ನ್ಯಾಯಾಧೀಶರ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕ ಕಾಂಗ್ರೆಸ್ ಸಂಸದರ ವಿರುದ್ಧ ಆಕ್ರೋಶ
ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ ನ್ಯಾಯಾಧೀಶರ ಪದಚ್ಯುತಿಗೆ ಕಾಂಗ್ರೆಸ್ ಯತ್ನ ಬೆಂಗಳೂರು: ತಮಿಳುನಾಡಿನ ತಿರುಪರಾನುಕುಂದ್ರಂ ಬೆಟ್ಟದ ಮೇಲಿನ ದರ್ಗಾದ ಸಮೀಪದಲ್ಲಿರುವ ಸ್ಥಳದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಸ್ವಾಮಿನಾಥನ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಸಂವಿಧಾನದ 124ನೇ ವಿಧಿಯೊಂದಿಗೆ 217ನೇ ವಿಧಿಯ ಅಡಿಯಲ್ಲಿ ಲೋಕಸಭೆಯಲ್ಲಿ ನಿರ್ಣಯ ಮಂಡಿಸಲಾಗಿದ್ದು, ಜಡ್ಜ್ ಸ್ವಾಮಿನಾಥನ್ ಪದಚ್ಯುತಿಗೆ ಮಹಾಭಿಯೋಗ ನೋಟೀಸ್ ನೀಡಲಾಗಿದೆ. ಈ ನೋಟೀಸ್ಗೆ ಕರ್ನಾಟಕದ ಕಾಂಗ್ರೆಸ್ ಸಂಸದರಾದ ಶ್ರೇಯಸ್ ಪಟೇಲ್ (ಹಾಸನ), ಪ್ರಭಾ ಮಲ್ಲಿಕಾರ್ಜುನ (ದಾವಣಗೆರೆ) […]
ನ್ಯಾಯಾಧೀಶರ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕ ಕಾಂಗ್ರೆಸ್ ಸಂಸದರ ವಿರುದ್ಧ ಆಕ್ರೋಶ Read More »










