ಗೋ ಮಾಂಸ ತಿಂದವರು ಹಿಂದು ಧರ್ಮಕ್ಕೆ ಘರ್ ವಾಪಸಿ ಅಗಬಹುದು: ಹೊಸಬಾಳೆ
ಸಂಚಲನ ಸೃಷ್ಟಿಸಿದ ಆರ್ಎಸ್ಎಸ್ ಮುಖಂಡನ ಹೇಳಿಕೆ ಹೊಸದಿಲ್ಲಿ : ಗೋಮಾಂಸ ತಿಂದವರು ಕೂಡ ಹಿಂದು ಧರ್ಮಕ್ಕೆ ಘರ್ ವಾಪಸಿ ಆಗಬಹುದು ಎಂದಿರುವ ಆರ್ಎಸ್ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸಂಚಲನವುಂಟು ಮಾಡಿದೆ. ಗೋಮಾಂಸ ಸೇವಿಸಿದವರಿಗೆ ನಾವು ಬಾಗಿಲು ಮುಚ್ಚುವುದಿಲ್ಲ. ಅವರು ಘರ್ ವಾಪಸಿ ಆಗಬಹುದು ಎಂದು ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.ಗೋಮಾಂಸ ಸೇವಿಸಿದವರು ಹಿಂದೂ ಧರ್ಮಕ್ಕೆ ಮರಳಬಹುದು. ಅವರ ಪೂರ್ವಜರು ಹಿಂದೂಗಳಾಗಿದ್ದವರು, ಇಂದಿಗೂ ಹಿಂದೂಗಳಾಗಿದ್ದಾರೆ ಎಂದು ಹೇಳಿದರು. ಇಷ್ಟೇ ಅಲ್ಲ, ತನ್ನನ್ನು ತಾನು ಹಿಂದೂ ಎಂದು ಪರಿಗಣಿಸುವವನು […]
ಗೋ ಮಾಂಸ ತಿಂದವರು ಹಿಂದು ಧರ್ಮಕ್ಕೆ ಘರ್ ವಾಪಸಿ ಅಗಬಹುದು: ಹೊಸಬಾಳೆ Read More »










