ದೇಶ

ಲಿವ್ ಇನ್ ಪಾರ್ಟ್ನರ್‌ನನ್ನು ಕೊಂದು, ಸುಟ್ಟು, ಭಸ್ಮವನ್ನು ನದಿಗೆಸೆದ ಆರೋಪಿ ಪೊಲೀಸರ ಅತಿಥಿ

ಲಕ್ನೋ: ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬ ತನ್ನ ಲಿವ್ ಇನ್ ಪಾರ್ಟ್ನರ್ ಅನ್ನು ಹತ್ಯೆ ಮಾಡಿ, ಆಕೆಯ ಶವವನ್ನು ಸುಟ್ಟು, ಸಾಕ್ಷ್ಯ ನಾಶದ ಉದ್ದೇಶದಿಂದ ಚಿತಾ ಭಸ್ಮವನ್ನು ನದಿಗೆಸೆದ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಆರೋಪಿ ರಾಮ್ ಸಿಂಗ್ ಸದ್ಯ ಪೊಲೀಸರ ವಶದಲ್ಲಿದ್ದಾನೆ. ಈಗಾಗಲೇ ಇಬ್ಬರು ಪತ್ನಿಯರನ್ನು ಹೊಂದಿರುವ ಈ ಭೂಪ, ಮತ್ತೊಬ್ಬಳ ಜೊತೆಗೆ ಲಿವ್ ಇನ್ ಸಂಬಂಧ ಇಟ್ಟುಕೊಂಡಿದ್ದ. ಆಕೆಯ ಜೊತೆಗೆ ಹಣದ ವಿಚಾರವಾಗಿ ಜಗಳ ನಡೆದಿದ್ದು, ಆತ ಆಕೆಯನ್ನು ಕೊಲೆ ಮಾಡಿದ್ದ. ಬಳಿಕ ಶವವನ್ನು […]

ಲಿವ್ ಇನ್ ಪಾರ್ಟ್ನರ್‌ನನ್ನು ಕೊಂದು, ಸುಟ್ಟು, ಭಸ್ಮವನ್ನು ನದಿಗೆಸೆದ ಆರೋಪಿ ಪೊಲೀಸರ ಅತಿಥಿ Read More »

ಮಣಿಕರ್ಣಿಕಾ ಘಾಟ್ ನವೀಕರಣದ ಬಗ್ಗೆ ಸಿಎಂ ಆದಿತ್ಯನಾಥ್ ಹೇಳಿದ್ದೇನು?

ಲಕ್ನೋ: ವಾರಣಾಸಿಯಲ್ಲಿ ಯಾವುದೇ ರೀತಿಯ ದೇವಾಲಯವನ್ನಾಗಲಿ, ಐತಿಹಾಸಿಕ ಪ್ರತಿಮೆಯನ್ನಾಗಲಿ ಕೆಡವಿಲ್ಲ. ಕಾಶಿಯ ಗೌರವವನ್ನು ಹಾಳು ಮಾಡುವ ಉದ್ದೇಶದಿಂದ ಕಾಂಗ್ರೆಸ್ ವಿವಾದ ಸೃಷ್ಟಿ ಮಾಡುತ್ತಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರು ತಿಳಿಸಿದ್ದಾರೆ. ಮಣಿಕರ್ಣಿಕಾ ಘಾಟ್ ನವೀಕರಣಕ್ಕೆ ಸಂಬಂಧಿಸಿದ ಹಾಗೆ ಎದ್ದಿರುವ ಪ್ರಶ್ನೆಗಳಿಗೆ ಅವರು ಸ್ಪಷ್ಟನೆ ‌ನೀಡಿರುವುದಾಗಿದೆ. ಘಾಟ್ ಅಭಿವೃದ್ಧಿ ಸಮಯದಲ್ಲಿ ಮರಾಠಾ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ ಎಂಬ ಆರೋಪದ ಸುಳ್ಳು. ಆ ವಿಡಿಯೋವನ್ನು AI ಕೃತಕ ಬುದ್ಧಿಮತ್ತೆ ಆಧರಿಸಿ ಮಾಡಲಾಗಿದೆ. ಪ್ರತಿಮೆ

ಮಣಿಕರ್ಣಿಕಾ ಘಾಟ್ ನವೀಕರಣದ ಬಗ್ಗೆ ಸಿಎಂ ಆದಿತ್ಯನಾಥ್ ಹೇಳಿದ್ದೇನು? Read More »

ಉಗ್ರರ ಜೊತೆ ಭದ್ರತಾ ಪಡೆಯ ಭೀಕರ ಕಾಳಗ : 8 ಯೋಧರಿಗೆ ಗಾಯ

ಅಡಗಿ ಕುಳಿತ ಉಗ್ರರನ್ನು ಹೊರಗೆಳೆಯಲು ಕಾರ್ಯಾಚರಣೆ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಸಿಂಗ್‌ಪೋರಾ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ಆರಂಭಿಸಿದ್ದು, ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರಿ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಪಾಕಿಸ್ತಾನದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರು ಅಡಗಿ ಕುಳಿತಿದ್ದು, ಉಗ್ರರನ್ನು ಭದ್ರತಾ ಪಡೆಗಳು ಸುತ್ತುವರಿದು ಕಾರ್ಯಾಚರಣೆ ನಡೆಸುತ್ತಿವೆ. ಈ ನಡುವೆ ಯೋಧರ ಮೇಲೆ ಉಗ್ರರು ಗ್ರೆನೇಡ್‌ಗಳನ್ನು ಎಸೆದಿದ್ದು, ಪರಿಣಾಮ 8 ಮಂದಿ ಸೈನಿಕರು

ಉಗ್ರರ ಜೊತೆ ಭದ್ರತಾ ಪಡೆಯ ಭೀಕರ ಕಾಳಗ : 8 ಯೋಧರಿಗೆ ಗಾಯ Read More »

ಭಾರತದಲ್ಲಿ ಮೊದಲ ಬಾರಿ ಏಕದಿನ ಸರಣಿ ಗೆದ್ದ ನ್ಯೂಜಿಲೆಂಡ್‌

ಕೊಹ್ಲಿಯ ಶತಕ ವ್ಯರ್ಥ; 41 ರನ್‌ಗಳಿಂದ ಸೋತ ಟೀಂ ಇಂಡಿಯಾ ಇಂದೋರ್‌: ಇಂದೋರ್‌ನ ಹೋಳ್ಕರ್‌ ಸ್ಟೇಡಿಯಂನಲ್ಲಿ ನಡೆದ 3ನೇ ತಥಾ ಕೊನೆಯ ಏಕದಿನ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್‌ ವಿರುದ್ಧ 41 ರನ್‌ಗಳ ಸೋಲು ಕಂಡು ಸರಣಿಯನ್ನು ಕಿವೀಸ್‌ಗೆ ಒಪ್ಪಿಸಿದೆ. ಭಾರತದ ನೆಲದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿರುವ ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಇದೀಗ ಮೊದಲ ಬಾರಿಗೆ ಭಾರತೀಯ ನೆಲದಲ್ಲಿ ಏಕದಿನ ಸರಣಿಯನ್ನು ಗೆದ್ದಿದೆ. ಡ್ಯಾರಿಲ್ ಮಿಶೆಲ್ ಅವರ ಸತತ ಎರಡನೇ ಶತಕ ಮತ್ತು

ಭಾರತದಲ್ಲಿ ಮೊದಲ ಬಾರಿ ಏಕದಿನ ಸರಣಿ ಗೆದ್ದ ನ್ಯೂಜಿಲೆಂಡ್‌ Read More »

ನಿಮ್ಮಂತಹ ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿಯನ್ನು ನೋಡಿಲ್ಲ : ಎ.ಆರ್‌.ರೆಹಮಾನ್‌ಗೆ ಕಂಗನಾ ತಿರುಗೇಟು

ಬಾಲಿವುಡ್‌ನಲ್ಲಿ ಕೋಮುವಾದ ಇದೆ ಎಂದಿದ್ದ ಎ.ಆರ್‌.ರೆಹಮಾನ್‌ ಮುಂಬೈ: ಬಾಲಿವುಡ್‌ ಕೋಮುವಾದದತ್ತ ವಾಲಿರುವುದರಿಂದ ನನಗೆ ಎಂಟು ವರ್ಷಗಳಿಂದ ಹಿಂದಿ ಚಿತ್ರಗಳಲ್ಲಿ ಕೆಲಸ ಮಾಡಲು ಅವಕಾಶ ಸಿಗುತ್ತಿಲ್ಲ ಎಂದಿದ್ದ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅವರನ್ನು ನಟಿ ಹಾಗೂ ಸಂಸದೆ ಕಂಗನಾ ರಣಾವತ್‌ ಟೀಕಿಸಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಇತ್ತೀಚಿನ ಸಂದರ್ಶನವೊಂದರಲ್ಲಿ ಸಂಗೀತ ಉದ್ಯಮದ ಬದಲಾಗುತ್ತಿರುವ ಮುಖ ಮತ್ತು ಅದರೊಳಗಿನ ಧಾರ್ಮಿಕ ಪ್ರಭಾವಗಳ ಬಗ್ಗೆ ಮಾತನಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಚಿತ್ರೋದ್ಯಮದಲ್ಲಿ ಕೋಮುವಾದ ಹೆಚ್ಚಾಗಿದೆ ಎಂದು ರೆಹಮಾನ್

ನಿಮ್ಮಂತಹ ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿಯನ್ನು ನೋಡಿಲ್ಲ : ಎ.ಆರ್‌.ರೆಹಮಾನ್‌ಗೆ ಕಂಗನಾ ತಿರುಗೇಟು Read More »

ಫಾರಂ ಮಾಲೀಕರ ಮುಷ್ಕರದಿಂದಾಗಿ ಕೋಳಿ ಮಾಂಸ ಬೆಲೆ ತೀವ್ರ ಏರಿಕೆ

ಎರಡು ವಾರದಲ್ಲಿ ಕೆಜಿಗೆ 100 ರೂ. ಏರಿಕೆ ಕಂಡ ಕೋಳಿ ಬೆಲೆ ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೋಳಿ ಮಾಂಸ ಬೆಲೆ ತೀವ್ರವಾಗಿ ಏರಿಕೆಯಾಗಲು ತಮಿಳುನಾಡಿನಲ್ಲಿ ಕೋಳಿ ಫಾರಂ ಮಾಲೀಕರು ಮುಷ್ಕರ ಹೂಡಿರುವುದೇ ಕಾರಣ. ತಮಿಳುನಾಡಿನ ಕೋಳಿ ಸಾಕಾಣಿಕೆದಾರರು ಖಾಸಗಿ ಕಂಪನಿಗಳು ನೀಡುತ್ತಿರುವ ಕಡಿಮೆ ಸಾಕಾಣಿಕೆ ದರದ ವಿರುದ್ಧ ಸಿಡಿದೆದ್ದಿದ್ದು ಜನವರಿ 1ರಿಂದ ಉತ್ಪಾದನೆಯನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ. ಬ್ರಾಯ್ಲರ್ ಕೋಳಿಗಳಿಗೆ ಪ್ರಸ್ತುತ ನೀಡುತ್ತಿರುವ 6.5 ರೂ. ದರವನ್ನು 20 ರೂ.ಗೆ ಹೆಚ್ಚಿಸಬೇಕು ಎಂಬುದು

ಫಾರಂ ಮಾಲೀಕರ ಮುಷ್ಕರದಿಂದಾಗಿ ಕೋಳಿ ಮಾಂಸ ಬೆಲೆ ತೀವ್ರ ಏರಿಕೆ Read More »

ವಿಮಾನ ಸಂಚಾರ ವ್ಯತ್ಯಯ : ಇಂಡಿಗೋ ಸಂಸ್ಥೆಗೆ 22 ಕೋ. ರೂ. ದಂಡ

ದೇಶಾದ್ಯಂತ ಹಲವು ದಿನ ವಿಮಾನ ಸಂಚಾರ ವ್ಯತ್ಯಯವಾಗಿ ಪರದಾಡಿದ್ದ ಪ್ರಯಾಣಿಕರು ನವದೆಹಲಿ: ಕಳೆದ ವರ್ಷ ಡಿಸೆಂಬರ್‌ನಲ್ಲಿ ಇಂಡಿಗೋ ವಿಮಾನಗಳ ಸಂಚಾರ ಸೇವೆಯಲ್ಲಿ ಉಂಟಾದ ಭಾರಿ ವ್ಯತ್ಯಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಇಂಡಿಗೋ ಸಂಸ್ಥೆಗೆ ಬರೋಬ್ಬರಿ 22.20 ಕೋಟಿ ರೂ. ದಂಡ ವಿಧಿಸಿದೆ. ಇದರ ಜೊತೆಗೆ ಇಂಡಿಗೋ ವಿಮಾನಯಾನ ಸಂಸ್ಥೆಗೆ 50 ಕೋಟಿ ರೂ. ಬ್ಯಾಂಕ್ ಗ್ಯಾರಂಟಿ ನೀಡುವಂತೆ ಆದೇಶಿಸಿದೆ. ಕಳೆದ ವರ್ಷದ ಡಿಸೆಂಬ‌ರ್ 3ರಿಂದ 5ರ ವರೆಗೆ ಇಂಡಿಗೋ ವಿಮಾನಗಳ ಕಾರ್ಯಾಚರಣೆಯಲ್ಲಿ ಭಾರಿ ವ್ಯತ್ಯಯ

ವಿಮಾನ ಸಂಚಾರ ವ್ಯತ್ಯಯ : ಇಂಡಿಗೋ ಸಂಸ್ಥೆಗೆ 22 ಕೋ. ರೂ. ದಂಡ Read More »

ಎ.ಆರ್. ರೆಹಮಾನ್ ಮಾತೃ ಧರ್ಮಕ್ಕೆ ಮರಳಿದರೆ ಕೆಲಸ ಸಿಗಬಹುದು: ವಿಎಚ್‌ಪಿ ತಿರುಗೇಟು

ಮುಂಬೈ: ಪ್ರಖ್ಯಾತ ಸಂಗೀತಗಾರ ಎ.ಆರ್. ರೆಹಮಾನ್ ಅವರಿಗೆ ಬಾಲಿವುಡ್‌ನಲ್ಲಿ ಅವಕಾಶಗಳು ಕಡಿಮೆಯಾಗುತ್ತಿದ್ದು, ‘ಕೋಮುವಾದಿ ಮನಸ್ಥಿತಿಯಿಂದ ಬಾಲಿವುಡ್‌ನಲ್ಲಿ ಸಂಗೀತ ಅವಕಾಶಗಳು ಸಿಗುತ್ತಿಲ್ಲ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ವಿಶ್ವ ಹಿಂದೂ ಪರಿಷತ್, ‘ಘರ್ ವಾಪಸಿ ಮಾಡಿದರೆ ಅವಕಾಶಗಳು ಸಿಗುತ್ತವೆ’ ಎಂದು ಸಲಹೆ ನೀಡಿದೆ. ಬಹುಶಃ ಅವರು ಒಂದು ಕೋಮಿನ ವಿಷಯದಿಂದಾಗಿ ಅವರು ಕಳೆದ ಎಂಟು ವರ್ಷಗಳಿಂದ ಹಿಂದಿ ಚಲನಚಿತ್ರೋದ್ಯಮದಲ್ಲಿ ಕೆಲಸ ಕಳೆದುಕೊಂಡಿರಬಹುದು. ಸಂಯೋಜಕರು ಒಂದು ನಿರ್ಧಿಷ್ಟ ಬಣದ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ.ಒಂದು ಕಾಲದಲ್ಲಿ ಈ ಸಂಗೀತ

ಎ.ಆರ್. ರೆಹಮಾನ್ ಮಾತೃ ಧರ್ಮಕ್ಕೆ ಮರಳಿದರೆ ಕೆಲಸ ಸಿಗಬಹುದು: ವಿಎಚ್‌ಪಿ ತಿರುಗೇಟು Read More »

ಗೋವಾ : ಇಬ್ಬರು ಮಹಿಳೆಯರನ್ನು ಕತ್ತು ಸೀಳಿ ಕೊಂದ ರಷ್ಯಾ ಪ್ರವಾಸಿಗ

ಪಣಜಿ: ಗೋವಾದಲ್ಲಿ ರಷ್ಯಾದ ವ್ಯಕ್ತಿಯೊಬ್ಬ ತನ್ನದೇ ದೇಶದ ಇಬ್ಬರು ಮಹಿಳೆಯರನ್ನು ಕತ್ತು ಸೀಳಿ ಬರ್ಬರವಾಗಿ ಕೊಂದಿರುವ ಘಟನೆ ಸಂಭವಿಸಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಗೋವಾದ ಅರಾಂಬೋಲ್ ಮತ್ತು ಮೊರ್ಜಿಮ್ ಗ್ರಾಮದಲ್ಲಿ ವಾಸವಾಗಿದ್ದ ಎಲೆನಾ ವನೀವಾ (37) ಮತ್ತು ಎಲೆನಾ ಕಸ್ತನೋವಾ (37) ಅವರನ್ನು ಅಲೆಕ್ಸಿ ಲಿಯೊನೊವ್ ಎಂಬಾತ ಕೊಲೆಗೈದಿದ್ದಾನೆ. ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜನವರಿ 14 ರಂದು ಆರೋಪಿ ಮೊರ್ಜಿಮ್‌ನಲ್ಲಿ ವಾಸವಾಗಿದ್ದ ಸ್ನೇಹಿತೆ ಎಲೆನಾ ವನೀವಾ ಅವರ ಕುತ್ತಿಗೆಯನ್ನು ಸೀಳಿ ಕೊಂದಿದ್ದಾನೆ. ಜನವರಿ

ಗೋವಾ : ಇಬ್ಬರು ಮಹಿಳೆಯರನ್ನು ಕತ್ತು ಸೀಳಿ ಕೊಂದ ರಷ್ಯಾ ಪ್ರವಾಸಿಗ Read More »

ಇಂದು, ನಾಳೆ ತಣ್ಣೀರುಬಾವಿ ಬೀಚ್‌ನಲ್ಲಿ ವಿಶ್ವವಿಖ್ಯಾತ ಗಾಳಿಪಟ ಉತ್ಸವ

15 ದೇಶಗಳ 30 ಅಂತಾರಾಷ್ಟ್ರೀಯ ತಂಡಗಳಿಂದ ಆಕರ್ಷಕ ಗಾಳಿಪಟಗಳ ಹಾರಾಟ ಮಂಗಳೂರು : ಕರಾವಳಿ ಉತ್ಸವದ ಅಂಗವಾದ ಮಂಗಳೂರಿನ ವಿಶ್ವವಿಖ್ಯಾತ ಗಾಳಿಪಟ ಉತ್ಸವ ಇಂದು ಮತ್ತು ನಾಳೆ ತಣ್ಣೀರುಬಾವಿ ಬ್ಲೂ ಬೇ ಬೀಚ್‌ಲ್ಲಿ ನಡೆಯಲಿದೆ. 9ನೇ ಅವೃತ್ತಿಯ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸಂಜೆ 3 ಗಂಟೆಗೆ ಆರಂಭವಾಗಲಿದ್ದು, ಇದರಲ್ಲಿ 15 ದೇಶಗಳ 30 ಅಂತಾರಾಷ್ಟ್ರೀಯ ಗಾಳಿಪಟುಗಳು ಈಗಾಗಲೇ ಮಂಗಳೂರಿಗೆ ಆಗಮಿಸಿದ್ದಾರೆ. ಭಾರತ ಮತ್ತು ವಿದೇಶಗಳ ಒಟ್ಟು 62 ನುರಿತ ಗಾಳಿಪಟ ಹಾರಾಟಗಾರರು ತಮ್ಮ ವೈವಿಧ್ಯಮಯ ಗಾಳಿಪಟಗಳನ್ನು ಬಾನಂಗಳದಲ್ಲಿ

ಇಂದು, ನಾಳೆ ತಣ್ಣೀರುಬಾವಿ ಬೀಚ್‌ನಲ್ಲಿ ವಿಶ್ವವಿಖ್ಯಾತ ಗಾಳಿಪಟ ಉತ್ಸವ Read More »

error: Content is protected !!
Scroll to Top