ದೇಶ

ನ್ಯಾಯಾಧೀಶರ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕ ಕಾಂಗ್ರೆಸ್‌ ಸಂಸದರ ವಿರುದ್ಧ ಆಕ್ರೋಶ

ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ ನ್ಯಾಯಾಧೀಶರ ಪದಚ್ಯುತಿಗೆ ಕಾಂಗ್ರೆಸ್‌ ಯತ್ನ ಬೆಂಗಳೂರು: ತಮಿಳುನಾಡಿನ ತಿರುಪರಾನುಕುಂದ್ರಂ ಬೆಟ್ಟದ ಮೇಲಿನ ದರ್ಗಾದ ಸಮೀಪದಲ್ಲಿರುವ ಸ್ಥಳದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಸ್ವಾಮಿನಾಥನ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಸಂವಿಧಾನದ 124ನೇ ವಿಧಿಯೊಂದಿಗೆ 217ನೇ ವಿಧಿಯ ಅಡಿಯಲ್ಲಿ ಲೋಕಸಭೆಯಲ್ಲಿ ನಿರ್ಣಯ ಮಂಡಿಸಲಾಗಿದ್ದು, ಜಡ್ಜ್​​​ ಸ್ವಾಮಿನಾಥನ್ ಪದಚ್ಯುತಿಗೆ ಮಹಾಭಿಯೋಗ ನೋಟೀಸ್‌ ನೀಡಲಾಗಿದೆ. ಈ ನೋಟೀಸ್‌ಗೆ ಕರ್ನಾಟಕದ ಕಾಂಗ್ರೆಸ್ ಸಂಸದರಾದ ಶ್ರೇಯಸ್ ಪಟೇಲ್ (ಹಾಸನ), ಪ್ರಭಾ ಮಲ್ಲಿಕಾರ್ಜುನ (ದಾವಣಗೆರೆ) […]

ನ್ಯಾಯಾಧೀಶರ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕ ಕಾಂಗ್ರೆಸ್‌ ಸಂಸದರ ವಿರುದ್ಧ ಆಕ್ರೋಶ Read More »

ಬಸ್‌ ಕಂದಕಕ್ಕೆ ಉರುಳಿ ಬಿದ್ದು 9 ಪ್ರಯಾಣಿಕರು ಸಾವು

ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಬಸ್‌ ಹೈದರಾಬಾದ್‌ : ಆಂಧ್ರಪ್ರದೇಶ ಅಲ್ಲೂರು ಎಂಬಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿದ್ದವು. ಬೆಳಗಿನ ಜಾವ 5.30ರ ಸಮಯದಲ್ಲಿ ಅಲ್ಲೂರಿನ ತುಳಸಿಪಕಲು ಗ್ರಾಮದ ಬಳಿ ನಡೆದಿದೆ. ಜಿಲ್ಲಾಧಿಕಾರಿಗಳ ಪ್ರಕಾರ, ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್

ಬಸ್‌ ಕಂದಕಕ್ಕೆ ಉರುಳಿ ಬಿದ್ದು 9 ಪ್ರಯಾಣಿಕರು ಸಾವು Read More »

ನಾಯಕರಿಬ್ಬರ ಸತತ ವೈಫಲ್ಯ, ದುಬಾರಿಯಾದ ಬೌಲಿಂಗ್‌

ಎರಡನೇ ಟಿ20 ಪಂದ್ಯದಲ್ಲಿ 51 ರನ್‌ಗಳಿಂದ ಹೀನಾಯವಾಗಿ ಸೋತ ಟೀಂ ಇಂಡಿಯಾ ಚಂಡೀಗಢ: ಚಂಡೀಗಢದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 51 ರನ್‌ಗಳಿಂದ ಸೋತಿದೆ. ಟೀಂ ಇಂಡಿಯಾದ ಅಗ್ರ ಕ್ರಮಾಂಕ, ವಿಶೇಷವಾಗಿ ನಾಯಕ ಸೂರ್ಯಕುಮಾರ್ ಮತ್ತು ಉಪನಾಯಕ ಶುಭ್​ಮನ್ ಗಿಲ್ ಅವರ ಕಳಪೆ ಪ್ರದರ್ಶನ ಮತ್ತು ಆರ್ಷದೀಪ್‌ ಸಿಂಗ್‌ ದುಬಾರಿ ಬೌಲಿಂಗ್‌ ಸೋಲಿಗೆ ಪ್ರಮುಖ ಕಾರಣ. ಕಟಕ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 101 ರನ್​ಗಳಿಂದ ಸೋಲಿಸಿದ್ದ ಟೀಂ

ನಾಯಕರಿಬ್ಬರ ಸತತ ವೈಫಲ್ಯ, ದುಬಾರಿಯಾದ ಬೌಲಿಂಗ್‌ Read More »

ಗೋವಾ ನೈಟ್‌ಕ್ಲಬ್‌ ಅಗ್ನಿ ದುರಂತ : ಇಬ್ಬರು ಮಾಲೀಕರ ಬಂಧನ

ದುರಂತ ಸಂಭವಿಸಿದ ದಿನವೇ ಥೈಲ್ಯಾಂಡ್‌ಗೆ ಪರಾರಿಯಾಗಿದ್ದ ಮಾಲೀಕರು ಪಣಜಿ : ನೈಟ್​ಕ್ಲಬ್​ನಲ್ಲಿ ಅಗ್ನಿ ಅವಘಡಕ್ಕೆ 25 ಮಂದಿ ಬಲಿಯಾದ ಬಳಿಕ ವಿದೇಶಕ್ಕೆ ಪಲಾಯನ ಮಾಡಿದ್ದ ಗೋವಾದ ರೋಮಿಯೋ ಲೇನ್ ನೈಟ್​ಕ್ಲಬ್ಮಾಲೀಕರನ್ನು ಪೊಲೀಸರು ಬಂದಿಸಿದ್ದಾರೆ. ದುರಂತ ಸಂಭವಿಸುತ್ತಿದ್ದಂತೆ ಇಬ್ಬರು ಮಾಲೀಕರು ಥೈಲ್ಯಾಂಡ್‌ಗೆ ಪರಾರಿಯಾಗಿದ್ದರು. ಮಾಲೀಕರನ್ನು ಬಂಧಿಸಲಾಗಿದೆ. ಈ ಘಟನೆಯನ್ನು ಗೋವಾದ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ದುರಂತದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂತ್ರಾ ರೋಮಿಯೋ ಲೇನ್ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿ

ಗೋವಾ ನೈಟ್‌ಕ್ಲಬ್‌ ಅಗ್ನಿ ದುರಂತ : ಇಬ್ಬರು ಮಾಲೀಕರ ಬಂಧನ Read More »

ಚಂಡೀಗಢದಲ್ಲಿ ಇಂದು ಭಾರತ-ದಕ್ಷಿಣ ಅಫ್ರಿಕಾ ಎರಡನೇ ಟಿ20 ಪಂದ್ಯ

ಮೊದಲ ಪಂದ್ಯದ ಅಮೋಘ ಗೆಲುವಿನ ಆತ್ಮವಿಶ್ವಾಸದಲ್ಲಿರುವ ಟೀಮ್‌ ಇಂಡಿಯಾ ಚಂಡೀಗಢ : ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದಿರುವ ಭಾರತ ಇಂದು ಚಂಡೀಗಢದಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಹೀನಾಯವಾಗಿ ಸೋಲಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. 101 ರನ್‌ಗಳ ಅಮೋಘ ಗೆಲುವಿನ ಜೊತೆಗೆ ಹಲವು ವಿಶ್ವ ದಾಖಲೆಗಳನ್ನು ಕೂಡ ಈ ಪಂದ್ಯದಲ್ಲಿ ಭಾರತ ತನ್ನದಾಗಿಸಿಕೊಂಡಿದೆ. ಏಕಪಕ್ಷೀಯವಾಗಿ ಸಾಗಿದ ಪಂದ್ಯದಲ್ಲಿ

ಚಂಡೀಗಢದಲ್ಲಿ ಇಂದು ಭಾರತ-ದಕ್ಷಿಣ ಅಫ್ರಿಕಾ ಎರಡನೇ ಟಿ20 ಪಂದ್ಯ Read More »

ದೀಪಾವಳಿಗೆ ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ: ಹರ್ಷ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ: ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ದೀಪಾವಳಿ ಹಬ್ಬವನ್ನು ಸೇರ್ಪಡೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ದೀಪಾವಳಿ ನಮ್ಮ ಸಂಸ್ಕೃತಿ ಮತ್ತು ನೀತಿಯ ಜೊತೆಗೆ ನಿಕಟ ಸಂಪರ್ಕ ಹೊಂದಿದೆ. ಇದು ನಾಗರೀಕತೆಯ ಆತ್ಮವಾಗಿದೆ. ಸದಾಚಾರ ಮತ್ತು ಜ್ಞಾನೋದಯವನ್ನು ಬಿಂಬಿಸುತ್ತದೆ. ಈ ವಿಚಾರ ಭಾರತ ಮತ್ತು ವಿಶ್ವದ ಜನರನ್ನು ರೋಮಾಂಚನಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಯುನೆಸ್ಕೋ ಪಟ್ಟಿಗೆ ಸೇರಿರುವ ಕಾರಣ

ದೀಪಾವಳಿಗೆ ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ: ಹರ್ಷ ವ್ಯಕ್ತಪಡಿಸಿದ ಪ್ರಧಾನಿ ಮೋದಿ Read More »

ಮೊದಲ ಟಿ20 ಪಂದ್ಯದಲ್ಲಿ ಕಳಪೆ ದಾಖಲೆ ಬರೆದು ಸೋತ ದಕ್ಷಿಣ ಆಫ್ರಿಕಾ

ಭಾರತಕ್ಕೆ 101 ರನ್‌ಗಳ ಭರ್ಜರಿ ಗೆಲುವು ಕಟಕ್‌ : ಹಾರ್ದಿಕ್‌ ಪಾಂಡ್ಯ ಅವರ ಸ್ಫೋಟಕ ಅರ್ಧಶತಕ, ಬೌಲರ್‌ಗಳು ಸಾಂಘಿಕ ಪ್ರದರ್ಶನದಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಭಾರತ 101 ರನ್‌ಗಳಿಂದ ಭರ್ಜರಿ ಜಯ ಗಳಿಸಿದೆ. ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಕೇವಲ 74 ರನ್​ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ 101 ರನ್​ಗಳ ಭಾರಿ ಅಂತರದ ಜಯ ಸಾಧಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ತಂಡ ಅಂತಾರಾಷ್ಟ್ರೀಯ

ಮೊದಲ ಟಿ20 ಪಂದ್ಯದಲ್ಲಿ ಕಳಪೆ ದಾಖಲೆ ಬರೆದು ಸೋತ ದಕ್ಷಿಣ ಆಫ್ರಿಕಾ Read More »

ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ : ಕಟಕ್‌ನಲ್ಲಿ ಇಂದು ಮೊದಲ ಪಂದ್ಯ

ಐದು ಪಂದ್ಯಗಳ ಸರಣಿ ಗೆಲ್ಲಲು ಉಭಯ ತಂಡಗಳಿಂದ ತಂತ್ರಗಾರಿಕೆ ಕಟಕ್‌: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇಂದಿನಿಂದ ಐದು ಪಂದ್ಯಗಳ ಟಿ20 ಸರಣಿ ಆಡಲಿದೆ. ಸರಣಿಯ ಮೊದಲ ಪಂದ್ಯ ಕಟಕ್‌ನ ಬಾರಾಬತಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಹೀಗಾಗಿ ತಮ್ಮ ಗೆಲುವಿನ ಓಟವನ್ನು ಮುಂದುವರಿಸುವ ಇರಾದೆಯಲ್ಲಿರುವ ಟೀಂ ಇಂಡಿಯಾಕ್ಕೆ, ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುವ ಸವಾಲು ಎದುರಾಗಿದೆ.

ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ : ಕಟಕ್‌ನಲ್ಲಿ ಇಂದು ಮೊದಲ ಪಂದ್ಯ Read More »

ಏಳನೇ ದಿನವೂ ಮುಂದುವರಿದ ಇಂಡಿಗೋ ಬಿಕ್ಕಟ್ಟು : ನೂರಾರು ವಿಮಾನಗಳು ರದ್ದು

ಕಾದಿರಿಸಿದ ಟಿಕೆಟ್‌ಗಳ ಹಣ ಮರು ಪಾವತಿ ಬೆಂಗಳೂರು: ಇಂಡಿಗೋ ವಿಮಾನಗಳ ಬಿಕ್ಕಟ್ಟು ಸೋಮವಾರ ಸತತ ಏಳನೇ ದಿನಕ್ಕೆ ಕಾಲಿಟಿದ್ದು, ವಿಮಾನಯಾನ ಸಂಸ್ಥೆ ರಾಜಧಾನಿ ಬೆಂಗಳೂರಿನಲ್ಲಿ 127 ವಿಮಾನಗಳ ಹಾರಾಟ ರದ್ದುಗೊಳಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 65 ವಿಮಾನಗಳು ಮತ್ತು ನಿರ್ಗಮಿಸಬೇಕಿದ್ದ 62 ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದುವರೆಗೆ 77 ಇಂಡಿಗೋ ವಿಮಾನಗಳ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ. 38 ಆಗಮನ ಮತ್ತು 39 ನಿರ್ಗಮನ

ಏಳನೇ ದಿನವೂ ಮುಂದುವರಿದ ಇಂಡಿಗೋ ಬಿಕ್ಕಟ್ಟು : ನೂರಾರು ವಿಮಾನಗಳು ರದ್ದು Read More »

ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ

ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್‌ಗಳ ಅಮೋಘ ಗೆಲುವು ವಿಶಾಖಪಟ್ಟಣಂ: ಯಶಸ್ವಿ ಜೈಸ್ವಾಲ್‌ ಶತಕ ಹಾಗೂ ರೋಹಿತ್‌ ಶರ್ಮ ಹಾಗೂ ವಿರಾಟ್‌ ಕೊಹ್ಲಿ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ 9 ವಿಕೆಟ್‌ಗಳ ಭರ್ಜರಿ ಜಯಗಳಿಸಿದೆ. ಆ ಮೂಲಕ ಏಕದಿನ ಸರಣಿಯನ್ನು 2-1ಕೈವಶ ಮಾಡಿಕೊಂಡು ಟೆಸ್ಟ್‌ ಸರಣಿ ಸೋಲಿನ ಸೇಡು ತೀರಿಸಿಕೊಂಡಿದೆ. ಮೂರು ಪಂದ್ಯಗಳ ಸರಣಿ ಈಗಾಗಲೇ 1-1ರಲ್ಲಿ ಸಮಬಲಗೊಂಡಿದ್ದರಿಂದ ಟೀಂ ಇಂಡಿಯಾಕ್ಕೆ 39 ವರ್ಷಗಳ

ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ Read More »

error: Content is protected !!
Scroll to Top