ದೇಶ

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಮೇಲೆ ಇ.ಡಿ.ದಾಳಿ

ಮಾಜಿ ಸಿಎಂ ಮಗಳು, ಅಳಿಯನಿಗೂ ಇ.ಡಿ. ದಾಳಿಯ ಶಾಕ್‌ ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಅಧಿಕಾರದಿಂದ ನಿರ್ಗಮಿಸಿದ ಬೆನ್ನಿಗೆ ಇ.ಡಿ. ದಾಳಿಯ ಬಿಸಿ ತಟ್ಟಿದೆ. ಕೊಚ್ಚಿನ್ ಮಿನರಲ್ಸ್ ಆಂಡ್ ರುಟೈಲ್ ಲಿಮಿಟೆಡ್ (CMRL) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ (ಅಕ್ರಮ ಹಣ ವರ್ಗಾವಣೆ) ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬುಧವಾರ ಕೇರಳದಾದ್ಯಂತ 10 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಹಾಗೂ […]

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಮೇಲೆ ಇ.ಡಿ.ದಾಳಿ Read More »

ಪಶ್ಚಿಮ ಬಂಗಾಳದ ಗಡಿಭಾಗಗಳಲ್ಲಿ ಸಾಲುಗಟ್ಟಿ ನಿಂತ ಬಾಂಗ್ಲಾದೇಶಿ ಅಕ್ರಮ ವಲಸಿಗರು

ಡಿಟೆಕ್ಟ್‌-ಡಿಲೀಟ್‌-ಡಿಪೊರ್ಟ್‌ ನೀತಿ ಘೋಷಣೆಯಾದ ಬಳಿಕ ತಾಯ್ನಾಡಿಗೆ ಧಾವಿಸುತ್ತಿರುವ ಅಕ್ರಮ ವಲಸಿಗರು ಕೋಲ್ಕತ್ತಾ: ಬಿಜೆಪಿ ಸರ್ಕಾರದ ನೂತನ “ಪತ್ತೆ ಹಚ್ಚಿ, ಪಟ್ಟಿಯಿಂದ ಹೆಸರು ಅಳಿಸಿ ಮತ್ತು ಗಡೀಪಾರು ಮಾಡಿ” (detect, delete and deport) ನೀತಿಯ ಬೆನ್ನಲ್ಲೇ, ಪಶ್ಚಿಮ ಬಂಗಾಳದ ಹಲವು ಗಡಿ ಪ್ರದೇಶಗಳಿಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರು ಎನ್ನಲಾದ ಅಪಾರ ಸಂಖ್ಯೆಯ ಜನರು ಲಗ್ಗೆ ಇಡುತ್ತಿದ್ದಾರೆ. ಉತ್ತರ 24 ಪರಗಣ ಮತ್ತು ಮಾಲ್ಡಾ ಜಿಲ್ಲೆಗಲ್ಲಿ ಕಂಡುಬರುತ್ತಿರುವ ದೃಶ್ಯಗಳು, ನುಸುಳುಕೋರ ವಿರೋಧಿ ಅಭಿಯಾನ ಕೇವಲ ರಾಜಕೀಯ ಭಾಷಣಕ್ಕೆ ಸೀಮಿತವಾಗದೆ

ಪಶ್ಚಿಮ ಬಂಗಾಳದ ಗಡಿಭಾಗಗಳಲ್ಲಿ ಸಾಲುಗಟ್ಟಿ ನಿಂತ ಬಾಂಗ್ಲಾದೇಶಿ ಅಕ್ರಮ ವಲಸಿಗರು Read More »

ಸಿಎನ್‌ಜಿ ದರ ಮತ್ತೆ 2 ರೂ. ಏರಿಕೆ

ಪೆಟ್ರೋಲು, ಡೀಸೆಲ್‌ ಏರಿಕೆ ಬೆನ್ನಲ್ಲೇ ಜನರಿಗೆ ಇನ್ನೊಂದು ಶಾಕ್‌ ನವದೆಹಲಿ: ಜಾಗತಿಕ ಇಂಧನ ಬೆಲೆಗಳ ಏರಿಕೆಯ ನಡುವೆ ಗ್ರಾಹಕರಿಗೆ ಮತ್ತೊಂದು ಭಾರಿ ಆರ್ಥಿಕ ಹೊಡೆತ ನೀಡಲಾಗಿದ್ದು, ಮಂಗಳವಾರ ಸಿಎನ್‌ಜಿ ದರವನ್ನು ಪ್ರತಿ ಕೆಜಿಗೆ ಮತ್ತೆ 2 ರೂಪಾಯಿ ಹೆಚ್ಚಿಸಲಾಗಿದೆ. ಕಳೆದ ಎರಡು ವಾರಗಳಲ್ಲಿ ನಡೆದಿರುವ ನಾಲ್ಕನೇ ಬೆಲೆ ಏರಿಕೆ ಇದಾಗಿದೆ. ಮೇ 26ರ ಬೆಳಿಗ್ಗೆ 8 ಗಂಟೆಯಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾದ ಹೊಸ ದರಗಳ ಪ್ರಕಾರ, ದೆಹಲಿಯಲ್ಲಿ ಈಗ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 83.09 ರೂಪಾಯಿ

ಸಿಎನ್‌ಜಿ ದರ ಮತ್ತೆ 2 ರೂ. ಏರಿಕೆ Read More »

ರಾಜ್ಯಸಭೆ ಚುನಾವಣೆ : ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಆಕಾಂಕ್ಷಿ

ಪಕ್ಷ ಜವಾಬ್ದಾರಿ ಕೊಟ್ಟರೆ ನಿರ್ವಹಿಸಲು ರೆಡಿ ಎಂದ ಸದಾನಂದ ಗೌಡ ಬೆಂಗಳೂರು: ರಾಜ್ಯಸಭೆಗೆ ನಾನು ಕೂಡ ಆಕಾಂಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ ಪಕ್ಷದ ವರಿಷ್ಠರಿಗೆ ಈಗಾಗಲೇ ತಿಳಿಸಿದ್ದೇನೆ. ನಾನು ಈಗಾಗಲೇ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗಿದ್ದೇನೆ. ಆದರೆ ಪಕ್ಷ ಯಾವ ಜವಾಬ್ದಾರಿ ಕೊಟ್ಟರೂ ಅದನ್ನು ನಿರ್ವಹಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದರು. ರಾಜ್ಯಸಭೆಗೆ ಹೋಗುವ ಆಸೆ ಇದೆ ಎಂಬುದನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಅಂತಿಮವಾಗಿ ಪಕ್ಷದ ತೀರ್ಮಾನಕ್ಕೆ

ರಾಜ್ಯಸಭೆ ಚುನಾವಣೆ : ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಆಕಾಂಕ್ಷಿ Read More »

ಧುರಂಧರ್‌ ನಟ ರಣವೀರ್‌ ಸಿಂಗ್‌ಗೆ ಬಾಲಿವುಡ್‌ನಿಂದ ನಿಷೇಧ

ಅವರ ಜೊತೆ ಕೆಲಸ ಮಾಡದಿರಲು ಸಿನಿಮಾದವರ ನಿರ್ಧಾರ ಮುಂಬೈ: ಧುರಂಧರ್‌ ಖ್ಯಾತಿಯ ಬಾಲಿವುಡ್‌ನ ಜನಪ್ರಿಯ ನಟ ರಣವೀರ್‌ ಸಿಂಗ್‌ಗೆ ಹಿಂದಿ ಚಿತ್ರರಂಗದಿಂದ ನಿಷೇಧ ಹೇರಲಾಗಿದೆ. ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ ಸಿನಿಮಾ ನೌಕರರ ಒಕ್ಕೂಟವು ನಟನ ವಿರುದ್ಧ ಅಸಹಕಾರ ತೋರಲು ನಿರ್ಧರಿಸಿದೆ. ಈ ಮೂಲಕ ಚಿತ್ರರಂಗದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಯಾರೂ ಸಹಕರಿಸದಂತೆ ಮತ್ತು ಕೆಲಸ ಮಾಡದಂತೆ ಸೂಚಿಸಿ ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. ಕಳೆದ ವಾರ

ಧುರಂಧರ್‌ ನಟ ರಣವೀರ್‌ ಸಿಂಗ್‌ಗೆ ಬಾಲಿವುಡ್‌ನಿಂದ ನಿಷೇಧ Read More »

ಸಾವಿರ ಅಡಿ ಆಳದ ಕಂದಕಕ್ಕೆ ಉರುಳಿದ ಕಾರು : ಎಂಟು ಯುವಕರು ಸಾವು

ಮಹಾಬಲೇಶ್ವರ ಘಾಟಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತ ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹಾಬಲೇಶ್ವರ-ಪೋಲಾದ್​ಪುರ ರಸ್ತೆಯಲ್ಲಿ ಭಾನುವಾರ ತಡರಾತ್ರಿ ಕಾರು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 8 ಯುವಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರು ಆಳವಾದ ಕಂದಕಕ್ಕೆ ಉರುಳಿದೆ. ಅಂಬೆನಾಲಿ ಘಾಟ್ ಬಳಿ ಈ ಅಪಘಾತ ಸಂಭವಿಸಿದೆ. ಸ್ಥಳೀಯರು ಈ ಕಂದಕವು ಸುಮಾರು 1,000 ಅಡಿ ಆಳದಲ್ಲಿದೆ ಎಂದು ಅಂದಾಜಿಸಿದ್ದಾರೆ. ಇಲ್ಲಿಯವರೆಗೆ ಎರಡು ಶವಗಳನ್ನು ಹೊರತೆಗೆಯಲಾಗಿದೆ. ಸೋಮವಾರ ಮುಂಜಾನೆ ಕಂದಕದಲ್ಲಿ ಅಪಘಾತಕ್ಕೀಡಾದ

ಸಾವಿರ ಅಡಿ ಆಳದ ಕಂದಕಕ್ಕೆ ಉರುಳಿದ ಕಾರು : ಎಂಟು ಯುವಕರು ಸಾವು Read More »

ಪ್ರಜಾಪ್ರಭುತ್ವ ಗೆದ್ದಿದೆ, ದಬ್ಬಾಳಿಕೆ ಸೋತಿದೆ : ಫಾಲ್ಟಾ ಗೆಲುವಿಗೆ ಮೋದಿ ಶ್ಲಾಘನೆ

ಬಿಜೆಪಿಗೆ 1 ಲಕ್ಷಕ್ಕೂ ಅಧಿಕ ಮತಗಳ ಐತಿಹಾಸಿಕ ಜಯ; ಟಿಎಂಸಿಗೆ ಭಾರಿ ಮುಖಭಂಗ ನವದೆಹಲಿ: ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಪಶ್ಚಿಮ ಬಂಗಾಳದ ಫಾಲ್ಟಾ ವಿಧಾನಸಭಾ ಕ್ಷೇತ್ರದ ಮರುಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಭರ್ಜರಿ ಜಯಭೇರಿ ಬಾರಿಸಿದೆ. ಟಿಎಂಸಿಯನ್ನು ಧೂಳೀಪಟ ಮಾಡುವ ಮೂಲಕ ಬರೋಬ್ಬರಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಯಶಸ್ಸನ್ನು ಶ್ಲಾಘಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ದೇಬಾಂಶು ಪಾಂಡಾ 1,49,666

ಪ್ರಜಾಪ್ರಭುತ್ವ ಗೆದ್ದಿದೆ, ದಬ್ಬಾಳಿಕೆ ಸೋತಿದೆ : ಫಾಲ್ಟಾ ಗೆಲುವಿಗೆ ಮೋದಿ ಶ್ಲಾಘನೆ Read More »

ಮತ್ತೊಮ್ಮೆ ಪೆಟ್ರೋಲು, ಡೀಸೆಲ್‌ ಬೆಲೆ ಏರಿಕೆ ಶಾಕ್‌

ಪೆಟ್ರೋಲು 2.61 ರೂ., ಡೀಸೆಲ್​​​ 2.71 ರೂ. ಹೆಚ್ಚಳ- 11 ದಿನಗಳಲ್ಲಿ ಒಟ್ಟು 7.5 ರೂ ಏರಿಕೆ ನವದೆಹಲಿ : ವಾಹನ ಸವಾರರಿಗೆ ಮತ್ತೆ ಪೆಟ್ರೋಲ್​, ಡೀಸೆಲ್ ದರ ಏರಿಕೆ ಶಾಕ್​ ನೀಡಲಾಗಿದೆ. ಕೇಂದ್ರ ಸರ್ಕಾರ 11 ದಿನಗಳಲ್ಲಿ 4ನೇ ಬಾರಿ ದರ ಏರಿಕೆ ಮಾಡಿದೆ. ಪೆಟ್ರೋಲ್​ ದರ ಲೀಟರ್​ಗೆ 2.61 ರೂ. ಮತ್ತು ಡೀಸೆಲ್​​​ 2.71 ರೂ. ಹೆಚ್ಚಳವಾಗಿದೆ. ಪರಿಷ್ಕೃತ ಪೆಟ್ರೋಲ್​, ಡೀಸೆಲ್ ದರ ತಕ್ಷಣದಿಂದಲೇ ಜಾರಿಯಾಗಿದ್ದು, ಆ ಮೂಲಕ ದೆಹಲಿಯಲ್ಲಿಯೇ ಲೀಟರ್​ ಪೆಟ್ರೋಲ್​ ದರ

ಮತ್ತೊಮ್ಮೆ ಪೆಟ್ರೋಲು, ಡೀಸೆಲ್‌ ಬೆಲೆ ಏರಿಕೆ ಶಾಕ್‌ Read More »

ಇಂದು ಬಿಜೆಪಿ ನಾಯಕರ ಮಹತ್ವದ ಸಭೆ

ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಆಗಮನ ಬೆಂಗಳೂರು: ಅಧ್ಯಕ್ಷರೂ ಆಯ್ಕೆಯೂ ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸುವ ಸಲುವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಬೆಂಗಳೂರಿಗೆ ಆಗಮಿಸಿದ್ದಾರೆ. ನಿತಿನ್ ನಬಿನ್ ಶನಿವಾರ ತಡರಾತ್ರಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಬೆಂಗಳೂರಿಗೆ ಚೊಚ್ಚಲ ಭೇಟಿ ನೀಡಿದ್ದು, ವಿಮಾನ ನಿಲ್ದಾಣದಲ್ಲಿ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಿತಿನ್ ನಬಿನ್ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಹಿರಿಯ ನಾಯಕ

ಇಂದು ಬಿಜೆಪಿ ನಾಯಕರ ಮಹತ್ವದ ಸಭೆ Read More »

ಪಹಲ್ಗಾಮ್ ದಾಳಿಕೋರರಿಗೆ ಆಹಾರ ನೀಡಿದ್ದರಾ ಸ್ಥಳೀಯರು?: ಎನ್‌ಐಎ ಚಾರ್ಜ್‌ಶೀಟ್‌ನಲ್ಲೇನಿದೆ ಗೊತ್ತಾ?

ನವದೆಹಲಿ: ಕಳೆದ ವರ್ಷ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರಗಾಮಿಗಳಿಗೆ ಅಲ್ಲಿನ ಸ್ಥಳೀಯರೇ ನೆರವು ನೀಡಿರುವ ಬಗ್ಗೆ ಎನ್‌‌ಐಎ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ. ಎನ್‌ಐಎ ಸಲ್ಲಿಸಿದ ಆರೋಪ ಪಟ್ಟಿ ಮಾಧ್ಯಮಗಳಿಗೂ ‌ಲಭ್ಯವಾಗಿದ್ದು, ಪಹಲ್ಗಾಮ್ ದಾಳಿಯ ಹಿಂದಿನ ದಿನ ಸ್ಥಳೀಯ ಕುದುರೆ ಸವಾರರಾದ ಬಶೀರ್ ಅಹ್ಮದ್ ಮತ್ತು ಪರ್ವೈಜ್ ಅಹ್ಮದ್ ಎಂಬವರು ಮೂವರು ಉಗ್ರರಿಗೆ ತಮ್ಮ ಮನೆಯಲ್ಲೇ ಆಹಾರ ನೀಡಿದ್ದಾರೆ. ಸ್ಥಳೀಯರಿಂದಲೇ ಅಮರನಾಥ ಯಾತ್ರಿಗಳು ಮತ್ತು ಭದ್ರತಾ ಪಡೆಗಳ‌ ನಿಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕಿದ್ದಾಗಿಯೂ ಈ ವರದಿಯಲ್ಲಿ

ಪಹಲ್ಗಾಮ್ ದಾಳಿಕೋರರಿಗೆ ಆಹಾರ ನೀಡಿದ್ದರಾ ಸ್ಥಳೀಯರು?: ಎನ್‌ಐಎ ಚಾರ್ಜ್‌ಶೀಟ್‌ನಲ್ಲೇನಿದೆ ಗೊತ್ತಾ? Read More »

error: Content is protected !!
Scroll to Top