ದೇಶ

ರಾಹುಲ್‌ ಗಾಂಧಿ ದುರ್ಬಲಗೊಳಿಸಲು ಮತ್ತು ರಾಜಕೀಯ ಜೀವನ ಮುಗಿಸಲು ಕಾಂಗ್ರೆಸ್‌ನಲ್ಲೇ ಷಡ್ಯಂತ್ರ

ಆಪ್ತ ಸಲಹೆಗಾರರೆ ರಾಹುಲ್‌ ಗಾಂಧಿ ಅವರ ದಾರಿ ತಪ್ಪಿಸುತ್ತಿದ್ದಾರೆ ಎಂದ ಬಿಜೆಪಿ ನಾಯಕ ಬೆಂಗಳೂರು : ರಾಹುಲ್‌ ಗಾಂಧಿಯ ರಾಜಕೀಯ ಜೀವನ ಮುಗಿಸಲು ಕಾಂಗ್ರೆಸ್‌ನಲ್ಲೇ ಷಡ್ಯಂತ್ರ ನಡೆಯುತ್ತಿದೆ ಎಂದು ಬಿಜೆಪಿ ನಾಯಕರೊಬ್ಬರು ಮಾಡಿದ ಆರೋಪ ಸಂಚಲನವುಂಟು ಮಾಡಿದೆ. ಕರ್ನಾಟಕದಿಂದ ರಾಜ್ಯಸಭಾ ಸಂಸದರಾಗಿರುವ ಲೆಹರ್‌ ಸಿಂಗ್‌ ಸಿರೋಯಾ ಇಂಥದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ರಾಹುಲ್‌ ಗಾಂಧಿಯನ್ನು ಹರಕೆಯ ಕುರಿಯಂತೆ ಬಲಿಕೊಡಲು ಮುಂದಾಗಿದೆ ಎಂಬುದು ಸಿರೋಯ ಹೇಳಿದ್ದಾರೆ. ರಾಹುಲ್‌ ಗಾಂಧಿ ಶುದ್ಧ ಹ್ರದಯದ ವ್ಯಕ್ತಿ, ಆದರೆ ಅವರನ್ನು ದುರ್ಬಲಗೊಳಿಸುವ […]

ರಾಹುಲ್‌ ಗಾಂಧಿ ದುರ್ಬಲಗೊಳಿಸಲು ಮತ್ತು ರಾಜಕೀಯ ಜೀವನ ಮುಗಿಸಲು ಕಾಂಗ್ರೆಸ್‌ನಲ್ಲೇ ಷಡ್ಯಂತ್ರ Read More »

ನಾಳೆಯಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ

ರಾಜ್ಯಾದ್ಯಂತ ಮಾ. 31ರಿಂದ ಏ. 15 ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯುವ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 8,42,811 ಎಂದು ವರದಿಗಳು ತಿಳಿಸಿವೆ.ಎಸ್ಎಲ್‌ಸಿ ಪರೀಕ್ಷೆ ನಡೆಸಲು ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನೂ ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಬಂದೋಬಸ್ತ್ ಇರುತ್ತದೆ. ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್​​, ಇಯರ್‌ಫೋನ್ ಅಂತಹ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ತರುವಂತಿಲ್ಲ. ಮಾ. 31ರಿಂದ ಏ. 15 ರವರೆಗೆ ನಡೆಯಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ

ನಾಳೆಯಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ Read More »

ರಸ್ತೆ ದಾಟುವ ವೇಳೆ ಮಹಿಳೆಗೆ ಬಸ್ ಢಿಕ್ಕಿ : ಸ್ಥಳದಲ್ಲೇ ಮೃತ್ಯು

ಮಂಗಳೂರು : ಬೆಂದೂರ್ ವೆಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಮಾ.30 ರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಐರಿನ್ ಡಿಸೋಜ(55) ಎಂದು ಗುರುತಿಸಲಾಗಿದೆ.ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದು, ಈ ವೇಳೆ ಅದೇ ಬಸ್ಸಿನಿಂದ ಇಳಿದು ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಇನ್ನು ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ

ರಸ್ತೆ ದಾಟುವ ವೇಳೆ ಮಹಿಳೆಗೆ ಬಸ್ ಢಿಕ್ಕಿ : ಸ್ಥಳದಲ್ಲೇ ಮೃತ್ಯು Read More »

ಪ್ರಜಾಧ್ವನಿ ಯಾತ್ರೆಯಲ್ಲಿ ಕಲಾವಿದರಿಗೆ ಹಣ ಎಸೆದ ಆರೋಪ : ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಜಾಧ್ವನಿ ಯಾತ್ರೆ ವೇಳೆ ಹಣವನ್ನು ಹಂಚಿದ್ದಾರೆ ಎನ್ನುವ ದೂರಿನ ಮೇರೆಗೆ ಪೊಲೀಸರು ಅವರ ವಿರುದ್ಧ ನಾನ್-ಕಾಗ್ನಿಸೆಬಲ್ ಅಪರಾಧ ಪ್ರಕರಣವನ್ನು ದಾಖಲಿಸಿದ್ದಾರೆ.ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸುವ ಮುನ್ನ ಮಂಗಳವಾರ ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಕಲಾವಿದರಿಗೆ ಹಣ ಎಸೆದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಚಾರದ ವೇಳೆ ನಗದು ಎಸೆದಿದ್ದಾರೆ ಎಂಬ

ಪ್ರಜಾಧ್ವನಿ ಯಾತ್ರೆಯಲ್ಲಿ ಕಲಾವಿದರಿಗೆ ಹಣ ಎಸೆದ ಆರೋಪ : ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲು Read More »

ದೇಶದ ಜನತೆಗೆ ರಾಮನವಮಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೆಹಲಿ : ಶ್ರೀ ರಾಮನ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ. ತ್ಯಾಗ, ತಪಸ್ಸು, ಸಂಯಮ ಮತ್ತು ಸಂಕಲ್ಪವನ್ನು ಆಧರಿಸಿದ ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದು ಹೇಳಿದ್ದಾರೆ.ರಾಮ ನವಮಿಯು ಹಿಂದೂ ಹಬ್ಬವಾಗಿದ್ದು, ವಿಷ್ಣುವಿನ ಅವತಾರವಾದ ಭಗವಾನ್ ರಾಮನ ಜನ್ಮದಿನವನ್ನು ಗೌರವಿಸುವ ಸಲುವಾಗಿ ಈ ದಿನವನ್ನು ಶ್ರೀ ರಾಮನವಮಿ ಎಂದು ಆಚರಿಸಲಾಗುತ್ತದೆ.ಈ ದಿನವು ಒಂಬತ್ತು ದಿನಗಳ ಚೈತ್ರ-ನವರಾತ್ರಿ ಆಚರಣೆಗಳ

ದೇಶದ ಜನತೆಗೆ ರಾಮನವಮಿ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ಗುಜರಾತ್​ನ ನಕಲಿ ಎನ್​ಕೌಂಟರ್ ಪ್ರಕರಣದಲ್ಲಿ ಮೋದಿಯವರನ್ನು ಸಿಲುಕಿಸಲು ನನ್ನ ಮೇಲೆ ಸಿಬಿಐ ಒತ್ತಡ ಹಾಕಿತ್ತು : ಅಮಿತ್ ಶಾ

ದೆಹಲಿ : ಕಾಂಗ್ರೆಸ್​ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಗುಜರಾತ್​ನ ನಕಲಿ ಎನ್​ಕೌಂಟರ್ ಪ್ರಕರಣದಲ್ಲಿ ನರೇಂದ್ರ ಮೋದಿಯವರನ್ನು ಸಿಲುಕಿಸಲು ನನ್ನ ಮೇಲೆ ಸಿಬಿಐ ಒತ್ತಡ ಹಾಕಿತ್ತು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೇಂದ್ರದ ಉನ್ನತ ತನಿಖಾ ಸಂಸ್ಥೆಗಳು ಹೇಗೆ ದುರ್ಬಳಕೆಯಾಗುತ್ತಿದ್ದವು ಎಂಬುದಕ್ಕೆ ನಾನೇ ದೊಡ್ಡ ಉದಾಹರಣೆ, ನಾನು ಗುಜರಾತ್​ನ ಗೃಹ ಸಚಿವನಾಗಿದ್ದಾಗ ರಾಜ್ಯದಲ್ಲಿ ಒಂದು ಎನ್​ಕೌಂಟರ್​ ನಡೆದಿತ್ತು, ನನ್ನ ವಿರುದ್ಧ ಪ್ರಕರಣ ದಾಖಲಾಯಿತು ಹಾಗೂ ಸಿಬಿಐ ನನ್ನನ್ನು ಬಂಧಿಸಿದ್ದರು. ಇಡೀ ತನಿಖೆಯುದ್ದಕ್ಕೂ ಮೋದಿ

ಗುಜರಾತ್​ನ ನಕಲಿ ಎನ್​ಕೌಂಟರ್ ಪ್ರಕರಣದಲ್ಲಿ ಮೋದಿಯವರನ್ನು ಸಿಲುಕಿಸಲು ನನ್ನ ಮೇಲೆ ಸಿಬಿಐ ಒತ್ತಡ ಹಾಕಿತ್ತು : ಅಮಿತ್ ಶಾ Read More »

ರಾಮ ಮಂದಿರದ ಹೊರಗೆ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲು ತೂರಾಟ

ಮಹಾರಾಷ್ಟ್ರ : ಛತ್ರಪತಿ ಸಂಭಾಜಿನಗರದ ಕಿರಾದ್‌ಪುರ ಪ್ರದೇಶದಲ್ಲಿ ಬುಧವಾರ ರಾತ್ರಿ ರಾಮ ಮಂದಿರದ ಹೊರಗೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.ಎರಡು ಗುಂಪುಗಳ ಜನರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಮಾ. 29 ಮತ್ತು 30ರ ಮಧ್ಯರಾತ್ರಿ ಘರ್ಷಣೆ ಸಂಭವಿಸಿದೆ. ವಿಷಯ ಉಲ್ಬಣಗೊಂಡಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಗುಂಪು ದೇವಾಲಯದ ಹೊರಗೆ ನಿಲ್ಲಿಸಲಾಗಿದ್ದ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಗುಂಪನ್ನು ಚದುರಿಸಲು

ರಾಮ ಮಂದಿರದ ಹೊರಗೆ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲು ತೂರಾಟ Read More »

ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂಗಾಗಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ

ಲಿಂಕ್‌ ಕಳುಹಿಸಿ ಹಣ ಎಗರಿಸಿದ ಖದೀಮ ಉಡುಪಿ : ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂ ಬಗ್ಗೆ ಮಾಹಿತಿ ಹುಡುಕಲು ಹೋದ ಮಹಿಳೆಯೊಬ್ಬರು ಸುಮಾರು 2 ಲ.ರೂ. ಕಳೆದುಕೊಂಡಿರುವ ಬಗ್ಗೆ ಉಡುಪಿ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಡುಪಿಯ ಜ್ಯೋತಿ (32) ಹಣ ಕಳೆದುಕೊಂಡವರು. ಫೇಸ್‌ಕ್ರೀಂ ಬಗ್ಗೆ ಆನ್‌ಲೈನ್‌ನಲ್ಲಿ ಮಾಹಿತಿ ಕಲೆ ಹಾಕುತ್ತಿದ್ದ ವೇಳೆ ದೊರೆತ ನಂಬರ್‌ಗೆ ಕರೆ ಮಾಡಿದ್ದು, ಆಗ ವ್ಯಕ್ತಿಯೊಬ್ಬ ನೋಂದಣಿ ಮಾಡುವಂತೆ ಸೂಚಿಸಿದ್ದಾನೆ. ಮಾ.22 ರಂದು ಮತ್ತೆ ಕರೆ ಮಾಡಿದ ವ್ಯಕ್ತಿ ಈ ಹಿಂದೆ ಮಾಡಿದ ಮಾಹಿತಿ

ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂಗಾಗಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ Read More »

ಹೂಡಿಕೆ ಮಾಡಿದರೆ ಹೆಚ್ಚು ಲಾಭ ನೀಡುವ ಆಮಿಷವೊಡ್ಡಿ ಸಹಪಾಠಿಗಳಿಗೆ 28 ಲಕ್ಷ ರೂ. ಪಂಗನಾಮ

ಮಂಗಳೂರು : ಸುರತ್ಕಲ್‌ನ ಎನ್‌ಐಟಿಕೆ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಗೇ ಸುಮಾರು 28 ಲ.ರೂ. ಪಂಗನಾಮ ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕ ಲಾಭ ನೀಡುವುದಾಗಿ ಹಣ ಪಡೆದು ವಂಚಿಸಿರುವ ಬಗ್ಗೆ ವಿದ್ಯಾರ್ಥಿ ಯಶ್‌ವರ್ಧನ್‌ ಜೈನ್ ಎಂಬಾತನ ವಿರುದ್ಧ ಕೇಸು ದಾಖಲಾಗಿದೆ.. 2022ರ ಮಾರ್ಚ್‌ನಿಂದ ವಾಟ್ಸಪ್ ಗ್ರೂಪ್‌ನಲ್ಲಿ ಎನ್‌ಐಟಿಕೆ ವಿದ್ಯಾರ್ಥಿಗಳಿಗೆ ಒಂದು ವಾರದಲ್ಲಿ ಶೇ.10ರಷ್ಟು ಅಧಿಕ ಲಾಭ ನೀಡುವುದಾಗಿ ಭರವಸೆ ನೀಡಿ ಹಣ ಪಡೆದಿದ್ದ. ಅಕ್ಟೋಬರ್ ತಿಂಗಳಿನಲ್ಲಿ ‘ವೈವಿಜೆ ಇನ್‌ವೆಸ್ಟ್‌ಮೆಂಟ್ ಎಂಟರ್‌ಪ್ರೈಸಸ್ ಎಂಬ ಹೆಸರಿನ ಟೆಲಿಗ್ರಾಂ ಗ್ರೂಪ್ ಮಾಡಿದ್ದ.

ಹೂಡಿಕೆ ಮಾಡಿದರೆ ಹೆಚ್ಚು ಲಾಭ ನೀಡುವ ಆಮಿಷವೊಡ್ಡಿ ಸಹಪಾಠಿಗಳಿಗೆ 28 ಲಕ್ಷ ರೂ. ಪಂಗನಾಮ Read More »

ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಸರಣಿ ರಜೆ ತಪ್ಪಿಸಲು ವಾರದ ಮಧ್ಯೆ ಚುನಾವಣೆ

ಬೆಂಗಳೂರು : ಈ ಸಲ ನಡೆಯುವ ವಿಧಾನಸಭೆ ಚುನಾವಣೆ ಮೆ 10 ಬುಧವಾರ ಬರುತ್ತದೆ. ಬುಧವಾರವನ್ನೇ ಆಯ್ಕೆ ಮಾಡಿಕೊಳ್ಳಲು ಚುನಾವಣಾ ಆಯೋಗ ಕಾರಣ ಕೊಟ್ಟಿದೆ. ಒಂದು ವೇಳೆ ಚುನಾವಣೆ ಸೋಮವಾರ ನಿಗದಿ ಮಾಡಿದ್ದರೆ ಆ ದಿನ ರಜೆಯಾದ್ದರಿಂದ ದೀರ್ಘ ವಾರಾಂತ್ಯ ಎಂದು ತೆರಳುವವರ ಸಂಖ್ಯೆ ಹೆಚ್ಚಾಗುತ್ತಿತ್ತು. ಇದರಿಂದ ಮತದಾನ ಕಡಿಮೆಯಾಗುತ್ತಿತ್ತು. ಮಂಗಳವಾರ ಚುನಾವಣೆ ನಿಗದಿ ಮಾಡಿದ್ದರೂ ಸೋಮವಾರ ಒಂದು ದಿನ ರಜೆ ಪಡೆದುಕೊಂಡರೆ ಒಟ್ಟು ನಾಲ್ಕು ದಿನಗಳ ರಜೆ ಸಿಗುತ್ತದೆ ಎಂದು ಪ್ರವಾಸ ತೆರಳುತ್ತಾರೆ.ಬುಧವಾರವಾದರೆ ಹೆಚ್ಚುವರಿಯಾಗಿ ಎರಡು

ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಸರಣಿ ರಜೆ ತಪ್ಪಿಸಲು ವಾರದ ಮಧ್ಯೆ ಚುನಾವಣೆ Read More »

error: Content is protected !!
Scroll to Top