ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ತಯಾರಾದ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ
ದೆಹಲಿ : ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆಯಾದ ಬಳಿಕ ಕುದಿಯುತ್ತಿರುವ ಕಾಂಗ್ರೆಸ್ ನಾಯಕರು ಈಗ ಬಿಜೆಪಿ ನಾಯಕರನ್ನು ನಿರ್ದಿಷ್ಟವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಟ್ಟಿಕೊಡಲು ನಾನಾ ದಾರಿಗಳನ್ನು ಹುಡುಕುತ್ತಿದ್ದಾರೆ. ಇದೀಗ ಕಾಂಗ್ರೆಸಿನ ನಾಯಕಿ ಮಾಜಿ ಸಚಿವೆ ರೇಣುಕಾ ಚೌಧರಿ ಮೋದಿ ತನ್ನನ್ನು ಶೂರ್ಪನಖಿ ಎಂದು ಕರೆದಿದ್ದಾರೆ ಎಂದು ಹೇಳಿಕೊಂಡು ಮಾನನಷ್ಟ ಮೊಕದ್ದಮೆ ಹೂಡಲು ತಯಾರಾಗಿದ್ದಾರೆ. 2018ರಲ್ಲಿ ಸದನದಲ್ಲಿ ಭಾಷಣ ಮಾಡುವಾಗ ಪ್ರಧಾನಿ ಮೋದಿ ತನ್ನ ಭಾಷಣಕ್ಕೆ ಗಹಗಹಿಸಿ ನಗುತ್ತಿದ್ದ ರೇಣುಕಾ ಚೌಧರಿಯನ್ನು […]
ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ತಯಾರಾದ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ Read More »










