ಪಂಚಮಸಾಲಿ ಹೋರಾಟದಲ್ಲಿ ಒಡಕು: ಹೋರಾಟ ಕೈಬಿಡುತ್ತೇವೆಂದ ಸ್ವಾಮೀಜಿ
ಒಪ್ಪದ ವಿಜಯಾನಂದ ಕಾಶಪ್ಪನವರ್’ನಿಂದ ರಾಜೀನಾಮೆ ಸಲ್ಲಿಕೆ ಬೆಂಗಳೂರು: ರಾಜ್ಯ ಸರ್ಕಾರ ಪರಿಷ್ಕೃತ ಮೀಸಲಾತಿ ನೀತಿ ಮೂಲಕ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಡಿ ಪ್ರವರ್ಗದಡಿ ಶೇ. 7ರಷ್ಟು ಮೀಸಲಾತಿ ನೀಡಿದ್ದನ್ನು ಹೋರಾಟ ಸಮಿತಿ ಒಪ್ಪಿಕೊಂಡು ಎರಡು ವರ್ಷಗಳ ಹೋರಾಟವನ್ನು ಹಿಂದೆ ಪಡೆದಿದೆ. ಆದರೆ, ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ವಿಜಯಾನಂದ ಕಾಶಪ್ಪನವರ್ ಪಂಚಮಸಾಲಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸರ್ಕಾರ ನಿನ್ನೆ ಮೀಸಲಾತಿ ಪ್ರಕಟಿಸಿದ ಹಿನ್ನಲೆಯಲ್ಲಿ ಇಂದು ಫ್ರೀಡಂ ಪಾರ್ಕ್ನಲ್ಲಿ ಪಂಚಮಸಾಲಿ ಮುಖಂಡರು ಹಾಗೂ […]
ಪಂಚಮಸಾಲಿ ಹೋರಾಟದಲ್ಲಿ ಒಡಕು: ಹೋರಾಟ ಕೈಬಿಡುತ್ತೇವೆಂದ ಸ್ವಾಮೀಜಿ Read More »










