ಚುನಾವಣೆ ಪೂರ್ವ ಮತ್ತು ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಿ : ಮುಖ್ಯ ಚುನಾವಣಾಧಿಕಾರಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಪ್ರಚಾರ ಕಾರ್ಯವನ್ನು ಕೂಡ ಆರಂಭಿಸಿವೆ. ಮೇ ತಿಂಗಳ ಎರಡನೇ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ […]
ಚುನಾವಣೆ ಪೂರ್ವ ಮತ್ತು ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಿ : ಮುಖ್ಯ ಚುನಾವಣಾಧಿಕಾರಿ Read More »










