ಮಹಾಕುಂಭಮೇಳದಲ್ಲಿ ಇಷ್ಟರ ತನಕ 30 ಕೋಟಿ ಜನರಿಂದ ಪುಣ್ಯಸ್ನಾನ
ಅಯೋಧ್ಯೆ, ಕಾಶಿಗೆ ಭೇಟಿ ನೀಡುವವರ ಸಂಖ್ಯೆ ಏರಿಕೆ ಪ್ರಯಾಗ್ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಇಷ್ಟರತನಕ 30 ಕೋಟಿಗೂ ಅಧಿಕ ಮಂದಿ ಭೇಟಿ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಸರಕಾರ ಮಾಹಿತಿ ನೀಡಿದೆ.ಜಗತ್ತಿನ ಎಲ್ಲೆಡೆಯಿಂದ ಜನರು ಕುಂಭಮೇಳ ನೋಡಲು ಮತ್ತು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಆಗಮಿಸುತ್ತಿದ್ದಾರೆ. ಶನಿವಾರ 77 ದೇಶಗಳ ರಾಜತಾಂತ್ರಿಕರು ಪುಣ್ಯಸ್ನಾನ ಮಾಡಿದ್ದಾರೆ ಎಂದು ತಿಳಿಸಿದೆ. ಕುಂಭಮೇಳದಲ್ಲಿ ಈವರೆಗೂ 30 ಕೋಟಿಗೂ ಅಧಿಕ ಭಕ್ತರು ಪವಿತ್ರಸ್ನಾನ ಮಾಡಿದ್ದಾರೆ. ಕಾಲ್ತುಳಿತ ಸಂಭವಿಸಿದ ಮೌನಿ ಅಮವಾಸ್ಯೆಯ ಒಂದೇ […]
ಮಹಾಕುಂಭಮೇಳದಲ್ಲಿ ಇಷ್ಟರ ತನಕ 30 ಕೋಟಿ ಜನರಿಂದ ಪುಣ್ಯಸ್ನಾನ Read More »