ಸಾವರ್ಕರ್ ಅವರನ್ನು ಅವಮಾನಿಸಬೇಡಿ ಎಂದು ರಾಹುಲ್ಗೆ ಉದ್ಧವ್ ಎಚ್ಚರಿಕೆ
ಮೈತ್ರಿಯಲ್ಲಿ ಬಿರುಕು ಉಂಟಾದೀತು ಎಂದು ತಾಕೀತು ಮುಂಬಯಿ : ಸಾವರ್ಕರ್ ಅವರನ್ನು ಅವಮಾನಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವರ ಮಿತ್ರ ಪಕ್ಷವೇ ತಿರುಗಿ ಬಿದ್ದಿದೆ. ಸಾವರ್ಕರ್ ನಮ್ಮ ದೇವರು ಅವರನ್ನು ಅವಮಾನಿಸಿದರೆ ನಾವು ಸಹಿಸುವುದಿಲ್ಲ ಎಂದು ಮಹಾರಾಷ್ಟ್ರದಲ್ಲಿ ಕಾಂಗ್ರ್ನ ಮಿತ್ರ ಪಕ್ಷವಾಗಿರುವ ಶಿವಸೇನೆ (ಉದ್ಧವ್ ಬಣ) ಮುಖಂಡ, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಅವರು, ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾವು ಒಟ್ಟಾಗಿ ಹೋರಾಡಬೇಕಿದೆ, ಸಾವರ್ಕರ್ ಅವರು […]
ಸಾವರ್ಕರ್ ಅವರನ್ನು ಅವಮಾನಿಸಬೇಡಿ ಎಂದು ರಾಹುಲ್ಗೆ ಉದ್ಧವ್ ಎಚ್ಚರಿಕೆ Read More »










