ಏ.9 ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ ಮತ್ತೊಮ್ಮೆ ಭೇಟಿ
ಬಂಡಿಪುರ ಹುಲಿ ರಕ್ಷಿತಾರಣ್ಯದಲ್ಲಿ ಸಫಾರಿ ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಏ.9ರಂದು ಕರ್ನಾಟಕಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ಆದರೆ ಈ ಸಲ ಮೋದಿ ಕರ್ನಾಟಕಕ್ಕೆ ಬರುತ್ತಿರುವುದು ಚುನಾವಣಾ ಪ್ರಚಾರಕ್ಕೆ ಅಲ್ಲ. ಹುಲಿ ನೀತಿಯ ಐವತ್ತನೇ ವರ್ಷಾಚರಣೆ ಬಂಡೀಪುರದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿಮ ಬರುತ್ತಿದ್ದಾರೆ. ಈ ವೇಳೆ ಬಂಡಿಪುರ ಹುಲಿ ರಕ್ಷಿತಾರಣ್ಯದಲ್ಲಿ ಪ್ರಧಾನಿ ಮೋದಿ ಅವರು ಸಫಾರಿ ಕೈಗೊಳ್ಳಲಿದ್ದಾರೆ.ವಿಶೇಷ ಎಂದರೆ ಏ.9ರಂದೇ ರಾಹುಲ್ ಗಾಂಧಿ ಕೋಲಾರದಲ್ಲಿ ಕಾಂಗ್ರೆಸಿನ ಜೈ ಭಾರತ್ ರ್ಯಾಲಿಗೆ ಚಾಲನೆ ನೀಡಲಿದ್ದಾರೆ.ವಿಧಾನಸಭೆ ಚುನಾವಣೆ […]
ಏ.9 ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ ಮತ್ತೊಮ್ಮೆ ಭೇಟಿ Read More »








