ದೇಶ

ಗ್ಯಾಸ್‌ ಸಿಲಿಂಡರ್‌ ಬೆಲೆ 49 ರೂ. ಹೆಚ್ಚಳ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 49 ರೂ. ಹೆಚ್ಚಿಸಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಬೆಲೆಯನ್ನು 1,740.50 ರೂ.ಗೆ ಪರಿಷ್ಕರಿಸಲಾಗಿದೆ. ಆದರೆ, 14.2 ಕೆಜಿ ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಬದಲಾಗದೆ ಉಳಿದಿದೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ವಾಣಿಜ್ಯ ಬಳಕೆದಾರರಿಗೆ ವೆಚ್ಚದ ಹೊರೆಯನ್ನು ಹೆಚ್ಚಿಸಿದೆ.‌ ಕಳೆದ ತಿಂಗಳು ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ […]

ಗ್ಯಾಸ್‌ ಸಿಲಿಂಡರ್‌ ಬೆಲೆ 49 ರೂ. ಹೆಚ್ಚಳ Read More »

ಬಜೆಟ್‌ 2026 : ಪ್ರಮುಖ ಘೋಷಣೆಗಳು

ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ನವದೆಹಲಿ: ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಮಧ್ಯಂತರ ಬಜೆಟ್ ಸೇರಿದಂತೆ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆಯನ್ನು ಸ್ಥಾಪಿಸಲಿದ್ದಾರೆ. ಕಳೆದ ನಾಲ್ಕು ವರ್ಷಗಳಂತೆ, ಈ ವರ್ಷದ ಬಜೆಟ್ ಅನ್ನು ಕಾಗದರಹಿತ ಸ್ವರೂಪದಲ್ಲಿ ಮಂಡಿಸಲಾಯಿತು. 2019ರಲ್ಲಿ ಸೀತಾರಾಮನ್ ತಮ್ಮ ಮೊದಲ ಬಜೆಟ್ ಮಂಡಿಸಿದಾಗ, ಅವರು ಚರ್ಮದ ಬ್ರೀಫ್‌ಕೇಸ್ ಬದಲಿಗೆ ಕೆಂಪು ಬಟ್ಟೆಯಲ್ಲಿ ಸುತ್ತಿದ ಸಾಂಪ್ರದಾಯಿಕ ಲೆಡ್ಜರ್ ಸಂಸತ್ತಿಗೆ ತಂದಿದ್ದರು. 2017

ಬಜೆಟ್‌ 2026 : ಪ್ರಮುಖ ಘೋಷಣೆಗಳು Read More »

ಇಂದು ನಿರ್ಮಲಾ ಸೀತಾರಾಮನ್‌ ಅವರಿಂದ ಕೇಂದ್ರ ಬಜೆಟ್‌ ಮಂಡನೆ

ಮಂಡನೆಯಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡುವ ನಿರೀಕ್ಷೆ ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ವರ್ಷದ ಕೇಂದ್ರ ಬಜೆಟನ್ನು ಲೋಕಸಭೆಯಲ್ಲಿ ಇಂದು ಮಂಡಿಸಲಿದ್ದಾರೆ. ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಹಾಗೂ ಅವರ ಬಜೆಟ್ ಭಾಷಣ ವಿಭಿನ್ನವಾಗಿರಲಿದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅನ್ನು ಪ್ರಸ್ತುತಪಡಿಸುವ ರೀತಿ ಬೇರೆ ರೀತಿ ಇರಲಿದೆ. 75 ವರ್ಷಗಳಿಂದ ಇದ್ದ ಬಜೆಟ್ ಭಾಷಣದ ಸ್ವರೂಪ ಬದಲಾಗಲಿದೆ. ಬಜೆಟ್ ಭಾಷಣದ ಎರಡು ಭಾಗಗಳ ಪೈಕಿ ಎರಡನೇ ಭಾಗಕ್ಕೆ ನಿರ್ಮಲಾ ಸೀತಾರಾಮನ್ ಅವರು ಹೆಚ್ಚು

ಇಂದು ನಿರ್ಮಲಾ ಸೀತಾರಾಮನ್‌ ಅವರಿಂದ ಕೇಂದ್ರ ಬಜೆಟ್‌ ಮಂಡನೆ Read More »

ಬ್ಯಾಟಿಂಗ್‌, ಬೌಲಿಂಗ್‌ ಎರಡರಲ್ಲೂ ಅಬ್ಬರಿಸಿದ ಭಾರತ : ಕೊನೆಯ ಪಂದ್ಯದಲ್ಲಿ ಅಮೋಘ ಗೆಲುವು

ಇಶಾನ್‌ ಕಿಶನ್‌ ಶತಕ, ಆರ್ಷದೀಪ್‌ 5 ವಿಕೆಟ್‌ಗಳ ಗುಚ್ಚ ಪಂದ್ಯದ ಹೈಲೈಟ್‌ ತಿರುವನಂತಪುರಂ: ಇಶಾನ್‌ ಕಿಶನ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಸಿಡಿಲಬ್ಬರದ ಬ್ಯಾಟಿಂಗ್‌, ಅರ್ಷ್‌ದೀಪ್‌ ಸಿಂಗ್‌ ಬೆಂಕಿ ಬೌಲಿಂಗ್‌ ದಾಳಿ ನೆರವಿನಿಂದ ನ್ಯೂಜಿಲೆಂಡ್‌ ವಿರುದ್ಧ ಭಾರತ 46 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. ಈ ಪಂದ್ಯ ಹಲವು ದಾಖಲೆಗಳಿಗೂ ಸಾಕ್ಷಿಯಾಯಿತು. ತಿರುವನಂತಪುರಂ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ20 ಸರಣಿಯ ಕೊನೇ ಪಂದ್ಯ

ಬ್ಯಾಟಿಂಗ್‌, ಬೌಲಿಂಗ್‌ ಎರಡರಲ್ಲೂ ಅಬ್ಬರಿಸಿದ ಭಾರತ : ಕೊನೆಯ ಪಂದ್ಯದಲ್ಲಿ ಅಮೋಘ ಗೆಲುವು Read More »

ಅಜಿತ್‌ ಪವಾರ್‌ ಉತ್ತರಾಧಿಕಾರಿಯಾಗಿ ಪತ್ನಿ ಸುನೇತ್ರಾ ಪವಾರ್‌ ಇಂದು ಅಧಿಕಾರ ಸ್ವೀಕಾರ

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಲಿರುವ ಸುನೇತ್ರಾ ಮುಂಬೈ: ಮಹಾರಾಷ್ಟ್ರದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಪವಾರ್‌ ಅವರನ್ನು ಉಪ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗಿದೆ. ಇಂದು ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಮೂಲಕ ಮಹಾರಾಷ್ಟ್ರ ಮೊದಲ ಬಾರಿಗೆ ಮಹಿಳಾ ಉಪಮುಖ್ಯಮಂತ್ರಿಯನ್ನು ಹೊಂದಲಿದೆ. ಉಪಮುಖ್ಯಮಂತ್ರಿಯಾಗಿದ್ದ ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ವಿಮಾನ ಅವಗಟದಲ್ಲಿ ನಿಧನರಾದ ಬಳಿಕ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಎದುರಾಗಿತ್ತು. ಕ್ಷಿಪ್ರವಾಗಿ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಅವರ

ಅಜಿತ್‌ ಪವಾರ್‌ ಉತ್ತರಾಧಿಕಾರಿಯಾಗಿ ಪತ್ನಿ ಸುನೇತ್ರಾ ಪವಾರ್‌ ಇಂದು ಅಧಿಕಾರ ಸ್ವೀಕಾರ Read More »

ಸುಮಾರು 27 ಕೋಟಿ ರೂ. ಮೌಲ್ಯದ ಗಾಂಜಾ ಗಿಡಗಳನ್ನು ನಾಶ‌ ಮಾಡಿದ ಭದ್ರತಾ ಪಡೆ

ತ್ರಿಪುರಾ: ಅಕ್ರಮವಾಗಿ ಸೋನಮುರಾ ಉಪವಿಭಾಗದ ಸಂರಕ್ಷಿತ ಅರಣ್ಯ ಪ್ರದೇಶದ 65 ಎಕರೆ ಸ್ಥಳದಲ್ಲಿ ಬೆಳೆಯಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು ಭದ್ರತಾ ಪಡೆಗಳ ಸಿಬ್ಬಂದಿ ನಾಶ ಮಾಡಿವೆ. ಗುಪ್ತಚರ ಇಲಾಖೆಯ ಖಚಿತ ಮಾಹಿತಿಯ ಮೇಲೆ ಭದ್ರತಾ ಪಡೆಗಳು ಜ. 29 ರಂದು ಸೋನಮುರಾದ ಹಲವು ಅರಣ್ಯ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಈ ವೇಳೆ ಅಕ್ರಮವಾಗಿ ಬೆಳೆಸಲಾಗಿದ್ದ ಗಾಂಜಾ ಗಿಡಗಳನ್ನು ನಾಶ ಮಾಡಲಾಗಿದೆ. ನಾಶ ಮಾಡಲಾದ ಗಾಂಜಾ ಗಿಡಗಳ ಮೌಲ್ಯ ಸುಮಾರು 27 ಕೋಟಿ ರೂ.

ಸುಮಾರು 27 ಕೋಟಿ ರೂ. ಮೌಲ್ಯದ ಗಾಂಜಾ ಗಿಡಗಳನ್ನು ನಾಶ‌ ಮಾಡಿದ ಭದ್ರತಾ ಪಡೆ Read More »

ಸಂಸತ್ ಬಜೆಟ್ ಅಧಿವೇಶನ: ಪ್ರಧಾನಿ ಮೋದಿ ಭಾಷಣ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಚಾಲನೆ ದೊರೆತಿದೆ. ಪ್ರಧಾನಿ ಮೋದಿ ಅವರು ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದು, ದೇಶದ ಅಭಿವೃದ್ಧಿಯ ದಿಕ್ಸೂಚಿಯನ್ನು ಬಿಚ್ಚಿಟ್ಟಿದ್ದಾರೆ. ನಮ್ಮ ಸರ್ಕಾರದ ಮೂಲಮಂತ್ರ ‘ಸುಧಾರಣೆ, ಕಾರ್ಯಕ್ಷಮತೆ ಮತ್ತು ಬದಲಾವಣೆ’. ಭಾರತ ಈಗ ವೇಗವಾಗಿ ಚಲಿಸುತ್ತಿರುವ ಸುಧಾರಣಾ ಎಕ್ಸ್‌ಪ್ರೆಸ್‌ನಲ್ಲಿದೆ ಎಂಬುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿಗಳ ಭಾಷಣದ ಬಗೆಗೂ ಮಾತನಾಡಿರುವ ಅವರು, ಅವರದ್ದು ಕೇವಲ ಭಾಷಣವಲ್ಲ. 140 ಕೋಟಿ ಭಾರತೀಯರ ಆತ್ಮವಿಶ್ವಾಸ ಮತ್ತು ಯುವ ಶಕ್ತಿಯ ಆಕಾಂಕ್ಷೆಗಳ ಪ್ರತಿಬಿಂಬ ಎಂದು ಹೇಳಿದ್ದಾರೆ.

ಸಂಸತ್ ಬಜೆಟ್ ಅಧಿವೇಶನ: ಪ್ರಧಾನಿ ಮೋದಿ ಭಾಷಣ Read More »

ಪಂಚಭೂತಗಳಲ್ಲಿ ಲೀನರಾದ ರಾಜಕೀಯ ಧುರೀಣ ಅಜಿತ್ ಪವಾರ್

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ‌ವಿಮಾನ ಅವಘಡದಲ್ಲಿ ಮೃತಪಟ್ಟ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ನೂರಾರು ಗಣ್ಯರ ಸಮ್ಮುಖದಲ್ಲಿ, ಸಕಲ ಸರ್ಕಾರಿ ಗೌರವದ ಜೊತೆಗೆ ನಡೆಯಿತು. ಅಜಿತ್ ಪವಾರ್ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಲಾಗಿತ್ತು. ಮೃತದೇಹವನ್ನು ಅವರ ಹುಟ್ಟೂರಾದ ಕಟೇವಾಡಿಯಿಂದ ಬಾರಾಮತಿಗೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸುವ ಸಲುವಾಗಿ ತರಲಾಗಿತ್ತು. ಅವರ ಚಿತೆಗೆ ಪುತ್ರರಾದ ಪಾರ್ಥ್ ಪವಾರ್ ಮತ್ತು ಜೇ ಪವಾರ್ ಅವರು ಅಗ್ನಿಸ್ಪರ್ಶ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ

ಪಂಚಭೂತಗಳಲ್ಲಿ ಲೀನರಾದ ರಾಜಕೀಯ ಧುರೀಣ ಅಜಿತ್ ಪವಾರ್ Read More »

ಅಜಿತ್‌ ಪವಾರ್‌ ಅಂತ್ಯಕ್ರಿಯೆ ಇಂದು : ಮೋದಿ, ಅಮಿತ್‌ ಶಾ ಆಗಮಿಸುವ ಸಾಧ್ಯತೆ

ವಿಮಾನ ಅವಘಡದಲ್ಲಿ ದುರ್ಮರಣವನ್ನಪ್ಪಿರುವ ಮಹಾರಾಷ್ಟ್ರದ ಡಿಸಿಎಂ ಮುಂಬೈ: ವಿಮಾನ ಅವಘಡದಲ್ಲಿ ದುರ್ಮರಣವನ್ನಪ್ಪಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಬಾರಾಮತಿಯಲ್ಲಿ ನೆರವೇರಲಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಪವಾರ್ ಕುಟುಂಬ ಸ್ಥಾಪಿಸಿದ ಶಿಕ್ಷಣ ಸಂಸ್ಥೆಯಾದ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್ ಅಂತ್ಯಕ್ರಿಯೆಯನ್ನು ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜಕೀಯ ರಂಗದ ನಾಯಕರು ಮತ್ತು ಎಲ್ಲ ವರ್ಗದ ಜನರು ಅಂತ್ಯಕ್ರಿಯೆಯಲ್ಲಿ

ಅಜಿತ್‌ ಪವಾರ್‌ ಅಂತ್ಯಕ್ರಿಯೆ ಇಂದು : ಮೋದಿ, ಅಮಿತ್‌ ಶಾ ಆಗಮಿಸುವ ಸಾಧ್ಯತೆ Read More »

4ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 50 ರನ್‌ ಸೋಲು

ವ್ಯರ್ಥವಾದ ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್‌ ವಿಶಾಖಪಟ್ಟಣ : ಇಲ್ಲಿನ ಎಸಿಎ-ವಿಡಿಸಿಎ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 4ನೇ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ನ್ಯೂಜಿಲೆಂಡ್ ತಂಡ ಕೊನೆಗೂ ಈ ಟಿ20 ಸರಣಿಯಲ್ಲಿ ತನ್ನ ಗೆಲುವಿನ ಖಾತೆ ತೆರೆದಿದೆ. ಸರಣಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಟೀಂ ಇಂಡಿಯಾ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕಿವೀಸ್ 215 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ

4ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 50 ರನ್‌ ಸೋಲು Read More »

error: Content is protected !!
Scroll to Top