ದೇಶ

ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡು ಸಂಭ್ರಮಿಸಿದ ಕಾಂಗ್ರೆಸ್‌ : ಮೋದಿ ವಾಗ್ದಾಳಿ

ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿರುವುದಕ್ಕೆ ಮಹಿಳೆಯರ ಕ್ಷಮೆ ಕೇಳಿದ ಪ್ರಧಾನಿ ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ್ದಾರೆ. ಶನಿವಾರ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್, ಡಿಎಂಕೆ, ಸಮಾಜವಾದಿ ಪಕ್ಷಗಳ ಸ್ವಾರ್ಥ ರಾಜಕಾರಣದಿಂದ ಸೋಲಾಗಿದೆ. ದೇಶದ ಮಾತೆಯರಿಗೆ ವಿಪಕ್ಷಗಳು ಅಪಮಾನ ಮಾಡಿವೆ. ಮಸೂದೆ ವಿಫಲವಾದ ಬೆನ್ನಲ್ಲೇ ಎಲ್ಲ ವಿಪಕ್ಷ ಸದಸ್ಯರು ಖುಷಿಯಿಂದ ಚಪ್ಪಾಳೆ ತಟ್ಟಿದರು ಎಂದು ಬೇಸರ ವ್ಯಕ್ತಪಡಿಸಿದರು. ಈ ಮಸೂದೆಯನ್ನು ಸೋಲಿಸುವ ಮೂಲಕ […]

ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡು ಸಂಭ್ರಮಿಸಿದ ಕಾಂಗ್ರೆಸ್‌ : ಮೋದಿ ವಾಗ್ದಾಳಿ Read More »

10 ಸಾವಿರ ರೂ. ಮೇಲ್ಪಟ್ಟ ಯುಪಿಐ ಪಾವತಿಗೆ ಹೊಸ ನಿಯಮ : ಆರ್‌ಬಿಐ ಚಿಂತನೆ

ಡಿಜಿಟಲ್‌ ವಂಚನೆ ತಡೆಯುವ ಸಲುವಾಗಿ ನಿಯಮ ಬದಲಾವಣೆಗೆ ಮುಂದಾದ ಆರ್‌ಬಿಐ ನವದೆಹಲಿ: ಯುಪಿಐ ಮೂಲಕ 10,000 ರೂ.ಗಿಂತ ಹೆಚ್ಚಿನ ಹಣವನ್ನು ಪಾವತಿಸುವಾಗ ಹಣ ತಕ್ಷಣ ಕಡಿತವಾಗದೆ ಒಂದು ಗಂಟೆ ಬಳಿಕ ಕಡಿತವಾಗುವಂತೆ ಮಾಡಲು ಆರ್‌ಬಿಐ ಮುಂದಾಗಿದೆ. ಡಿಜಿಟಲ್ ಪಾವತಿ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತದ ಯುಪಿಐ ಪೇಮೆಂಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಇದೀಗ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದಾಗಿದೆ. 10,000 ರೂ.ಗಿಂತ ಹೆಚ್ಚಿನ ಹಣವನ್ನು ಪಾವತಿಸುವಾಗ ತಕ್ಷಣ ದುಡ್ಡು ಕಡಿತವಾಗುವುದಿಲ್ಲ. ಬದಲಿಗೆ ಆ ಹಣವನ್ನು

10 ಸಾವಿರ ರೂ. ಮೇಲ್ಪಟ್ಟ ಯುಪಿಐ ಪಾವತಿಗೆ ಹೊಸ ನಿಯಮ : ಆರ್‌ಬಿಐ ಚಿಂತನೆ Read More »

ಮಹಿಳೆಯರ ಆಕ್ರೋಶವನ್ನು ಎದುರಿಸಬೇಕಾಗುತ್ತದೆ : ವಿಪಕ್ಷಗಳಿಗೆ ಅಮಿತ್‌ ಶಾ ಎಚ್ಚರಿಕೆ

ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ ವಿಪಕ್ಷಗಳಿಗೆ ತರಾಟೆ ನವದೆಹಲಿ : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮೂರನೇ ಎರಡರಷ್ಟು ಬಹುಮತವನ್ನು ಪಡೆಯುವಲ್ಲಿ ವಿಫಲವಾದ ಕಾರಣದಿಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಇದು ವಿರೋಧ ಪಕ್ಷದ ವಿರುದ್ಧ ಬಿಜೆಪಿ ಸರ್ಕಾರದ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಸೂದೆಯೊಂದಿಗೆ ಮಹಿಳಾ ಸಬಲೀಕರಣವನ್ನು ಬಲವಾಗಿ ಪ್ರತಿಪಾದಿಸಿದ ಗೃಹ ಸಚಿವ ಅಮಿತ್ ಶಾ, ಮುಂಬರುವ ಚುನಾವಣೆಗಳಲ್ಲಿ ಮಹಿಳೆಯರ ಕೋಪವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್, ಟಿಎಂಸಿ, ಡಿಎಂಕೆ ಮತ್ತು ಸಮಾಜವಾದಿ

ಮಹಿಳೆಯರ ಆಕ್ರೋಶವನ್ನು ಎದುರಿಸಬೇಕಾಗುತ್ತದೆ : ವಿಪಕ್ಷಗಳಿಗೆ ಅಮಿತ್‌ ಶಾ ಎಚ್ಚರಿಕೆ Read More »

ವ್ಯಾನ್‌ ಪ್ರಪಾತಕ್ಕೆ ಉರುಳಿ ಬಿದ್ದು 9 ಮಂದಿ ಸಾವು

ಪ್ರಸಿದ್ಧ ಪ್ರವಾಸಿ ತಾಣ ವಾಲ್ಪಾರೈ-ಪೊಳ್ಳಾಚಿ ಘಾಟ್ ರಸ್ತೆಯಲ್ಲಿ ಸಂಭವಿಸಿದ ದುರಂತ ಕೊಯಮತ್ತೂರು : ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ವಾಲ್ಪಾರೈ-ಪೊಳ್ಳಾಚಿ ಘಾಟ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ಕೇರಳ ಮೂಲದ ಒಂಬತ್ತು ಪ್ರವಾಸಿಗರು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಕೇರಳದ ಮಲಪ್ಪುರಂ ಜಿಲ್ಲೆಯ ಪಾಂಗು ಎಂಬಲ್ಲಿನ ಸರ್ಕಾರಿ ಎಲ್‌ಪಿ ಶಾಲೆಯ ಐವರು ಶಿಕ್ಷಕಿಯರು ಸೇರಿದ್ದಾರೆ. ಮೃತರನ್ನು ಅಜಿತಾ (54), ರಮ್ಲಾ

ವ್ಯಾನ್‌ ಪ್ರಪಾತಕ್ಕೆ ಉರುಳಿ ಬಿದ್ದು 9 ಮಂದಿ ಸಾವು Read More »

ಗರ್ಭಿಣಿಯಾಗಿದ್ದೇನೆ ಎಂದು ಹೇಳಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನಿದಾ ಖಾನ್‌

ನಾಸಿಕ್‌ನ ಟಿಸಿಎಸ್‌ ಕಚೇರಿ ಮತಾಂತರ ಪ್ರಕರಣದ ಆರೋಪಿ ನಾಸಿಕ್ : ನಾಸಿಕ್‌ನ ಟಿಸಿಎಸ್ ಕಚೇರಿಯಲ್ಲಿ ಬಯಲಾಗಿರುವ ಮತಾಂತರ ಮತ್ತು ಲೈಂಗಿಕ ಕಿರುಕುಳದ ಪ್ರಕರಣದ ಸೂತ್ರಧಾಇ ಎನ್ನಲಾಗಿರುವ ಎಚ್‌ಆರ್‌ ಹೆಡ್‌ ನಿದಾ ಖಾನ್ ಬಂಧನದಿಂದ ತಪ್ಪಿಸಿಕೊಳ್ಳಲು ಗರ್ಭಿಣಿ ಎಂಬ ಅಸ್ತ್ರವನ್ನು ಬಳಸುತ್ತಿದ್ದಾಳೆ. ನಾಸಿಕ್ ಟಿಸಿಎಸ್ ಕಚೇರಿಯಲ್ಲಿ 2022ರಿಂದ 2026ರ ಅವಧಿಯಲ್ಲಿ ನಡೆದಿದೆ ಎನ್ನಲಾದ ವ್ಯವಸ್ಥಿತ ಮತಾಂತರ ಸಂಚು ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಸದ್ಯ

ಗರ್ಭಿಣಿಯಾಗಿದ್ದೇನೆ ಎಂದು ಹೇಳಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನಿದಾ ಖಾನ್‌ Read More »

ರಾಮಾಯಣದ ವಿಕೃತ ವ್ಯಾಖ್ಯಾನ : ನಟ ಪ್ರಕಾಶ್‌ರಾಜ್‌ ವಿರುದ್ಧ ಕೇಸ್‌

ರಾಮನನ್ನು ಹಣ್ಣು ಕಳ್ಳ ಎಂದಿದ್ದ ಪ್ರಕಾಶ್‌ರಾಜ್‌ ಬೆಂಗಳೂರು: ರಾಮಾಯಣದ ಕಥೆಯನ್ನು ವಿಕೃತವಾಗಿ ವ್ಯಾಖ್ಯಾನಿಸಿದ ಖಳನಟ ಪ್ರಕಾಶ್‌ರಾಜ್‌ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. ಪ್ರಕಾಶ್‌ರಾಜ್ ಇತ್ತೀಚೆಗೆ ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಮ ಉತ್ತರ ಭಾರತದವನು ಹಾಗೂ ರಾವಣ ದಕ್ಷಿಣ ಭಾರತದ ಆದಿವಾಸಿ. ರಾಮ, ರಾವಣನ ತೋಟದಲ್ಲಿದ್ದ ಹಣ್ಣನ್ನು ಕಿತ್ತು ತಿಂದಿದ್ದರಿಂದ ಇಬ್ಬರ ಮಧ್ಯೆ ಕಿತ್ತಾಟ ಶುರುವಾಯಿತು ಎಂದು ಹೇಳಿ ರಾಮಾಯಣವನ್ನು ತನ್ನದೇ ಆದ ವಿಕೃತ ಕಲ್ಪನೆಯಲ್ಲಿ ವ್ಯಾಖ್ಯಾನಿಸಿದ್ದರು. ರಾಮ, ಲಕ್ಷ್ಮಣ ಹಾಗೂ ಸೀತೆ ದಕ್ಷಿಣ ಭಾರತಕ್ಕೆ ಬರುತ್ತಾರೆ. ಬಂದಾಗ

ರಾಮಾಯಣದ ವಿಕೃತ ವ್ಯಾಖ್ಯಾನ : ನಟ ಪ್ರಕಾಶ್‌ರಾಜ್‌ ವಿರುದ್ಧ ಕೇಸ್‌ Read More »

ಉಗ್ರ ಅಮೀರ್ ಹಮ್ಜಾ ಮೇಲೆ ಲಾಹೋರಿನಲ್ಲಿ ಗುಂಡಿನ ದಾಳಿ

ಲಾಹೋರ್: ಉಗ್ರ ಸಂಘಟನೆ ಲಷ್ಕರ್ ಎ ತೈಬಾದ ಸ್ಥಾಪಕ ಸದಸ್ಯ ಅಮೀರ್ ಹಮ್ಜಾ‌ನನ್ನು ಅಪರಿಚಿತ ಬಂದೂಕುಧಾರಿಗಳು ಲಾಹೋರಿನಲ್ಲಿ ಗುಂಡಿಕ್ಕಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಉಗ್ರ ಹಮ್ಜಾ‌ನ ಮೇಲೆ ಸುದ್ದಿ ವಾಹಿನಿಯೊಂದರ ಕಚೇರಿಯ ಹೊರಗೆ ದಾಳಿ ನಡೆಸಿರುವುದಾಗಿದೆ. ತೀವ್ರ ಗಾಯಗಳಾದ ಪರಿಣಾಮ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಈತ ಭಾರತದ ವಿರುದ್ಧವೂ ಹಲವಾರು ಭಯೋತ್ಪಾದಕ ಕೃತ್ಯಗಳನ್ನು ನಡೆಸಿದಾತ ಎಂದು ತಿಳಿದು ಬಂದಿದೆ. ಅಮೀರ್ ಹಮ್ಮಾ ಅಫಘಾನ್ ಮುಜಾಹಿದ್ದೀನ್‌ನ ಹಿರಿಯ ಸದಸ್ಯ. ತನ್ನ

ಉಗ್ರ ಅಮೀರ್ ಹಮ್ಜಾ ಮೇಲೆ ಲಾಹೋರಿನಲ್ಲಿ ಗುಂಡಿನ ದಾಳಿ Read More »

ಕಾರ್ಪೊರೇಟ್‌ ಲವ್‌ ಜಿಹಾದ್‌ ” ನಾಸಿಕ್‌ನ ಟಿಸಿಎಸ್‌ ಸಂಸ್ಥೆಗೆ ಬೀಗ

ಹಿಂದೂ ಉದ್ಯೋಗಿಗಳನ್ನು ಆಮಿಷವೊಡ್ಡಿ, ಬೆದರಿಕೆ ಹಾಕಿ ಮತಾಂತರಕ್ಕೆ ಯತ್ನಿಸಿದ ಪ್ರಕರಣ ನಾಸಿಕ್: ಲವ್‌ ಜಿಹಾದ್‌, ಮತಾಂತರ ಮತ್ತು ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಭಾರತದ ಪ್ರತಿಷ್ಠಿತ ಟಾಟಾ ಸಮೂಹದ ದೈತ್ಯ ಐಟಿ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ತನ್ನ ನಾಸಿಕ್ ಕಚೇರಿಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೇವಲ ಕೆಲಸದ ಕಿರುಕುಳ ಎಂದು ಆರಂಭವಾದ ದೂರುಗಳು ಈಗ ಅತ್ಯಾಚಾರ, ಮತಾಂತರದ ಸಂಚು ಮತ್ತು ಅಂತಾರಾಷ್ಟ್ರೀಯ ಸಂಪರ್ಕಗಳಂತಹ ಭಯಾನಕ ಸ್ವರೂಪ ಪಡೆದುಕೊಂಡಿವೆ. ನಾಸಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್

ಕಾರ್ಪೊರೇಟ್‌ ಲವ್‌ ಜಿಹಾದ್‌ ” ನಾಸಿಕ್‌ನ ಟಿಸಿಎಸ್‌ ಸಂಸ್ಥೆಗೆ ಬೀಗ Read More »

ಮೋದಿಗೆ ಸಿದ್ದರಾಮಯ್ಯ ಆತ್ಮೀಯ ಸ್ವಾಗತ

ರಾಜ್ಯದ 18 ಬೇಡಿಕೆಗಳ ಮನವಿ ಸಮರ್ಪಣೆ ಬೆಂಗಳೂರು: ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಎಚ್‌ಎಎಲ್‌ ನಿಲ್ದಾಣದಲ್ಲಿ‌ ಸಿಎಂ ಸಿದ್ದರಾಮಯ್ಯ ಖುದ್ದು ಸ್ವಾಗತ ಮಾಡಿದ್ದಾರೆ. ಸಿದ್ದರಾಮಯ್ಯನವರು ಪ್ರಧಾನಿಗಳಿಗೆ ರಾಜ್ಯಕ್ಕೆ ಸಂಬಂಧಿಸಿದ 18 ಬೇಡಿಕೆಗಳ ಮನವಿಯನ್ನು ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರ ಕೂಡಲೇ ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸಬೇಕು ಅಂತ ಪತ್ರದಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಾವೀನ್ಯತೆಯ ಮನೋಭಾವದೊಂದಿಗೆ, ರಾಷ್ಟ್ರೀಯ ಅಭಿವೃದ್ಧಿಯ ಪ್ರಮುಖ ಸ್ತಂಭವಾಗಿ ಮುಂದುವರಿದಿದೆ. ಮಾಹಿತಿ ತಂತ್ರಜ್ಞಾನ, ಉತ್ಪಾದನೆ, ಕೃಷಿ

ಮೋದಿಗೆ ಸಿದ್ದರಾಮಯ್ಯ ಆತ್ಮೀಯ ಸ್ವಾಗತ Read More »

ಇನ್ನೊಂದು ಲವ್‌ ಜಿಹಾದ್‌ ಪ್ರಕರಣ ಬೆಳಕಿಗೆ : ನೂರಾರು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಾತ ಸೆರೆ

ಅಪ್ರಾಪ್ತ ವಯಸ್ಕರನ್ನು ಬುಟ್ಟಿಗೆ ಹಾಕಿಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪಿ ಮುಂಬೈ: ಮಹಾರಾಷ್ಟ್ರದಲ್ಲಿ ಇನ್ನೊಂದು ದೊಡ್ಡ ಲವ್‌ ಜಿಹಾದ್‌ ಪ್ರಕರಣ ಬಳಕಿಗೆ ಬಂದಿದೆ. ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿರುವ ಆರೋಪಿಯನ್ನು ಬಂಧಿಸಲಾಗಿದೆ. ಬಿಜೆಪಿ ಸಂಸದರೊಬ್ಬರ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಅಮರಾವತಿಯ ಪರತ್ವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಹುಡುಗಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ ಮುಂಬೈ

ಇನ್ನೊಂದು ಲವ್‌ ಜಿಹಾದ್‌ ಪ್ರಕರಣ ಬೆಳಕಿಗೆ : ನೂರಾರು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಾತ ಸೆರೆ Read More »

error: Content is protected !!
Scroll to Top