ವಿಧಾನಸೌಧ : ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ
ಬೆಂಗಳೂರು : ವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮ ಮಾ. 26ರ ಸಂಜೆ 6.30ಕ್ಕೆ ನಡೆಯಲಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ.ವಿಧಾನಸೌಧದ ಆವರಣದಲ್ಲಿರುವ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮಧ್ಯಭಾಗದಲ್ಲಿ ಈ ಇಬ್ಬರೂ ಮಹಾನೀಯರ ನಾಲ್ಕು ಮೀಟರ್ ಎತ್ತರದ ಅಶ್ವಾರೂಢ ಪ್ರತಿಮೆಗಳ ಸ್ಥಾಪನೆಯಾಗಲಿದ್ದು, ರೂ. 8 ಕೋಟಿ ವೆಚ್ಚದಲ್ಲಿ […]
ವಿಧಾನಸೌಧ : ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ Read More »










