ದೇಶ

ಪೊದೆಯ ಮಧ್ಯೆ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ದೇವರ ವಿಗ್ರಹಗಳು ಪತ್ತೆ

ಮಂಗಳೂರು : ಮಂಗಳೂರಿನ ಪಂಪ್‌ವೆಲ್‌-ಕುದ್ಕೋರಿ ಗುಡ್ಡೆ ಮುಖ್ಯರಸ್ತೆ ಸಮೀಪದ ಪೊದೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟಿದ್ದ ದೇವರ ವಿಗ್ರಹಗಳು ಪತ್ತೆಯಾಗಿವೆ. ಶಾರಾದಾ ದೇವಿಯ 2.5 ಇಂಚು ಉದ್ದದ, ಗಣಪತಿಯ 1 ಇಂಚು ಉದ್ದದ, ಲಕ್ಷ್ಮೀ ದೇವಿಯ 2 ಇಂಚು ಉದ್ದದ, ಹಿತ್ತಾಳೆಯ ನಂದಿಯ 1 ಇಂಚು ಉದ್ದದ, ಕಂಚಿನ ದತ್ತಾತ್ರೇಯ ದೇವರ 6 ಇಂಚು ಉದ್ದ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ. ಈ ವಿಗ್ರಹಗಳ ವಾರಸುದಾರರು ಇದ್ದಲ್ಲಿ ಸೂಕ್ತ ದಾಖಲೆಯೊಂದಿಗೆ ಮಂಗಳೂರು ಪೂರ್ವ […]

ಪೊದೆಯ ಮಧ್ಯೆ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ದೇವರ ವಿಗ್ರಹಗಳು ಪತ್ತೆ Read More »

ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಧೂಮಪಾನ ಮಾಡಿದ ಯುವಕನ ಸೆರೆ

ಬೆಂಗಳೂರು : ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದ ವಾಶ್‌ರೂಂನಲ್ಲಿ ಧೂಮಪಾನ ಮಾಡಿದ 20 ವರ್ಷದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. ಹದಿನೈದು ದಿನಗಳ ಅವಧಿಯಲ್ಲಿ ಇಂಡಿಗೊ ದಾಖಲಾದ ಎರಡನೇ ಪ್ರಕರಣ ಇದು.ಶುಕ್ರವಾರ ಈ ಘಟನೆ ಸಂಭವಿಸಿದೆ. ಅಸ್ಸಾಂ ಮೂಲದ ಸೆಹೆರಿ ಚೌಧುರಿ ಎಂಬ ಯುವಕ ವಾಶ್‌ರೂಮ್‌ನೊಳಗೆ ಸಿಗರೇಟ್ ಸೇದುತ್ತಿದ್ದ.ಪ್ರಯಾಣಿಕರು ವಾಸನೆ ಮತ್ತು ಹೊಗೆಯನ್ನು ಕಂಡು ಕ್ಯಾಬಿನ್ ಸಿಬ್ಬಂದಿಗೆ ತಿಳಿಸಿದ್ದಾರೆ. ವಿಮಾನ ಲ್ಯಾಂಡ್ ಆದ ನಂತರ, ಫ್ಲೈಟ್ ಕ್ಯಾಪ್ಟನ್ ವಿಮಾನ ನಿಲ್ದಾಣ ಪೊಲೀಸ್

ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಧೂಮಪಾನ ಮಾಡಿದ ಯುವಕನ ಸೆರೆ Read More »

ತುಳುನಾಡಿನ ವಿಶ್ವಮನ್ನಣೆ ಗಳಿಸಿದ ಕಾಂತಾರ: ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಡಬ್‌

ಬೆಂಗಳೂರು : ಎಲ್ಲೆಡೆಯಿಂದ ಅಪಾರ ಮೆಚ್ಚುಗೆ ಪಡೆದ ‘ಕಾಂತಾರ’ ಸಿನಿಮಾ ಇದೀಗ ವಿದೇಶದ ಭಾಷೆಗಳಿಗೆ ಡಬ್‌ ಆಗುತ್ತಿದೆ. ಈ ವಿಚಾರವನ್ನು ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದೆ. ವಿಶ್ವಸಂಸ್ಥೆಯಲ್ಲಿ ಈ ಚಿತ್ರ ಪ್ರದರ್ಶನ ಕಂಡು ಅಲ್ಲಿದ್ದ ಗಣ್ಯರೂ ಮೆಚ್ಚಿಕೊಂಡಿದ್ದಾರೆ. ಇದೀಗ ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಚಿತ್ರವನ್ನು ಡಬ್‌ ಮಾಡಲಾಗುತ್ತಿದೆ. ಈ ಹಿಂದೆ ಇಂಗ್ಲಿಷ್‌ ಗೆ ಡಬ್‌ ಮಾಡಿ ನೆಟ್‌ಫ್ಲಿಕ್ಸ್‌ನಲ್ಲಿ ರಿಲೀಸ್‌ ಮಾಡಲಾಗಿತ್ತು. ಇದೀಗ ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಅವತರಣಿಕೆಯ ‘ಕಾಂತಾರ’ ಚಿತ್ರವನ್ನು ಅಲ್ಲಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು

ತುಳುನಾಡಿನ ವಿಶ್ವಮನ್ನಣೆ ಗಳಿಸಿದ ಕಾಂತಾರ: ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಡಬ್‌ Read More »

ಸಿಎಂ ಯೋಗಿ ಆದಿತ್ಯನಾಥ್ 100 ಸಲ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಇತಿಹಾಸ ಸೃಷ್ಟಿ

ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆರು ತಿಂಗಳಲ್ಲಿ 100 ಸಲ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ 100ನೇ ಬಾರಿಗೆ ದೇವಾಲಯಕ್ಕೆ ಹೋಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. 2017ರಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಸರಾಸರಿ 21 ದಿನಗಳಿಗೊಮ್ಮೆ ದೇವಸ್ಥಾನಕ್ಕೆ ಬಂದು ಬಾಬಾ ವಿಶ್ವನಾಥನ ಆರಾಧನೆ ಹಾಗೂ ಷೋಡಶೋಪಚಾರ ವಿಧಾನದ ಮೂಲಕ ರಾಜ್ಯದ ಹಾಗೂ ದೇಶದ ಜನತೆಯ ಕಲ್ಯಾಣಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ. ಸಿಎಂ ಯೋಗಿ ತಿಂಗಳಿಗೊಮ್ಮೆಯಾದರೂ ಕಾಶಿಗೆ ಭೇಟಿ ನೀಡುತ್ತಿದ್ದು, ಪ್ರತಿ

ಸಿಎಂ ಯೋಗಿ ಆದಿತ್ಯನಾಥ್ 100 ಸಲ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಇತಿಹಾಸ ಸೃಷ್ಟಿ Read More »

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಕುಂಬಾರ, ಚಕ್ರಸಾಲಿ, ಕುಲಾಲ ಸೇರಿದಂತೆ ಇನ್ನಿತರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 2ಎ ನ ಕ್ರಮ ಸಂಖ್ಯೆ 6ಎ

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರಕಾರ ಆದೇಶ Read More »

ನಿಂತಿದ್ದ ಸ್ಕೂಟರ್‌ಗೆ ಲಾರಿ ಢಿಕ್ಕಿ: ಇಬ್ಬರ ದುರ್ಮರಣ

ಮಂಗಳೂರು: ಅಪಘಾತ ವೃತ್ತ ಎಂದೇ ಹಣೆಪಟ್ಟಿ ಅಂಟಿಕೊಂಡಿರುವ ನಗರದ ನಂತೂರು ಸರ್ಕಲ್‌ನಲ್ಲಿ, ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ದ್ವಿಚಕ್ರ ವಾಹನದಲ್ಲಿ ಇಬ್ಬರು ಸವಾರರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು, ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂದು ತಿಳಿದು

ನಿಂತಿದ್ದ ಸ್ಕೂಟರ್‌ಗೆ ಲಾರಿ ಢಿಕ್ಕಿ: ಇಬ್ಬರ ದುರ್ಮರಣ Read More »

ಬೆಂಗಳೂರು: ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ

ಬೆಂಗಳೂರು: ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಇವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರಾಗಿದ್ದರು.ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಪ್ರಸಾದ್ ಹೆಗಡೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 4:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಹಲವು ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದ ಪ್ರಸಾದ್ ಹೆಗಡೆ, ಮಾಧ್ಯಮ ಲೋಕದಲ್ಲಿ ಅಪಾರ ಅನುಭವ ಹೊಂದಿದ್ದರು. ಸದ್ಯ ರಾಜ್ ನ್ಯೂಸ್ ನಲ್ಲಿ ಔಟ್ ಪುಟ್ ಚೀಫ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮುಗಿಸಿದ್ದ

ಬೆಂಗಳೂರು: ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ Read More »

ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡರೂ ಕೆಲವು ಕ್ಷೇತ್ರಗಳಲ್ಲಿ ಬಗೆಹರಿಯದ ಗೊಂದಲ

ಬೆಂಗಳೂರು : ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಶುಕ್ರವಾರ ವಿಧಾನಸಭೆ ಚುನಾವಣೆಗೆ 124 ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದೆ. ಕಾಪುವಿನಿಂದ ವಿನಯ್‌ ಕುಮಾರ್‌ ಸೊರಕೆ, ಉಳ್ಳಾಲದಿಂದ ಯು. ಟಿ. ಖಾದರ್‌ ಮತ್ತು ಬೈಂದೂರಿನಿಂದ ಗೋಪಾಲ ಪೂಜಾರಿಯವರಿಗೆ ಟಿಕೆಟ್‌ ಸಿಗುವುದು ಖಾತರಿಯಾಗಿದೆ. ಆದರೆ ಗೊಂದಲದ ಗೂಡಾಗಿರುವ ಕಾರ್ಕಳ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಹೈಕಮಾಂಡಿನಿಂದಲೂ ಸಾಧ್ಯವಾಗಿಲ್ಲ.ಮೋಹನ್ ಪ್ರಕಾಶ್ ನೇತೃತ್ವದ ಸ್ಕ್ರೀನಿಂಗ್ ಕಮಿಟಿಯು ಪ್ರಸ್ತಾಪಿಸಿದ ಬಹುತೇಕ ಎಲ್ಲ

ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡರೂ ಕೆಲವು ಕ್ಷೇತ್ರಗಳಲ್ಲಿ ಬಗೆಹರಿಯದ ಗೊಂದಲ Read More »

ಎಸ್‌ಡಿಪಿಐ-ಕಾಂಗ್ರೆಸ್‌ನ ನಂಟು ಕುರಿತು ತನಿಖೆ ಮತ್ತು ಚರ್ಚೆಯ ಅಗತ್ಯವಿದೆ: ಶೋಭಾ ಕರಂದ್ಲಾಜೆ

ಬೆಂಗಳೂರು : ಕಾಂಗ್ರೆಸ್‌ ಮತ್ತು ಎಸ್‌ಡಿಪಿಐ ನಡುವಿನ ಸಂಬಂಧದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು. ಅವುಗಳ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎಸ್‌ಡಿಪಿಐ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜತೆ ಕಾಂಗ್ರೆಸ್‌ನ ನಂಟು ಕುರಿತು ತನಿಖೆ ಮತ್ತು ಚರ್ಚೆಯ ಅಗತ್ಯವಿದೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸ್ಫೋಟದಲ್ಲಿ ಭಾಗಿಯಾಗಿರುವವರನ್ನು ಕಾಂಗ್ರೆಸ್ ನಾಯಕರು ಬೆಂಬಲಿಸಿದ್ದಾರೆ, ವಿದೇಶದ ನೆಲದಲ್ಲಿ ದೇಶ

ಎಸ್‌ಡಿಪಿಐ-ಕಾಂಗ್ರೆಸ್‌ನ ನಂಟು ಕುರಿತು ತನಿಖೆ ಮತ್ತು ಚರ್ಚೆಯ ಅಗತ್ಯವಿದೆ: ಶೋಭಾ ಕರಂದ್ಲಾಜೆ Read More »

ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸಲು ಸಮ್ಮತಿಸದ ಹೈಕಮಾಂಡ್‌

ಬೆಂಗಳೂರು :ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಸಿದ್ದರಾಮಯ್ಯ ಇಚ್ಚೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸಮ್ಮತಿಸಿಲ್ಲ ಎನ್ನಲಾಗಿದೆ. ನಿಮಗೆ ಕೋಲಾರ ಸೂಕ್ತ ಅಲ್ಲ, ವರುಣಾದಿಂದಲೇ ಸ್ಪರ್ಧಿಸಿ. ನಾಮಪತ್ರ ಹಾಕಿ ಬೇರೆ ಕಡೆ ಪ್ರಚಾರ ಮಾಡಿ ಅಂತ ಸ್ವತಃ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರೇ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದಾರೆ ಎಂದು ಮೂಲವೊಂದು ತಿಳಿಸಿದೆ. ರಾಹುಲ್ ಗಾಂಧಿ ಅವರ ಸೂಚನೆಗೆ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿ ಪಕ್ಷದ ನಾಯಕರ ಜೊತೆಗೆ ಹೋಗಿ ಚರ್ಚೆ ಮಾಡ್ತೇನೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ನಿನ್ನೆಯ ಸಭೆಯಲ್ಲೇ ನನ್ನ ಟಿಕೆಟ್

ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸಲು ಸಮ್ಮತಿಸದ ಹೈಕಮಾಂಡ್‌ Read More »

error: Content is protected !!
Scroll to Top