ದೆಹಲಿಯ 20 ಪೊಲೀಸರನ್ನು ಬಂಧಿಸಿದ ಹಿಮಾಚಲ ಪ್ರದೇಶ ಪೊಲೀಸರು!
ಅರೆಬೆತ್ತಲೆ ಪ್ರಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲು ಹೋದಾಗ ಗಡಿಯಲ್ಲಿ ಹೈಡ್ರಾಮಾ ನವದೆಹಲಿ: ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲು ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದ ದಿಲ್ಲಿಯ 20 ಪೊಲೀಸ್ ಸಿಬ್ಬಂದಿಯನ್ನು ಶಿಮ್ಲಾ ಪೊಲೀಸರು ಬುಧವಾರ ತಡರಾತ್ರಿ ಬಂಧಿಸಿ ಹೈಡ್ರಾಮಾ ಸೃಷ್ಟಿಸಿದ್ದಾರೆ. ಈ ಘಟನೆ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ಮಾಡಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಪೈಕಿ ಮೂವರನ್ನು ಹಿಡಿಯಲು ದೆಹಲಿ ಪೊಲೀಸರು […]
ದೆಹಲಿಯ 20 ಪೊಲೀಸರನ್ನು ಬಂಧಿಸಿದ ಹಿಮಾಚಲ ಪ್ರದೇಶ ಪೊಲೀಸರು! Read More »










