ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ರಚನೆ
ಬೊಮ್ಮಾಯಿ ಅಧ್ಯಕ್ಷ : ಯಡಿಯೂರಪ್ಪ, ಕಟೀಲ್ ಸದಸ್ಯರು ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷರಾಗಿರುವ ಚುನಾವಣಾ ಪ್ರಚಾರ ಸಮಿತಿಯನ್ನು ಬಿಜೆಪಿ ರಚಿಸಿದೆ. ಈ ಸಮಿತಿಯಲ್ಲಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೂ ಸ್ಥಾನವಿದ್ದು, ಸದಸ್ಯರಾಗಿ ಅವರ ಹೆಸರನ್ನು ಸೇರಿಸಲಾಗಿದೆ.ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವೆ ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಸಚಿವ […]
ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ರಚನೆ Read More »










