ಸಿದ್ದಿಕಿ ಸಾವನ್ನು ದೃಢಪಡಿಸಿಕೊಳ್ಳಲು ಆಸ್ಪತ್ರೆ ಎದುರೇ ಕಾದು ಕುಳಿತಿದ್ದ ಹಂತಕ
ಕೊಲೆ ಮಾಡಿ ಬಟ್ಟೆ ಬದಲಾಯಿಸಿ ಮರಳಿ ಅಲ್ಲಿಗೆ ಬಂದಿದ್ದ ಶೂಟರ್ ಮುಂಬಯಿ : ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಗೌತಮ್ ಎಂಬಾತನನ್ನು ಮುಂಬಯಿ ಪೊಲೀಸರು ಇತ್ತೀಚೆಗೆ ನೇಪಾಳದ ಗಡಿಯಲ್ಲಿ ಬಂಧಿಸಿದ್ದಾರೆ. ಈತನ ವಿಚಾರಣೆಯಿಂದ ಕೊಲೆಯ ಸಂಚಿನ ರಹಸ್ಯಗಳು ಬಯಲಾಗುತ್ತಿವೆ. ಸಿದ್ದಿಕಿಗೆ ಗುಂಡಿಕ್ಕಿದ ಬಳಿಕ ಈತ ಅವರು ಸತ್ತಿರುವುದನ್ನು ದೃಢಪಡಿಸಿಕೊಳ್ಳುವ ಸಲುವಾಗಿ ಆಸ್ಪತ್ರೆ ಎದುರು ಅರ್ಧ ತಾಸಿಗೂ ಹೆಚ್ಚು ಹೊತ್ತು ಕಾದು ಕುಳಿತಿದ್ದನಂತೆ.ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮಾಡಿದ ಈ ಹತ್ಯೆ […]
ಸಿದ್ದಿಕಿ ಸಾವನ್ನು ದೃಢಪಡಿಸಿಕೊಳ್ಳಲು ಆಸ್ಪತ್ರೆ ಎದುರೇ ಕಾದು ಕುಳಿತಿದ್ದ ಹಂತಕ Read More »