ದೇಶ

ಚುನಾವಣೆ ಪೂರ್ವ ಮತ್ತು ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಿ : ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಪ್ರಚಾರ ಕಾರ್ಯವನ್ನು ಕೂಡ ಆರಂಭಿಸಿವೆ. ಮೇ ತಿಂಗಳ ಎರಡನೇ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ […]

ಚುನಾವಣೆ ಪೂರ್ವ ಮತ್ತು ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಿ : ಮುಖ್ಯ ಚುನಾವಣಾಧಿಕಾರಿ Read More »

ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ

ದೆಹಲಿ : ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಇದರಿಂದ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರಿಗೆ ಭಾರಿ ಹಿನ್ನಡೆ ಉಂಟಾಗಿದೆ. 2019ರಲ್ಲಿನ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ತಪ್ಪಿತಸ್ಥ ಎಂದು ಗುರುವಾರ ತೀರ್ಪು ನೀಡಿದ್ದ ಸೂರತ್ ನ್ಯಾಯಾಲಯ, ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜನಪ್ರತಿನಿಧಿ ಕಾಯ್ದೆ ಅನ್ವಯ ಎರಡು ವರ್ಷ ಶಿಕ್ಷೆಗೆ ಗುರಿಯಾದ ಕಾರಣಕ್ಕೆ ರಾಹುಲ್

ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ Read More »

ಕಾಶ್ಮೀರದಲ್ಲಿ ಶಾರದಾ ಮೂರ್ತಿ ಪ್ರತಿಷ್ಠೆ | ಸುಬ್ರಹ್ಮಣ್ಯ ನಟ್ಟೋಜ ವಿವರಣೆಯಲ್ಲಿ ಕೇಳಿ

ಪುತ್ತೂರು: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಶಾರದಾ ಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಶೃಂಗೇರಿ ಶ್ರೀಗಳ ನೇತೃತ್ವದಲ್ಲಿ ಶಾರದಾ ಮೂರ್ತಿ ಪ್ರತಿಷ್ಠಾಪನಾ ಕಾರ್ಯ ನಡೆಯಿತು. ಪಕ್ಕದಲ್ಲೇ ಇರುವ ಪಿ.ಓ.ಕೆ. ಬಳಿಯಲ್ಲೇ ಶ್ರೀ ಶಾರದಾ ದೇವಾಲಯ ನಿರ್ಮಾಣಗೊಂಡಿದೆ. ಒಟ್ಟು ಕಾರ್ಯಕ್ರಮ, ವ್ಯವಸ್ಥೆಗಳ ಬಗ್ಗೆ ಅಂಬಿಕಾ ಸಮೂಹ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಅವರು ವಿವರಿಸಿದ್ದಾರೆ. ಅವರ ಮಾತುಗಳಲ್ಲೇ ಕೇಳಿ…

ಕಾಶ್ಮೀರದಲ್ಲಿ ಶಾರದಾ ಮೂರ್ತಿ ಪ್ರತಿಷ್ಠೆ | ಸುಬ್ರಹ್ಮಣ್ಯ ನಟ್ಟೋಜ ವಿವರಣೆಯಲ್ಲಿ ಕೇಳಿ Read More »

ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ತೆರಳಲು ಮುಂದಾದ ಕಾಂಗ್ರೆಸ್‌ ನಾಯಕರನ್ನು ಪೊಲೀಸರು ಮಾರ್ಗದ ಮಧ್ಯೆಯೇ ತಡೆದರು.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ವಶಕ್ಕೆ ಪಡೆಯುವುದಕ್ಕೆ ಮುನ್ನ ಮಾತನಾಡಿದ ಮಾಜಿ ಸಿಎಂ

ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ Read More »

ಉಪ್ಪಿನಂಗಡಿ: 10 ಲಕ್ಷ ರೂ. ನಗದು ದರೋಡೆ, ಪ್ರಕರಣ ಓರ್ವ ವಶ

ಉಪ್ಪಿನಂಗಡಿ : ಮಗಳ ಮದುವೆಗೆ ಚಿನ್ನವನ್ನು ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ 10 ಲಕ್ಷ ರೂ. ನಗದು ಹಣ ಕೊಂಡೊಯ್ಯುತ್ತಿದ್ದ ವೇಳೆ ಇಳಂತಿಲ ಗ್ರಾಮದ ಪೆದಮಲೆ- ಸರಳಿಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ಅಪರಿಚಿತ ಯುವಕನೋರ್ವ ಹಣವನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಓರ್ವ ಆರೋಪಿಯನ್ನು ಒಂಬತ್ತು ಲಕ್ಷ ರೂ. ನಗದಿನೊಂದಿಗೆ ವಶಪಡಿಸಿಕೊಂಡಿದ್ದಾರೆ. ಇಳಂತಿಲ ಗ್ರಾಮದ ಕಾರ್ಯಪಾಡಿ ಮನೆ ನಿವಾಸಿ ಮಹಮ್ಮದ್ ಕೆ. (60) ಅವರು ತನ್ನ ಮಗಳ ಮದುವೆಗಾಗಿ ಚಿನ್ನಾಭರಣ ಖರೀದಿಸಲು ಸಂಗ್ರಹಿಸಿಟ್ಟ 10 ಲಕ್ಷ

ಉಪ್ಪಿನಂಗಡಿ: 10 ಲಕ್ಷ ರೂ. ನಗದು ದರೋಡೆ, ಪ್ರಕರಣ ಓರ್ವ ವಶ Read More »

ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು : ಸುಮಾರು 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಮಾರ್ಚ್ 23 ರಂದು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ತುಂಬೆ ವ್ಯಾಪ್ತಿಯ ತಲಪಾಡಿ ನಿವಾಸಿ ಅಬ್ದುಲ್ ಅಜೀಜ್ ಅಲಿಯಾಸ್ ಅಜೀಜ್ (45) ಎಂದು ಗುರುತಿಸಲಾಗಿದೆ.ಈತ ಕೇರಳ ಮತ್ತು ಕರ್ನಾಟಕದ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಅಜೀಜ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಲ್ಕು, ಉಳ್ಳಾಲದಲ್ಲಿ ಮೂರು, ಬಂಟ್ವಾಳದಲ್ಲಿ ಒಂದು ಮತ್ತು ಹಾಸನದ ಅರೇಹಳ್ಳಿ ಮತ್ತು ಕೇರಳ ರಾಜ್ಯದ ಕುಟ್ಯಾಡಿಯಲ್ಲಿ ತಲಾ ಒಂದು

ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು

ಬೆಳಗಾವಿ : ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಮೃತ ಯುವತಿಯನ್ನು 22 ವರ್ಷ ವಯಸ್ಸಿನ ಐಶ್ವರ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.ಐಶ್ವರ್ಯಾ ಅಥಣಿ ತಾಲೂಕಿನ ತನ್ನ ತೀರ್ಥ ಗ್ರಾಮದ ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ದೀರ್ಘ ನಮಸ್ಕಾರ ಹಾಕುವ ಹರಕೆ ತೀರಿಸುವಾಗ ಕಾರು ಆಕೆಯ

ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು Read More »

ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ತಯಾರಾದ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ

ದೆಹಲಿ : ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್‌ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆಯಾದ ಬಳಿಕ ಕುದಿಯುತ್ತಿರುವ ಕಾಂಗ್ರೆಸ್‌ ನಾಯಕರು ಈಗ ಬಿಜೆಪಿ ನಾಯಕರನ್ನು ನಿರ್ದಿಷ್ಟವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಟ್ಟಿಕೊಡಲು ನಾನಾ ದಾರಿಗಳನ್ನು ಹುಡುಕುತ್ತಿದ್ದಾರೆ. ಇದೀಗ ಕಾಂಗ್ರೆಸಿನ ನಾಯಕಿ ಮಾಜಿ ಸಚಿವೆ ರೇಣುಕಾ ಚೌಧರಿ ಮೋದಿ ತನ್ನನ್ನು ಶೂರ್ಪನಖಿ ಎಂದು ಕರೆದಿದ್ದಾರೆ ಎಂದು ಹೇಳಿಕೊಂಡು ಮಾನನಷ್ಟ ಮೊಕದ್ದಮೆ ಹೂಡಲು ತಯಾರಾಗಿದ್ದಾರೆ. 2018ರಲ್ಲಿ ಸದನದಲ್ಲಿ ಭಾಷಣ ಮಾಡುವಾಗ ಪ್ರಧಾನಿ ಮೋದಿ ತನ್ನ ಭಾಷಣಕ್ಕೆ ಗಹಗಹಿಸಿ ನಗುತ್ತಿದ್ದ ರೇಣುಕಾ ಚೌಧರಿಯನ್ನು

ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ತಯಾರಾದ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ Read More »

ಬಾಲಿವುಡ್‌ ಖ್ಯಾತ ಸಿನೆಮಾ ನಿರ್ದೇಶಕ ಪ್ರದೀಪ್‌ ಸರ್ಕಾರ್‌ ನಿಧನ

ಮೊದಲ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ನಿರ್ದೇಶಕ ಮುಂಬಯಿ : ಬಾಲಿವುಡ್‌ನ ಖ್ಯಾತ ಸಿನೆಮಾ ನಿರ್ದೇಶಕ ಪ್ರದೀಪ್‌ ಸರ್ಕಾರ್‌ (68) ಇಂದು ನಸುಕಿನ ವೇಳೆ ನಿಧನರಾಗಿದ್ದಾರೆ. ಪರಿಣಿತ, ಲಗಾ ಚುನರಿ ಮೇ ದಾಗ್‌, ಮರ್ದಾನಿ, ಹೆಲಿಕಾಪ್ಟರ್‌ ಏಲದಂಥ ಜನಪ್ರಿಯ ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು.ಜಾಹೀರಾತು ಚಿತ್ರ ನಿರ್ದೇಶಕರಾಗಿ ಸುದೀರ್ಘ 17 ವರ್ಷ ದುಡಿದು ಬಳಿಕ ಪ್ರದೀಪ್‌ ಸರ್ಕಾರ್‌ ಬಾಲಿವುಡ್‌ಗೆ ಬಂದಿದ್ದರು. ಹಲವು ನೆನಪಿನಲ್ಲಿ ಉಳಿಯುವಂಥ ಜಾಹೀರಾತುಗಳನ್ನು ಅವರು ನಿರ್ದೇಶಿಸಿದ್ದರು. ಪರಿಣಿತ ಅವರು ನಿರ್ದೇಶಿಸಿದ ಮೊದಲ ಚಿತ್ರ. ಮೊದಲ ಚಿತ್ರವೇ

ಬಾಲಿವುಡ್‌ ಖ್ಯಾತ ಸಿನೆಮಾ ನಿರ್ದೇಶಕ ಪ್ರದೀಪ್‌ ಸರ್ಕಾರ್‌ ನಿಧನ Read More »

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್‌ ತಡೆ : ವಿದ್ಯಾರ್ಥಿಗಳು ನಿರಾಳ

ಪರೀಕ್ಷೆ ಸಮಯದಲ್ಲಿ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್‌ ತಡೆ ಬೆಂಗಳೂರು: ಇಂದಿನಿಂದ ನಡೆಯಬೇಕಿದ್ದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಶೇ.15ರಷ್ಟು ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಶುಕ್ರವಾರದಿಂದ ಮುಷ್ಕರ ಹೂಡುವುದಾಗಿ ಘೋಷಿಸಿದ್ದರು. ಇದೀಗ ಹೈಕೋರ್ಟ್ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದೆ. ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್‌ ತಡೆ : ವಿದ್ಯಾರ್ಥಿಗಳು ನಿರಾಳ Read More »

error: Content is protected !!
Scroll to Top