ವಿವಾದದ ಕಿಡಿ ಹೊತ್ತಿಸಿದ ಎ.ಆರ್.ರೆಹಮಾನ್ ಹೇಳಿಕೆ
ಕೋಮುವಾದಿ ಮನಸ್ಥಿತಿಯಿಂದಾಗಿ ಬಾಲಿವುಡ್ನಲ್ಲಿ ಅವಕಾಶ ಸಿಗುತ್ತಿಲ್ಲ ಎಂದ ಸಂಗೀತ ನಿರ್ದೇಶಕ ಮುಂಬೈ: ಆಸ್ಕರ್ ಅವಾರ್ಡ್ ಗೆದ್ದಿರುವ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರ ಒಂದು ಹೇಳಿಕೆ ಬಾಲಿವುಡ್ನಲ್ಲಿ ವಿವಾದದ ಅಲೆ ಎಬ್ಬಿಸಿದೆ. ಬಾಲಿವುಡ್ನಲ್ಲಿ ನನಗೆ 8 ವರ್ಷಗಳಿಂದ ಅವಕಾಶ ಸಿಗ್ತಿಲ್ಲ. ಕೋಮುವಾದಿ ಮನಸ್ಥಿತಿಯೂ ಇದಕ್ಕೆ ಕಾರಣವಿರಬಹುದು ಎಂದು ರೆಹಮಾನ್ ಹೇಳಿದ್ದಾರೆ. ಬಿಬಿಸಿ ಏಷ್ಯನ್ ನೆಟ್ವರ್ಕ್ ಸಂದರ್ಶನದಲ್ಲಿ ಮಾತಾಡಿರುವ ರೆಹಮಾನ್, ನಾನು ಕೆಲಸ ಹುಡುಕಿ ಹೋಗಲ್ಲ. ನನ್ನನ್ನ ಅರಸಿ ಬರುವ ಕೆಲಸವನ್ನು ಅತ್ಯಂತ ಶ್ರದ್ಧೆ, ಪ್ರಾಮಾಣಿಕವಾಗಿ ಮಾಡ್ತೇನೆ. 90ರ […]
ವಿವಾದದ ಕಿಡಿ ಹೊತ್ತಿಸಿದ ಎ.ಆರ್.ರೆಹಮಾನ್ ಹೇಳಿಕೆ Read More »










