ಮಹಾಕುಂಭಮೇಳದಲ್ಲಿ ನೂಕುನುಗ್ಗಲು : ಹಲವು ಮಂದಿಗೆ ಗಾಯ
ಮೌನಿ ಅಮವಾಸ್ಯೆ ಸ್ನಾನಕ್ಕೆ ಸೇರಿರುವ ಕೋಟಿಗಟ್ಟಲೆ ಜನ ಪ್ರಯಾಗ್ರಾಜ್ : ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ನಸುಕಿನ ಹೊತ್ತು ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿದ್ದಾರೆ. ಕೆಲವ ಸ್ಥಿತಿ ಚಿಂತಾಜನಕವಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹಲವು ಮಂದಿ ಕಾಲಿನಡಿಗೆ ಬಿದ್ದು, […]
ಮಹಾಕುಂಭಮೇಳದಲ್ಲಿ ನೂಕುನುಗ್ಗಲು : ಹಲವು ಮಂದಿಗೆ ಗಾಯ Read More »