು ದಶಕಗಳಿಂದ ಚರ್ಚೆಯಲ್ಲಿರುವ ವಿಷಯವಾಗಿದ್ದು, ಇದರ ಸಾಧಕ ಬಾಧಕಗಳ ಬಗ್ಗೆ ಭಾರಿ ಭಿನ್ನಾಭಿಪ್ರಾಯವಿದೆ. ಈ ಹಿನ್ನೆಲೆಯಲ್ಲಿ ಇಂದು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪು ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲೇ ಅತ್ಯಂತ ಅಪರೂಪದ್ದು ಎನ್ನಲಾಗಿದೆ. ಮುಂದಿನ

32 ವರ್ಷದ ಯುವಕನ ದಯಾಮರಣಕ್ಕೆ ಅನುಮತಿ : ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ಮಹತ್ವದ ತೀರ್ಪು Read More »

ರಾಜ್ಯಾದ್ಯಂತ ಗ್ಯಾಸ್‌ ಸಿಲಿಂಡರ್‌ಗೆ ಹಾಹಾಕಾರ : ಮೆನು ಕಡಿತ ಮಾಡಿದ ಹೋಟೆಲ್‌ಗಳು

ಸಾವಿರಾರು ಮಾಲೀಕರು, ಲಕ್ಷಾಂತರ ಕಾರ್ಮಿಕರಿಗೆ ಸಂಕಷ್ಟ ಸ್ಥಿತಿ ಮಂಗಳೂರು : ಮಧ್ಯಪ್ರಾಚ್ಯದ ಯುದ್ಧದಿಂದಾಗಿ ರಾಜ್ಯದಲ್ಲಿ ಎದುರಾಗಿರುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೊರತೆ ಹೋಟೆಲ್ ಮಾಲೀಕರನ್ನು ಸಂಕಷ್ಟಕ್ಕೆ ದೂಡಿದೆ. ಕರಾವಳಿಯೂ ಸೇರಿದಂತೆ ರಾಜ್ಯಾದ್ಯಂತ ಕಮರ್ಷಿಯಲ್‌ ಸಿಲಿಂಡರ್‌ ಸಿಗದೆ ಹೋಟೆಲ್‌, ಬೇಕರಿ, ಕ್ಯಾಂಟೀನ್‌ ಮಾಲೀಕರು ಒದ್ದಾಡುತ್ತಿದ್ದಾರೆ. ಈಗಾಗಲೇ ಕೆಲವು ಹೋಟೆಲ್‌ಗಳು ಅನಿವಾರ್ಯವಾಗಿ ಮುಚ್ಚಿವೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಅಸಾಧ್ಯವಾಗಿದ್ದು, ಇನ್ನೂ ಹಲವು ಹೋಟೆಲ್‌ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಬಹುತೇಕ ಹೋಟೆಲ್‌ಗಳನ್ನು ಮುಚ್ಚಬೇಕಾಗಬಹುದು ಎಂದು ಹೋಟೆಲ್‌

ರಾಜ್ಯಾದ್ಯಂತ ಗ್ಯಾಸ್‌ ಸಿಲಿಂಡರ್‌ಗೆ ಹಾಹಾಕಾರ : ಮೆನು ಕಡಿತ ಮಾಡಿದ ಹೋಟೆಲ್‌ಗಳು Read More »

ದೇಶಾದ್ಯಂತ ಗ್ಯಾಸ್‌ ಕೋಲಾಹಲ : ಸಿಲಿಂಡರ್‌ ಬುಕ್ಕಿಂಗ್‌ ಅವಧಿ 25 ದಿನಕ್ಕೆ ಹೆಚ್ಚಳ

ಯುದ್ಧದಿಂದಾಗಿ ಗ್ಯಾಸ್‌ ಸಿಗುವುದಿಲ್ಲ ಎಂಬ ಆತಂಕದಿಂದ ಸಿಲಿಂಡರ್‌ ಸಂಗ್ರಹಿಸಲು ಮುಂದಾದ ಜನ ನವದೆಹಲಿ : ಇಸ್ರೇಲ್‌, ಅಮೆರಿಕ ಹಾಗೂ ಇರಾನ್‌ ನಡುವಿನ ಯುದ್ಧದಿಂದ ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ ಮತ್ತು ಗೃಹ ಬಳಕೆಯ ಎಲ್‌ಪಿಜಿ ಸರಬರಾಜಿನ ಮೇಲೆ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಅಭಾವ ತಲೆದೋರಿದೆ. ಬೆಂಗಳೂರು, ತಮಿಳುನಾಡು ಸೇರಿದಂತೆ ವಿವಿಧ ನಗರಗಳಲ್ಲಿ ಗ್ಯಾಸ್‌ ಅಭಾವದಿಂದ ಹೋಟೆಲ್‌ಗಳನ್ನು ಬಂದ್‌ ಮಾಡುವ

ದೇಶಾದ್ಯಂತ ಗ್ಯಾಸ್‌ ಕೋಲಾಹಲ : ಸಿಲಿಂಡರ್‌ ಬುಕ್ಕಿಂಗ್‌ ಅವಧಿ 25 ದಿನಕ್ಕೆ ಹೆಚ್ಚಳ Read More »

ಕುಣಿದು ಕುಪ್ಪಳಿಸಿದ ಟೀಂ ಇಂಡಿಯಾ ಸದಸ್ಯರು: ಸಂಭ್ರಮಾಚರಣೆಯ ಫೋಟೊ ಆಲ್ಬಂ

ಅಹಮದಾಬಾದ್‌: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡ ಮೊದಲು ಬ್ಯಾಟಿಂಗ್ ಮಾಡಿ 255 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು. ಆ ಬಳಿಕ ಗುರಿ ಹಿಂಬಾಲಿಸಿದ ಮಿಚೆಲ್ ಸ್ಯಾಂಟ್ನರ್ ನೇತೃತ್ವದ ನ್ಯೂಜಿಲೆಂಡ್‌ ತಂಡವನ್ನು ಕೇವಲ 159 ರನ್‌ಗಳಿಗೆ ಆಲೌಟ್ ಮಾಡಿತು. ಇಡೀ ದೇಶ ಟೀಂ ಇಂಡಿಯಾದ ಈ ಗೆಲುವನ್ನು ಸಂಭ್ರಮಿಸುತ್ತಿದೆ. ಎಲ್ಲೆಡೆ

ಕುಣಿದು ಕುಪ್ಪಳಿಸಿದ ಟೀಂ ಇಂಡಿಯಾ ಸದಸ್ಯರು: ಸಂಭ್ರಮಾಚರಣೆಯ ಫೋಟೊ ಆಲ್ಬಂ Read More »

ಸಹೋದರಿಯ ಸಾವಿನ ದುಃಖದ ನಡುವೆ ಆಡಿ ಭಾರತವನ್ನು ಗೆಲ್ಲಿಸಿದ ಇಶಾನ್‌ ಕಿಶನ್‌

ಅಕ್ಕ, ಬಾವ ಅಪಘಾತಕ್ಕೆ ಬಲಿಯಾಗಿದ್ದರೂ ನೋವು ನುಂಗಿ ಅಮೋಘವಾಗಿ ಆಡಿದ ಇಶಾನ್‌ ಕಿಶನ್‌ ಅಹ್ಮದಾಬಾದ್‌: ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವಿರುದ್ಧ ಟೀಮ್ ಇಂಡಿಯಾ 96 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಆದರೆ ಈ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಆಟಗಾರ ಇಶಾನ್‌ ಕಿಶನ್‌ ಸಹೋದರಿಯ ಸಾವಿನ ದುಃಖದಲ್ಲೇ ಆಡಿದ್ದರು ಎಂಬ ವಿಚಾರ ಈಗ

ಸಹೋದರಿಯ ಸಾವಿನ ದುಃಖದ ನಡುವೆ ಆಡಿ ಭಾರತವನ್ನು ಗೆಲ್ಲಿಸಿದ ಇಶಾನ್‌ ಕಿಶನ್‌ Read More »

ಟಿ20 ಚಾಂಪಿಯನ್‌ ಭಾರತ ತಂಡಕ್ಕೆ ಮೋದಿ ಅಭಿನಂದನೆ

ಸೂರ್ಯಕುಮಾರ್‌ ಪಡೆಗೆ ಬರೋಬ್ಬರಿ 27 ಕೋ. ರೂ. ಬಹುಮಾನ ಮೊತ್ತ ನವದೆಹಲಿ: ಟಿ20 ವಿಶ್ವಕಪ್ ಗೆದ್ದುಕೊಂಡಿರುವ ಟೀಂ ಇಂಡಿಯಾಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಂದ್ಯ ಮುಗಿದ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮೋದಿ, ಈ ಗೆಲುವು ಅಸಾಧಾರಣ ಕೌಶಲ, ದೃಢ ನಿಶ್ಚಯ ಮತ್ತು ಟೀಂ ವರ್ಕ್ ಅನ್ನು ಪ್ರತಿಬಿಂಬಿಸುತ್ತದೆ. ಈ ಗೆಲುವಿನಿಂದ ಪ್ರತಿಯೊಬ್ಬ ಭಾರತೀಯನ ಹೃದಯ ಹೆಮ್ಮೆ ಮತ್ತು ಸಂತೋಷದಿಂದ ತುಂಬಿದೆ ಎಂದು ಶ್ಲಾಘಿಸಿದ್ದಾರೆ. ಆರಂಭದಲ್ಲಿ ಬ್ಯಾಟರ್‌ಗಳ ವಿಸ್ಫೋಟಕ ಬ್ಯಾಟಿಂಗ್ ನಂತರ ಬೌಲರ್‌ಗಳ ಬೆಂಕಿ ಬೌಲಿಂಗ್‌ನಿಂದ

ಟಿ20 ಚಾಂಪಿಯನ್‌ ಭಾರತ ತಂಡಕ್ಕೆ ಮೋದಿ ಅಭಿನಂದನೆ Read More »

ಟೀಮ್‌ ಇಂಡಿಯಾ ಟಿ20 ಕ್ರಿಕೆಟ್‌ ಸಾರ್ವಭೌಮ

ಸತತ ಎರಡನೇ ಬಾರಿ ಚಾಂಪಿಯನ್‌ ಪಟ್ಟ ಅಲಂಕರಿಸಿದ ಭಾರತ 96 ರನ್‌ಗಳ ಅಮೋಘ ಗೆಲುವಿನೊಂದಿಗೆ ಹಲವು ವಿಶ್ವ ದಾಖಲೆ ಬರೆದ ಸೂರ್ಯ ಪಡೆ ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೇಂಡ್‌ ವಿರುದ್ಧ ಅಮೋಘ 96 ರನ್‌ಗಳ ಗೆಲುವು ದಾಖಲಿಸುವ ಮೂಲಕ ಭಾರತ ಹಲವು ವಿಶ್ವದಾಖಲೆಗಳನ್ನು ಬರೆದಿದೆ. ಸೂರ್ಯಕುಮಾರ್‌ ಯಾದವ್‌ ನೇತೃತ್ವದ ತಂಡ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್‌ ಗೆದ್ದ ತಂಡ ಎಂಬ ಅಪೂರ್ವ ದಾಖಲೆ ಭಾರತದ ಪಾಲಾಗಿದೆ.

ಟೀಮ್‌ ಇಂಡಿಯಾ ಟಿ20 ಕ್ರಿಕೆಟ್‌ ಸಾರ್ವಭೌಮ Read More »

error: Content is protected !!
Scroll to Top